• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಶನಿವಾರ ದಿನದಂದು ಯಾವ ರಾಶಿಗೆ ಶುಭ, ಅಶುಭ: ಇಲ್ಲಿದೆ ಇಂದಿನ ರಾಶಿ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 7:48 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಇಂದು ವಿಶೇಷ ದಿನವಾಗಿದ್ದು, ಈ ದಿನದ ಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ಪ್ರತಿಯೊಬ್ಬರ ಜೀವನದ ಮೇಲೂ ವಿಭಿನ್ನ ಪರಿಣಾಮ ಬೀರಬಹುದು. ನಿಮ್ಮ ರಾಶಿಯ ಪ್ರಕಾರ ಈ ದಿನದ ಭವಿಷ್ಯವನ್ನು ತಿಳಿದುಕೊಳ್ಳಿ ಮತ್ತು ಯೋಗ್ಯ ತಯಾರಿ ಮಾಡಿಕೊಳ್ಳಿ.

ಮೇಷ ರಾಶಿ 
ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಕಾಣಬಹುದು. ಹಣಕಾಸು ಸಂಬಂಧಿತ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ.

RelatedPosts

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶುಭ ಸುದ್ದಿ, ಕೆಲವರಿಗೆ ಹಣಕಾಸಿನಲ್ಲಿ ತೊಂದರೆ ಸಾಧ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸು ಮತ್ತು ಸಂಬಂಧಗಳಲ್ಲಿ ಸಮಸ್ಯೆಗಳ ಸೂಚನೆ.!

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಧಿಕಾರದ ಯೋಗ, ಕೆಲವರಿಗೆ ಎಚ್ಚರಿಕೆಯ ದಿನ!

ದಿನ ಭವಿಷ್ಯ: ಈ ರಾಶಿಯವರಿಗೆ ವೃತ್ತಿಯಲ್ಲಿ ಹೊಸ ಜವಾಬ್ದಾರಿ

ADVERTISEMENT
ADVERTISEMENT

ವೃಷಭ ರಾಶಿ
ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಿರಿ. ಆರೋಗ್ಯಕ್ಕೆ ಹೆಚ್ಚು ಗಮನ ನೀಡಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.

ಮಿಥುನ ರಾಶಿ 
ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಾಣುವಿರಿ. ತಾಳ್ಮೆ ಮತ್ತು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿ. ವ್ಯವಹಾರದಲ್ಲಿ ಲಾಭದಾಯಕವಾಗಿರುತ್ತವೆ.

ಕರ್ಕಾಟಕ ರಾಶಿ 
ಹೊಸ ಯೋಜನೆಗಳನ್ನು ಪ್ರಾರಂಭಿಸಲು ಉತ್ತಮ ಸಮಯ. ಬುದ್ಧಿವಂತಿಕೆ ಮತ್ತು ಕೌಶಲ್ಯದಿಂದ ಮಾಡಿದ ಕೆಲಸ ಯಶಸ್ವಿಯಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಸಿಂಹ ರಾಶಿ
ಆರ್ಥಿಕ ಲಾಭದ ಯೋಗವಿದೆ. ವೃತ್ತಿಜೀವನದಲ್ಲಿ ಪ್ರಗತಿ ಕಾಣುವಿರಿ. ನಿಮ್ಮ ಕುಟುಂಬದೊಂದಿಗೆ ಸಮಯ ಕಳೆಯಿರಿ.

ಕನ್ಯಾ ರಾಶಿ 
ನೀವು ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಸಾಧ್ಯತೆ. ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಿ.

ತುಲಾ ರಾಶಿ 
ವೃತ್ತಿಜೀವನದಲ್ಲಿ ಪ್ರಗತಿಗೆ ಸಾಧಿಸುವಿರಿ. ಕುಟುಂಬದ ಜವಾಬ್ದಾರಿಗಳನ್ನು ಪೂರೈಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ

ವೃಶ್ಚಿಕ ರಾಶಿ 
ನೀವು ಯಾವುದೇ ತೀರ್ಮಾನಗಳು ತೆಗೆದುಕೊಳ್ಳುವ ಮುನ್ನ ಸ್ಪಷ್ಟವಾಗಿರಲಿ. ಹಣಕಾಸು ನಿರ್ವಹಣೆಗೆ ಪ್ರಾಮುಖ್ಯತೆ ನೀಡಿ. ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ಹೊಸ ಅವಕಾಶಗಳು ನಿಮ್ಮ ಜೀವನದಲ್ಲಿ ಸಂತೋಷ ತರುತ್ತವೆ.

ಧನು ರಾಶಿ 
ಹೊಸ ಯೋಜನೆಗಳು ಯಶಸ್ವಿಯಾಗಬಹುದು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ತಂದೆ- ತಾಯಿ ಆಶೀರ್ವಾದ ಪಡೆಯಿರಿ.

ಮಕರ ರಾಶಿ 
ಕುಟುಂಬದೊಂದಿಗೆ ಸಮಯ ಕಳೆಯಿರಿ. ವೃತ್ತಿಯಲ್ಲಿ ನಿಮ್ಮ ಶ್ರದ್ಧೆಗೆ ಫಲ ಲಭಿಸಲಿದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ಸಂಬಳ ಹೆಚ್ಚಳ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ.

ಕುಂಭ ರಾಶಿ 
ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಲು ಉತ್ತಮ ದಿನ. ಆರ್ಥಿಕ ಸ್ಥಿತಿ ಸುಧಾರಿಸಬಹುದು. ಹೊಸ ಯೋಜನೆಗಳಿಗೆ ಆರಂಭದ ಸೂಚನೆ. ಹೊಸ ಕೆಲಸ ಪ್ರಾರಂಭಿಸಲು ಅನುಕೂಲಕರ ಸಮಯ.

ಮೀನ ರಾಶಿ
ಸಂಶಯಗಳನ್ನು ದೂರ ಮಾಡಿ. ಒಳ್ಳೆಯ ಸುದ್ದಿಗಳು ಸಿಗಬಹುದು. ಆರೋಗ್ಯ ಸುಧಾರಿಸುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಕಾರು

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

by ಪವಿತ್ರಾ ಗಣಪತಿ
May 14, 2026 - 3:47 pm
0

569

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

by ಪವಿತ್ರಾ ಗಣಪತಿ
May 14, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 13T063548.710
    ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶುಭ ಸುದ್ದಿ, ಕೆಲವರಿಗೆ ಹಣಕಾಸಿನಲ್ಲಿ ತೊಂದರೆ ಸಾಧ್ಯ
    May 13, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸು ಮತ್ತು ಸಂಬಂಧಗಳಲ್ಲಿ ಸಮಸ್ಯೆಗಳ ಸೂಚನೆ.!
    May 12, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಧಿಕಾರದ ಯೋಗ, ಕೆಲವರಿಗೆ ಎಚ್ಚರಿಕೆಯ ದಿನ!
    May 11, 2026 | 0
  • Rashi bavishya
    ದಿನ ಭವಿಷ್ಯ: ಈ ರಾಶಿಯವರಿಗೆ ವೃತ್ತಿಯಲ್ಲಿ ಹೊಸ ಜವಾಬ್ದಾರಿ
    May 8, 2026 | 0
  • Untitled design 2026 05 07T170844.271
    ಡೇಟಿಂಗ್ ಜಗತ್ತಿಗೆ ‘ಜ್ಯೋತಿಷ್ಯ’ ಎಂಟ್ರಿ! ಯುವಜನತೆಗಾಗಿ ‘ಆಸ್ಟ್ರಾಲಜಿ ಮೋಡ್’ ಪರಿಚಯಿಸಿದ ಟಿಂಡರ್‌
    May 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version