• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಸಾಕಷ್ಟು ನೆಮ್ಮದಿ ಸಿಗಲಿದೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 29, 2025 - 7:14 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಇಂದು ನಾಜೂಕುತನ, ಅಮೂಲ್ಯ ವಸ್ತು ಕಳೆದುಕೊಳ್ಳುವ ಭಯ, ವಿಶ್ವಾಸಘಾತ, ಒಂಟಿತನ, ಉದ್ಯೋಗ ಚಿಂತೆ – ಆದರೆ ಅದೇ ಸಮಯದಲ್ಲಿ ಹಲವು ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯುತ್ತಿದೆ.

ಮೇಷ ರಾಶಿ

ಮನೆಯಿಂದ ಪ್ರೀತಿ-ವಾತ್ಸಲ್ಯ ಸಿಗಲಿದೆ. ಹಣಕಾಸು ಸಾಮಾನ್ಯ ಲಾಭ. ದೇಹಕ್ಕೆ ವಿಶ್ರಾಂತಿ ಬೇಕು. ಖರ್ಚು ಸ್ವಲ್ಪ ಹೆಚ್ಚು. ವಾಹನ ಖರೀದಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ. ಸ್ತ್ರೀಯರಿಗೆ ವಿಶೇಷ ಲಾಭ. ಆಧ್ಯಾತ್ಮಿಕ ಚಿಂತನೆಯಿಂದ ಮನಸ್ಸಿಗೆ ಬಲ.

RelatedPosts

ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!

ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು

ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶತ್ರುಗಳ ಬಗ್ಗೆ ಎಚ್ಚರವಿರಲಿ

ADVERTISEMENT
ADVERTISEMENT
ವೃಷಭ ರಾಶಿ

ಉತ್ಸಾಹ ತುಂಬಿದ ದಿನ ಆರ್ಥಿಕವಾಗಿ ನೆಮ್ಮದಿ. ಸಂಬಂಧಗಳಲ್ಲಿ ಸ್ಪಷ್ಟತೆ ಬೇಕು. ಸೃಜನಶೀಲತೆಯಿಂದ ಅಚ್ಚರಿ. ಹೊಸ ಕಲ್ಪನೆಗಳು ಯಶಸ್ಸು ತಂದೊಡ್ಡುತ್ತವೆ. ಆದರೆ ವಿಶ್ವಾಸಘಾತದಿಂದ ಸ್ವಲ್ಪ ನೋವು ಸಾಧ್ಯ.

ಮಿಥುನ ರಾಶಿ

ಮಿತವ್ಯಯ ಮುಖ್ಯ. ಕಚೇರಿಯಲ್ಲಿ ಒತ್ತಡ. ಸರ್ಕಾರಿ ಕೆಲಸಕ್ಕೆ ತೊಂದರೆ. ಪತ್ನಿಯಿಂದ ದೂಷಣೆ ಸಾಧ್ಯ. ಆದರೆ ಪ್ರಾಮಾಣಿಕತೆಗೆ ಒಳ್ಳೆಯ ಫಲ ಕಾಣುತ್ತದೆ.

ಕರ್ಕಾಟಕ ರಾಶಿ

ಕಚೇರಿಯ ಕ್ಲೇಶ ಕಡಿಮೆಯಾಗುತ್ತದೆ. ಪ್ರಯಾಣ ಲಾಭದಾಯಕ. ಭೂಮಿ ವ್ಯವಹಾರಕ್ಕೆ ಉತ್ತಮ ದಿನ. ಮಕ್ಕಳಿಂದ ಶುಭ ಸುದ್ದಿ. ಸ್ನೇಹಿತರಿಂದ ಕಠೋರ ಮಾತು ಕೇಳಬಹುದು.

ಸಿಂಹ ರಾಶಿ

ರಹಸ್ಯ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸಾಲದ ಹಣ ವಾಪಸ್. ಸಂಗಾತಿಯ ಜೊತೆ ಬಾಂಧವ್ಯ ಗಟ್ಟಿಯಾಗುತ್ತದೆ. ಆದರೆ ಆರೋಗ್ಯದಲ್ಲಿ ಸ್ವಲ್ಪ ತೊಂದರೆ.

ಕನ್ಯಾ ರಾಶಿ

ವಿದ್ಯಾರ್ಥಿಗಳಿಗೆ ಪ್ರಶಂಸೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ. ಮಕ್ಕಳಿಂದ ತೊಂದರೆ ಸಾಧ್ಯ. ಮಾನಸಿಕ ಸಮತೋಲನ ಕಾಪಾಡಿ. ವ್ಯವಹಾರವನ್ನು ಸಂಗಾತಿಗೆ ಬಿಟ್ಟರೆ ಒಳ್ಳೆಯದು.

ತುಲಾ ರಾಶಿ

ಒತ್ತಡಗಳನ್ನು ಬದಿಗಿಟ್ಟು ನಿರಾಳವಾಗಿರಿ. ಸಹೋದ್ಯೋಗಿಗಳ ಜೊತೆ ವೈಮನಸ್ಯ ಸಾಧ್ಯ. ಭೂಮಿ ವಿಚಾರದಲ್ಲಿ ಸ್ವಲ್ಪ ನಷ್ಟ. ಮಾನಸಿಕ ಶಾಂತಿ ಲಭಿಸುತ್ತದೆ.

ವೃಶ್ಚಿಕ ರಾಶಿ

ಹೊಸ ಅವಕಾಶಗಳು ಬಾಗಿಲು ತಟ್ಟುತ್ತವೆ. ಮನೆಯಲ್ಲಿ ಗೌರವ. ನಾಯಕತ್ವ ಗುಣ ಮಿಂಚುತ್ತದೆ. ಮಕ್ಕಳ ಸುಖ. ಅಧಿಕಾರವನ್ನು ಸದುಪಯೋಗ ಮಾಡಿಕೊಳ್ಳಿ.

ಧನು ರಾಶಿ

ಶುಭಕಾರ್ಯದಲ್ಲಿ ಭಾಗಿ. ಸಂಗಾತಿಯ ಮನಸ್ಥಿತಿ ಬದಲಾವಣೆ ಸಮಸ್ಯೆ ತರುವುದು. ಆದರೆ ಕೆಲಸದಲ್ಲಿ ಒಳ್ಳೆಯ ಸುದ್ದಿ. ಭಾವನಾತ್ಮಕ ಸ್ಥಿರತೆ ಬೇಕು.

ಮಕರ ರಾಶಿ

ನಾಜೂಕ ಕೆಲಸದಲ್ಲಿ ಮೆಚ್ಚುಗೆ. ಹಳೆಯ ವಿರೋಧಿಗಳು ಮತ್ತೆ ತಲೆ ಎತ್ತಬಹುದು. ಸಂವಹನದಿಂದ ಲಾಭ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ.

ಕುಂಭ ರಾಶಿ

ಕುಟುಂಬದಲ್ಲಿ ಸೌಹಾರ್ದತೆ. ಪ್ರೀತಿಪಾತ್ರರ ಜೊತೆ ಆಪ್ತ ಸಮಯ. ಸಹನೆಯೇ ಬಲ. ಹಳೆಯ ಸಮಸ್ಯೆಗೆ ಪರಿಹಾರ. ಸಂಪತ್ತು ನಷ್ಟದ ಬಗ್ಗೆ ಎಚ್ಚರ.

ಮೀನ ರಾಶಿ

ಭಾವನೆಗಳು ತೀವ್ರವಾಗುತ್ತವೆ. ಆರ್ಥಿಕವಾಗಿ ಉತ್ತಮ. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ. ಹೊಸ ಯೋಜನೆ ಆರಂಭಿಸಲು ಶುಭ ದಿನ.

ಇಂದು ವಿಶೇಷ ಸಲಹೆ: ಇಂದು ಹಲವು ರಾಶಿಗಳಿಗೆ ಸ್ತ್ರೀಯರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಅತು ಅತೀವ ಅಗತ್ಯ. ಸ್ವಲ್ಪ ತಾಳ್ಮೆ, ಸ್ವಲ್ಪ ಸಮಜಾಯಿಷಿ ದಿನವನ್ನು ಸುಗಮಗೊಳಿಸುತ್ತದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

BREAKING: ಕೇರಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:54 pm
0

BeFunky collage (3)

BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:50 pm
0

BeFunky collage (4)

BREAKING: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ

by ಶ್ರೀದೇವಿ ಬಿ. ವೈ
April 29, 2026 - 6:46 pm
0

BeFunky collage (9)

ಬೆಂಗಳೂರಿನಲ್ಲಿ ಮರಣ ಮಳೆ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ, ಮೂವರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು!

by ಶ್ರೀದೇವಿ ಬಿ. ವೈ
April 29, 2026 - 6:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T070243.618
    ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!
    April 29, 2026 | 0
  • Untitled design 2025 12 04T070243.618
    ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು
    April 28, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ
    April 27, 2026 | 0
  • Rashi bavishya
    ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶತ್ರುಗಳ ಬಗ್ಗೆ ಎಚ್ಚರವಿರಲಿ
    April 25, 2026 | 0
  • Rashi bavishya
    ರಾಶಿ ಫಲ: ಇಂದು ಈ 3 ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಲಕ್ಷ್ಮಿ!
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version