• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಹಣ, ಉದ್ಯೋಗ, ಮದುವೆ ವಿಷಯದಲ್ಲಿ ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 7:54 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜನ್ಮಸಂಖ್ಯೆ ಅವರ ಜೀವನದ ಹಲವು ತಿರುವುಗಳನ್ನು ಸೂಚಿಸುತ್ತದೆ. ಜನವರಿ 31ರ ಶನಿವಾರದ ದಿನ ಜನ್ಮಸಂಖ್ಯೆ ಆಧಾರವಾಗಿ ನಿಮ್ಮ ಅದೃಷ್ಟ, ಸವಾಲುಗಳು, ಅವಕಾಶಗಳು ಹಾಗೂ ಕೈಗೊಳ್ಳಬೇಕಾದ ಪರಿಹಾರಗಳ ಕುರಿತು ಇಲ್ಲಿದೆ ವಿವರವಾದ ದಿನಭವಿಷ್ಯ.

ಜನ್ಮಸಂಖ್ಯೆ 1 (ಜನ್ಮ ದಿನಾಂಕ 1, 10, 19, 28)

ಈ ದಿನ ಹಣಕಾಸು ವಿಷಯಗಳಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೂಡಿಕೆ, ಹೊಸ ಸಲಕರಣೆಗಳ ಖರೀದಿ ಬಗ್ಗೆ ಯೋಚನೆ ಮಾಡಬಹುದು. ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಸುದ್ದಿ ಸಿಗುವ ಸೂಚನೆ ಇದೆ. ತಪ್ಪಾಗಿ ನಿಮ್ಮ ಮೇಲೆ ಬಂದಿದ್ದ ಆರೋಪಗಳಿಂದ ಮುಕ್ತರಾಗುವ ಸಾಧ್ಯತೆ ಇದೆ.

RelatedPosts

ಇಂದಿನ ದಿನ ಭವಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರಭಾವೀ ವ್ಯಕ್ತಿಗಳ ಭೇಟಿ

ADVERTISEMENT
ADVERTISEMENT
ಜನ್ಮಸಂಖ್ಯೆ 2 (ಜನ್ಮ ದಿನಾಂಕ 2, 11, 20, 29)

ನೀವು ನಂಬಿದ್ದ ವ್ಯಕ್ತಿಯೇ ಸಂಕಷ್ಟದಲ್ಲಿರುವ ವಿಚಾರ ತಿಳಿಯಬಹುದು. ಸಂಗೀತ, ಧಾರ್ಮಿಕ ಪ್ರವಚನ, ಪೌರೋಹಿತ್ಯ ವೃತ್ತಿಯವರಿಗೆ ಹಣಕಾಸು ನಷ್ಟದ ಸಾಧ್ಯತೆ ಇದೆ. ಅನಾವಶ್ಯಕ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.

ಜನ್ಮಸಂಖ್ಯೆ 3 (ಜನ್ಮ ದಿನಾಂಕ 3, 12, 21, 30)

ಕುಟುಂಬದಲ್ಲಿ ನಿಮ್ಮ ನಿರ್ಧಾರಗಳ ಕುರಿತು ಟೀಕೆ ಎದುರಾಗಬಹುದು. ಆದರೆ ಇದರಿಂದ ಮನೋನೊಂದನೆಗೊಳಗಾಗದೆ ಶಾಂತವಾಗಿ ಎದುರಿಸಬೇಕು. ಕಟ್ಟಡ ಸಾಮಗ್ರಿ, ಉಕ್ಕು, ಸಿಮೆಂಟ್ ವ್ಯವಹಾರದಲ್ಲಿರುವವರು ವ್ಯಾಪಾರ ವಿಸ್ತರಣೆಯ ಕುರಿತು ಯೋಚನೆ ಮಾಡಬಹುದು.

ಜನ್ಮಸಂಖ್ಯೆ 4 (ಜನ್ಮ ದಿನಾಂಕ 4, 13, 22, 31)

ಮಕ್ಕಳ ಶಿಕ್ಷಣ ಹಾಗೂ ಮನೆ ದೇವತಾ ಆರಾಧನೆಗೆ ಹೆಚ್ಚು ಒತ್ತು ನೀಡುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಭವಿಷ್ಯದಲ್ಲಿ ದೊಡ್ಡ ಜವಾಬ್ದಾರಿ ಸಿಗುವ ಸೂಚನೆ ಇದೆ. ಮರ ಸಂಬಂಧಿತ ಉದ್ಯಮಗಳಲ್ಲಿ ತೊಡಗಿರುವವರಿಗೆ ದೀರ್ಘಾವಧಿಯ ಲಾಭದ ಅವಕಾಶಗಳು ಕಾಣಿಸಿಕೊಳ್ಳುತ್ತವೆ.

ಜನ್ಮಸಂಖ್ಯೆ 5 (ಜನ್ಮ ದಿನಾಂಕ 5, 14, 23)

ಈವರೆಗೆ ಮುಂದೂಡಿದ್ದ ಪ್ರಮುಖ ತೀರ್ಮಾನಗಳನ್ನು ಈಗ ತೆಗೆದುಕೊಳ್ಳಲೇಬೇಕಾದ ಸಂದರ್ಭ ಬರುತ್ತದೆ. ಸಹಾಯ ಕೇಳಿ ಕೆಲವರು ನಿಮ್ಮ ಬಳಿ ಬರಬಹುದು. ನಿಮ್ಮ ಅವಶ್ಯಕತೆಗಾಗಿ ಉಳಿಸಿಕೊಂಡ ಹಣವನ್ನು ಸಾಲವಾಗಿ ನೀಡುವುದನ್ನು ತಪ್ಪಿಸುವುದು ಒಳಿತು.

ಜನ್ಮಸಂಖ್ಯೆ 6 (ಜನ್ಮ ದಿನಾಂಕ 6, 15, 24)

ದೇಗುಲ ಸಂಬಂಧಿತ ದೇಣಿಗೆ ಅಥವಾ ಸಹಾಯ ಕೇಳಿ ಬರುವ ಸಾಧ್ಯತೆ ಇದೆ. ಯಥಾಶಕ್ತಿ ನೆರವು ನೀಡುವುದು ಶುಭ. ಈ ಹಿಂದೆ ನೀಡಿದ್ದ ಮಾತುಗಳನ್ನು ಈ ದಿನ ಪೂರೈಸಿದರೆ ಮನಶ್ಶಾಂತಿ ಹಾಗೂ ಶುಭಫಲ ದೊರೆಯಲಿದೆ.

ಜನ್ಮಸಂಖ್ಯೆ 7 (ಜನ್ಮ ದಿನಾಂಕ 7, 16, 25)

ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಲಹೆಗಳಿಗೆ ಮೌಲ್ಯ ಸಿಗಲಿದೆ. ಮೇಲಧಿಕಾರಿಗಳ ಮೆಚ್ಚುಗೆ, ಹುದ್ದೆ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಹಿಂದಿನ ಶ್ರಮಕ್ಕೆ ಫಲ ಸಿಗದಿದ್ದ ಬೇಸರ ನಿವಾರಣೆಯಾಗುವ ಅವಕಾಶ ಬರುತ್ತದೆ.

ಜನ್ಮಸಂಖ್ಯೆ 8 (ಜನ್ಮ ದಿನಾಂಕ 8, 17, 26)

ಯಾರನ್ನಾದರೂ ಖುಷಿಪಡಿಸಲು ಸುಳ್ಳು ಹೇಳುವುದರಿಂದ ಮುಂದೆ ಸಂಕಷ್ಟ ಎದುರಾಗಬಹುದು. ಮದುವೆ ಯತ್ನದಲ್ಲಿರುವವರಿಗೆ ಸಂಬಂಧಿಗಳ ಮೂಲಕ ಉತ್ತಮ ಪ್ರಸ್ತಾವನೆ ಬರಬಹುದು. ದಿಢೀರ್ ಪ್ರಯಾಣಕ್ಕೆ ಹೊರಡುವ ಮುನ್ನ ಉದ್ದೇಶವನ್ನು ಸ್ಪಷ್ಟಪಡಿಸಿಕೊಳ್ಳಿ.

ಜನ್ಮಸಂಖ್ಯೆ 9 (ಜನ್ಮ ದಿನಾಂಕ 9, 18, 27)

ಕ್ಯಾಟರಿಂಗ್ ಅಥವಾ ಅಡುಗೆ ವೃತ್ತಿಯವರು ಹೊಸ ಪಾತ್ರೆ, ಸಲಕರಣೆಗಳಿಗೆ ದೊಡ್ಡ ಮೊತ್ತ ಮೀಸಲಿಡಬಹುದು. ಕೆಲವರಿಗೆ ಸಾಲ ಮಾಡುವ ಪರಿಸ್ಥಿತಿ ಬರಬಹುದು. ಖಾಸಗಿ ಉದ್ಯೋಗಿಗಳಿಗೆ ವಿಭಾಗ ಅಥವಾ ಪ್ರಾಜೆಕ್ಟ್ ಬದಲಾವಣೆ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಇಂದಿನ ದಿನ ಭವಿಷ್ಯ
    June 5, 2026 | 0
  • BeFunky collage (54)
    ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ
    June 4, 2026 | 0
  • Today 3.6.2026
    ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!
    June 3, 2026 | 0
  • BeFunky collage (35)
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರಭಾವೀ ವ್ಯಕ್ತಿಗಳ ಭೇಟಿ
    June 2, 2026 | 0
  • BeFunky collage (19)
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾದಿದೆ ಅಚ್ಚರಿ!
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version