• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿಯಲ್ಲಿ ಲಾಭ, ಕೆಲವರಿಗೆ ಉದ್ಯೋಗದಲ್ಲಿ ಹೊಸ ಅವಕಾಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 6:39 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 07 01T063847.227

ಮೇಷ ರಾಶಿ 
ಇಂದು ನೀವು ಮಂಗಲಕರವಾದ ಕಾರ್ಯಗಳಲ್ಲಿ ತೊಡಗುವಿರಿ. ಆದರೆ, ಮನೆಯಲ್ಲಿಯೇ ಇರುವುದರಿಂದ ಮನೆಯವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ಮಾತುಗಳು ಜೊತೆಗಾರರಿಗೆ ಮನ ನೋವುಂಟುಮಾಡುವಂತಿರಬಹುದು. ನಡೆದಾಡಲು ಇಷ್ಟವಿಲ್ಲದಿದ್ದರೂ, ಕಂಕಣಬಲಕ್ಕಾಗಿ ಯಾತ್ರೆ ಕೈಗೊಳ್ಳುವಿರಿ. ಯಾರೋ ನಿಮ್ಮನ್ನು ದಿಕ್ಕು ತಪ್ಪಿಸಿ ವೇಗವನ್ನು ಕಡಿಮೆ ಮಾಡಿಸಬಹುದು. ಕಾರಣಾಂತರಗಳಿಂದ ಕಾರ್ಯದ ಮೇಲಿನ ಗಮನ ಕಡಿಮೆಯಾಗಬಹುದು. ಆದರೆ, ಅಂತಃಕರಣದ ಒಪ್ಪಿಗೆಯೊಂದಿಗೆ ಕಾರ್ಯಗಳನ್ನು ಮಾಡುವಿರಿ.

ವೃಷಭ ರಾಶಿ 
ನೀವು ಹಿಂದೆ ಕೊಟ್ಟಿರುವ ಸಂಪತ್ತು ತಾನಾಗಿಯೇ ಮರಳಿ ಬರಲಿದೆ. ದಾಂಪತ್ಯ ಸುಖವಾಗಿರಲು ಇಬ್ಬರೂ ಸಮಾನವಾಗಿ ಪ್ರಯತ್ನಿಸಬೇಕು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಜನರು ಪ್ರಯತ್ನಿಸುವರಾದರೂ, ನಿಮ್ಮ ನಡೆಯು ಸುಲಭಕ್ಕೆ ತಿಳಿಯದು. ಇಂದು ನೀವು ಐಷಾರಾಮಿಯಾಗಿ ಸಮಯ ಕಳೆಯಲು ಇಷ್ಟಪಡುವಿರಿ. ಸಂಗಾತಿಯು ಕೆಲವು ವಿಷಯಗಳಿಗೆ ವಾದ ಮಾಡಬಾರದೆಂದು ಬಯಸಿದರೂ, ನೀವು ಹಳೆಯ ವಿಚಾರಗಳನ್ನು ಮತ್ತೆ ಕೆದಕಬಹುದು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದೇ ಹೆಚ್ಚು ಮುಖ್ಯ ಎನ್ನುವುದನ್ನು ಮರೆಯಬೇಡಿ.

RelatedPosts

ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಸಂಕಷ್ಟ.! ಇಲ್ಲಿದೆ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ಲಾಭ, ಉದ್ಯೋಗ ಅವಕಾಶ, ಕೆಲವರಿಗೆ ಸಂಕಷ್ಟದ ಸೂಚನೆ!

ಇಂದಿನ ರಾಶಿ ಭವಿಷ್ಯ: (28 ಜೂನ್ 2026)ಯಾವ ರಾಶಿಗೆ ಶುಭ?

ಇಂದಿನ ರಾಶಿ ಭವಿಷ್ಯ: (27 ಜೂನ್ 2026)ಯಾವ ರಾಶಿಗೆ ಶುಭ?

ADVERTISEMENT
ADVERTISEMENT

ಮಿಥುನ ರಾಶಿ 
ಬಂಧುಗಳ ಮಾತುಗಳು ಕಹಿಯಾಗಿ ಕಂಡು ಮನಸ್ಸು ಕುಗ್ಗಬಹುದು. ಸಂಗಾತಿಯ ಅಸಂಬದ್ಧ ಮಾತುಗಳಿಂದ ಬೇಸರ ಉಂಟಾಗಬಹುದು. ಆದರೂ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಿಯಿಂದ ಭಾಗವಹಿಸುವಿರಿ. ದುಷ್ಟಶಕ್ತಿಯ ತೊಂದರೆಯ ಅನುಮಾನ ಕಾಡಬಹುದು. ತಿದ್ದಿಕೊಳ್ಳಬೇಕಾದ ಅಂಶಗಳನ್ನು ಗಮನಿಸುವುದು ಮುಖ್ಯ. ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರವಿರುವುದು ಕಷ್ಟವಾಗಬಹುದು. ಆಲಸ್ಯದಿಂದ ಅನಿವಾರ್ಯ ಕಾರ್ಯಗಳನ್ನೂ ಮಾಡಲು ಮನಸ್ಸಾಗದು.

ಕರ್ಕಾಟಕ ರಾಶಿ 
ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸ ಮಾಡಬೇಡಿ. ಹಳೆಯ ವಾಹನವನ್ನು ಮಾರಾಟ ಮಾಡುವ ಆಲೋಚನೆ ಬರಬಹುದು. “ಎಲ್ಲವೂ ಗೊತ್ತಿದೆ” ಎಂಬ ಅಹಂಕಾರ ತೋರಿಸಬೇಡಿ. ಉದ್ಯೋಗದ ನಿಮಿತ್ತ ವಿದೇಶ ಪ್ರಯಾಣ ಸಂಭವಿಸಬಹುದು. ನಿಮ್ಮ ಪರೀಕ್ಷೆಯನ್ನು ನೀವೇ ಮಾಡಿಕೊಳ್ಳುವುದು ಉತ್ತಮ. ಸಹೋದ್ಯೋಗಿಗಳು ಉನ್ನತ ಅಧಿಕಾರದ ಆಸೆಯನ್ನು ಹುಟ್ಟುಹಾಕಬಹುದು. ಆದರೆ, ಕಾನೂನಾತ್ಮಕ ವಿಚಾರಗಳು ಅರ್ಥವಾಗದಿರಬಹುದು.

ಸಿಂಹ ರಾಶಿ 
ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೆ ತೊಂದರೆ ಕೊಡಬಹುದು. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಕಛೇರಿಯಲ್ಲಿ ಕಿರಿಕಿರಿ ಉಂಟಾಗಬಹುದು. ಕಂಟಕವನ್ನು ಲಘುವಾಗಿ ಕಾಣಬೇಡಿ. ಬಂಧುಗಳ ಮಾತಿನಿಂದ ಬೇಸರವಾದರೂ ಅದನ್ನು ಮುಖಕ್ಕೆ ತೋರಿಸಿಕೊಳ್ಳುವುದಿಲ್ಲ. ಇಂದು ಸ್ಥೈರ್ಯ ಕಳೆದುಕೊಳ್ಳುವ ಸಾಧ್ಯತೆಯಿದೆ. ಆದರೆ, ನಿಮ್ಮಲ್ಲಿರುವ ವಿದ್ಯೆಯೇ ನಿಮ್ಮನ್ನು ಯಾವ ಸಂದರ್ಭಕ್ಕೂ ಹೆದರಿಸದು.

ಕನ್ಯಾ ರಾಶಿ 
ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ. ಸಂಗಾತಿಯಿಂದ ಅಪಮಾನವಾಗಬಹುದು. ಆಸ್ತಿಯನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು. ಆಗದ ಕೆಲಸಕ್ಕೆ ಕೈಹಾಕಬೇಡಿ. ಅಧಿಕಾರಿಗಳಿಂದ ತೊಂದರೆಯಾಗುವ ಸಾಧ್ಯತೆಯಿದೆ. ಇಂದು ಲೆಕ್ಕಪತ್ರವನ್ನು ಪರಿಶೀಲನೆಗೆ ಸಲ್ಲಿಸಬೇಕಾಗಬಹುದು. ನೇರ ಮಾತುಗಳು ನಿಮಗೆ ಒಪ್ಪಿಗೆಯಾಗದಿರಬಹುದು. ಅಧಿಕ ಲಾಭಕ್ಕಾಗಿ ಯೋಜನೆ ರೂಪಿಸುವುದು ಒಳ್ಳೆಯದು.

ತುಲಾ ರಾಶಿ
ಎಲ್ಲರೊಂದಿಗೆ ಸಲುಗೆಯಿಂದಿರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ಹೊಸ ಉದ್ಯೋಗ ಹುಡುಕುತ್ತಿದ್ದರೆ, ಅದು ಸಿಗುವ ಸಾಧ್ಯತೆಯಿದೆ. ಸಿಟ್ಟೇ ನಿಮ್ಮ ಶತ್ರುವಾಗಿ ಸಕಲ ಕಾರ್ಯಗಳಿಗೂ ವಿಘ್ನ ತರಬಹುದು. ಮಾಡುವ ಕೆಲಸದಲ್ಲಿ ನಿಧಾನವಾಗಿ ಜಯ ಸಿಗಲಿದೆ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಇಂದು ಏಕಾಂಗಿಯಾಗಿ ಸುತ್ತಲು ಇಷ್ಟವಾಗುವುದು. ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.

ವೃಶ್ಚಿಕ ರಾಶಿ
ಜೀವನದಲ್ಲಿ ಉತ್ತಮ ಗುರಿಯಿಡಲು ಯಾರಾದರೂ ಸಹಾಯ ಮಾಡುವರು. ದೀರ್ಘಾವಧಿಯ ಶಿಕ್ಷೆಯಿಂದ ಮುಕ್ತರಾಗಿ ಸ್ವಾತಂತ್ರ್ಯ ಪಡೆಯುವಿರಿ. ಇಂದು ನಿಮ್ಮೊಳಗೆ ವಿಚಿತ್ರ ಆಲೋಚನೆಗಳು ಹುಟ್ಟಿ ನಿಮಗೇ ಆಶ್ಚರ್ಯವಾಗಬಹುದು. ಬಂಧುಗಳ ಮನೆಗೆ ಭೇಟಿ ನೀಡಲಿದ್ದೀರಿ. ಕೆಲವು ವಿಷಯಗಳನ್ನು ಬಿಡಲು ಸಾಧ್ಯವಾಗದು. ದಿನದ ಹೆಚ್ಚಿನ ಸಮಯವನ್ನು ಏಕಾಂತದಲ್ಲಿ ಕಳೆಯಲು ಬಯಸಬಹುದು.

ಧನು ರಾಶಿ
ನಿಮ್ಮ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವವರಿದ್ದಾರೆ. ಮಕ್ಕಳಿಂದ ಧನಸಹಾಯ ಪಡೆಯುವಿರಿ. ದೇವರಲ್ಲಿ ದೃಢ ಭಕ್ತಿಯಿಡುವುದು ಒಳ್ಳೆಯದು. ನಿಮ್ಮ ಆಲೋಚನೆಗಳು ಕಾರ್ಯರೂಪಕ್ಕೆ ಬರಬಹುದು. ವಾಹನ ಖರೀದಿಸಲೇಬೇಕೆಂಬ ಗಟ್ಟಿ ನಿರ್ಧಾರ ಮಾಡಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸ ಮಾಡಬೇಕಾಗಬಹುದು. ಬಂಧುಗಳಿಂದಾದ ಮನಸ್ತಾಪವನ್ನು ಮರೆಯಲಾರಿರಿ.

ಮಕರ ರಾಶಿ
ಉಪಕಾರ ಮಾಡುವುದು ನಿಮಗೆ ಖುಷಿ ನೀಡುತ್ತದೆ. ಮಕ್ಕಳಿಂದ ಸಂತೋಷ ಸಿಗಲಿದೆ. ನಿಮ್ಮ ಮಾತಿಗೆ ವಿರೋಧ ಉಂಟಾಗಬಹುದು. ಹೇಳಬೇಕಾದುದನ್ನು ಸ್ಪಷ್ಟವಾಗಿ ಹೇಳಿ. ನೆರೆಹೊರೆಯವರ ಭೂಮಿ ವಿಚಾರದಲ್ಲಿ ಮನಸ್ತಾಪವಾಗಬಹುದು. ಕೆಲಸದ ಒತ್ತಡ ಅತಿಯಾಗಬಹುದು; ಸಮಾಧಾನ ಚಿತ್ತದಿಂದ ಸ್ವೀಕರಿಸಿ. ತಪ್ಪುಗಳಿಂದ ಪಶ್ಚಾತ್ತಾಪವಾಗಬಹುದು. ಕೃಷಿ ವ್ಯವಹಾರದಲ್ಲಿ ಲಾಭ ತರುವಂತೆ ಯೋಚನೆ ಮಾಡುವಿರಿ.

ಕುಂಭ ರಾಶಿ
ಸಂಪಾದನೆಗೆ ನೂರು ದಾರಿಗಳಿದ್ದರೂ, ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರಬೇಕು. ಆಲಸ್ಯವು ಒಮ್ಮೆ ನಿಮ್ಮನ್ನು ರಕ್ಷಿಸಬಹುದು. ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಇರುತ್ತದೆ. ನಿಮ್ಮ ಬಗ್ಗೆ ಋಣಾತ್ಮಕ ಮಾತುಗಳು ಕೇಳಿಬರಬಹುದು. ಅದನ್ನು ಧನಾತ್ಮಕವಾಗಿ ಬದಲಾಯಿಸುವ ಛಲವಿರಲಿ. ಪರಿಸ್ಥಿತಿಗಳು ನಿಮ್ಮ ಅನುಕೂಲಕ್ಕೆ ತಕ್ಕಂತೆ ಇರದು. ಭವಿಷ್ಯದ ಯೋಜನೆಗೆ ಇನ್ನಷ್ಟು ಸ್ಪಷ್ಟತೆ ಬೇಕಿದೆ. ಮನೆಯವರೊಂದಿಗೆ ಸಂತೋಷದಿಂದ ಸಮಯ ಕಳೆಯುವಿರಿ.

ಮೀನ ರಾಶಿ
ಇರುವುದರಲ್ಲೇ ಖುಷಿಪಡುವುದು ಉತ್ತಮ. ಸಂಗಾತಿಯನ್ನು ಮುಚ್ಚಿಡಲು ಹೋಗಿ ಸೋಲುವಿರಿ. ಆರೋಗ್ಯ ಕಾಪಾಡಿಕೊಳ್ಳಲು ದಿನವನ್ನು ಸಮಯೋಚಿತವಾಗಿ ರೂಪಿಸಿಕೊಳ್ಳಿ. ದುಸ್ಸಾಹಸ ಒಳ್ಳೆಯದಲ್ಲ; ಅನಾಹುತದ ಭೀತಿ ಕಾಡಬಹುದು. ವಿದ್ಯಾರ್ಥಿಗಳು ಓದಿನ ಕಡೆ ಗಮನ ಕೊಟ್ಟರೂ, ಅದು ತಲೆಗೆ ಹೋಗದು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪ ಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಡಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 01T073833.973

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ

by ಶಾಲಿನಿ ಕೆ. ಡಿ
July 1, 2026 - 7:39 am
0

Untitled design 2026 07 01T070637.392

ಕಣ್ಣು ಕೆಂಪಾಗುತ್ತಿದೆಯೇ? ನಿರ್ಲಕ್ಷಿಸಬೇಡಿ..ಕಣ್ಣಿನ ಆರೋಗ್ಯ ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

by ಶಾಲಿನಿ ಕೆ. ಡಿ
July 1, 2026 - 7:07 am
0

Untitled design 2026 07 01T063847.227

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿಯಲ್ಲಿ ಲಾಭ, ಕೆಲವರಿಗೆ ಉದ್ಯೋಗದಲ್ಲಿ ಹೊಸ ಅವಕಾಶ

by ಶಾಲಿನಿ ಕೆ. ಡಿ
July 1, 2026 - 6:39 am
0

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T063433.794
    ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಸಂಕಷ್ಟ.! ಇಲ್ಲಿದೆ ಸಂಪೂರ್ಣ ಮಾಹಿತಿ
    June 30, 2026 | 0
  • Untitled design 2026 06 29T063116.629
    ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ಲಾಭ, ಉದ್ಯೋಗ ಅವಕಾಶ, ಕೆಲವರಿಗೆ ಸಂಕಷ್ಟದ ಸೂಚನೆ!
    June 29, 2026 | 0
  • Web Photo Editor (70)
    ಇಂದಿನ ರಾಶಿ ಭವಿಷ್ಯ: (28 ಜೂನ್ 2026)ಯಾವ ರಾಶಿಗೆ ಶುಭ?
    June 28, 2026 | 0
  • Web Photo Editor (37)
    ಇಂದಿನ ರಾಶಿ ಭವಿಷ್ಯ: (27 ಜೂನ್ 2026)ಯಾವ ರಾಶಿಗೆ ಶುಭ?
    June 27, 2026 | 0
  • 1
    ಇಂದಿನ ರಾಶಿ ಭವಿಷ್ಯ: 26 ಜೂನ್ 2026 – ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version