• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನಭವಿಷ್ಯ: ಈ ರಾಶಿಯವರಿಗೆ ವ್ಯವಹಾರದಲ್ಲಿ ಶತ್ರುಗಳಿಂದ ತೊಂದರೆಯಾಗಲಿದೆ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 7:39 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಗ್ರಹಗಳ ಸ್ಥಿತಿ ಮತ್ತು ಚಲನೆ ವಿವಿಧ ರಾಶಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಈ ದಿನ ವಿಶೇಷವಾಗಿ ಗುರು ಮತ್ತು ಶುಕ್ರ ಗ್ರಹಗಳ ಸಂಯೋಗವು ಸಾಮರಸ್ಯ ಮತ್ತು ಆರ್ಥಿಕ ಸುಧಾರಣೆಗೆ ಅನುಕೂಲಕರವಾಗಿದೆ. ಪ್ರತಿ ರಾಶಿಯವರಿಗೂ ಇಂದಿನ ದಿನ ವಿಭಿನ್ನ ಅವಕಾಶಗಳು ಮತ್ತು ಸವಾಲುಗಳನ್ನು ತರಬಹುದು.

ಮೇಷ : ಈ ರಾಶಿಯವರಿಗೆ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಹೊಸ ಯೋಜನೆಗಳು ಯಶಸ್ವಿಯಾಗಬಹುದು.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!

ADVERTISEMENT
ADVERTISEMENT

ವೃಷಭ : ಕುಟುಂಬ ಸಮಸ್ಯೆಗಳಿಗೆ ಪರಿಹಾರ ಸಿಗುವ ಸಾಧ್ಯತೆ ಇದೆ. ಆಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಆರೋಗ್ಯದಲ್ಲಿ ಜಾಗರೂಕತೆ ಅಗತ್ಯ

ಮಿಥುನ : ಈ ರಾಶಿಯವರಿಗೆ ಪ್ರವಾಸದ ಅವಕಾಶ ಸಿಗಲಿದೆ. ಆರ್ಥಿಕ ಹೂಡಿಕೆಗಳಿಗೆ ಸೂಚನೆಗಳನ್ನು ಪಾಲಿಸಿ. ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಇದರಿಂದ ಮನಸ್ಸು ಸಮಾಧಾನದಿಂದಿರುತ್ತದೆ.

ಕರ್ಕಾಟಕ : ಈ ರಾಶಿಯವರು ಆರೋಗ್ಯದ ಕಡೆ ಗಮನ ಕೊಡಿ. ವ್ಯವಹಾರದಲ್ಲಿ ಶತ್ರುಗಳಿಂದ ತೊಂದರೆಯಾಗಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯ. ಹಣಕಾಸಿನ ಯೋಜನೆಗಳು ಯಶಸ್ವಿಯಾಗಲಿದೆ.

ಸಿಂಹ : ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಆದಾಯವು ಹೆಚ್ಚಾಗುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

ಕನ್ಯಾ : ಈ ರಾಶಿಯವರಿಗೆ ವೃತ್ತಿಜೀವನದಲ್ಲಿ ಉತ್ತಮ ಸ್ಥಾನಕ್ಕೇರಲು ಶುಭ ಸಮಯ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ. ಹಳೆಯ ಸಮಸ್ಯೆಗಳು ಬಗೆಹರಿಯಲಿದೆ.

ತುಲಾ : ಈ ರಾಶಿಯವರು ಹಣಕಾಸು ನಿರ್ವಹಣೆಯಲ್ಲಿ ಜಾಗರೂಕರಾಗಿರಿ. ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ. ಕಠಿಣ ಪರಿಶ್ರಮದಿಂದ ನಿಮಗೆ ಯಶಸ್ಸು ತರಲಿದೆ.

ವೃಶ್ಚಿಕ : ಈ ರಾಶಿಯವರಿಗೆ ಹೊಸ ಸ್ನೇಹಿತರು ಪರಿಚಯವಾಗಬಹುದು. ವ್ಯಾಪಾರದಲ್ಲಿ ಶತ್ರುಗಳ ಕಾಟ ಇರಲಿದೆ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ. 

ಧನು : ಈ ರಾಶಿಯವರಿಗೆ ದೂರ ಪ್ರಯಾಣ ಮಾಡುವ ಅವಕಾಶಗಳು ಸಿಗಬಹುದು. ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಿರಿ.

ಮಕರ : ವಿವಾಹಿತ ದಂಪತಿಗಳು ಸಮಯ ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು. ನಿಮ್ಮ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಿ.

ಕುಂಭ : ಈ ರಾಶಿಯವರು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಯೋಗ-ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ. ಯಾವುದೇ ಹೂಡಿಕೆಗಳಲ್ಲಿ ಜಾಗರೂಕರಾಗಿರಿ.

ಮೀನ : ಈ ರಾಶಿಯವರಿಗೆ ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ. ಆರೋಗ್ಯದ ಕಡೆ ಗಮನ ಕೊಡಿ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t225852.545

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

by ಶಾಲಿನಿ ಕೆ. ಡಿ
August 9, 2025 - 11:00 pm
0

Untitled design 2025 08 09t225015.825

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by ಶಾಲಿನಿ ಕೆ. ಡಿ
August 9, 2025 - 10:53 pm
0

Untitled design 2025 08 09t221514.761

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
August 9, 2025 - 10:31 pm
0

Untitled design 2025 08 09t222109.721

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
August 9, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 9, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ಶ್ರಾವಣ ಹುಣ್ಣಿಮೆ, ಈ ರಾಶಿಗಳಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಧನಸಂಪತ್ತು!
    August 9, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 8, 2025 | 0
  • Rashi bavishya 10
    ರಾಶಿ ಭವಿಷ್ಯ: ಇಂದು ವರಮಹಾಲಕ್ಷ್ಮಿ ಹಬ್ಬ, ಈ ರಾಶಿಗಳಿಗೆ ಲಕ್ಷ್ಮೀ ಕೃಪೆಯಿಂದ ಸಕಲೈಶ್ವರ್ಯ!
    August 8, 2025 | 0
  • Untitled design (5)
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version