• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 31, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಯ ಪ್ರಕಾರ ಯಾವ ರಾಶಿಗೆ ಅದೃಷ್ಟ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 7:52 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 10 28t071748.671

ಜನ್ಮಸಂಖ್ಯೆ ಎಂದರೆ ನೀವು ಜನಿಸಿದ ದಿನಾಂಕದ ಅಂಕಿಗಳ ಮೊತ್ತವನ್ನು ಒಂದೇ ಅಂಕೆ ಬರುವವರೆಗೆ ಕೂಡಿಸಿ ಬರುವ ಸಂಖ್ಯೆ. ಉದಾಹರಣೆಗೆ, ಯಾರಾದರೂ 15ನೇ ತಾರೀಕು ಹುಟ್ಟಿದರೆ, 1+5=6. ಅವರ ಜನ್ಮಸಂಖ್ಯೆ 6. ಈ ಜನ್ಮಸಂಖ್ಯೆಯ ಆಧಾರದ ಮೇಲೆ ಅಕ್ಟೋಬರ್ 29, ಬುಧವಾರದ ದಿನದ ಭವಿಷ್ಯ ಇಲ್ಲಿದೆ.

ಜನ್ಮಸಂಖ್ಯೆ 1 (1, 10, 19, 28 ರಂದು ಜನಿಸಿದವರು) ಈ ದಿನ ನಿಮಗೆ ಕಾರಣವಿಲ್ಲದೆ ಸಂತೋಷದ ಭಾವನೆ ಕಾಡಲಿದೆ. ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿರುವವರಿಗೆ ಗೌರವ, ಸನ್ಮಾನ ದೊರೆಯಲಿದೆ. ಹಿಂದೆ ಶ್ರಮಪಟ್ಟು ಗಳಿಸಿದ ಸ್ಥಾನ-ಮಾನಕ್ಕೆ ಇತರರಿಂದ ಮೆಚ್ಚುಗೆ ಲಭಿಸಲಿದೆ. ಉದ್ಯೋಗಕ್ಕಾಗಿ ದೀರ್ಘಕಾಲ ಪ್ರಯತ್ನಿಸುತ್ತಿರುವವರು ಸ್ವಂತ ವ್ಯವಹಾರ ಆರಂಭಿಸುವ ಆಲೋಚನೆಗೆ ಬರಬಹುದು. ಕೃಷಿಕರಿಗೆ ಹೆಚ್ಚುವರಿ ಭೂಮಿ ಖರೀದಿಸಿ ಹೊಸ ಬೆಳೆ ಬೆಳೆಯುವ ಯೋಜನೆ ಮೂಡಲಿದೆ.

RelatedPosts

ಇಂದಿನ ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ನಂಬಿ ಮೋಸ ಹೋಗ್ತೀರಿ

ಇಂದಿನ ದಿನ ಭವಿಷ್ಯ..!ಯಾರಿಗೆ ಲಾಭ..?ಯಾರಿಗೆ ನಷ್ಟ..?

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯ ಹೇಗಿದೆ..?

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಅಪಾರ ಅದೃಷ್ಟ ದೊರಕಲಿದೆ!

ADVERTISEMENT
ADVERTISEMENT

ಜನ್ಮಸಂಖ್ಯೆ 2 (2, 11, 20, 29 ರಂದು ಜನಿಸಿದವರು) ನಿಮ್ಮ ಸಾಮರ್ಥ್ಯದ ಬಗ್ಗೆ ಸಂದೇಹ ಮೂಡಬಹುದು. ಮರೆತುಹೋದ ಕೆಲಸದಿಂದ ಮುಜುಗರಕ್ಕೆ ಒಳಗಾಗುವ ಸಾಧ್ಯತೆ ಇದೆ. ವೈದ್ಯಕೀಯ ಕ್ಷೇತ್ರದವರು ಸ್ವಂತ ಕ್ಲಿನಿಕ್ ಆರಂಭಿಸುವ ನಿರ್ಧಾರಕ್ಕೆ ಬರಬಹುದು. ಗ್ರಂಥಾಲಯದಲ್ಲಿ ಕೆಲಸ ಮಾಡುವವರಿಗೆ ಹೊಸ ಜವಾಬ್ದಾರಿಗಳು ಬರಲಿವೆ. ಬಾಡಿಗೆ ಮನೆಯವರು ವಾಸಸ್ಥಾನ ಬದಲಾಯಿಸುವ ಯೋಚನೆ ಮಾಡಲಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಹೊಸ ಯೋಜನೆಗಳು ರೂಪುಗೊಳ್ಳಲಿವೆ. ದಿನದ ಕೊನೆಗೆ ಸಮಾಧಾನದಾಯಕ ಬೆಳವಣಿಗೆಗಳು ನಡೆಯಲಿವೆ.

ಜನ್ಮಸಂಖ್ಯೆ 3 (3, 12, 21, 30 ರಂದು ಜನಿಸಿದವರು) ನಿಮಗೆ ಸಹಾಯ ಬೇಡ ಎಂದಿದ್ದವರು ಈಗ ಸಹಾಯ ಕೇಳಿಕೊಂಡು ಬರಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಆಲೋಚನೆ ಮೂಡಲಿದೆ. ಇತರರಿಗೆ ಕಾಣದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಇದರ ಲಾಭವನ್ನು ಶೀಘ್ರವಾಗಿ ಪಡೆಯಿರಿ. ವ್ಯರ್ಥವೆಂದು ಭಾವಿಸಿದ್ದ ಹೂಡಿಕೆಯಿಂದ ಲಾಭ ಅಥವಾ ಅಸಲು ಮೊತ್ತಕ್ಕಿಂತ ಸ್ವಲ್ಪ ಹೆಚ್ಚಿನ ಆದಾಯ ಕಾಣಲಿದೆ.

ಜನ್ಮಸಂಖ್ಯೆ 4 (4, 13, 22, 31 ರಂದು ಜನಿಸಿದವರು) ಹಲವು ಕೆಲಸಗಳನ್ನು ಒಟ್ಟಿಗೆ ನಿರ್ವಹಿಸಬೇಕಾದ ಒತ್ತಡದ ಸನ್ನಿವೇಶ ಎದುರಾಗಲಿದೆ. ಮಕ್ಕಳ ಆರೋಗ್ಯ ಸಮಸ್ಯೆಯಿಂದ ಏಕಾಗ್ರತೆ ಕಡಿಮೆಯಾಗಬಹುದು. ಶ್ರಮದಿಂದ ತಯಾರಿಸಿದ ಯೋಜನೆಗಳ ಬಗ್ಗೆ ಇತರರ ಉಡಾಫಿನ ಮಾತು ಸಿಟ್ಟು ತರಲಿದೆ. ಮಸಾಲೆಯುಕ್ತ ಆಹಾರದಿಂದ ದೂರವಿರಿ, ಇಲ್ಲದಿದ್ದರೆ ಹೊಟ್ಟೆ ಸಮಸ್ಯೆ ಕಾಡಬಹುದು. ದುಬಾರಿ ಉಪಕರಣಗಳಲ್ಲಿ ದೋಷ ಕಾಣಿಸಿಕೊಂಡು ಬೇಸರ ತರಬಹುದು.

ಜನ್ಮಸಂಖ್ಯೆ 5 (5, 14, 23 ರಂದು ಜನಿಸಿದವರು) ಪುರಾತನ ವಸ್ತುಗಳ ವ್ಯಾಪಾರದಲ್ಲಿ ತೊಡಗಿರುವವರಿಗೆ ಆದಾಯ ಹೆಚ್ಚಲಿದೆ. ಕ್ಯಾಟರಿಂಗ್ ಕ್ಷೇತ್ರದವರಿಗೆ ದಿಢೀರ್ ಸವಾಲುಗಳು ಎದುರಾಗಬಹುದು. ವಾಹನ ಖರೀದಿಗಾಗಿ ಅಡ್ವಾನ್ಸ್ ಕೊಡುವ ತೀರ್ಮಾನಕ್ಕೆ ಬರಬಹುದು. ಮನೆಯಲ್ಲಿ ನೀರಿನ ಸಮಸ್ಯೆಗೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಗಮನಹರಿಸಲಿದ್ದೀರಿ.

ಜನ್ಮಸಂಖ್ಯೆ 6 (6, 15, 24 ರಂದು ಜನಿಸಿದವರು) ಕೆಲಸಗಳು ಸರಾಗವಾಗಿ ನಡೆಯಲಿವೆ. ಇತರರ ಆತಂಕಕಾರಕ ಯೋಜನೆಗಳ ಉದ್ದೇಶ ಗೊತ್ತಾಗಲಿದೆ. ಸಣ್ಣದಾಗಿ ಆರಂಭಿಸಲು ಯೋಚಿಸಿದ ವ್ಯಾಪಾರ ದೊಡ್ಡ ಮಟ್ಟದಲ್ಲಿ ಶುರುವಾಗಲಿದೆ. ಸಂಬಂಧಿಕರ ಜೊತೆಗಿನ ಮನಸ್ತಾಪಗಳು ಪರಿಹಾರವಾಗಲಿವೆ. ಗುರುಗಳಿಂದ ಅಮೂಲ್ಯ ಸಲಹೆ ದೊರೆತು ಆರ್ಥಿಕ ಲಾಭವಾಗಲಿದೆ.

ಜನ್ಮಸಂಖ್ಯೆ 7 (7, 16, 25 ರಂದು ಜನಿಸಿದವರು) ತಮಾಷೆಯ ಮಾತಿನಿಂದ ಸಂಬಂಧಗಳಲ್ಲಿ ಸಮಸ್ಯೆ ಉಂಟಾಗಬಹುದು. ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ಎಚ್ಚರಿಕೆ ಬೇಕು. ಗ್ಯಾಸ್ ಸಂಬಂಧಿತ ಕೆಲಸದವರಿಗೆ ಒತ್ತಡ ಹೆಚ್ಚಲಿದೆ. ಹೊಸ ಪರಿಚಯದಿಂದ ಅವಕಾಶಗಳು ದೊರೆಯಲಿವೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡುವ ಆಲೋಚನೆ ಮೂಡಲಿದೆ.

ಜನ್ಮಸಂಖ್ಯೆ 8 (8, 17, 26 ರಂದು ಜನಿಸಿದವರು) ಮಾತನಾಡದಿರಲು ಯೋಚಿಸಿದ ವಿಷಯಗಳ ಬಗ್ಗೆಯೇ ಹೆಚ್ಚು ಮಾತನಾಡಲಿದ್ದೀರಿ. ಹಣದ ವಿಷಯದಲ್ಲಿ ಆತ್ಮವಿಶ್ವಾಸ ಕಡಿಮೆಯಾಗಬಹುದು. ಸೈನ್ಯದಲ್ಲಿರುವವರಿಗೆ ವರ್ಗಾವಣೆ ಅಥವಾ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ಮದುವೆಯ ಸಂಬಂಧವನ್ನು ಒಪ್ಪಿಕೊಳ್ಳುವ ತೀರ್ಮಾನಕ್ಕೆ ಬರಬಹುದು.

ಜನ್ಮಸಂಖ್ಯೆ 9 (9, 18, 27 ರಂದು ಜನಿಸಿದವರು) ಮನೆ ದುರಸ್ತಿಗಾಗಿ ಯೋಜನೆ ರೂಪಿಸಲಿದ್ದೀರಿ. ಖರೀದಿಸಿದ ಸೈಟ್‌ಗೆ ಸಂಬಂಧಿಸಿದ ಖಾತೆ-ತೆರಿಗೆ ಪಾವತಿಗೆ ಸಹಾಯ ತೆಗೆದುಕೊಳ್ಳಲಿದ್ದೀರಿ. ವಿದೇಶದಲ್ಲಿ ವ್ಯಾಸಂಗಕ್ಕೆ ತೆರಳುವವರಿಗೆ ಮಾರ್ಗದರ್ಶನ ದೊರೆಯಲಿದೆ. ಸಾಕುಪ್ರಾಣಿಗಳ ಚಿಕಿತ್ಸೆಗೆ ಖರ್ಚು ಹೆಚ್ಚಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 31t211723.901

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

by ಯಶಸ್ವಿನಿ ಎಂ
October 31, 2025 - 9:18 pm
0

Untitled design 2025 10 31t190412.363

ರೀ- ಶೂಟ್ ಆಗ್ತಿಲ್ಲ.. ಟಾಕ್ಸಿಕ್ ಬಗ್ಗೆ ಕೆವಿಎನ್ ಅಪ್ಡೇಟ್..!

by ಯಶಸ್ವಿನಿ ಎಂ
October 31, 2025 - 7:46 pm
0

Untitled design 2025 10 31t184651.970

ಗಾಯಬ್ ಆಗ್ತಾರೆ ರಿಷಬ್.. ಎಲ್ಲಿ ಹೋಗ್ತಾರೆ ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 31, 2025 - 6:50 pm
0

Untitled design 2025 10 31t182631.876

ಕೈಗಾರಿಕಾ ತ್ಯಾಜ್ಯದಿಂದ ಕೃಷ್ಣಾ-ಘಟಪ್ರಭಾ ನದಿಗಳು ಮಾಲಿನ್ಯ: KSPCB ಎಚ್ಚರಿಕೆ

by ಯಶಸ್ವಿನಿ ಎಂ
October 31, 2025 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Rashi bavishya
    ಇಂದಿನ ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ನಂಬಿ ಮೋಸ ಹೋಗ್ತೀರಿ
    October 31, 2025 | 0
  • Untitled design 2025 10 30t071617.089
    ಇಂದಿನ ದಿನ ಭವಿಷ್ಯ..!ಯಾರಿಗೆ ಲಾಭ..?ಯಾರಿಗೆ ನಷ್ಟ..?
    October 30, 2025 | 0
  • Untitled design 2025 10 30t070719.064
    ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯ ಹೇಗಿದೆ..?
    October 30, 2025 | 0
  • Untitled design 2025 10 28t065309.081
    ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಅಪಾರ ಅದೃಷ್ಟ ದೊರಕಲಿದೆ!
    October 29, 2025 | 0
  • Untitled design 2025 10 28t071748.671
    ಜನ್ಮ ಸಂಖ್ಯೆ ಆಧಾರಿತ ನಿಮ್ಮ ಭವಿಷ್ಯ ಹೇಗಿದೆ..?
    October 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version