• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಇಂದು ನಿಮ್ಮ ದಿನ ಹೇಗಿರಲಿದೆ? ದಿನಭವಿಷ್ಯ ತಿಳಿಯಿರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 11, 2025 - 7:57 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 5 8 350x250

ಸಂಖ್ಯಾಶಾಸ್ತ್ರವು ಪುರಾತನ ವಿಜ್ಞಾನವಾಗಿದ್ದು, ನಮ್ಮ ಜನ್ಮದಿನಾಂಕದ ಸಂಖ್ಯೆಯ ಆಧಾರದ ಮೇಲೆ ದೈನಂದಿನ ಜೀವನದ ಏರಿಳಿತಗಳನ್ನು ಮುನ್ಸೂಚಿಸುತ್ತದೆ. ನಿಮ್ಮ ಜನ್ಮಸಂಖ್ಯೆಯನ್ನು ಅನುಸರಿಸಿ, ಸೆಪ್ಟೆಂಬರ್ 11ರ ದಿನ ನಿಮಗೆ ಏನನ್ನು ತರಲಿದೆ ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 

ಜನ್ಮಸಂಖ್ಯೆ 1 (1, 10, 19, 28): ಇಂದು ನಿಮ್ಮ ಕಾರ್ಯೋತ್ಸಾಹ ಕಡಿಮೆಯಾಗಿರಬಹುದು. ಪ್ರೀತಿಯ ಸಂಬಂಧಗಳಲ್ಲಿ ಬೇಸರ ಮತ್ತು ಗೊಂದಲಗಳ ಸಾಧ್ಯತೆ ಇದೆ. ಹಳೆಯ ವ್ಯವಹಾರಗಳು ಅಥವಾ ಸರ್ಕಾರಿ ಸಂಬಂಧಿತ ಕಾಗದಪತ್ರಗಳಲ್ಲಿ ತೊಂದರೆ ಎದುರಾಗಬಹುದು. ಚಿಕ್ಕಪುಟ್ಟ ಅಡೆತಡೆಗಳಿಗೆ ಸಿದ್ಧರಿರಿ.

RelatedPosts

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?

ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ

ADVERTISEMENT
ADVERTISEMENT

ಜನ್ಮಸಂಖ್ಯೆ 2 (2, 11, 20, 29): ಹೊಸ ಹೂಡಿಕೆ ಅಥವಾ ವ್ಯಾಪಾರವು ಚೆನ್ನಾಗಿ ಪ್ರಗತಿ ಸಾಧಿಸಲಿದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ವಾಹನ ಖರೀದಿಸುವ ಅವಕಾಶಗಳು ಲಭ್ಯವಿದೆ. ಆದರೆ, ಜೂಜು ಅಥವಾ ಅನಿಶ್ಚಿತ ಹೂಡಿಕೆಗಳಿಂದ ದೂರ ಇರುವುದು ಒಳ್ಳೆಯದು.

ಜನ್ಮಸಂಖ್ಯೆ 3 (3, 12, 21, 30): ಕುಟುಂಬದೊಳಗೆ ಸಣ್ಣಪುಟ್ಟ ವಾಗ್ವಾದಗಳ ಸಾಧ್ಯತೆ ಇದೆ. ನಿಮ್ಮಿಂದ ಲಾಭ ಪಡೆದವರು ನಿಮಗೆ ತೊಂದರೆ ಕೊಡುವ ಸನ್ನಿವೇಶ ಉದ್ಭವಿಸಬಹುದು. ಆರ್ಥಿಕವಾಗಿ ಎಚ್ಚರಿಕೆ ಅವಶ್ಯಕ. ನಿಮ್ಮ ಉಳಿತಾಯವನ್ನು ಬೇರೆಯವರ ಸಹಾಯಕ್ಕೆ ಉಪಯೋಗಿಸಬೇಕಾದ ಪರಿಸ್ಥಿತಿ ಒದಗಿಬರಲಿದೆ.

ಜನ್ಮಸಂಖ್ಯೆ 4 (4, 13, 22, 31): ಇಂಟೀರಿಯರ್ ಡಿಸೈನ್, ಆರ್ಟ್ ವರ್ಕ್ ಅಥವಾ ಹೋಮ್ ಥಿಯೇಟರ್ ಸಂಬಂಧಿತ ವ್ಯವಸ್ಥಾಪಕರಿಗೆ ಉತ್ತಮ ದಿನ. ದೀರ್ಘಕಾಲೀನ ಯೋಜನೆಗಳು ಮತ್ತು ಹೆಸರಾಂತ ವ್ಯಕ್ತಿಗಳ ಸಹಕಾರ ಲಭ್ಯವಾಗಬಹುದು. ಆದರೆ, ನಿಮಗೆ ಅನುಕೂಲಕರವಲ್ಲದ ಪ್ರಸ್ತಾಪಗಳನ್ನು ನಿರಾಕರಿಸುವ ಧೈರ್ಯ ಮಾಡಿ. ಒತ್ತಾಯಪಡಿಸುವ ವ್ಯಕ್ತಿಗಳಿಂದ ದೂರವಿರುವುದು ಲಾಭದಾಯಕ.

ಜನ್ಮಸಂಖ್ಯೆ 5 (5, 14, 23): ಇಂದು ನಿಮ್ಮಲ್ಲಿ ಒಂದು ಹೊಸ ಶಕ್ತಿ ಮತ್ತು ದೃಢ ನಿರ್ಧಾರ ತಾಳುವ ಭಾವನೆ ಉಂಟಾಗಲಿದೆ. ಬಾಕಿ ಉಳಿದಿದ್ದ ಕಾರ್ಯಗಳನ್ನು ಪೂರ್ಣಗೊಳಿಸಲು ಉತ್ತಮ ದಿನ. ಸ್ನೇಹಿತರೊಂದಿಗೆ ಊಟ ಅಥವಾ ಫ್ಯಾಷನ್ ಖರೀದಿಗೆ ಸಮಯ ಕಳೆಯಬಹುದು.

ಜನ್ಮಸಂಖ್ಯೆ 6 (6, 15, 24): ನಿರೀಕ್ಷೆ ಇಟ್ಟಿದ್ದ ಕೆಲಸದಲ್ಲಿ ವಿಳಂಬ ಅಥವಾ ಸಂವಹನದಲ್ಲಿ ಗ್ಯಾಪ್ ನಿಮಗೆ ನಿರಾಶೆ ತರಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ನಿರೀಕ್ಷಿತ ಬೆಳವಣಿಗೆ ಸಿಗದಿರಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಟೀಕೆ ಮತ್ತು ವಿರೋಧ ಎದುರಾಗಬಹುದು. ಕೆಲವು ಹಿರಿಯ ಅಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸನ್ನಿವೇಶವೂ ಉಂಟಾಗಬಹುದು.

ಜನ್ಮಸಂಖ್ಯೆ 7 (7, 16, 25): ಇಂದು ನಿಮಗೆ ಇಷ್ಟವಾದ ವ್ಯಕ್ತಿಗಳ ಸಹವಾಸ ಮತ್ತು ಚಟುವಟಿಕೆಗಳಲ್ಲಿ ಸಮಯ ಕಳೆಯಲು ಸಿಗಲಿದೆ. ಜನಪ್ರಿಯತೆ ಹೆಚ್ಚಲಿದೆ. ಪೊಲೀಸ್ ಅಥವಾ ಸೇನಾ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಬಡ್ತಿ ಸಿಗುವ ಸೂಚನೆ ಇದೆ. ಸೌಂದರ್ಯವರ್ಧಕ ವಸ್ತುಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಿ, ಚರ್ಮದ ಅಲರ್ಜಿ ಆಗಬಹುದು.

ಜನ್ಮಸಂಖ್ಯೆ 8 (8, 17, 26): ಚರ್ಮ ಮತ್ತು ತಲೆನೋವಿನ ಸಮಸ್ಯೆ ಇರುವವರು ವೈದ್ಯರನ್ನು ಸಂಪರ್ಕಿಸಿ. ಹೋಟೆಲ್ ವ್ಯವಸ್ಥಾಪಕರಿಗೆ ಆದಾಯ ಕಡಿಮೆಯಾಗಲಿದೆ. ಸೋದರರು ಮತ್ತು ಸಂಬಂಧಿಕರ ಸಹಾಯಕ್ಕೆ ನೀವು ಓಡಾಡಬೇಕಾಗಬಹುದು. ಸರ್ಕಾರಿ ನೌಕರರಿಗೆ ಹೆಚ್ಚಿನ ಒತ್ತಡದ ಕಾರ್ಯ ಲಭ್ಯವಾಗಬಹುದು.

ಜನ್ಮಸಂಖ್ಯೆ 9 (9, 18, 27): ವೃತ್ತಿಪರ ಜೀವನದಲ್ಲಿ ಗೌರವ ಮತ್ತು ಮನ್ನಣೆ ಲಭ್ಯವಾಗಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಗುಡ್‌‌ನ್ಯೂಸ್‌ ಸಿಗುವ ಸಾಧ್ಯತೆ ಇದೆ. ಬ್ಯಾಂಕ್ ಸಾಲದ ಅನುಮೋದನೆಗೆ ಸಿಕ್ಕಿದೆ. ಡಿಜಿಟಲ್ ಮಾರ್ಕೆಟಿಂಗ್ ವೃತ್ತಿಯಲ್ಲಿರುವವರಿಗೆ ಲಾಭದಾಯಕ ದಿನ. ಆರೋಗ್ಯದತ್ತ ಗಮನ ಹರಿಸಲು ಉತ್ತಮ ಸಮಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 28t000604.157

ನನ್ನ ಹೃದಯ ಚೂರಾಗಿದೆ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿಜಯ್‌

by ಯಶಸ್ವಿನಿ ಎಂ
September 28, 2025 - 12:09 am
0

Untitled design 2025 09 27t235456.509

ಕರೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ

by ಯಶಸ್ವಿನಿ ಎಂ
September 27, 2025 - 11:56 pm
0

Untitled design 2025 09 27t233442.919

TVK ರ್ಯಾಲಿ ದುರಂತ: ಭದ್ರತಾ ನಿರ್ಲಕ್ಷ್ಯದ ಆರೋಪಕ್ಕೆ ಅಣ್ಣಾಮಲೈ ಆಕ್ರೋಶ

by ಯಶಸ್ವಿನಿ ಎಂ
September 27, 2025 - 11:44 pm
0

Untitled design 2025 09 27t232550.607

ಕರೂರ್ TVK ರ್ಯಾಲಿ ದುರಂತ: ರಾಷ್ಟ್ರಪತಿ, ಗಣ್ಯರಿಂದ ಸಂತಾಪ

by ಯಶಸ್ವಿನಿ ಎಂ
September 27, 2025 - 11:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ
    September 27, 2025 | 0
  • Untitled design 5 8 350x250 3
    ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?
    September 27, 2025 | 0
  • Rashi bavishya
    ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?
    September 27, 2025 | 0
  • Untitled design 5 8 350x250
    ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ
    September 26, 2025 | 0
  • Untitled design 2025 09 26t065347.880
    ನವರಾತ್ರಿಯ 5ನೇ ದಿನ: ಸ್ಕಂದಮಾತೆ ಪೂಜೆಯ ರಹಸ್ಯವೇನು? ಹೇಗೆ ಪೂಜಿಸಬೇಕು?
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version