• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಆಧಾರದ ಮೇಲೆ ಇಂದಿನ ಅದೃಷ್ಟ ಹೇಗಿದೆ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 7:19 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (1)

ಜನ್ಮಸಂಖ್ಯೆ 1, 10, 19, 28

ಆರೋಗ್ಯದ ವಿಷಯದಲ್ಲಿ ನಾಲಿಗೆಯ ರುಚಿಗೆ ಮರುಳಾಗಬೇಡಿ, ಮಿತ ಆಹಾರ ಸೇವನೆ ಇಂದಿನ ಮಂತ್ರವಾಗಲಿ. ಅಧ್ಯಾತ್ಮ ಮತ್ತು ಧ್ಯಾನದ ಕಡೆಗೆ ನಿಮ್ಮ ಮನಸ್ಸು ವಾಲುವುದರಿಂದ ಮಾನಸಿಕ ನೆಮ್ಮದಿ ಸಿಗಲಿದೆ.

RelatedPosts

ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!

ಇಂದು ಈ ರಾಶಿಯವರ ಸಂಪತ್ತು ದೊರೆಯುವ ಸಾಧ್ಯತೆ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಧನ ಲಾಭ, ಯಾವ ರಾಶಿಗೆ ಎಚ್ಚರಿಕೆ

ಇಂದು ಈ ರಾಶಿಯವರ ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶ ಬರಬಹುದು

ADVERTISEMENT
ADVERTISEMENT
ಜನ್ಮಸಂಖ್ಯೆ 2, 11, 20, 29

ನಿಮ್ಮ ಬದುಕಿನಲ್ಲಿ ಹೊಸ ಬೆಳಕು ಮೂಡಲಿದೆ. ಅಪರಿಚಿತರು ಅಥವಾ ಹೊಸ ವ್ಯಕ್ತಿಗಳ ಆಗಮನದಿಂದ ನಿಮ್ಮ ವೃತ್ತಿಜೀವನದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದುವರೆಗೆ ನಿಮ್ಮ ಮಾತಿಗೆ ಬೆಲೆ ಸಿಗುತ್ತಿಲ್ಲ ಎಂಬ ಕೊರಗು ನಿಮಗಿದ್ದರೆ, ಇಂದು ಪರಿಸ್ಥಿತಿ ಬದಲಾಗಲಿದೆ.

ಜನ್ಮಸಂಖ್ಯೆ 3,12, 21, 30

ನಿಧಾನವೇ ಪ್ರಧಾನ ಎಂಬಂತೆ ನಿಮ್ಮ ಕೆಲಸಗಳು ಸಾಗಲಿವೆ. ಫಲಿತಾಂಶ ತಡವಾದರೂ ಅತ್ಯುತ್ತಮವಾಗಿರುತ್ತದೆ. ಆರ್ಥಿಕ ನಿರ್ಧಾರಗಳಲ್ಲಿ ನಿಮ್ಮ ಜಾಣ್ಮೆ ಭವಿಷ್ಯದಲ್ಲಿ ದೊಡ್ಡ ಲಾಭ ತಂದುಕೊಡಲಿದೆ. ಕುಟುಂಬದಲ್ಲಿ ಶಾಂತಿ ನೆಲೆಸಲು ನಿಮ್ಮ ಮಿತಭಾಷಿತನವೇ ಕಾರಣವಾಗಲಿದೆ.

ಜನ್ಮಸಂಖ್ಯೆ 4 ,13, 22, 31

ಹಿಂದಿನ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಲು ಇದು ಸಕಾಲ. ಕಠಿಣ ಶ್ರಮಕ್ಕೆ ಪರ್ಯಾಯವಿಲ್ಲ ಎಂಬುದನ್ನು ನೆನಪಿಡಿ. ಪ್ರೀತಿಪಾತ್ರರ ಮುಂದೆ ನಿಮ್ಮ ಬದ್ಧತೆಯನ್ನು ಸಾಬೀತುಪಡಿಸಲು ಇಂದು ಹೆಚ್ಚಿನ ಸಮಯ ಮೀಸಲಿಡುತ್ತೀರಿ. ದಂಪತಿಗಳ ನಡುವೆ ಸಾಮರಸ್ಯ ಹೆಚ್ಚಲಿದೆ.

ಜನ್ಮಸಂಖ್ಯೆ 5 ,14, 23

ಉದ್ಯೋಗಿಗಳಿಗೆ ಮತ್ತು ಸ್ವಂತ ವ್ಯವಹಾರ ಮಾಡುವವರಿಗೆ ಇಂದು ಸುವರ್ಣಾವಕಾಶಗಳ ದಿನ. ನಿಮ್ಮ ಯೋಜನೆಗಳನ್ನು ಮಂಡಿಸುವ ಶೈಲಿ ಎಲ್ಲರ ಗಮನ ಸೆಳೆಯಲಿದೆ. ಷೇರು ಮಾರುಕಟ್ಟೆ ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ನೀವು ಹಿಂದೆ ಮಾಡಿದ್ದ ಸಣ್ಣ ಹೂಡಿಕೆ ಇಂದು ನಿರೀಕ್ಷೆಗೂ ಮೀರಿದ ಲಾಭ ನೀಡಲಿದೆ. ನಿಮ್ಮ ನಿರ್ಧಾರಗಳ ಮೇಲೆ ನಂಬಿಕೆ ಇರಲಿ, ಹಿಂಜರಿಕೆ ಬೇಡ.

ಜನ್ಮಸಂಖ್ಯೆ 6, 15, 24

ಮನೆಯ ನೆಮ್ಮದಿಯೇ ಜೀವನದ ಅಡಿಪಾಯ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಸಂಬಂಧಗಳನ್ನು ಗಟ್ಟಿ ಮಾಡಿಕೊಳ್ಳಿ. ಸೂರ್ಯನ ಬೆಳಕಿನಲ್ಲಿ ಸಮಯ ಕಳೆಯುವುದು ನಿಮ್ಮ ದೈಹಿಕ ಶಕ್ತಿಯನ್ನು ಹೆಚ್ಚಿಸಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಬುದ್ಧಿವಂತಿಕೆಗೆ ಪ್ರಶಂಸೆ ಸಿಗಲಿದೆ. ಬೇರೆಯವರ ತಪ್ಪುಗಳನ್ನು ಕ್ಷಮಿಸುವ ಗುಣ ಬೆಳೆಸಿಕೊಳ್ಳಿ, ಇದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ.

ಜನ್ಮಸಂಖ್ಯೆ 7, 16, 25

ಅನಗತ್ಯ ಚಿಂತೆಗಳಿಂದ ದೂರವಿರಿ, ನೀವು ಸಮಸ್ಯೆ ಎಂದು ಭಾವಿಸಿರುವುದು ಕೇವಲ ನಿಮ್ಮ ಕಲ್ಪನೆಯಾಗಿರಬಹುದು. ಮದುವೆಗಾಗಿ ಕಾಯುತ್ತಿರುವವರಿಗೆ ಸೂಕ್ತ ಸಂಬಂಧಗಳು ಒದಗಿ ಬರಲಿವೆ. ಹಣಕಾಸಿನ ಖರ್ಚುಗಳ ಮೇಲೆ ನಿಗಾ ಇರಲಿ, ಸ್ಪಷ್ಟ ಗುರಿ ಇಲ್ಲದೆ ಖರ್ಚು ಮಾಡಬೇಡಿ.

ಜನ್ಮಸಂಖ್ಯೆ 8,17, 26

ಸಕ್ಸಸ್ ತಲೆಗೆ ಏರದಂತೆ ನೋಡಿಕೊಳ್ಳಿ. ಅಹಂಕಾರ ಮತ್ತು ಕೋಪ ನಿಮ್ಮ ಪ್ರಗತಿಗೆ ಮುಳ್ಳಾಗಬಹುದು. ಇಂದು ತಾಳ್ಮೆಯಿಂದ ವರ್ತಿಸಿದರೆ ಮಾತ್ರ ಜಯ ನಿಮ್ಮದಾಗುತ್ತದೆ. ನಿಮ್ಮ ಆಪ್ತರಿಂದ ಅಥವಾ ಸಂಬಂಧಿಕರಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಆಹ್ವಾನ ಬರಲಿದೆ. ಸಾಮಾಜಿಕ ಗೌರವ ಹೆಚ್ಚುವ ಸಮಯವಿದು.

ಜನ್ಮಸಂಖ್ಯೆ 9,18, 27

ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯ ಮಾತುಗಳು ಭವಿಷ್ಯದ ಹಾದಿಯನ್ನು ಸುಗಮಗೊಳಿಸಲಿವೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ನಿಮಗೆ ಸಿಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಸಂಯಮ ಅಗತ್ಯ. ಕುಟುಂಬ ಸದಸ್ಯರಿಗೆ ನಿಮ್ಮ ಭರವಸೆಯ ಮಾತುಗಳು ಮತ್ತು ಬೆಂಬಲ ಅತೀ ಅವಶ್ಯಕವಾಗಿದೆ. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (13)

ಕಲಬುರಗಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ನಡುರಸ್ತೆಯಲ್ಲಿ ಪತ್ನಿಯ ಕತ್ತು ಕೊಯ್ದ ಗಂಡ

by ಶ್ರೀದೇವಿ ಬಿ. ವೈ
March 26, 2026 - 1:18 pm
0

BeFunky collage (12)

ಬಿಡದಿಯಲ್ಲಿ ದುರಂತ: ಶಾಲೆಗೆ ಹೋಗುತ್ತಿದ್ದ 13 ವರ್ಷದ ವಿದ್ಯಾರ್ಥಿಯೊಬ್ಬ ಲಾರಿಗೆ ಸಿಕ್ಕಿ ದುರ್ಮರಣ

by ಶ್ರೀದೇವಿ ಬಿ. ವೈ
March 26, 2026 - 1:09 pm
0

BeFunky collage (11)

ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!

by ಶ್ರೀದೇವಿ ಬಿ. ವೈ
March 26, 2026 - 12:39 pm
0

BeFunky collage (10)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರು ಬದಲಾಗುವುದಿಲ್ಲ ಎಂದು ಅನನ್ಯಾ ಬಿರ್ಲಾ ಸ್ಪಷ್ಟನೆ

by ಶ್ರೀದೇವಿ ಬಿ. ವೈ
March 26, 2026 - 12:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (11)
    ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!
    March 26, 2026 | 0
  • Rashi bavishya
    ಇಂದು ಈ ರಾಶಿಯವರ ಸಂಪತ್ತು ದೊರೆಯುವ ಸಾಧ್ಯತೆ
    March 26, 2026 | 0
  • Untitled design 2026 03 25T065701.592
    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಧನ ಲಾಭ, ಯಾವ ರಾಶಿಗೆ ಎಚ್ಚರಿಕೆ
    March 25, 2026 | 0
  • Rashi bavishya
    ಇಂದು ಈ ರಾಶಿಯವರ ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶ ಬರಬಹುದು
    March 24, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಗೆ ಅದೃಷ್ಟ ಒಲಿಯಲಿದೆ, ಹೂಡಿಕೆ ವಿಷಯದಲ್ಲಿ ಎಚ್ಚರಿಕೆ?
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version