• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಸೋಮವಾರದ ದಿನ ಭವಿಷ್ಯ ಏನು ಹೇಳುತ್ತೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2025 - 7:18 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (69)

ಸಂಖ್ಯಾಶಾಸ್ತ್ರದ ಪ್ರಕಾರ, ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 7, 2025ರ ಸೋಮವಾರದ ದಿನ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.. ಈ ದಿನದ ಭವಿಷ್ಯವನ್ನು ಜನ್ಮಸಂಖ್ಯೆಯ ಆಧಾರದಲ್ಲಿ ತಿಳಿಯಿರಿ.

ಜನ್ಮಸಂಖ್ಯೆ 1 (1, 10, 19, 28ನೇ ತಾರೀಕು ಹುಟ್ಟಿದವರು)

ಈ ದಿನ ಒಂಟಿತನದ ಭಾವನೆ ಕಾಡಬಹುದು. ನಿಮ್ಮ ಮಾತುಗಳಿಂದ ಕೆಲವು ತೊಂದರೆಗಳು ಉಂಟಾಗಿರುವುದು ಗಮನಕ್ಕೆ ಬರಲಿದೆ. ಆಲೋಚಿಸಿ ಮಾತನಾಡುವುದು ಒಳಿತು. ಕೆಲಸದ ಸ್ಥಳದಲ್ಲಿ ನಿಮ್ಮ ದೌರ್ಬಲ್ಯಗಳು ಅಥವಾ ಆಲಕ್ಷ್ಯದ ಬಗ್ಗೆ ಸಹೋದ್ಯೋಗಿಗಳಿಂದ ಸೂಚನೆ ಬರಬಹುದು. ಸಿಟ್ಟಿಗೆ ಒಳಗಾಗದೆ ಆತ್ಮವಿಮರ್ಶೆ ಮಾಡಿಕೊಳ್ಳಿ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುವವರಿಗೆ ಯಶಸ್ಸಿನ ಸಾಧ್ಯತೆ ಇದೆ. ಆದರೆ ಕೆಲಸದ ಸ್ಥಳದ ಷರತ್ತುಗಳನ್ನು ಚೆನ್ನಾಗಿ ಪರಿಶೀಲಿಸಿ. ಆತುರದ ನಿರ್ಧಾರಗಳು ನಂತರ ಪಶ್ಚಾತ್ತಾಪಕ್ಕೆ ಕಾರಣವಾಗಬಹುದು.

RelatedPosts

ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!

ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ನೇ ತಾರೀಕು ಹುಟ್ಟಿದವರು)

ಮಕ್ಕಳ ಆರೋಗ್ಯ, ಆಹಾರ ಮತ್ತು ಓಡಾಟದ ಬಗ್ಗೆ ಗಮನಹರಿಸಿ. ಆರೋಗ್ಯದಲ್ಲಿ ಏರುಪೇರು ಕಂಡರೆ, ವೈದ್ಯರ ಸಲಹೆ ಪಡೆಯಿರಿ. ಹಿಂದಿನ ಔಷಧಿಗಳನ್ನು ಬಳಸದಿರಿ, ಇದು ಸಮಸ್ಯೆಯನ್ನು ಜಟಿಲಗೊಳಿಸಬಹುದು. ಹಣಕಾಸಿನ ವ್ಯವಹಾರದಲ್ಲಿ ತೊಡಗಿರುವವರು ಬಾಕಿ ವಸೂಲಿಗೆ ಒತ್ತು ನೀಡಿ. ಕೆಲವರಿಗೆ ಹಣ ವಸೂಲಿಗಾಗಿ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣದ ಯೋಜನೆಗಳನ್ನು ತಪ್ಪಿಸಿ, ಏಕೆಂದರೆ ಇದು ತೊಂದರೆಗೆ ಕಾರಣವಾಗಬಹುದು.

ಜನ್ಮಸಂಖ್ಯೆ 3 (3, 12, 21, 30ನೇ ತಾರೀಕು ಹುಟ್ಟಿದವರು)

ಕೆಲಸ ಮತ್ತು ಆದಾಯದ ಕಡೆಗೆ ಗಮನ ಕೊಡುವ ಒಲವು ಈ ದಿನ ಕಂಡುಬರಲಿದೆ. ಆದರೆ ಇದರಿಂದ ಕೆಲವು ಸ್ನೇಹಿತರು ದೂರವಾಗುವ ಸಾಧ್ಯತೆ ಇದೆ. ಸಿನಿಮಾ ಕ್ಷೇತ್ರದಲ್ಲಿರುವವರಿಗೆ ಅಹಂಕಾರದ ಆರೋಪ ಬರಬಹುದು, ಇದರಿಂದ ಕೆಲವು ಅವಕಾಶಗಳು ಕೈತಪ್ಪಬಹುದು. ಮನೆಯಲ್ಲಿ ಹಳೆಯ ವಸ್ತುಗಳ ಮಾರಾಟದ ಯೋಚನೆ ಮೂಡಲಿದೆ, ಆದರೆ ಕುಟುಂಬದ ಸಮ್ಮತಿಯಿಲ್ಲದಿರಬಹುದು.

ಜನ್ಮಸಂಖ್ಯೆ 4 (4, 13, 22, 31ನೇ ತಾರೀಕು ಹುಟ್ಟಿದವರು)

ಸಂಗೀತಗಾರರು, ನೃತ್ಯಗಾರರು, ನಾಟಕ ಮೇಷ್ಟ್ರರಿಗೆ ಜನಪ್ರಿಯತೆ ಮತ್ತು ಸ್ಥಾನಮಾನದಲ್ಲಿ ಏರಿಕೆಯಾಗಲಿದೆ. ವರ್ಗಾವಣೆಯ ಆಸೆ ಇರುವವರಿಗೆ ಈ ದಿನ ಒಳ್ಳೆಯದು. ಆಹಾರದಲ್ಲಿ ಕಾಳು ಸೇವನೆಯಲ್ಲಿ ಎಚ್ಚರಿಕೆಯಿರಲಿ, ಅಲರ್ಜಿಯ ಸಮಸ್ಯೆ ಇರುವವರು ಮುಂಜಾಗ್ರತೆ ವಹಿಸಿ. ದೂರದಿಂದ ಶುಭ ಸುದ್ದಿಗಳು ಬರಬಹುದು. ಮೊಮ್ಮಕ್ಕಳಿಗಾಗಿ ಬೆಳ್ಳಿ ವಸ್ತುಗಳ ಖರೀದಿಯ ಯೋಗವಿದೆ.

ಜನ್ಮಸಂಖ್ಯೆ 5 (5, 14, 23ನೇ ತಾರೀಕು ಹುಟ್ಟಿದವರು)

ಈ ದಿನ ಚುರುಕಾಗಿ ಆಲೋಚಿಸಿ ಕಾರ್ಯಗತಗೊಳಿಸಲಿದ್ದೀರಿ. ತೊಂದರೆಗಳಿಂದ ಸುಲಭವಾಗಿ ಹೊರಬರಲಿದ್ದೀರಿ. ದೀರ್ಘಕಾಲದಿಂದ ಖರೀದಿಸಬೇಕೆಂದಿದ್ದ ವಸ್ತುಗಳನ್ನು ಕೊಳ್ಳಲಿದ್ದೀರಿ. ನೇಯ್ಗೆ ವೃತ್ತಿಯವರಿಗೆ ಆದಾಯ ಹೆಚ್ಚಳ ಮತ್ತು ಹೊಸ ಆರ್ಡರ್‌ಗಳು ಬರಲಿವೆ. ಬಾಡಿಗೆ ಮನೆ ಬದಲಾವಣೆಗೆ ಒಳ್ಳೆಯ ಸ್ಥಳ ದೊರೆಯಲಿದೆ. ಮನೆಯಲ್ಲಿ ಶುಭ ಕಾರ್ಯಗಳ ದಿನ ನಿಗದಿಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (41)

ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
April 19, 2026 - 7:29 am
0

BeFunky collage (39)

ಜಿಮ್‌ಗೆ ಹೋಗೋದೇ ಬೇಡ! ಮನೆಯಲ್ಲೇ ಈ ವಸ್ತುಗಳನ್ನು ಎತ್ತಿ 30 ದಿನದಲ್ಲಿ ಫಿಟ್ ಆಗಿ

by ಶ್ರೀದೇವಿ ಬಿ. ವೈ
April 19, 2026 - 6:00 am
0

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (41)
    ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!
    April 19, 2026 | 0
  • BeFunky collage (25)
    ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ
    April 18, 2026 | 0
  • Untitled design (1)
    ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು
    April 17, 2026 | 0
  • Rashi bavishya
    ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!
    April 17, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version