• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 27, 2025 - 7:22 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 5 8 350x250 3

ನಿಮ್ಮ ಜನ್ಮ ದಿನಾಂಕದ ಆಧಾರದಲ್ಲಿ ಸಂಖ್ಯಾಶಾಸ್ತ್ರದ ಭವಿಷ್ಯ ಇಲ್ಲಿದೆ. ಈ ದಿನದ ಆರೋಗ್ಯ, ಹಣಕಾಸು, ಉದ್ಯೋಗ, ಮತ್ತು ಕುಟುಂಬದ ವಿಷಯದಲ್ಲಿ ಯಾವ ಜನ್ಮಸಂಖ್ಯೆಗೆ ಏನು ಫಲ ಎಂಬುದನ್ನು ತಿಳಿಯಿರಿ.

ಜನ್ಮಸಂಖ್ಯೆ 1 (1, 10, 19, 28 ರಂದು ಜನಿಸಿದವರು)

ಪ್ರಾಪಂಚಿಕ ವಿಷಯಗಳ ಬಗ್ಗೆ ನಿರಾಸಕ್ತಿ ಕಾಣಬಹುದು. ಉದ್ಯೋಗ ಅಥವಾ ವೃತ್ತಿಯ ಚರ್ಚೆಯಲ್ಲಿ ತಾತ್ಕಾಲಿಕ ಭಾವನೆಗಳಿಗೆ ಬೆಲೆ ಕೊಡದಿರಿ. ಮನೆಯ ಸ್ವಚ್ಛತೆಗೆ ಯಂತ್ರಗಳ ಖರೀದಿಯ ಆಲೋಚನೆ ಇರಲಿದೆ. ಸ್ನೇಹಿತರ ಆಫರ್‌ಗಳನ್ನು ಒಪ್ಪಿಕೊಳ್ಳುವ ಮೊದಲು ಎಚ್ಚರಿಕೆ ವಹಿಸಿ.

RelatedPosts

ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?

ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?

ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29 ರಂದು ಜನಿಸಿದವರು)

ಕೆಲಸ ಅಥವಾ ಅವಕಾಶವೊಂದು ಮಧ್ಯದಲ್ಲಿ ನಿಲ್ಲಬಹುದು. ಹಣಕಾಸಿನ ಒಡಂಬಡಿಕೆಯಲ್ಲಿ ಗಂಭೀರವಾಗಿರಿ. ವಿದ್ಯಾರ್ಥಿಗಳಿಗೆ ಕ್ರೀಡೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಳ್ಳೆಯ ದಿನ. ಖಾದಿ ವ್ಯವಹಾರದವರಿಗೆ ಪ್ರಮಾಣ ಕಡಿಮೆಯಾಗಬಹುದು.

ಜನ್ಮಸಂಖ್ಯೆ 3 (3, 12, 21, 30 ರಂದು ಜನಿಸಿದವರು)

ಸ್ನೇಹಿತರಿಗಾಗಿ ಕೆಲಸಕ್ಕೆ ಸಹಾಯ ಮಾಡಬೇಕಾಗಬಹುದು. ಹಣದ ಉಳಿತಾಯಕ್ಕೆ ಚಿಂತೆ. ವಿವಾಹಿತರಿಗೆ ಸಂಗಾತಿಯೊಂದಿಗೆ ಸಣ್ಣ ಭಿನ್ನಾಭಿಪ್ರಾಯ. ಆಹಾರ ಸ್ವಚ್ಛತೆಗೆ ಗಮನ ಕೊಡಿ, ಇಲ್ಲದಿದ್ದರೆ ಹೊಟ್ಟೆ ಸಮಸ್ಯೆ ಕಾಡಬಹುದು.

ಜನ್ಮಸಂಖ್ಯೆ 4 (4, 13, 22, 31 ರಂದು ಜನಿಸಿದವರು)

ನಿಮ್ಮನ್ನು ಹೊಗಳಿದವರು ಇಂದು ದೂರವಾಗಬಹುದು. ವಾಹನ ಚಾಲನೆಯಲ್ಲಿ ಎಚ್ಚರಿಕೆ, ಗಾಯದ ಸಾಧ್ಯತೆ. ಜವಾಬ್ದಾರಿಯನ್ನು ಇತರರಿಗೆ ವರ್ಗಾಯಿಸಬೇಡಿ. ವೇರಿಕೋಸ್ ಸಮಸ್ಯೆಗೆ ವೈದ್ಯರನ್ನು ಭೇಟಿಯಾಗಿ.

ಜನ್ಮಸಂಖ್ಯೆ 5 (5, 14, 23 ರಂದು ಜನಿಸಿದವರು)

ಷೇರು, ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆಗೆ ಒಳ್ಳೆಯ ದಿನ. ವಿಲಾಸಿ ಕಾರು ಖರೀದಿಯ ಯೋಗ. ಸಾಮಾಜಿಕ ಸ್ಥಾನಮಾನದಲ್ಲಿ ಬದಲಾವಣೆ. ಸಂತಾನಕ್ಕಾಗಿ ಪ್ರಯತ್ನಿಸುವವರಿಗೆ ಶುಭ ಸುದ್ದಿ.

ಜನ್ಮಸಂಖ್ಯೆ 6 (6, 15, 24 ರಂದು ಜನಿಸಿದವರು)

ಕೆಲಸಗಾರರು ಅಥವಾ ಪಾಲುದಾರರಿಗೆ ಸೂಕ್ತವಾದವರು ಸಿಗಲಿದ್ದಾರೆ. ಪ್ರಾಜೆಕ್ಟ್ ಮುನ್ನಡೆಸಲು ಸೂಚನೆ. ಸೈಟ್/ಮನೆ ಖರೀದಿಗೆ ನಿರ್ಧಾರ. ವಿಟಮಿನ್-ಡಿ ಕೊರತೆಗೆ ವೈದ್ಯರ ಭೇಟಿ. ಜೀವನಶೈಲಿಯನ್ನು ಸಕಾರಾತ್ಮಕವಾಗಿ ಬದಲಿಸಿ.

ಜನ್ಮಸಂಖ್ಯೆ 7 (7, 16, 25 ರಂದು ಜನಿಸಿದವರು)

ಹಣದ ಮೂಲಗಳು ತೆರೆದುಕೊಳ್ಳಲಿವೆ. ವಕೀಲರು, ಸಿಎ, ಟ್ಯಾಕ್ಸ್ ಕನ್ಸಲ್ಟೆಂಟ್‌ಗಳಿಗೆ ಉತ್ತಮ ದಿನ. ವೃತ್ತಿಯಲ್ಲಿ ಮುಂದಿನ ಹಂತಕ್ಕೆ ಅವಕಾಶ. ಪ್ರಭಾವಿಗಳ ಸಂಪರ್ಕ.

ಜನ್ಮಸಂಖ್ಯೆ 8 (8, 17, 26 ರಂದು ಜನಿಸಿದವರು)

ಸೋದರ-ಸೋದರಿಯರಿಂದ ಅಸಮಾಧಾನ. ಗ್ಯಾಜೆಟ್‌ನಲ್ಲಿ ತೊಂದರೆ. ನಂಬಿಕೆಯಿಟ್ಟವರಿಂದ ಗೌಪ್ಯ ಭೇದ. ಸಣ್ಣ ವಿಷಯಗಳಿಗೆ ದೊಡ್ಡವರಿಂದ ನಿರಾಸೆ.

ಜನ್ಮಸಂಖ್ಯೆ 9 (9, 18, 27 ರಂದು ಜನಿಸಿದವರು)

ಉದ್ಯೋಗಾವಕಾಶಗಳು ಸಿಗಲಿವೆ. ಫ್ರೀಲ್ಯಾನ್ಸರ್‌ಗಳಿಗೆ ದೀರ್ಘಾವಧಿಯ ಕೆಲಸ. ವಿದೇಶದ ವ್ಯಾಸಂಗ/ಉದ್ಯೋಗಕ್ಕೆ ಅಡೆತಡೆ ನಿವಾರಣೆ. ಸೋದರತ್ತೆ/ಮಾವನಿಂದ ಸಹಾಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Iran-America Conflict

ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಟ್ರಂಪ್ ಒಂದೇ ನಿರ್ಧಾರದಿಂದ ಯುದ್ಧಕ್ಕೆ ದಾರಿ!

by ಶ್ರೀದೇವಿ ಬಿ. ವೈ
March 1, 2026 - 1:15 pm
0

BeFunky collage 2026 03 01T123459.904

ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ: 15 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ!

by ಶ್ರೀದೇವಿ ಬಿ. ವೈ
March 1, 2026 - 12:35 pm
0

ಇಸ್ರೇಲ್-ಅಮೆರಿಕಾಗೆ ಇರಾನ್‌ ಖಡಕ್ ಎಚ್ಚರಿಕೆ

“ಜಗತ್ತು ಹಿಂದೆಂದೂ ಕಂಡರಿಯದ ದಾಳಿ ನಡೆಸುತ್ತೇವೆ”: ಇಸ್ರೇಲ್-ಅಮೆರಿಕಾಗೆ ಇರಾನ್‌ ತೀವ್ರ ಪ್ರತೀಕಾರದ ಎಚ್ಚರಿಕೆ

by ಶ್ರೀದೇವಿ ಬಿ. ವೈ
March 1, 2026 - 12:22 pm
0

BeFunky collage 2026 03 01T115852.921

ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಡಿಎಂಕೆ ಕಾರ್ಯಕರ್ತನ ಅ*ತ್ಯಾಚಾ*ರ

by ಶ್ರೀದೇವಿ ಬಿ. ವೈ
March 1, 2026 - 11:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ
    ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?
    March 1, 2026 | 0
  • Rashi bavishya
    ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?
    March 1, 2026 | 0
  • Untitled design 2026 02 28T102309.004
    ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ
    February 28, 2026 | 0
  • Untitled design 2026 02 28T064655.190
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?
    February 28, 2026 | 0
  • Untitled design 2026 02 28T063045.847
    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಯಾವ ಫಲ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version