• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ

admin by admin
October 18, 2025 - 6:45 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 10 18t064420.421

ಉಜ್ವಲ ಬದುಕು ಎಂಬುದು ಪ್ರತಿಯೊಬ್ಬರ ಕನಸು. ಈ ಕನಸನ್ನು ನನಸಾಗಿಸಲು ಪರಿಶ್ರಮ, ಉತ್ತಮ ಯೋಜನೆ ಮತ್ತು ಸಮಯೋಚಿತ ನಿರ್ಧಾರಗಳು ಅತ್ಯಗತ್ಯ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಮತ್ತು ಸಂಬಂಧಗಳಂತಹ ಜೀವನದ ಪ್ರಮುಖ ಅಂಶಗಳಲ್ಲಿ ಯಶಸ್ಸು ಪಡೆಯಲು ಅನೇಕರು ರಾಶಿಭವಿಷ್ಯವನ್ನು ಅವಲಂಬಿಸುತ್ತಾರೆ. ಇಂದಿನ ಅ.18  ರ ರಾಶಿ ಭವಿಷ್ಯ ಹೇಗಿದೆ, ಯಾರಿಗೆ ಲಾಭ..?ಯಾರಿಗೆ ನಷ್ಟ ಯಾವ ರಾಶಿಯವರು ಯಾವ ದೇವರನ್ನ ಪೂಜಿಸಬೇಕು ಎಂಬುದನ್ನ ಇಲ್ಲಿ ತಿಳಿಯಿರಿ.

ಮೇಷ (Aries): ಆಧ್ಯಾತ್ಮಿಕ ಚಿಂತನೆಯಿಂದ ನೆಮ್ಮದಿ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಯಶಸ್ಸು ದೊರೆಯುವ ಸಂಭವವಿದೆ. ಸರ್ಕಾರಿ ಉದ್ಯೋಗಿಗಳಿಗೆ ಶುಭದಾಯಕ ದಿನ. ಶತ್ರುಗಳು ನಿಮ್ಮಿಂದ ಹೆದರಬಹುದು. ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ ಮಾಡಿ.

RelatedPosts

ಇಂದಿನ ದಿನ ಭವಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರಭಾವೀ ವ್ಯಕ್ತಿಗಳ ಭೇಟಿ

ADVERTISEMENT
ADVERTISEMENT

ವೃಷಭ (Taurus): ಆರೋಗ್ಯ ಕಡೆ ಗಮನ ಕೊಡಿ, ವಿಶ್ರಾಂತಿ ಅವಶ್ಯಕ. ಹಣ ವ್ಯಯವನ್ನು ನಿಯಂತ್ರಿಸಿ. ಸಮಾಜದಲ್ಲಿ ಗೌರವ, ಪುರಸ್ಕಾರಗಳು ಸಿಗಲಿವೆ. ಮನೆದೇವರ ಪೂಜೆ ಮಾಡುವುದರಿಂದ ಶುಭ.

ಮಿಥುನ (Gemini): ಷೇರು-ಹೂಡಿಕೆಗೆ ಶುಭವಿದೆ. ವೈಯಕ್ತಿಕ ಜಗಳವನ್ನು ತಪ್ಪಿಸಿ. ಉದ್ಯಮಿಗಳಿಗೆ ಲಾಭದಾಯಕ ಸಮಯ. ದೊಡ್ಡ ನಿರ್ಧಾರಗಳನ್ನು ಮಾಡುವುದನ್ನು ತಡೆಹಿಡಿಯಿರಿ. ಸರಸ್ವತಿ ದೇವಿಯ ಪ್ರಾರ್ಥನೆ ಮಾಡಿ.

ಕರ್ಕಾಟಕ (Cancer): ವಿದ್ಯಾರ್ಥಿಗಳಿಗೆ ಸವಾಲಿನ ಸಮಯ. ಶತ್ರುಗಳನ್ನು ಎದುರಿಸಲು ಶಕ್ತಿ ಕಡಿಮೆ. ಆತ್ಮೀಯರ ಮಾತಿನಿಂದ ಮನಸ್ಸು ನೋವುಂಟಾಗಬಹುದು. ಮನೆಯ ಒತ್ತಡವನ್ನು ನಿಭಾಯಿಸಲು ಶಾಂತಿಯಿಂದ ವರ್ತಿಸಿ.

ಸಿಂಹ (Leo): ಸಣ್ಣ ವ್ಯಾಪಾರಿಗಳಿಗೆ ಲಾಭ. ಕಾರ್ಯಕ್ಷೇತ್ರದಲ್ಲಿ ಪ್ರಶಂಸೆ ದೊರೆಯಲಿದೆ. ಕುಟುಂಬಕ್ಕೆ ಸಮಯ ಕೊಡಲು ಮರೆಯಬೇಡಿ. ಲಲಿತಾಪರಮೇಶ್ವರಿಯ ಆರಾಧನೆ ಶುಭ.

ಕನ್ಯಾ (Virgo): ಮಾತನ್ನು ಸೌಮ್ಯವಾಗಿ ಮಾಡಿ, ಇಲ್ಲದಿದ್ದರೆ ಇತರರಿಗೆ ಕಠಿಣವಾಗಿ ಕಾಣಬಹುದು. ಅಪರಿಚಿತರೊಂದಿಗೆ ವ್ಯವಹಾರ ತಪ್ಪಿಸಿ. ಮನೆಯಿಂದ ದೂರ ಸಂತೋಷ ಸಿಗಲಿದೆ. ಅನ್ನಪೂರ್ಣೇಶ್ವರಿಯನ್ನು ಪೂಜಿಸಿ.

ತುಲಾ (Libra): ಸಮಾಜ ಸೇವೆಯಲ್ಲಿ ಜಾಗರೂಕರಾಗಿರಿ. ಆದಾಯ ಹೆಚ್ಚಿದರೂ ಖರ್ಚು ಹೆಚ್ಚಾಗಬಹುದು. ತಾಯಿಯ ಆರೋಗ್ಯದ ಕಡೆ ಗಮನ ದೊರಕಿಸಿ. ದಾಂಪತ್ಯ ಕಲಹ ತಪ್ಪಿಸಿ. ಶ್ರೀ ರಾಮನ ಭಜನೆ ಮಾಡಿ.

ವೃಶ್ಚಿಕ (Scorpio): ಮನಸ್ಸಿನ ಏಕಾಗ್ರತೆ ಕಡಿಮೆ. ವಿದ್ಯಾರ್ಥಿಗಳು ಚಾಂಚಲ್ಯ ಅನುಭವಿಸಬಹುದು. ಆಸ್ತಿ ವಹಿವಾಟುಗಳಲ್ಲಿ ವಿವಾದದ ಸಾಧ್ಯತೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಭೂದೇವಿಯ ಪ್ರಾರ್ಥನೆ ಮಾಡಿ.

ಧನು (Sagittarius): ಜನಪ್ರಿಯತೆ ಹೆಚ್ಚುವ ಸಮಯ. ಸ್ನೇಹಿತರೊಂದಿಗೆ ಸಮಯ ಕಳೆಯಲು ಅನುಕೂಲ. ಕೆಲಸದಲ್ಲಿ ಭಿನ್ನಾಭಿಪ್ರಾಯ ತಲೆಹokkaಬಹುದು. ಮನೆದೇವರ ಆರಾಧನೆ ಶುಭ.

ಮಕರ (Capricorn): ಸಮಸ್ಯೆಗಳನ್ನು ನಿಭಾಯಿಸಲು ಆತ್ಮವಿಶ್ವಾಸ ತುಂಬಿಕೊಳ್ಳಿ. ಕುಟುಂಬದ ಬೆಂಬಲ ಇದೆ. ಉದ್ಯೋಗದ ಜವಾಬ್ದಾರಿ ಹೆಚ್ಚಾಗಿರುತ್ತದೆ. ದುರ್ಗಾದೇವಿಯ ಆರಾಧನೆ ಮಾಡಿ.

ಕುಂಭ (Aquarius): ಹಿತೈಷಿಗಳ ಸಲಹೆ ಪಾಲಿಸಿ. ವೈವಾಹಿಕ ಜೀವನದಲ್ಲಿ ಸಣ್ಣ-ಪುಟ್ಟ ತಿಕ್ಕಲು ಸಾಧ್ಯ. ಗುರಿ ಸಾಧನೆಗೆ ಕಷ್ಟಪಡಬೇಕಾಗಬಹುದು. ವ್ಯಾಪಾರದಲ್ಲಿ ಉನ್ನತಿ ಸಿಗಲಿದೆ. ಲಕ್ಷ್ಮೀನಾರಾಯಣರನ್ನು ಪೂಜಿಸಿ.

ಮೀನ (Pisces): ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಿ. ನಿಮ್ಮ ದೌರ್ಬಲ್ಯಗಳನ್ನು ಬಹಿರಂಗಪಡಿಸಬೇಡಿ. ಪ್ರಯಾಣವನ್ನು ತಾತ್ಕಾಲಿಕವಾಗಿ ತಪ್ಪಿಸಿರಿ. ಆರೋಗ್ಯದ ಕಡೆ ವಿಶೇಷ ಗಮನ. ಧನ್ವಂತರಿಯ ಪ್ರಾರ್ಥನೆ ಮಾಡಿ.

ಈ ರಾಶಿಫಲ ಸಾಮಾನ್ಯ ಮಾರ್ಗದರ್ಶನ ಮಾತ್ರ. ನಿಮ್ಮ ಪರಿಶ್ರಮ ಮತ್ತು ಸಕಾರಾತ್ಮಕ ದೃಷ್ಟಿಕೋನವೇ ನಿಮ್ಮ ಭವಿಷ್ಯವನ್ನು ರಚಿಸುವ ಪ್ರಮುಖ ಅಂಶವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಇಂದಿನ ದಿನ ಭವಿಷ್ಯ
    June 5, 2026 | 0
  • BeFunky collage (54)
    ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ
    June 4, 2026 | 0
  • Today 3.6.2026
    ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!
    June 3, 2026 | 0
  • BeFunky collage (35)
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರಭಾವೀ ವ್ಯಕ್ತಿಗಳ ಭೇಟಿ
    June 2, 2026 | 0
  • BeFunky collage (19)
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾದಿದೆ ಅಚ್ಚರಿ!
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version