• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 6:33 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 08 17T063235.557

ಇಂದು ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ. ಹಸ್ತ ನಕ್ಷತ್ರದ ಪ್ರಭಾವದಿಂದ ಕೆಲ ರಾಶಿಯವರಿಗೆ ಆರ್ಥಿಕ ಲಾಭ, ಮತ್ತೊಂದಿಷ್ಟು ರಾಶಿಯವರಿಗೆ ಖರ್ಚು ಹಾಗೂ ವಿಳಂಬದ ಸೂಚನೆಗಳಿವೆ. ದಿನದ ಪ್ರಮುಖ ಶುಭ-ಅಶುಭ ಸಮಯಗಳ ಜೊತೆಗೆ ಎಲ್ಲಾ 12 ರಾಶಿಗಳ ವಿವರ ಇಲ್ಲಿದೆ.

ಮೇಷ

ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಅನಗತ್ಯ ಓಡಾಟವನ್ನು ತಪ್ಪಿಸುವುದು ಒಳಿತು.

RelatedPosts

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?

ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!

ಭೀಮನ ಅಮಾವಾಸ್ಯೆ: ಪಾದ ಪೂಜೆಯಿಂದ ಸಿಗುವ ಶುಭ ಫಲಗಳೇನು? ಇಲ್ಲಿ ತಿಳಿಯಿರಿ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ವೃಷಭ

ಸಾಲ ಅಥವಾ ಹಣಕಾಸಿನ ಒತ್ತಡ ಕಾಡಬಹುದು. ಕೈಗೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಆಲಸ್ಯ ಮನೋಭಾವದಿಂದ ಅವಕಾಶಗಳನ್ನು ಕಳೆದುಕೊಳ್ಳದಂತೆ ಎಚ್ಚರ ವಹಿಸಿ.

ಮಿಥುನ

ಉದ್ಯೋಗ ಕ್ಷೇತ್ರದಲ್ಲಿ ಕಿರಿಕಿರಿ ಎದುರಾಗಬಹುದು. ನಂಬಿದ ವ್ಯಕ್ತಿಯಿಂದ ನಿರಾಸೆ ಉಂಟಾಗುವ ಸಾಧ್ಯತೆ ಇದೆ. ಕೃಷಿ ಸಂಬಂಧಿತ ಕಾರ್ಯಗಳಲ್ಲಿ ಸಣ್ಣ ಪ್ರಮಾಣದ ಲಾಭ ದೊರೆಯಲಿದೆ.

ಕಟಕ

ಇಂದು ನಿಮಗೆ ಶುಭದಿನ. ಆತ್ಮೀಯರ ಭೇಟಿ ಸಂತಸ ನೀಡಲಿದೆ. ಅನಿರೀಕ್ಷಿತ ಧನಲಾಭ ಹಾಗೂ ಹಳೆಯ ಸಾಲದಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ.

ಸಿಂಹ

ಕೆಲಸಗಳಲ್ಲಿ ಅಡೆತಡೆ ಎದುರಾಗಬಹುದು. ಭೂಮಿ ಅಥವಾ ಆಸ್ತಿಯಿಂದ ಲಾಭದ ಸೂಚನೆ ಇದ್ದರೂ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಸಮಯಕ್ಕೆ ಆಹಾರ ಸೇವಿಸುವುದನ್ನು ಮರೆಯಬೇಡಿ.

ಕನ್ಯಾ

ಖರ್ಚು ಹೆಚ್ಚಾಗಲಿದೆ. ಕಣ್ಣಿನ ಸಮಸ್ಯೆ ಅಥವಾ ದೃಷ್ಟಿ ದೋಷದಿಂದ ತೊಂದರೆ ಆಗಬಹುದು. ವಿವಾಹ ಯೋಗ ಇರುವವರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಹೆಚ್ಚಾಗುತ್ತದೆ.

ತುಲಾ

ಗುತ್ತಿಗೆ ಹಾಗೂ ತಾಂತ್ರಿಕ ಕ್ಷೇತ್ರದವರಿಗೆ ಅನುಕೂಲಕರ ದಿನ. ದ್ವಿಚಕ್ರ ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಷೇರು ಮಾರುಕಟ್ಟೆ ಹೂಡಿಕೆಗಳಲ್ಲಿ ಮೋಸವಾಗದಂತೆ ಜಾಗರೂಕರಾಗಿರಿ.

ವೃಶ್ಚಿಕ

ಹೋಟೆಲ್ ಹಾಗೂ ಆಹಾರ ಉದ್ಯಮಿಗಳಿಗೆ ಉತ್ತಮ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ನಿರೀಕ್ಷಿಸಿದ್ದ ಆದಾಯ ಕೈ ಸೇರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆಯಬಹುದು.

ಧನುಸ್ಸು

ಪುಣ್ಯಕ್ಷೇತ್ರ ದರ್ಶನದ ಯೋಗವಿದೆ. ಹಣ ಬಂದರೂ ಅದನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು. ಪ್ರಯಾಣ ಹೆಚ್ಚಾಗಲಿದೆ. ಸ್ನೇಹಿತರಿಂದ ಅಗತ್ಯ ಸಮಯದಲ್ಲಿ ಸಹಾಯ ಸಿಗುತ್ತದೆ.

ಮಕರ

ಇತರರಿಗೆ ನೆರವಾಗುವ ಮನೋಭಾವ ಮೂಡಲಿದೆ. ಹಿರಿಯರ ಸಲಹೆ ನಿಮಗೆ ಉಪಯೋಗವಾಗುತ್ತದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಮುಗ್ಗಟ್ಟು ಕಂಡುಬರಬಹುದು. ಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸಬೇಕು.

ಕುಂಭ

ಇಂದಿನ ಅತ್ಯಂತ ಶುಭ ರಾಶಿಗಳಲ್ಲಿ ಒಂದು. ವ್ಯಾಪಾರದಲ್ಲಿ ಲಾಭ, ಕಾರ್ಯಸಾಧನೆ ಹಾಗೂ ಮನೆಗೆ ಸಂತಸದ ವಾತಾವರಣ ದೊರೆಯಲಿದೆ. ಸ್ಥಿರಾಸ್ತಿ ಖರೀದಿಗೆ ಉತ್ತಮ ಸಮಯವಾಗಬಹುದು.

ಮೀನ

ಪೋಷಕರೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ಆದರೆ ಉತ್ತಮ ಅವಕಾಶ ಕೈ ತಪ್ಪುವ ಸಾಧ್ಯತೆ ಇರುವುದರಿಂದ ತುರ್ತು ನಿರ್ಧಾರಗಳನ್ನು ತಪ್ಪಿಸಿ. ಕೋಪ ನಿಯಂತ್ರಿಸಿಕೊಂಡರೆ ದಿನ ಹೆಚ್ಚು ಫಲಪ್ರದವಾಗಲಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 17T070506.099

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
August 17, 2026 - 7:07 am
0

Untitled design 2026 08 17T064457.402

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

by ದಿಶಾ ಕೆ. ಎಸ್.
August 17, 2026 - 6:46 am
0

Untitled design 2026 08 17T063235.557

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 17, 2026 - 6:33 am
0

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ತೆಗೆದುಕೊಳ್ಳಬೇಡಿ! (1)
    ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!
    August 16, 2026 | 0
  • Untitled design 2026 08 14T063621.532
    ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?
    August 14, 2026 | 0
  • ದಿನಭವಿಷ್ಯ
    ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!
    August 13, 2026 | 0
  • Untitled design 2026 08 12T074240.211
    ಭೀಮನ ಅಮಾವಾಸ್ಯೆ: ಪಾದ ಪೂಜೆಯಿಂದ ಸಿಗುವ ಶುಭ ಫಲಗಳೇನು? ಇಲ್ಲಿ ತಿಳಿಯಿರಿ ಸಂಪೂರ್ಣ ಮಾಹಿತಿ
    August 12, 2026 | 0
  • Untitled design 2026 08 12T065632.197
    ದಿನಭವಿಷ್ಯ: ಈ ರಾಶಿಯವರಿಗೆ ಚಂಚಲ ಮನಸ್ಸು ತಮ್ಮ ಗುರಿಗೆ ಅಡ್ಡಿಯಾಗಬಹುದು!
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version