• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 20, 2026 - 6:22 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (23)

RelatedPosts

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಸಂಕಷ್ಟ, ಹಣದ ಲಾಭ!

ರಾಶಿಫಲ: ಈ ರಾಶಿಯವರ ಹಣ ವ್ಯರ್ಥವಾಗಬಹುದು, ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ!

ರಾಶಿ ಭವಿಷ್ಯ: ಹಣ ವ್ಯರ್ಥ ಮಾಡುವ ಸಾಧ್ಯತೆ, ವಿವಾಹದ ಚಿಂತೆ ಕಾಡಬಹುದು.!

ಗಣೇಶ ಚತುರ್ಥಿ 2026 ಯಾವಾಗ? ಪೂಜಾ ಮುಹೂರ್ತ, ವಿಸರ್ಜನೆ ದಿನಾಂಕ ಇಲ್ಲಿದೆ ಮಾಹಿತಿ!

ADVERTISEMENT
ADVERTISEMENT

ಮೇಷ ರಾಶಿ: ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯನ್ನು ಕಂಡು ಖುಷಿಯಾಗುವ ದಿನ. ಸ್ತ್ರೀಯರಿಂದ ಧನಸಹಾಯವಾಗಲಿದೆ. ದೇಹವು ನಿಮ್ಮ ನಿಯಂತ್ರಣದಲ್ಲಿ ಇರದು. ಆದರೆ ಸಮಯದ ಸದುಪಯೋಗ ಮಾಡಿಕೊಳ್ಳಬೇಕಿದೆ. ಸಂಗಾತಿಯ ನಡೆವಳಿಕೆಯನ್ನು ಪ್ರಶಂಸಿಸುವಿರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಹುದು ಎಂಬ ಭೀತಿ ಇದೆ.

ವೃಷಭ ರಾಶಿ: ಗುರಿ ಮುಟ್ಟಲು ಬಹಳ ಪ್ರಯತ್ನಿಸುವಿರಿ. ರಾಜಕೀಯ ಪ್ರಭಾವಿಗಳ ಸಂಪರ್ಕವಾಗಲಿದೆ. ವೈವಾಹಿಕ ಜೀವನದಲ್ಲಿ ಮನಸ್ತಾಪ ಇರಬಹುದು. ತಿಳಿವಳಿಕೆ ಕೊರತೆಯಿಂದ ವ್ಯವಹಾರದಲ್ಲಿ ನಷ್ಟವಾಗಬಹುದು. ಅಗತ್ಯ ವಸ್ತುಗಳು ಕಣ್ಮರೆಯಾಗಬಹುದು.

ಮಿಥುನ ರಾಶಿ: ಧಾರ್ಮಿಕ ಕಾರ್ಯಗಳು ಮತ್ತು ಮಕ್ಕಳು ಸಂತೋಷ ತರುವರು. ದೇಹ ಬಲಪಡಿಸಲು ಕಸರತ್ತು ಮಾಡುವಿರಿ. ಮಂಗಳ ಕಾರ್ಯ ಸರಿಯಾದ ಸಮಯಕ್ಕೆ ಆಗದು. ಕಾನೂನಾತ್ಮಕ ವಿಚಾರಗಳಿಗೆ ಮಾತ್ರ ಬೆಂಬಲ ನೀಡಿ. ಸಂಗಾತಿಯ ಜೊತೆ ಒಡನಾಟ ಹೆಚ್ಚಿರಲಿದೆ.

ಕರ್ಕಾಟಕ ರಾಶಿ: ದೂರ ಪ್ರಯಾಣದಲ್ಲಿ ಸ್ನೇಹಿತರ ಮನೆಯಲ್ಲಿ ವಾಸಿಸಬೇಕಾಗಬಹುದು. ಹಿರಿಯರ ಮಾತು ಸಂವೇದನಾ ಕೇಂದ್ರ ತೆರೆಯಬಹುದು. ಆಲಸ್ಯದಿಂದ ಬೈಗುಳ ಕೇಳಬೇಕಾಗುವುದು. ಮಕ್ಕಳ ಮೇಲಿನ ಮೋಹ ಕಡಿಮೆ ಮಾಡಿಕೊಳ್ಳಬೇಕು.

ಸಿಂಹ ರಾಶಿ: ಕಚೇರಿಯಲ್ಲಿ ಸೂಕ್ತ ವ್ಯಕ್ತಿ ಎಂದು ಆಯ್ಕೆಯಾದರೂ ಹಿಂಜರಿಕೆ ಉಂಟಾಗಲಿದೆ. ತಾಯಿ ಮಾನಸಿಕ ಬಲ ತುಂಬುವರು. ವ್ಯಾಪಾರದಲ್ಲಿ ಅನುಭವಿಗಳ ಸಲಹೆ ಪಡೆಯಿರಿ. ಸುಳ್ಳು ವ್ಯವಹಾರಗಳು ಹೆಚ್ಚು ಕಾಲ ನಡೆಯದು.

ಕನ್ಯಾ ರಾಶಿ: ಶಿಕ್ಷಣದಿಂದ ಪ್ರತಿಷ್ಠಿತ ಉದ್ಯೋಗ ಸಿಗುವುದು. ಹಾಸ್ಯ ಸ್ವಭಾವದಿಂದ ಮನೆಯಲ್ಲಿ ಸಂತೋಷ ವಾತಾವರಣ. ತಾಳ್ಮೆಯಿಂದ ಕೆಲಸ ಮಾಡಿ. ಸಕಾಲದಲ್ಲಿ ಭೋಜನ ಮಾಡಲು ಕಷ್ಟವಾಗಬಹುದು.

ತುಲಾ ರಾಶಿ: ಆಸಕ್ತಿ ಬದಲಾಯಿಸಿಕೊಳ್ಳಬೇಡಿ. ಸಂಗಾತಿಯಿಂದ ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ಕೆಲಸದ ಮೇಲೆ ಹೆಚ್ಚು ಗಮನವಿರಲಿ. ಮಕ್ಕಳಿಂದ ಹೆಮ್ಮೆಯ ಸಂಗತಿಗಳು ನಿರೀಕ್ಷಿತವಾಗಿ ಬರಲಿವೆ.

ವೃಶ್ಚಿಕ ರಾಶಿ: ಅತಿಯಾಗಿ ಭಾವನಾತ್ಮಕವಾಗಬೇಡಿ. ಅಸೂಯೆಯಿಂದ ಕೆಲಸ ಹಿಂದುಳಿಯುವುದು. ಅನಗತ್ಯ ಕೆಲಸಗಳಿಗೆ ಕೈಹಾಕಿ ಹಣ ಕಳೆದುಕೊಳ್ಳಬಹುದು. ಅತಿಯಾದ ನಂಬಿಕೆಯು ಮುಳುವಾಗಬಹುದು. ದಾಂಪತ್ಯದ ವಿವಾದ ಪೂರ್ಣಗೊಂಡು ಹೊಂದಿಕೊಳ್ಳುವಿರಿ.

ಧನು ರಾಶಿ: ಪ್ರತಿಭೆಗೆ ಪರೀಕ್ಷಾಕಾಲವಾಗಲಿದೆ. ಆತ್ಮಬಲ ಅಧಿಕವಾಗುವುದು. ಸಣ್ಣ ವಿಚಾರಗಳಿಗೆ ದ್ವೇಷ ಸಾಧಿಸಬೇಡಿ. ಮರೆತು ಮುನ್ನಡೆದರೆ ಮಾರ್ಗ ಸುಗಮ. ಕರ್ತವ್ಯ ನಿಯಮಬದ್ಧವಾಗಿದ್ದರೆ ಒಳಿತು.

ಮಕರ ರಾಶಿ: ಮಕ್ಕಳ ವಿಚಾರದಲ್ಲಿ ಅನುಕೂಲವಾಗಲಿದೆ. ಅಣ್ಣ-ತಮ್ಮಂದಿರಲ್ಲಿ ಕಲಹ ಸಾಧ್ಯತೆ. ಹಣ ಖರ್ಚಾಗಿ ಬೇಸರವಾಗಬಹುದು. ಉದ್ಯೋಗದಲ್ಲಿ ಸಣ್ಣ ಬದಲಾವಣೆ.

ಕುಂಭ ರಾಶಿ: ಮಕ್ಕಳಿಗೆ ಪ್ರಗತಿಯ ದಿನ. ಮನೆಯಲ್ಲಿ ಸಮಾಧಾನ ಕಡಿಮೆ. ದಾಂಪತ್ಯದ ವೈಮನಸ್ಯ ದೂರವಾಗಬಹುದು. ನಿಂದನೆಗೆ ಒಳಗಾಗುವ ಅವಕಾಶವಿದೆ. ಮನೆ ದೇವರಿಗೆ ತುಪ್ಪದ ದೀಪ ಹಚ್ಚಿ.

ಮೀನ ರಾಶಿ: ಕೆಲಸದ ಒತ್ತಡ ಹೆಚ್ಚಾಗಿ ಕೋಪ ಬರಬಹುದು, ತಾಳ್ಮೆಯಿಂದಿರಿ. ವಿದೇಶದಿಂದ ಶುಭ ವಾರ್ತೆ ಕೇಳುವ ಯೋಗ. ಷೇರು ಮಾರುಕಟ್ಟೆಯಲ್ಲಿ ಲಾಭವಿರಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಂಕಷ್ಟ, (4)

ಗ್ರಾಹಕರ ಗಮನಕ್ಕೆ: ನಾಳೆಯಿಂದ 4 ದಿನ ಬ್ಯಾಂಕ್ ಕ್ಲೋಸ್!

by ಶಾಲಿನಿ ಕೆ. ಡಿ
September 10, 2026 - 8:42 am
0

WhatsApp Image 2026 09 10 at 7.58.08 AM

ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !

by ಶಾಲಿನಿ ಕೆ. ಡಿ
September 10, 2026 - 7:59 am
0

ಸಂಕಷ್ಟ, (3)

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 10, 2026 - 7:48 am
0

ಸಂಕಷ್ಟ, (2)

ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!

by ಶಾಲಿನಿ ಕೆ. ಡಿ
September 10, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (1)
    ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಸಂಕಷ್ಟ, ಹಣದ ಲಾಭ!
    September 10, 2026 | 0
  • ವ್ಯರ್ಥವಾಗಬಹುದು,
    ರಾಶಿಫಲ: ಈ ರಾಶಿಯವರ ಹಣ ವ್ಯರ್ಥವಾಗಬಹುದು, ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ!
    September 9, 2026 | 0
  • ಚಿಂತೆ ಕಾಡಬಹುದು.!
    ರಾಶಿ ಭವಿಷ್ಯ: ಹಣ ವ್ಯರ್ಥ ಮಾಡುವ ಸಾಧ್ಯತೆ, ವಿವಾಹದ ಚಿಂತೆ ಕಾಡಬಹುದು.!
    September 8, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (62)
    ಗಣೇಶ ಚತುರ್ಥಿ 2026 ಯಾವಾಗ? ಪೂಜಾ ಮುಹೂರ್ತ, ವಿಸರ್ಜನೆ ದಿನಾಂಕ ಇಲ್ಲಿದೆ ಮಾಹಿತಿ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (52)
    ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version