• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಫಲ: ಯಾವ ಜನ್ಮ ಸಂಖ್ಯೆಯವರಿಗೆ ಲಾಭ..? ಯಾರಿಗೆ ನಷ್ಟ..!

admin by admin
February 19, 2026 - 7:04 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 19T065940.202
ಜನ್ಮಸಂಖ್ಯೆ 1, 10, 19, 28

ನಿಮ್ಮ ಕುಟುಂಬದ ಸದಸ್ಯರು ಅಥವಾ ಸಹೋದ್ಯೋಗಿಗಳು ನಿಮ್ಮಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳಿ. ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಇದು ಅತ್ಯಂತ ಶುಭ ಕಾಲ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ.

ಜನ್ಮಸಂಖ್ಯೆ 2, 11, 20, 29

ಆಸ್ತಿ ಅಥವಾ ಜಮೀನಿನ ದಾಖಲೆಗಳ ಕೆಲಸಗಳಲ್ಲಿ ತೊಡಗಿರುವವರಿಗೆ ಇಂದು ಮತ್ತೊಬ್ಬರ ಸಮಯೋಚಿತ ಸಹಾಯ ದೊರೆಯಲಿದೆ. ನೀವು ಹಿಂದೆ ಯಾರಿಗೋ ಮಾಡಿದ ಉಪಕಾರಕ್ಕೆ ಇಂದು ಪ್ರತಿಫಲ ಸಿಗುವ ಸಾಧ್ಯತೆ ಇದೆ; ಉಡುಗೊರೆ ಅಥವಾ ಧನಸಹಾಯದ ರೂಪದಲ್ಲಿ ಅದು ಬರಬಹುದು.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!

ADVERTISEMENT
ADVERTISEMENT
ಜನ್ಮಸಂಖ್ಯೆ 3, 12, 21, 30

ಇಂದು ನೀವು ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಸಕ್ರಿಯರಾಗಿರುತ್ತೀರಿ. ಸಂಬಂಧಿಕರ ಮನೆಯ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವಿರಿ. ಮನೆಗೆ ಅಗತ್ಯವಿರುವ ಟೀವಿ ಅಥವಾ ಆಡಿಯೋ ಸಿಸ್ಟಮ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ.

ಜನ್ಮಸಂಖ್ಯೆ 4, 13, 22, 31

ಆರ್ಥಿಕ ಶಿಸ್ತಿನ ಬಗ್ಗೆ ಇಂದು ಹೆಚ್ಚು ಯೋಚಿಸುವಿರಿ. ಚಿನ್ನದ ಬಾಂಡ್ ಅಥವಾ ಇಟಿಎಫ್‌ಗಳಲ್ಲಿ ಹೂಡಿಕೆ ಮಾಡಿದ್ದರೆ ಅದನ್ನು ಹಿಂಪಡೆಯುವ ಬಗ್ಗೆ ಆಲೋಚನೆ ಮೂಡಬಹುದು. ಮನೆಯ ಹಳೆಯ ಅಥವಾ ಬಳಕೆಯಾಗದ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಜಾಗ ಖಾಲಿ ಮಾಡುವಿರಿ.

ಜನ್ಮಸಂಖ್ಯೆ 5, 14, 23

ವಿದೇಶಿ ಪ್ರಯಾಣ ಅಥವಾ ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ ಇಂದು ಶುಭ ಸುದ್ದಿ ಕಾದಿದೆ. ಹೋಟೆಲ್ ಉದ್ಯಮಿಗಳಿಗೆ ವ್ಯಾಪಾರ ವಿಸ್ತರಣೆಯ ಕನಸು ನನಸಾಗುವ ಕಾಲ ಹತ್ತಿರದಲ್ಲಿದೆ. ಬ್ಯಾಂಕ್ ಸಾಲಕ್ಕಾಗಿ ಕಾಯುತ್ತಿದ್ದವರಿಗೆ ವಿಳಂಬವಾಗುತ್ತಿದ್ದ ಪ್ರಕ್ರಿಯೆಗಳು ಈಗ ವೇಗ ಪಡೆದುಕೊಳ್ಳಲಿವೆ.

ಜನ್ಮಸಂಖ್ಯೆ 6, 15, 24

ಹೊಸ ಕಾರು ಅಥವಾ ವಾಹನ ಖರೀದಿಯ ಕನಸು ಇಂದು ಮುಂದಿನ ಹಂತಕ್ಕೆ ತಲುಪಲಿದೆ. ಆದರೆ, ಆರ್ಥಿಕವಾಗಿ ಸ್ವಲ್ಪ ಎಚ್ಚರಿಕೆ ಅಗತ್ಯ. ಕ್ರೆಡಿಟ್ ಕಾರ್ಡ್ ಬಳಕೆಯಲ್ಲಿ ಮಿತಿ ಇರಲಿ, ಅನಗತ್ಯ ವಸ್ತುಗಳ ವ್ಯಾಮೋಹಕ್ಕೆ ಬೀಳಬೇಡಿ. ಆಸ್ತಿ ಹಂಚಿಕೆಯಂತಹ ಹಳೆಯ ವ್ಯಾಜ್ಯಗಳು ಸಂಧಾನದ ಮೂಲಕ ಬಗೆಹರಿಯುವುದು ಇಂದು ಕಷ್ಟವೆನಿಸಬಹುದು. ತಾಳ್ಮೆಯಿಂದಿರಿ.

ಜನ್ಮಸಂಖ್ಯೆ 7, 16, 25

ಇಂದು ಸಮಯ ಪ್ರಜ್ಞೆ ಬಹಳ ಮುಖ್ಯ. ಕೈಗೆತ್ತಿಕೊಂಡ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಮುಗಿಸಲು ಆದ್ಯತೆ ನೀಡಿ. ಹಣ್ಣು, ಹೂವು ಅಥವಾ ತರಕಾರಿ ವ್ಯಾಪಾರಸ್ಥರಿಗೆ ಹೊಸ ಹೂಡಿಕೆ ಮಾಡಲು ಇದು ಪ್ರಶಸ್ತ ಸಮಯ. ಇನ್ನು ಪ್ರೇಮಿಗಳಿಗೆ ತಮ್ಮ ವಿಷಯವನ್ನು ಮನೆಯಲ್ಲಿ ಹಂಚಿಕೊಳ್ಳಲು ಮತ್ತು ವಿವಾಹದ ಪ್ರಸ್ತಾವ ಮಾಡಲು ಇದು ಒಳ್ಳೆ ಸಮಯ

ಜನ್ಮಸಂಖ್ಯೆ 8, 17, 26

ಚಾಲಕ ವೃತ್ತಿಯಲ್ಲಿರುವವರಿಗೆ ಇಂದು ಕೆಲಸದ ಒತ್ತಡ ಹೆಚ್ಚಿರಲಿದೆ. ವಾಹನದ ಸುಸ್ಥಿತಿಯನ್ನು ಪರೀಕ್ಷಿಸಿಕೊಳ್ಳುವುದು ಸುರಕ್ಷತೆಯ ದೃಷ್ಟಿಯಿಂದ ಅನಿವಾರ್ಯ. ಬ್ಯಾಂಕ್ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಹೊಸ ಗುರಿಗಳು (Targets) ಸಿಗಬಹುದು. ಮನಸ್ಸಿನ ಶಾಂತಿಗಾಗಿ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುವುದು ಶ್ರೇಯಸ್ಕರ.

ಜನ್ಮಸಂಖ್ಯೆ 9, 18, 27

ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಿಮ್ಮ ವ್ಯಕ್ತಿತ್ವಕ್ಕೆ ಮೆರುಗು ನೀಡಲಿದೆ. ಕಟ್ಟಡ ನಿರ್ಮಾಣ ಮತ್ತು ನವೀಕರಣ (Renovation) ಮಾಡುವವರಿಗೆ ಏಕಕಾಲಕ್ಕೆ ಹಲವು ಹೊಸ ಅವಕಾಶಗಳು ಬರಲಿವೆ. ಉದ್ಯೋಗಸ್ಥರು ತಮ್ಮ ಜವಾಬ್ದಾರಿಯ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಸಂಸ್ಥೆಯು ನಿಮ್ಮ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಿದೆ. ನಿಮ್ಮ ಆಪ್ತ ಸಹೋದ್ಯೋಗಿಯೊಬ್ಬರು ಕೆಲಸ ಬದಲಿಸುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 19T062113.251
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 19, 2026 | 0
  • Untitled design (23)
    ರಾಶಿಭವಿಷ್ಯ: ಇಂದು ಯಾರಿಗೆ ಶುಭ?
    July 18, 2026 | 0
  • Untitled design 2026 07 16T064652.627
    ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ
    July 16, 2026 | 0
  • ಷ್ಯ
    ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!
    July 15, 2026 | 0
  • Untitled design 2026 07 14T063617.984
    ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version