• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

2025 ರ ವರ್ಷ ಭವಿಷ್ಯ.. ಯಾವ ರಾಶಿಗೆ ಲಾಭ ಯಾವ ರಾಶಿಗೆ ನಷ್ಟ..?

ವರ್ಷ ಭವಿಷ್ಯದ ಶುಭ ಅಶುಭಗಳು ಹೇಗಿವೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 3:51 pm
in ಆಧ್ಯಾತ್ಮ- ಜ್ಯೋತಿಷ್ಯ
0 0
0
Yearly asro

ಮೇಷ: ಹೂಡಿಕೆಗೆ ಸಮಯ ತುಂಬಾ ಅನುಕೂಲಕರವಾಗಿದೆ . ಮನೋರಂಜನೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸಮಯವನ್ನು ಕಳೆಯಲಾಗುತ್ತದೆ. ಸೋಮಾರಿತನದಿಂದಾಗಿ, ನೀವು ಯಾವುದೇ ಕೆಲಸವನ್ನು ನಿರ್ಲಕ್ಷಿಸಬಹುದು, ಅದು ನಿಮ್ಮ ಮೇಲೆ ಪರಿಣಾಮ ಬೀರಬಹುದು. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು.

ವೃಷಭ:ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಈ ಬಾರಿ ವೃತ್ತಿ ಮತ್ತು ಕೆಲಸದ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡಲು ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ. ಕುಟುಂಬ ವಾತಾವರಣ ಸಂತೋಷದಿಂದ ಕೂಡಿರುತ್ತದೆ.

RelatedPosts

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?

ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ

ADVERTISEMENT
ADVERTISEMENT

ಮಿಥುನ ರಾಶಿ: ನಿಮ್ಮ ವಸ್ತುಗಳು ಕಾಣಿಸದೇ ನೀವು ಆತಂಕಪಡುವಿರಿ. ಸಿಕ್ಕ ಅವಕಾಶವನ್ನು ನೀವೇ ಬಿಟ್ಟುಕೊಂಡು ನಿಮ್ಮನ್ನೇ ಹಳಿದುಕೊಳ್ಳುವಿರಿ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ನೀವು ಮನಸ್ಸಿನ ಶಾಂತಿ ಮತ್ತು ನಿಮ್ಮೊಳಗೆ ಪೂರ್ಣ ಶಕ್ತಿಯನ್ನು ಅನುಭವಿಸುವಿರಿ. ನಿಮ್ಮ ನಿಕಟ ಸ್ನೇಹಿತರು ಮತ್ತು ಸಂಪರ್ಕಗಳೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.

ಕರ್ಕಾಟಕ ರಾಶಿ: ಅಧಿಕಾರಿಗಳ ನಡವೆ ಕಲಹವಾಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಹಳೆಯ ಸ್ನೇಹವನ್ನು ಮರಳಿ ಪಡೆಯುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು.ಇದು ನಿಮಗೆ ಮುಂದೆ ಹೋಗಲು ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ನಿಮ್ಮ ಭಾವನೆಗಳ ಮೇಲೆ ನಿಯಂತ್ರಣವಿರಲಿ. ಪತಿ ಪತ್ನಿಯರ ಬಾಂಧವ್ಯ ಮಧುರವಾಗಿರಬಹುದು.

ಸಿಂಹ ರಾಶಿ:ವಿಶ್ವಾಸವನ್ನು ಗಳಿಸದೇ ನೀವು ವ್ಯವಹಾರದಲ್ಲಿ ಯಶಸ್ಸು ಸಾಧ್ಯವಾಗದು. ವಿದೇಶ ಪ್ರಯಾಣದಿಂದ ಆಯಾಸ ಹೆಚ್ಚು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ.ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಬಲರಾಗುತ್ತೀರಿ. ಒತ್ತಡದ ಬದಲು, ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿ. ಈ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸಿ.

ಕನ್ಯಾ ರಾಶಿ: ವಿಶ್ವಾಸವನ್ನು ಗಳಿಸದೇ ನೀವು ವ್ಯವಹಾರದಲ್ಲಿ ಯಶಸ್ಸು ಸಾಧ್ಯವಾಗದು. ವಿದೇಶ ಪ್ರಯಾಣದಿಂದ ಆಯಾಸ ಹೆಚ್ಚು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ವೈವಾಹಿಕ ಜೀವನ ಮತ್ತು ಪ್ರೀತಿ ಎರಡೂ ಸುಖಮಯವಾಗಿರುತ್ತದೆ.

ತುಲಾ ರಾಶಿ: ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು.ವಿವಾಹಿತರು ಕೆಲವು ರೀತಿಯ ಭಿನ್ನಾಭಿಪ್ರಾಯವನ್ನು ಹೊಂದಿರಬಹುದು. ಈ ಸಮಯದಲ್ಲಿ ಪರಿಸ್ಥಿತಿಗಳನ್ನು ಪರಿಹರಿಸಲು ತಾಳ್ಮೆ ಮತ್ತು ಸಂಯಮವನ್ನು ಬಳಸಿ, ಇಲ್ಲದಿದ್ದರೆ ಹಾನಿಗೊಳಗಾಗಬಹುದು.

ವೃಶ್ಚಿಕ ರಾಶಿ: ಮೇಲಧಿಕಾರಿಗಳ ಮಾತುಗಳಿಂದ ನಿಮಗೆ ಅವಮಾನವಾಗಿದ್ದು ಮುಂದೇನು ಎಂಬುದರ ಬಗ್ಗೆ ನಿಮಗೆ ಚಿಂತೆ ಬರಬಹುದು. ಅಧಿಕ‌ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಮನೆಯ ವಾತಾವರಣವು ಆಹ್ಲಾದಕರ ಮತ್ತು ಶಾಂತಿಯುತವಾಗಿರಬಹುದು. ದೈಹಿಕ ಮತ್ತು ಮಾನಸಿಕ ಆಯಾಸ ಉಂಟಾಗಬಹುದು ಅತಿಯಾದ ಕೆಲಸದ ಕಾರಣದಿಂದಾಗಿ.

ಧನು ರಾಶಿ: ಇಂದು ಆಪ್ತರೊಂದಿಗೆ ಸಂತೋಷದ ಸಮಯ ಇರುತ್ತದೆ . ಯಾವುದೇ ವಿಶೇಷ ವಿಷಯದ ಬಗ್ಗೆ ಪ್ರಯೋಜನಕಾರಿ ಚರ್ಚೆಗಳು ಸಹ ನಡೆಯುತ್ತವೆ. ಮಾನಸಿಕ ಶಾಂತಿ ಕಾಪಾಡುವುದು ಮುಖ್ಯ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಸಂಗಾತಿಯ ವಿರುದ್ಧ ಸಿಟ್ಟಾಗಬಹುದು. ಮಹಿಳೆಯರಿಗೆ ನಿಮ್ಮಿಂದ ಹೆಚ್ಚಿನ ಸಹಕಾರವು ಸಿಕ್ಕಬಹುದು. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು.

ಮಕರ ರಾಶಿ: ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು.ಕೆಲವೊಮ್ಮೆ ನಿಮ್ಮ ಅತಿಯಾದ ಆತ್ಮವಿಶ್ವಾಸ ಮತ್ತು ದುರಹಂಕಾರ ನಿಮ್ಮನ್ನು ದಾರಿ ತಪ್ಪಿಸಬಹುದು. ಹಿರಿಯರ ಸಲಹೆ ಮತ್ತು ಮಾರ್ಗದರ್ಶನದಂತೆ ನಡೆದುಕೊಳ್ಳಿ. ಬಹುತೇಕ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಗಳು ಸುಗಮವಾಗಿ ಸಾಗುತ್ತವೆ.

ಕುಂಭ ರಾಶಿ: ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು. ನಕಾರಾತ್ಮಕ ಚಟುವಟಿಕೆಯ ಜನರಿಂದ ದೂರವಿರುವುದು ಒಳ್ಳೆಯದು. ಅವರು ನಿಮ್ಮನ್ನು ವಿಚಲಿತಗೊಳಿಸಬಹುದು.

ಮೀನ ರಾಶಿ: ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ನಿಮ್ಮ ಕಾರ್ಯಗಳಿಗೆ ಹೊಸ ಆಕಾರವನ್ನು ನೀಡಲು ಹೆಚ್ಚು ಸೃಜನಶೀಲ ವಿಧಾನವನ್ನು ಅಳವಡಿಸಿಕೊಳ್ಳಿ. ನಿಮ್ಮ ಜೀವನಶೈಲಿಯನ್ನು ಸುಧಾರಿಸುವುದು ಯಶಸ್ಸನ್ನು ತರುತ್ತದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬಹುದು.

ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 27t152744.143

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 3:28 pm
0

Web (14)

‘ನಾನ್ ಒಳ್ಳೇವ್ನು’ ನನಗೆ ಏನು ಗೊತ್ತಿಲ್ಲ: ಕಾಮುಕ ಮ್ಯಾಥ್ಯೂ ಮಾತು!

by ಶ್ರೀದೇವಿ ಬಿ. ವೈ
September 27, 2025 - 3:05 pm
0

Web (15)

ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಅಜ್ಜಿ: ವೈರಲ್ ವಿಡಿಯೋ!

by ಶ್ರೀದೇವಿ ಬಿ. ವೈ
September 27, 2025 - 2:44 pm
0

Web (13)

ಬಿಗ್‌ ‌ಬಾಸ್‌ ಕನ್ನಡ ಸೀಸನ್‌‌‌‌ 12ಕ್ಕೆ ಕೌಂಟ್‌‌ಡೌನ್‌ ಶುರು..! ಪ್ರೋಮೋ ಅದ್ಭುತ ಝಲಕ್ ಇಲ್ಲಿದೆ..!

by ಶ್ರೀದೇವಿ ಬಿ. ವೈ
September 27, 2025 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ
    September 27, 2025 | 0
  • Untitled design 5 8 350x250 3
    ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?
    September 27, 2025 | 0
  • Rashi bavishya
    ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?
    September 27, 2025 | 0
  • Untitled design 5 8 350x250
    ಸಂಖ್ಯಾಶಾಸ್ತ್ರದ ಪ್ರಕಾರ ಶುಕ್ರವಾರದ ದಿನ ನಿಮಗೆ ಶುಭವೇ? ಇಲ್ಲಿ ತಿಳಿಯಿರಿ
    September 26, 2025 | 0
  • Untitled design 2025 09 26t065347.880
    ನವರಾತ್ರಿಯ 5ನೇ ದಿನ: ಸ್ಕಂದಮಾತೆ ಪೂಜೆಯ ರಹಸ್ಯವೇನು? ಹೇಗೆ ಪೂಜಿಸಬೇಕು?
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version