• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CCL 2026: ಪಂಜಾಬ್ ವಿರುದ್ಧ ಕಿಚ್ಚನ‌ ಪಡೆಗೆ ಭರ್ಜರಿ ಜಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 16, 2026 - 9:04 pm
in Flash News, ಕ್ರೀಡೆ
0 0
0
Untitled design 2026 01 16T210251.670

ವಿಶಾಖಪಟ್ಟಣ:  ಚಂದನವನದ ತಾರೆಯರ ತಂಡ ಕರ್ನಾಟಕ ಬುಲ್ಡೋಜರ್ಸ್, ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ (CCL) 12ನೇ ಆವೃತ್ತಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಇಂದು (ಜ.16) ನಡೆದ ವಿಶಾಖಪಟ್ಟಣದಲ್ಲಿ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಪಂಜಾಬ್ ದೆ ಶೇರ್ ವಿರುದ್ಧ 31 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಕಿಚ್ಚ ಸುದೀಪ್ ಸಾರಥ್ಯದ ತಂಡ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ದೆ ಶೇರ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡು, ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಆರಂಭದಲ್ಲಿ ಸಾಧಾರಣ ಪ್ರದರ್ಶನ ತೋರಿದ ಬುಲ್ಡೋಜರ್ಸ್ ಪಡೆಗೆ ಕರಣ್ ಆರ್ಯನ್ ನೆರವಾದರು. ಸ್ಫೋಟಕ ಬ್ಯಾಟಿಂಗ್ ನಡೆಸಿದ ಕರಣ್ ಆರ್ಯನ್ ಕೇವಲ 33 ಎಸೆತಗಳಲ್ಲಿ 83 ರನ್ ಬಾರಿಸಿದರು. ಇದರಿಂದ ಕರ್ನಾಟಕ ತಂಡವು 19.2 ಓವರ್‌ಗಳಲ್ಲಿ 170 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಪ್ರತಾಪ್ (18), ಪ್ರದೀಪ್ (17) ಮತ್ತು ಡಾರ್ಲಿಂಗ್ ಕೃಷ್ಣ (14) ರನ್ ಗಳಿಸಿದರು.

RelatedPosts

ಹನುಮನಿಗೆ ಅಪಮಾನ ಮಾಡಿದ ಕನಕಪುರ ಶ್ರೀನಿವಾಸ್: ಧಾರ್ಮಿಕ ಸಂಘಟನೆಗಳು ಸೈಲೆಂಟ್

ಧುರಂದರ್ ಸಾಂಗ್‌‌ಗೆ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್

ರಿಯಲ್ ಲೈಫ್ ನಾಗಿಣಿ..ನಾಪತ್ತೆಯಾದ ಯುವತಿಯ ಹಾಸಿಗೆಯಲ್ಲಿ ಹಾವಿನ ಪೊರೆ.!

ರಿಲೀಸ್‌ಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ಗೆ ಭಾರಿ ಡಿಮ್ಯಾಂಡ್.!

ADVERTISEMENT
ADVERTISEMENT

View this post on Instagram

 

A post shared by Karnataka Bulldozers ಕರ್ನಾಟಕ ಬುಲ್ಡೋಜರ್ಸ್ (@karnatakabulldozersccl)

ಪಂಜಾಬ್ ಪರ ಬೌಲಿಂಗ್ ಮಾಡಿದ ದಕ್ಷ್‌ ಒಟ್ಟು ಐದು ವಿಕೆಟ್ ಕಿತ್ತು ಗಮನ ಸೆಳೆದರೆ, ನಿಂಜಾ ಮತ್ತು ಹಾರ್ಡಿ ತಲಾ ಒಂದು ವಿಕೆಟ್ ಪಡೆದರು. 171 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ದೆ ಶೇರ್ ತಂಡಕ್ಕೆ ಕರ್ನಾಟಕದ ಬೌಲರ್‌ಗಳು ಆರಂಭದಲ್ಲೇ ಕಡಿವಾಣ ಹಾಕಿದ್ರು. ಪಂಜಾಬ್ ಪರ ರಾಹುಲ್ ಜೇಟ್ಲಿ 44 ಎಸೆತಗಳಲ್ಲಿ 68 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ, ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಸಾಥ್ ಸಿಗಲಿಲ್ಲ. ಸಾವಂತ್ (28) ಮತ್ತು ಅನುಜ್ (11) ಹೊರತುಪಡಿಸಿ ಇತರರು ರನ್ ಗಳಿಸಲು ಪರದಾಡಿದರು. ಅಂತಿಮವಾಗಿ ಪಂಜಾಬ್ ತಂಡವು 18.3 ಓವರ್‌ಗಳಲ್ಲಿ 139 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಬ್ಯಾಟಿಂಗ್‌ನಲ್ಲಿ ಮಿಂಚಿದ್ದ ಕರ್ನಾಟಕ ಬುಲ್ಡೋಜರ್ಸ್ ಬೌಲಿಂಗ್‌ನಲ್ಲೂ ಶಿಸ್ತುಬದ್ಧ ಪ್ರದರ್ಶನ ನೀಡಿತು. ಪ್ರದೀಪ್ 3 ವಿಕೆಟ್ ಪಡೆದು ಪಂಜಾಬ್ ತಂಡದ ಬೆನ್ನೆಲುಬು ಮುರಿದರು. ಕರಣ್ ಆರ್ಯನ್ ಮತ್ತು ಕಾರ್ತಿಕ್ ತಲಾ 2 ವಿಕೆಟ್ ಪಡೆದರೆ, ಚಂದನ್ 1 ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕರಣ್ ಆರ್ಯನ್ ಅವರ ಆಲ್ ರೌಂಡರ್ ಪ್ರದರ್ಶನ ಪಂದ್ಯದ ಹೈಲೈಟ್ ಆಗಿತ್ತು.

ಈ ಗೆಲುವಿನೊಂದಿಗೆ ಕರ್ನಾಟಕ ಬುಲ್ಡೋಜರ್ಸ್ ಟೂರ್ನಿಯಲ್ಲಿ ವಿಶ್ವಾಸಾರ್ಹ ಮುನ್ನಡೆ ಸಾಧಿಸಿದ್ದು, ಮುಂದಿನ ಪಂದ್ಯಗಳ ಮೇಲೆ ಗಮನ ಹರಿಸಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 10T144351.722

‘ಕರಿಕಾಡ’ 30 ಶೋ ಹೌಸ್‌‌ಫುಲ್..ಇದು ಹೊಸಬರ ಗಮ್ಮತ್ತು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 2:45 pm
0

Untitled design 2026 02 10T143528.835

ರಿವೈಸಿಂಗ್ ಕಮಿಟಿಗೆ ಜನನಾಯಗನ್.. ಫೆ-19ಕ್ಕೆ ದಳಪತಿ ವಿಜಯ್ ಎಂಟ್ರಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 2:35 pm
0

Untitled design 2026 02 10T142634.696

ಹನುಮನಿಗೆ ಅಪಮಾನ ಮಾಡಿದ ಕನಕಪುರ ಶ್ರೀನಿವಾಸ್: ಧಾರ್ಮಿಕ ಸಂಘಟನೆಗಳು ಸೈಲೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 2:27 pm
0

Untitled design 2026 02 10T135231.999

ಧುರಂದರ್ ಸಾಂಗ್‌‌ಗೆ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್

by ಶಾಲಿನಿ ಕೆ. ಡಿ
February 10, 2026 - 1:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T142634.696
    ಹನುಮನಿಗೆ ಅಪಮಾನ ಮಾಡಿದ ಕನಕಪುರ ಶ್ರೀನಿವಾಸ್: ಧಾರ್ಮಿಕ ಸಂಘಟನೆಗಳು ಸೈಲೆಂಟ್
    February 10, 2026 | 0
  • Untitled design 2026 02 10T135231.999
    ಧುರಂದರ್ ಸಾಂಗ್‌‌ಗೆ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್
    February 10, 2026 | 0
  • Untitled design 2026 02 10T131052.783
    ರಿಯಲ್ ಲೈಫ್ ನಾಗಿಣಿ..ನಾಪತ್ತೆಯಾದ ಯುವತಿಯ ಹಾಸಿಗೆಯಲ್ಲಿ ಹಾವಿನ ಪೊರೆ.!
    February 10, 2026 | 0
  • Untitled design 2026 02 10T124009.717
    ರಿಲೀಸ್‌ಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ಗೆ ಭಾರಿ ಡಿಮ್ಯಾಂಡ್.!
    February 10, 2026 | 0
  • Untitled design 2026 02 10T121718.078
    ‘ಸುಚಿತ್ರಾಗೆ 100 ಕೋಟಿ ಆಸ್ತಿ ಮಾಡಿದ್ದೇನೆ’: ಕಮಲಾಕರ್ ಭಟ್ ಇನ್ನೊಂದು ಆಡಿಯೋ ವೈರಲ್
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version