• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಗೆದ್ದ ಪ್ರತಿ ಆಟಗಾರರಿಗೆ 4 ಕೋಟಿ, 63 ಲಕ್ಷ ರೂ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 20, 2025 - 4:24 pm
in ಕ್ರೀಡೆ
0 0
0
Befunky collage 2025 03 20t162041.530

RelatedPosts

ಐಪಿಎಲ್ 2025: ಇಂದು ಲಕ್ನೋ vs ಆರ್‌ಸಿಬಿ ಪಂದ್ಯ ನಡೆಯುತ್ತಾ?

ಪಾಕ್‌ ದಾಳಿ: ಡೆಲ್ಲಿ-ಪಂಜಾಬ್ ಆಟಗಾರರ ಸುರಕ್ಷತೆಗೆ ಹೊಸ ದಾರಿ ಕಂಡುಕೊಂಡ ಬಿಸಿಸಿಐ

IPL 2025: ಪಾಕ್‌ ದಾಳಿ ಬೆನ್ನಲ್ಲೇ ಪಂಜಾಬ್‌‌- ಡೆಲ್ಲಿ ಪಂದ್ಯ ರದ್ದು

ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನೋವಿನ ವಿದಾಯ: BCCI ನಿರ್ಧಾರಕ್ಕೆ ಅಭಿಮಾನಿಗಳು ಬೇಸರ

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತೀಯ ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ಬಹುಮಾನ ಘೋಷಣೆ ಮಾಡಿದೆ. ಟೀಂ ಇಂಡಿಯಾಗೆ ಒಟ್ಟಾರೆ ಘೋಷಣೆ ಮಾಡಿರುವ ಹಣ 58 ಕೋಟಿ. ಟ್ರೋಫಿ ಗೆದ್ದ ತಂಡದಲ್ಲಿದ್ದ ಎಲ್ಲ 15 ಆಟಗಾರರಿಗೆ ತಲಾ 3 ಕೋಟಿ ರೂ. ಸಿಗಲಿದೆ.
ಹೀಗಾಗಿ ಒಬ್ಬೊಬ್ಬ ಆಟಗಾರರಿಗೂ ತಲಾ 1 ಕೋಟಿ 33 ಲಕ್ಷ + 3 ಕೋಟಿ + 30 ಲಕ್ಷ ರೂ. ಸಿಗಲಿದೆ. ಅಂದ್ರೆ ಒಬ್ಬೊಬ್ಬ ಆಟಗಾರರನಿಗೆ ತಲಾ 4 ಕೋಟಿ 63 ಲಕ್ಷ ರೂ. ಸಿಗಲಿದೆ. ಹೇಗೆ ಅನ್ನೋದನ್ನ ಡೀಟೈಲ್ ಆಗಿ ನೋಡೋದಾದ್ರೆ..
ಕ್ಯಾಪ್ಟನ್ ರೋಹಿತ್ ಶರ್ಮಾ, ವೈಸ್ ಕ್ಯಾಪ್ಟನ್ ಶುಭಮನ್ ಗಿಲ್, ಕೋಚ್ ಗೌತಂ ಗಂಭೀರ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ ಅವರಿಗಷ್ಟೇ ಅಲ್ಲ, ಎರಡು ಪಂದ್ಯಗಳನ್ನಷ್ಟೇ ಆಡಿದ್ದ ಹರ್ಷಿತ್ ರಾಣಾ, ಒಂದೂ ಪಂದ್ಯ ಆಡದೇ ಇದ್ದ ಅರ್ಶ್‌ದೀಪ್ ಸಿಂಗ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್ ಅವರಿಗೂ ಕೂಡಾ ಒಬ್ಬೊಬ್ಬರಿಗೂ 3 ಕೋಟಿ ಸಿಗಲಿದೆ. ಇದು ಬಿಸಿಸಿಐ ನೀಡುವ ಬಹುಮಾನದ ಹಣ.
ಇನ್ನು ತಂಡದ ಸಹಾಯಕ ಕೋಚ್ ಸಿಬ್ಬಂದಿ, ಮ್ಯಾನೇಜರುಗಳು, ಸಪೋರ್ಟಿಂಗ್ ಸ್ಟಾಫಿಗೆ ಕೂಡಾ ತಲಾ 50 ಲಕ್ಷ ರೂಪಾಯಿ ಸಿಗಲಿದೆ.
ಕಳೆದ ವರ್ಷ ಟಿ-20 ವಿಶ್ವಕಪ್ ಗೆದ್ದಾಗ ಇಡೀ ತಂಡಕ್ಕೆ 125 ಕೋಟಿ ರೂಪಾಯಿ ಘೋಷಣೆ ಮಾಡಲಾಗಿತ್ತು. ಆಗ ತಂಡದ ಕೋಚ್ ಸಿಬ್ಬಂದಿಗೆ ಇದೇ ರೀತಿ ಕಡಿಮೆ ಹಣ ಘೋಷಣೆ ಮಾಡಿದ್ದಾಗ ಅದನ್ನು ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ವಿರೋಧಿಸಿದ್ದರು. ಬಿಸಿಸಿಐ ಕೊಡದೇ ಹೋದರೆ, ಆಟಗಾರರೇ ತಮ್ಮ ಹಣದಲ್ಲಿ ಬಹುಮಾನ ಹಂಚುವುದಾಗಿ ಹಾಗೂ ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದರು. ಕೊನೆಗೆ ಆಟಗಾರರ ಹಠಕ್ಕೆ ಮಣಿದು ಎಲ್ಲರಿಗೂ ಒಂದೇ ರೀತಿಯ ಬಹುಮಾನ ವಿತರಿಸಲಾಗಿತ್ತು. ಆದರೆ ಈ ಬಾರಿ ಏನೂ ಹಾಗಾಗಿಲ್ಲ.
ಇದಲ್ಲದೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕೆ ಬರುವ ಎಲ್ಲ 20 ಕೋಟಿ ಹಣವನ್ನೂ ತಂಡದ 15 ಆಟಗಾರರಿಗೆ ಹಂಚಲಾಗುತ್ತದೆ. ಅಂದ್ರೆ 15 ಆಟಗಾರರಿಗೆ 20 ಕೋಟಿ ಹಣ ಸಿಗಲಿದೆ. ಇದರ ಜೊತೆಗೆ ತಂಡದ ಆಟಗಾರರಿಗೆ ಪಂದ್ಯವೊಂದಕ್ಕೆ ಕೊಡುವ ಹಣವೂ ಪ್ರತ್ಯೇಕವಾಗಿ ಸಿಗಲಿದೆ.
ಇವರಷ್ಟೇ ಅಲ್ಲದೆ, ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ 30 ಲಕ್ಷ ಹಾಗೂ ಆಯ್ಕೆ ಸಮಿತಿಯಲ್ಲಿದ್ದ ಎಲ್ಲರಿಗೂ ತಲಾ 25 ಲಕ್ಷ ರೂ. ಬಹುಮಾನವಾಗಿ ಸಿಗಲಿದೆ.
ಇದರ ಜೊತೆಗೆ ಒಂದು ಏಕದಿನ ಪಂದ್ಯಕ್ಕೆ ತಲಾ 6 ಲಕ್ಷ ರೂ.ನಂತೆ ಪಂದ್ಯದ ಸಂಭಾವನೆಯಾಗಿ ಸಿಗಲಿದೆ. ಅಲ್ಲಿಗೆ ಬಿಸಿಸಿಐ ಬಹುಮಾನ 3 ಕೋಟಿ + ಚಾಂಪಿಯನ್ಸ್ ಟ್ರೋಫಿ ಬಹುಮಾನದ ಹಣ 1 ಕೋಟಿ 33 ಲಕ್ಷ + 5 ಪಂದ್ಯಗಳ ಒಟ್ಟಾರೆ ಸಂಭಾವನೆ 30 ಲಕ್ಷವೂ ಸೇರಿ, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿದ್ದ ಪ್ರತಿ ಆಟಗಾರರೂ ಒಟ್ಟಾರೆ 4 ಕೋಟಿ 63 ಲಕ್ಷ ರೂ. ಹಣ ಪಡೆಯಲಿದ್ಧಾರೆ.

ADVERTISEMENT
ADVERTISEMENT
ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Befunky collage 2025 05 09t103518.887

ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 10:36 am
0

Web 2025 05 09t102527.645

ಮೇ 12 ರಿಂದ ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ”

by ಶ್ರೀದೇವಿ ಬಿ. ವೈ
May 9, 2025 - 10:30 am
0

Web 2025 05 09t094329.505

ಕರ್ನಾಟಕದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್, ದೂರು ದಾಖಲು

by ಶ್ರೀದೇವಿ ಬಿ. ವೈ
May 9, 2025 - 9:43 am
0

Web (100)

ಉರಿಯಲ್ಲಿ ಪಾಕ್‌ನ ಶೆಲ್ ದಾಳಿ: ಓರ್ವ ಮಹಿಳೆ ಸಾವು, ಇನ್ನೊಬ್ಬರಿಗೆ ಗಾಯ

by ಶ್ರೀದೇವಿ ಬಿ. ವೈ
May 9, 2025 - 9:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Web (99)
    ಐಪಿಎಲ್ 2025: ಇಂದು ಲಕ್ನೋ vs ಆರ್‌ಸಿಬಿ ಪಂದ್ಯ ನಡೆಯುತ್ತಾ?
    May 9, 2025 | 0
  • Untitled design 2025 05 09t011022.288
    ಪಾಕ್‌ ದಾಳಿ: ಡೆಲ್ಲಿ-ಪಂಜಾಬ್ ಆಟಗಾರರ ಸುರಕ್ಷತೆಗೆ ಹೊಸ ದಾರಿ ಕಂಡುಕೊಂಡ ಬಿಸಿಸಿಐ
    May 9, 2025 | 0
  • Untitled design (90)
    IPL 2025: ಪಾಕ್‌ ದಾಳಿ ಬೆನ್ನಲ್ಲೇ ಪಂಜಾಬ್‌‌- ಡೆಲ್ಲಿ ಪಂದ್ಯ ರದ್ದು
    May 8, 2025 | 0
  • Befunky collage (95)
    ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನೋವಿನ ವಿದಾಯ: BCCI ನಿರ್ಧಾರಕ್ಕೆ ಅಭಿಮಾನಿಗಳು ಬೇಸರ
    May 8, 2025 | 0
  • Web (79)
    ಎಂಎಸ್ ಧೋನಿ: ಐಪಿಎಲ್ 2025ರಲ್ಲಿ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version