• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಗೆದ್ದ ಪ್ರತಿ ಆಟಗಾರರಿಗೆ 4 ಕೋಟಿ, 63 ಲಕ್ಷ ರೂ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 20, 2025 - 4:24 pm
in ಕ್ರೀಡೆ
0 0
0
Befunky collage 2025 03 20t162041.530

RelatedPosts

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತೀಯ ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ಬಹುಮಾನ ಘೋಷಣೆ ಮಾಡಿದೆ. ಟೀಂ ಇಂಡಿಯಾಗೆ ಒಟ್ಟಾರೆ ಘೋಷಣೆ ಮಾಡಿರುವ ಹಣ 58 ಕೋಟಿ. ಟ್ರೋಫಿ ಗೆದ್ದ ತಂಡದಲ್ಲಿದ್ದ ಎಲ್ಲ 15 ಆಟಗಾರರಿಗೆ ತಲಾ 3 ಕೋಟಿ ರೂ. ಸಿಗಲಿದೆ.
ಹೀಗಾಗಿ ಒಬ್ಬೊಬ್ಬ ಆಟಗಾರರಿಗೂ ತಲಾ 1 ಕೋಟಿ 33 ಲಕ್ಷ + 3 ಕೋಟಿ + 30 ಲಕ್ಷ ರೂ. ಸಿಗಲಿದೆ. ಅಂದ್ರೆ ಒಬ್ಬೊಬ್ಬ ಆಟಗಾರರನಿಗೆ ತಲಾ 4 ಕೋಟಿ 63 ಲಕ್ಷ ರೂ. ಸಿಗಲಿದೆ. ಹೇಗೆ ಅನ್ನೋದನ್ನ ಡೀಟೈಲ್ ಆಗಿ ನೋಡೋದಾದ್ರೆ..
ಕ್ಯಾಪ್ಟನ್ ರೋಹಿತ್ ಶರ್ಮಾ, ವೈಸ್ ಕ್ಯಾಪ್ಟನ್ ಶುಭಮನ್ ಗಿಲ್, ಕೋಚ್ ಗೌತಂ ಗಂಭೀರ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ ಅವರಿಗಷ್ಟೇ ಅಲ್ಲ, ಎರಡು ಪಂದ್ಯಗಳನ್ನಷ್ಟೇ ಆಡಿದ್ದ ಹರ್ಷಿತ್ ರಾಣಾ, ಒಂದೂ ಪಂದ್ಯ ಆಡದೇ ಇದ್ದ ಅರ್ಶ್‌ದೀಪ್ ಸಿಂಗ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್ ಅವರಿಗೂ ಕೂಡಾ ಒಬ್ಬೊಬ್ಬರಿಗೂ 3 ಕೋಟಿ ಸಿಗಲಿದೆ. ಇದು ಬಿಸಿಸಿಐ ನೀಡುವ ಬಹುಮಾನದ ಹಣ.
ಇನ್ನು ತಂಡದ ಸಹಾಯಕ ಕೋಚ್ ಸಿಬ್ಬಂದಿ, ಮ್ಯಾನೇಜರುಗಳು, ಸಪೋರ್ಟಿಂಗ್ ಸ್ಟಾಫಿಗೆ ಕೂಡಾ ತಲಾ 50 ಲಕ್ಷ ರೂಪಾಯಿ ಸಿಗಲಿದೆ.
ಕಳೆದ ವರ್ಷ ಟಿ-20 ವಿಶ್ವಕಪ್ ಗೆದ್ದಾಗ ಇಡೀ ತಂಡಕ್ಕೆ 125 ಕೋಟಿ ರೂಪಾಯಿ ಘೋಷಣೆ ಮಾಡಲಾಗಿತ್ತು. ಆಗ ತಂಡದ ಕೋಚ್ ಸಿಬ್ಬಂದಿಗೆ ಇದೇ ರೀತಿ ಕಡಿಮೆ ಹಣ ಘೋಷಣೆ ಮಾಡಿದ್ದಾಗ ಅದನ್ನು ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ವಿರೋಧಿಸಿದ್ದರು. ಬಿಸಿಸಿಐ ಕೊಡದೇ ಹೋದರೆ, ಆಟಗಾರರೇ ತಮ್ಮ ಹಣದಲ್ಲಿ ಬಹುಮಾನ ಹಂಚುವುದಾಗಿ ಹಾಗೂ ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದರು. ಕೊನೆಗೆ ಆಟಗಾರರ ಹಠಕ್ಕೆ ಮಣಿದು ಎಲ್ಲರಿಗೂ ಒಂದೇ ರೀತಿಯ ಬಹುಮಾನ ವಿತರಿಸಲಾಗಿತ್ತು. ಆದರೆ ಈ ಬಾರಿ ಏನೂ ಹಾಗಾಗಿಲ್ಲ.
ಇದಲ್ಲದೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕೆ ಬರುವ ಎಲ್ಲ 20 ಕೋಟಿ ಹಣವನ್ನೂ ತಂಡದ 15 ಆಟಗಾರರಿಗೆ ಹಂಚಲಾಗುತ್ತದೆ. ಅಂದ್ರೆ 15 ಆಟಗಾರರಿಗೆ 20 ಕೋಟಿ ಹಣ ಸಿಗಲಿದೆ. ಇದರ ಜೊತೆಗೆ ತಂಡದ ಆಟಗಾರರಿಗೆ ಪಂದ್ಯವೊಂದಕ್ಕೆ ಕೊಡುವ ಹಣವೂ ಪ್ರತ್ಯೇಕವಾಗಿ ಸಿಗಲಿದೆ.
ಇವರಷ್ಟೇ ಅಲ್ಲದೆ, ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ 30 ಲಕ್ಷ ಹಾಗೂ ಆಯ್ಕೆ ಸಮಿತಿಯಲ್ಲಿದ್ದ ಎಲ್ಲರಿಗೂ ತಲಾ 25 ಲಕ್ಷ ರೂ. ಬಹುಮಾನವಾಗಿ ಸಿಗಲಿದೆ.
ಇದರ ಜೊತೆಗೆ ಒಂದು ಏಕದಿನ ಪಂದ್ಯಕ್ಕೆ ತಲಾ 6 ಲಕ್ಷ ರೂ.ನಂತೆ ಪಂದ್ಯದ ಸಂಭಾವನೆಯಾಗಿ ಸಿಗಲಿದೆ. ಅಲ್ಲಿಗೆ ಬಿಸಿಸಿಐ ಬಹುಮಾನ 3 ಕೋಟಿ + ಚಾಂಪಿಯನ್ಸ್ ಟ್ರೋಫಿ ಬಹುಮಾನದ ಹಣ 1 ಕೋಟಿ 33 ಲಕ್ಷ + 5 ಪಂದ್ಯಗಳ ಒಟ್ಟಾರೆ ಸಂಭಾವನೆ 30 ಲಕ್ಷವೂ ಸೇರಿ, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿದ್ದ ಪ್ರತಿ ಆಟಗಾರರೂ ಒಟ್ಟಾರೆ 4 ಕೋಟಿ 63 ಲಕ್ಷ ರೂ. ಹಣ ಪಡೆಯಲಿದ್ಧಾರೆ.

ADVERTISEMENT
ADVERTISEMENT
ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version