• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಗೆದ್ದ ಪ್ರತಿ ಆಟಗಾರರಿಗೆ 4 ಕೋಟಿ, 63 ಲಕ್ಷ ರೂ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 20, 2025 - 4:24 pm
in ಕ್ರೀಡೆ
0 0
0
Befunky collage 2025 03 20t162041.530

RelatedPosts

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ

Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ

IPL 2027: ಐಪಿಎಲ್‌ನಲ್ಲಿ ಸೀಕ್ರೆಟ್ ಡೀಲ್‌ಗಳಿಗೆ ಬ್ರೇಕ್; ಬಿಸಿಸಿಐಗೆ ಗಾವಸ್ಕರ್ ಖಡಕ್ ಸಲಹೆ!

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತೀಯ ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ಬಹುಮಾನ ಘೋಷಣೆ ಮಾಡಿದೆ. ಟೀಂ ಇಂಡಿಯಾಗೆ ಒಟ್ಟಾರೆ ಘೋಷಣೆ ಮಾಡಿರುವ ಹಣ 58 ಕೋಟಿ. ಟ್ರೋಫಿ ಗೆದ್ದ ತಂಡದಲ್ಲಿದ್ದ ಎಲ್ಲ 15 ಆಟಗಾರರಿಗೆ ತಲಾ 3 ಕೋಟಿ ರೂ. ಸಿಗಲಿದೆ.
ಹೀಗಾಗಿ ಒಬ್ಬೊಬ್ಬ ಆಟಗಾರರಿಗೂ ತಲಾ 1 ಕೋಟಿ 33 ಲಕ್ಷ + 3 ಕೋಟಿ + 30 ಲಕ್ಷ ರೂ. ಸಿಗಲಿದೆ. ಅಂದ್ರೆ ಒಬ್ಬೊಬ್ಬ ಆಟಗಾರರನಿಗೆ ತಲಾ 4 ಕೋಟಿ 63 ಲಕ್ಷ ರೂ. ಸಿಗಲಿದೆ. ಹೇಗೆ ಅನ್ನೋದನ್ನ ಡೀಟೈಲ್ ಆಗಿ ನೋಡೋದಾದ್ರೆ..
ಕ್ಯಾಪ್ಟನ್ ರೋಹಿತ್ ಶರ್ಮಾ, ವೈಸ್ ಕ್ಯಾಪ್ಟನ್ ಶುಭಮನ್ ಗಿಲ್, ಕೋಚ್ ಗೌತಂ ಗಂಭೀರ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ ಅವರಿಗಷ್ಟೇ ಅಲ್ಲ, ಎರಡು ಪಂದ್ಯಗಳನ್ನಷ್ಟೇ ಆಡಿದ್ದ ಹರ್ಷಿತ್ ರಾಣಾ, ಒಂದೂ ಪಂದ್ಯ ಆಡದೇ ಇದ್ದ ಅರ್ಶ್‌ದೀಪ್ ಸಿಂಗ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್ ಅವರಿಗೂ ಕೂಡಾ ಒಬ್ಬೊಬ್ಬರಿಗೂ 3 ಕೋಟಿ ಸಿಗಲಿದೆ. ಇದು ಬಿಸಿಸಿಐ ನೀಡುವ ಬಹುಮಾನದ ಹಣ.
ಇನ್ನು ತಂಡದ ಸಹಾಯಕ ಕೋಚ್ ಸಿಬ್ಬಂದಿ, ಮ್ಯಾನೇಜರುಗಳು, ಸಪೋರ್ಟಿಂಗ್ ಸ್ಟಾಫಿಗೆ ಕೂಡಾ ತಲಾ 50 ಲಕ್ಷ ರೂಪಾಯಿ ಸಿಗಲಿದೆ.
ಕಳೆದ ವರ್ಷ ಟಿ-20 ವಿಶ್ವಕಪ್ ಗೆದ್ದಾಗ ಇಡೀ ತಂಡಕ್ಕೆ 125 ಕೋಟಿ ರೂಪಾಯಿ ಘೋಷಣೆ ಮಾಡಲಾಗಿತ್ತು. ಆಗ ತಂಡದ ಕೋಚ್ ಸಿಬ್ಬಂದಿಗೆ ಇದೇ ರೀತಿ ಕಡಿಮೆ ಹಣ ಘೋಷಣೆ ಮಾಡಿದ್ದಾಗ ಅದನ್ನು ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ವಿರೋಧಿಸಿದ್ದರು. ಬಿಸಿಸಿಐ ಕೊಡದೇ ಹೋದರೆ, ಆಟಗಾರರೇ ತಮ್ಮ ಹಣದಲ್ಲಿ ಬಹುಮಾನ ಹಂಚುವುದಾಗಿ ಹಾಗೂ ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದರು. ಕೊನೆಗೆ ಆಟಗಾರರ ಹಠಕ್ಕೆ ಮಣಿದು ಎಲ್ಲರಿಗೂ ಒಂದೇ ರೀತಿಯ ಬಹುಮಾನ ವಿತರಿಸಲಾಗಿತ್ತು. ಆದರೆ ಈ ಬಾರಿ ಏನೂ ಹಾಗಾಗಿಲ್ಲ.
ಇದಲ್ಲದೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕೆ ಬರುವ ಎಲ್ಲ 20 ಕೋಟಿ ಹಣವನ್ನೂ ತಂಡದ 15 ಆಟಗಾರರಿಗೆ ಹಂಚಲಾಗುತ್ತದೆ. ಅಂದ್ರೆ 15 ಆಟಗಾರರಿಗೆ 20 ಕೋಟಿ ಹಣ ಸಿಗಲಿದೆ. ಇದರ ಜೊತೆಗೆ ತಂಡದ ಆಟಗಾರರಿಗೆ ಪಂದ್ಯವೊಂದಕ್ಕೆ ಕೊಡುವ ಹಣವೂ ಪ್ರತ್ಯೇಕವಾಗಿ ಸಿಗಲಿದೆ.
ಇವರಷ್ಟೇ ಅಲ್ಲದೆ, ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ 30 ಲಕ್ಷ ಹಾಗೂ ಆಯ್ಕೆ ಸಮಿತಿಯಲ್ಲಿದ್ದ ಎಲ್ಲರಿಗೂ ತಲಾ 25 ಲಕ್ಷ ರೂ. ಬಹುಮಾನವಾಗಿ ಸಿಗಲಿದೆ.
ಇದರ ಜೊತೆಗೆ ಒಂದು ಏಕದಿನ ಪಂದ್ಯಕ್ಕೆ ತಲಾ 6 ಲಕ್ಷ ರೂ.ನಂತೆ ಪಂದ್ಯದ ಸಂಭಾವನೆಯಾಗಿ ಸಿಗಲಿದೆ. ಅಲ್ಲಿಗೆ ಬಿಸಿಸಿಐ ಬಹುಮಾನ 3 ಕೋಟಿ + ಚಾಂಪಿಯನ್ಸ್ ಟ್ರೋಫಿ ಬಹುಮಾನದ ಹಣ 1 ಕೋಟಿ 33 ಲಕ್ಷ + 5 ಪಂದ್ಯಗಳ ಒಟ್ಟಾರೆ ಸಂಭಾವನೆ 30 ಲಕ್ಷವೂ ಸೇರಿ, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿದ್ದ ಪ್ರತಿ ಆಟಗಾರರೂ ಒಟ್ಟಾರೆ 4 ಕೋಟಿ 63 ಲಕ್ಷ ರೂ. ಹಣ ಪಡೆಯಲಿದ್ಧಾರೆ.

ADVERTISEMENT
ADVERTISEMENT
ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
  • Untitled design 2026 08 19T081056.965
    ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ
    August 19, 2026 | 0
  • Image 68f809b5
    Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ
    August 18, 2026 | 0
  • ChatGPT Image Aug 17, 2026, 03 37 49 PM
    IPL 2027: ಐಪಿಎಲ್‌ನಲ್ಲಿ ಸೀಕ್ರೆಟ್ ಡೀಲ್‌ಗಳಿಗೆ ಬ್ರೇಕ್; ಬಿಸಿಸಿಐಗೆ ಗಾವಸ್ಕರ್ ಖಡಕ್ ಸಲಹೆ!
    August 17, 2026 | 0
  • Untitled design (84)
    ಭಾರತ, ಪಾಕ್ ದಾಖಲೆ ಹಿಂದಿಕ್ಕಿದ ಬಾಂಗ್ಲಾ: ಆಸ್ಟ್ರೇಲಿಯಾದಲ್ಲಿ 3ನೇ ಪಂದ್ಯದಲ್ಲೇ ಗೆಲುವು!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version