• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಪಂಜಾಬ್‌ನ ಮೂವರು ಸ್ಟಾರ್ ಆಟಗಾರರ ಮೇಲೆ ಆರ್‌ಸಿಬಿ ಗುರಿ

admin by admin
April 17, 2025 - 12:23 pm
in ಕ್ರೀಡೆ
0 0
0
Shn 2025 04 17t122327.615

RelatedPosts

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

ADVERTISEMENT
ADVERTISEMENT

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಚಿನ್ನಸ್ವಾಮಿ ಕೋಟೆಯಲ್ಲಿ ಮೊದಲ ಗೆಲುವಿನ ಕನಸಿನಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯ ಗಳಿಸಿ ಚೇತರಿಸಿಕೊಂಡ ಆರ್ಸಿಬಿ, ಈಗ ಐಪಿಎಲ್ 2025ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಸೆಣಸಾಡಲು ಸಜ್ಜಾಗಿದೆ. ಆದರೆ, ಚಿನ್ನಸ್ವಾಮಿಯ ಚಿಕ್ಕ ಮೈದಾನದಲ್ಲಿ ಪಂಜಾಬ್‌ನ ಬ್ಯಾಟಿಂಗ್ ಶಕ್ತಿಯನ್ನು ಕಟ್ಟಿಹಾಕದಿದ್ದರೆ ಆರ್ಸಿಬಿಗೆ ಗೆಲುವು ಕಷ್ಟವಾಗಲಿದೆ. ಪಂಜಾಬ್‌ನ ಮೂವರು ಪ್ರಮುಖ ಆಟಗಾರರಾದ ಪ್ರಿಯಾಂಶ್ ಆರ್ಯ, ಪ್ರಭುಸಿಮ್ರನ್ ಸಿಂಗ್, ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಆರಂಭದಲ್ಲೇ ತಟಸ್ಥಗೊಳಿಸುವುದು ಆರ್ಸಿಬಿಯ ಗೆಲುವಿನ ಕೀಲಿಯಾಗಿದೆ.

ಯುವ ಎಡಗೈ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ ಪಂಜಾಬ್ ಕಿಂಗ್ಸ್‌ನ ಆರಂಭಿಕ ಶಕ್ತಿಯಾಗಿದ್ದಾರೆ. ಮೊದಲ ಚೆಂಡಿನಿಂದಲೇ ಬೌಲರ್‌ಗಳ ಮೇಲೆ ದಾಳಿ ನಡೆಸುವ ಈ ಡೆಲ್ಲಿ ಆಟಗಾರ, 6 ಪಂದ್ಯಗಳಲ್ಲಿ 216ರ ಸ್ಟ್ರೈಕ್ ರೇಟ್‌ನಲ್ಲಿ 216 ರನ್‌ಗಳನ್ನು ಕಲೆಹಾಕಿದ್ದಾರೆ. ಚಿನ್ನಸ್ವಾಮಿಯ ಚಿಕ್ಕ ಗಡಿರೇಖೆಗಳು ಈತನ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಒಡ್ಡಿಕೊಂಡಂತಿವೆ. ಪ್ರಿಯಾಂಶ್ ಒಮ್ಮೆ ಕ್ರೀಸ್‌ನಲ್ಲಿ ಕಾಲಿಟ್ಟರೆ, ಆರ್ಸಿಬಿಯ ಬೌಲಿಂಗ್‌ಗೆ ದೊಡ್ಡ ಸಂಕಷ್ಟ ಎದುರಾಗಬಹುದು. ಆದ್ದರಿಂದ, ಆರ್ಸಿಬಿಯ ಫಾಸ್ಟ್ ಬೌಲರ್‌ಗಳು ಆರಂಭಿಕ ಓವರ್‌ಗಳಲ್ಲೇ ಈತನ ವಿಕೆಟ್ ಬೇಟೆಯಾಡಿ ಒತ್ತಡ ಹೆಚ್ಚಿಸಬೇಕಿದೆ.

ಪಂಜಾಬ್‌ನ ಆರಂಭಿಕ ಬ್ಯಾಟ್ಸ್‌ಮನ್ ಪ್ರಭುಸಿಮ್ರನ್ ಸಿಂಗ್ ಪವರ್ ಪ್ಲೇನಲ್ಲಿ ಅಪಾಯಕಾರಿ ಆಟಗಾರ. 30 ಯಾರ್ಡ್ ವೃತ್ತದೊಳಗಿರುವ ಫೀಲ್ಡರ್‌ಗಳಿರುವಾಗ ಈತ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಸುಲಭವಾಗಿ ಬಾರಿಸುತ್ತಾನೆ. ಈ ಟೂರ್ನಿಯಲ್ಲಿ 166ರ ಸ್ಟ್ರೈಕ್ ರೇಟ್‌ನಲ್ಲಿ ರನ್‌ಗಳನ್ನು ಗಳಿಸಿರುವ ಪ್ರಭುಸಿಮ್ರನ್, ಕ್ರೀಸ್‌ನಲ್ಲಿ ಸ್ಥಿರವಾಗಿ ನಿಂತರೆ ಬೌಲರ್‌ಗಳಿಗೆ ಕಾಟ ಕೊಡುವ ಸಾಮರ್ಥ್ಯ ಹೊಂದಿದ್ದಾನೆ.

ಪಂಜಾಬ್ ಕಿಂಗ್ಸ್‌ನ ನಾಯಕ ಶ್ರೇಯಸ್ ಅಯ್ಯರ್ ತಂಡದ ಮಿಡಲ್ ಆರ್ಡರ್‌ನ ಬೆನ್ನೆಲುಬಾಗಿದ್ದಾರೆ. ಆರಂಭಿಕರಾದ ಪ್ರಿಯಾಂಶ್ ಅಥವಾ ಪ್ರಭುಸಿಮ್ರನ್ ವಿಫಲವಾದರೂ, 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಶ್ರೇಯಸ್ ತಂಡವನ್ನು ಸ್ಥಿರಗೊಳಿಸುತ್ತಾರೆ. 204ರ ಸ್ಟ್ರೈಕ್ ರೇಟ್‌ನಲ್ಲಿ 250 ರನ್‌ಗಳನ್ನು ಕಲೆಹಾಕಿರುವ ಈತ, ಸ್ಪಿನ್ ಮತ್ತು ಫಾಸ್ಟ್ ಬೌಲಿಂಗ್ ಎರಡನ್ನೂ ಸಮರ್ಥವಾಗಿ ಎದುರಿಸುತ್ತಾನೆ. ಉತ್ತಮ ಫಾರ್ಮ್‌ನಲ್ಲಿರುವ ಶ್ರೇಯಸ್‌ನ ರನ್‌ಗಳಿಗೆ ಬ್ರೇಕ್ ಹಾಕಿದರೆ, ಆರ್ಸಿಬಿಗೆ ಪಂದ್ಯದ ಅರ್ಧದಷ್ಟು ಗೆಲುವು ಖಚಿತವಾಗುತ್ತದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 05 16T185953.644

    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

    by ಶಾಲಿನಿ ಕೆ. ಡಿ
    May 16, 2026 - 7:01 pm
    0

    Untitled design 2026 05 16T183343.928

    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

    by ಶಾಲಿನಿ ಕೆ. ಡಿ
    May 16, 2026 - 6:36 pm
    0

    Untitled design 2026 05 16T181634.622

    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

    by ಶಾಲಿನಿ ಕೆ. ಡಿ
    May 16, 2026 - 6:20 pm
    0

    Untitled design 2026 05 16T180132.658

    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

    by ಶಾಲಿನಿ ಕೆ. ಡಿ
    May 16, 2026 - 6:03 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage (38)
      RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!
      May 13, 2026 | 0
    • Untitled design 2026 05 12T121718.794
      ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
      May 12, 2026 | 0
    • Untitled design 2026 05 12T075115.115
      IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
      May 12, 2026 | 0
    • BeFunky collage (12)
      2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್
      May 11, 2026 | 0
    • BeFunky collage (8)
      IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
      May 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version