• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಸ್ಟಿಯಾನೋ ರೊನಾಲ್ಡ್ ಭಾರತ ಭೇಟಿ ರದ್ದು..ಕಾರಣವೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2025 - 11:38 am
in Flash News, ಕ್ರೀಡೆ
0 0
0
Untitled design 2025 10 21t112434.150

ಪಣಜಿ: ಭಾರತದ ಫುಟ್ಬಾಲ್ ಅಭಿಮಾನಿಗಳಿಗೆ ಬಹು ನಿರೀಕ್ಷಿತ ಕ್ಷಣ ಏಕಾಏಕಿ ನಿರಾಸೆಯಾಗಿದೆ. ಏಕೆಂದರೆ ವಿಶ್ವಪ್ರಸಿದ್ಧ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಭಾರತಕ್ಕೆ ಆಗಮಿಸುವ ಯೋಜನೆ ತಾತ್ಕಾಲಿಕವಾಗಿ ರದ್ದುಪಡಿಸಿದ್ದಾರೆ. ಸೌದಿ ಅರೇಬಿಯಾದ ಅಲ್-ನಸ್ರ್ (Al Nassr) ಕ್ಲಬ್ ಪರ ಆಡುತ್ತಿರುವ ರೊನಾಲ್ಡೊ, ಮಂಗಳವಾರ ನಡೆಯಲಿರುವ ಎಎಫ್‌ಸಿ ಚಾಂಪಿಯನ್ಸ್ ಲೀಗ್ -2 (AFC Champions League-2) ಟೂರ್ನಿಯಲ್ಲಿ ಎಫ್‌ಸಿ ಗೋವಾ (FC Goa) ವಿರುದ್ಧ ಮೈದಾನಕ್ಕಿಳಿಯಬೇಕಾಗಿತ್ತು. ಆದರೆ ಭಾರತಕ್ಕೆ ಬಂದ ಅಲ್-ನಸ್ರ್ ತಂಡದ ಪಟ್ಟಿ ನೋಡಿ ಎಲ್ಲರೂ ಬೆಚ್ಚಿಬಿದ್ದರು. ಯಾಕೆಂದರೆ ರೊನಾಲ್ಡೊ ಅವರ ಹೆಸರು ಅದರಲ್ಲಿ ಇರಲಿಲ್ಲ.

ಸೋಮವಾರ ತಡರಾತ್ರಿ ಅಲ್-ನಸ್ರ್ ತಂಡ ಗೋವಾಕ್ಕೆ ಆಗಮಿಸಿತ್ತು. ರೊನಾಲ್ಡೊ ಅವರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಸೇರಿದ್ದರು. ಆದರೆ ತಂಡದ ಬಸ್‌ನಲ್ಲಿ ಅವರು ಮಾತ್ರ ಕಾಣಿಸಲಿಲ್ಲ. “ರೊನಾಲ್ಡೊ ಭಾರತಕ್ಕೆ ಬಂದಿಲ್ಲ” ಎಂಬ ಸುದ್ದಿ ಕ್ಷಣಾರ್ಧದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಅಭಿಮಾನಿಗಳು “ಒಮ್ಮೆ ಕಣ್ತುಂಬಿಕೊಳ್ಳಬೇಕು” ಎಂದು ಕಾಯುತ್ತಿದ್ದ ಕನಸು ಕ್ಷಣದಲ್ಲೇ ನುಚ್ಚುನೂರಾಯಿತು.

RelatedPosts

H-1B ವೀಸಾ ಶುಲ್ಕದಲ್ಲಿ ಭಾರಿ ರಿಯಾಯಿತಿ: ಟ್ರಂಪ್ ಸರ್ಕಾರ ಸ್ಪಷ್ಟನೆ

ಜಪಾನ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಪ್ರಧಾನಿಯಾಗಿ ‘ಸನೇ ತಕೈಚಿ’ ಆಯ್ಕೆ

ಕಳಪೆ ರೋಡ್‌ಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ-ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌‌ ಜೋಡಿ ಆತ್ಮಹ*ತ್ಯೆ

ADVERTISEMENT
ADVERTISEMENT
ಅಲ್-ನಸ್ರ್‌ನ ಅಧಿಕೃತ ಸ್ಪಷ್ಟನೆ

ಈ ಕುರಿತು ಅಲ್-ನಸ್ರ್ ಕ್ಲಬ್ ಸೋಮವಾರ ಅಧಿಕೃತ ಪ್ರಕಟಣೆ ನೀಡಿದೆ. ಅದರ ಪ್ರಕಾರ, 40 ವರ್ಷದ ಕ್ರಿಸ್ಟಿಯಾನೊ ರೊನಾಲ್ಡೊ ಮುಂದಿನ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್ 2026 (FIFA World Cup 2026) ಸ್ಪರ್ಧೆ ಮೇಲೆ ಗಮನ ಕೆಂದ್ರೀಕರಿಸಿದ್ದಾರೆ. ದೀರ್ಘಾವಧಿಯ ವೃತ್ತಿಜೀವನವನ್ನು ಕಾಪಾಡಿಕೊಳ್ಳಲು ಹಾಗೂ ಶಾರೀರಿಕ ಫಿಟ್ನೆಸ್ ಕಾಪಾಡಿಕೊಳ್ಳಲು ಅವರು ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚಿನ ವಾರಗಳಲ್ಲಿ ನಿರಂತರ ಪಂದ್ಯಗಳಿಂದ ಉಂಟಾದ ಶಾರೀರಿಕ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ರೊನಾಲ್ಡೊ ತಂಡದ ಸಲಹೆಯ ಮೇರೆಗೆ ಈ ಪ್ರವಾಸದಿಂದ ದೂರ ಉಳಿದಿದ್ದಾರೆ ಎಂದು ಕ್ಲಬ್ ತಿಳಿಸಿದೆ.

ರೊನಾಲ್ಡೊ ಅವರ ಅಲ್-ನಸ್ರ್ ಒಪ್ಪಂದದಲ್ಲಿ ಒಂದು ವಿಶೇಷ ಶರತ್ತು ಇದೆ. ಅವರಿಗೆ ತಮ್ಮ ಆಟದ ವೇಳಾಪಟ್ಟಿಯನ್ನು ಆಯ್ಕೆ ಮಾಡುವ ಹಕ್ಕು ನೀಡಲಾಗಿದೆ. ಅಂದರೆ ಯಾವ ಪಂದ್ಯದಲ್ಲಿ ಆಡಬೇಕು, ಯಾವ ಪಂದ್ಯದಲ್ಲಿ ವಿಶ್ರಾಂತಿ ಬೇಕು ಎಂಬುದನ್ನು ಅವರು ನಿರ್ಧರಿಸಬಹುದು. ಈ ಹಿನ್ನೆಲೆಯಲ್ಲಿ, ಗೋವಾ ವಿರುದ್ಧದ ಪಂದ್ಯವನ್ನು ಅವರು “ಔಪಚಾರಿಕ ಪಂದ್ಯ” ಎಂದು ಪರಿಗಣಿಸಿ ಅದರಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ರೊನಾಲ್ಡೊ ಅಭಿಮಾನಿಗಳಿಗೆ ಇದು ತಾತ್ಕಾಲಿಕ ನಿರಾಸೆ ಮಾತ್ರ. ವಿಶ್ವಮಟ್ಟದ ಕ್ರೀಡಾ ಸಂಪರ್ಕ ಕಾರ್ಯಕ್ರಮಗಳ ಭಾಗವಾಗಿ ಅವರು ಮುಂದಿನ ವರ್ಷ ಭಾರತ ಪ್ರವಾಸ ಮಾಡಲು ಆಸಕ್ತಿ ತೋರಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 21t141022.351

ಹಾಸನಾಂಬೆ ದರ್ಶನಕ್ಕೆ ನಾಳೆ ಕೊನೆ ದಿನ: ಇಲ್ಲಿಯವರೆಗೆ ದರ್ಶನ ಪಡೆದವರೆಷ್ಟು ಜನ?

by ಶಾಲಿನಿ ಕೆ. ಡಿ
October 21, 2025 - 2:16 pm
0

Untitled design 2025 10 21t135920.355

H-1B ವೀಸಾ ಶುಲ್ಕದಲ್ಲಿ ಭಾರಿ ರಿಯಾಯಿತಿ: ಟ್ರಂಪ್ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
October 21, 2025 - 2:04 pm
0

Untitled design 2025 10 21t131253.106

ಜಪಾನ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಪ್ರಧಾನಿಯಾಗಿ ‘ಸನೇ ತಕೈಚಿ’ ಆಯ್ಕೆ

by ಶಾಲಿನಿ ಕೆ. ಡಿ
October 21, 2025 - 1:18 pm
0

Untitled design 2025 10 21t125451.155

ಕಳಪೆ ರೋಡ್‌ಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ-ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ

by ಶಾಲಿನಿ ಕೆ. ಡಿ
October 21, 2025 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 21t135920.355
    H-1B ವೀಸಾ ಶುಲ್ಕದಲ್ಲಿ ಭಾರಿ ರಿಯಾಯಿತಿ: ಟ್ರಂಪ್ ಸರ್ಕಾರ ಸ್ಪಷ್ಟನೆ
    October 21, 2025 | 0
  • Untitled design 2025 10 21t131253.106
    ಜಪಾನ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಪ್ರಧಾನಿಯಾಗಿ ‘ಸನೇ ತಕೈಚಿ’ ಆಯ್ಕೆ
    October 21, 2025 | 0
  • Untitled design 2025 10 21t125451.155
    ಕಳಪೆ ರೋಡ್‌ಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ-ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ
    October 21, 2025 | 0
  • Untitled design 2025 10 21t122814.086
    ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌‌ ಜೋಡಿ ಆತ್ಮಹ*ತ್ಯೆ
    October 21, 2025 | 0
  • Untitled design 2025 10 21t121946.115
    ವೈದ್ಯೆ ಕೃತಿಕಾ ರೆಡ್ಡಿ ರೂಮ್‌‌ನಲ್ಲಿ ರಾಶಿ ರಾಶಿ ಔಷಧ ಪತ್ತೆ: ಮಹೇಂದ್ರ ರೆಡ್ಡಿ ಮುಖವಾಡ ಬಯಲು!
    October 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version