• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಸತತ 5 ಸೋಲುಗಳ ಬಳಿಕ ಲಖನೌ ವಿರುದ್ಧ ರೋಚಕ ಗೆಲುವು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 7:23 am
in ಕ್ರೀಡೆ
0 0
0
Untitled design 2025 04 15t071547.802

ಸತತ ಐದು ಸೋಲುಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೂ ವಿಜಯದ ಹಾದಿಗೆ ಮರಳಿದೆ. ಲಖನೌದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದ ಸಿಎಸ್‌ಕೆ, ಈ ವರ್ಷದ ಟೂರ್ನಿಯಲ್ಲಿ ತನ್ನ 2ನೇ ಗೆಲುವು ದಾಖಲಿಸಿದೆ.

ಲಖನೌ ನೀಡಿದ್ದ 167 ರನ್‌ಗಳ ಗುರಿಯತ್ತ ಬೆನ್ನಟ್ಟಿದ ಸಿಎಸ್‌ಕೆ ಆರಂಭದಲ್ಲಿ ಉತ್ತಮ ಆಟವಾಡಿತು. ಇಂದೆ ತಂಡಕ್ಕೆ ಆಯ್ಕೆಯಾಗಿದ್ದ ಶೇಖ್ ರಶೀದ್ ಹಾಗೂ ರಚಿನ್ ರವೀಂದ್ರ ಮೊದಲ ವಿಕೆಟ್‌ಗೆ 52 ರನ್ ಕಲೆಹಾಕಿದರು. ರಶೀದ್ 19 ಎಸೆತಗಳಲ್ಲಿ 6 ಬೌಂಡರಿಗಳ ಸಹಿತ 27 ರನ್ ಗಳಿಸಿದರು. ಆದರೆ ಈ ಯಶಸ್ಸಿನ ನಂತರ, ಸಿಎಸ್‌ಕೆ ತಕ್ಷಣದ ವಿಕೆಟ್‌ಗಳನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿತು. ತ್ರಿಪಾಠಿ ಕೇವಲ 9 ರನ್‌ಗಳಿಗೆ ಔಟ್ ಆದರೆ, ಜಡೇಜಾ ಕೂಡ 7 ರನ್ ಗಳಿಸಿ ನಿರ್ಗಮಿಸಿದರು. ವಿಜಯ್ ಶಂಕರ್ ಕೂಡ 9 ರನ್‌ಗೆ ವಿಕೆಟ್ ಒಪ್ಪಿಸಿದರು.

RelatedPosts

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ

ರಾಜ್‌ಕೋಟ್‌ನಲ್ಲಿ ವಿರಾಟ್‌ ಕೊಹ್ಲಿ ಹವಾ: ಕಿಂಗ್‌ಗೆ ಅಭಿಮಾನಿಯಿಂದ 15 ಲಕ್ಷದ ಗಿಫ್ಟ್

ADVERTISEMENT
ADVERTISEMENT

ಈ ಪರಿಸ್ಥಿತಿಯಲ್ಲಿ, ಅನುಭವಿ ನಾಯಕ ಧೋನಿ ರೋಚಕ ಆಟವಾಡಿದರು. ಚೆನ್ನೈ ಪರ ಧೋನಿ ಹಾಗೂ ಶಿವಂ ದುಬೆ ಅಂತಿಮ ಓವರ್‌ಗಳಲ್ಲಿ ಗುರಿ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದರು. ಧೋನಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಅಜೇಯ 26 ರನ್ ಗಳಿಸಿದರು. ದುಬೆ 37 ಎಸೆತಗಳಲ್ಲಿ 43 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟಾಸ್ ಗೆದ್ದು ಮೊದಲು ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಲಖನೌ ಆರಂಭದಲ್ಲೇ ಐಡೆನ್ ಮಾರ್ಕ್ರಮ್ (6) ಮತ್ತು ನಿಕೋಲಸ್ ಪೂರನ್ (8) ರನ್ನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು. ಬಳಿಕ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಮಧ್ಯದ ಭಾಗದಲ್ಲಿ ನಿರ್ವಹಣಾ ಆಟವಾಡಿದರು. ಮಾರ್ಷ್ 30 ರನ್ ಗಳಿಸಿ ಔಟ್ ಆದರೂ, ಪಂತ್ ತಮ್ಮ ಅಜೇಯ 70 ರನ್‌ಗಳ ಕೊಡುಗೆಯಿಂದ ತಂಡವನ್ನು 170 ರನ್‌ಗಳ ದಡ ಸೇರಿಸಿದರು. ಅಬ್ದುಲ್ ಸಮದ್ ಕೂಡ 30 ರನ್ ಗಳಿಸಿ ಪಂತ್‌ಗೆ ಉತ್ತಮ ಬೆಂಬಲ ನೀಡಿದರು.

ಸಿಎಸ್‌ಕೆ ಈ ಪಂದ್ಯಕ್ಕೆ ಎರಡು ಬದಲಾವಣೆಗಳನ್ನು ಮಾಡಿದ್ರೆ, ಲಖನೌ ಒಂದೇ ಬದಲಾವಣೆಯನ್ನು ಮಾಡಿತು. ಆರ್ ಅಶ್ವಿನ್ ಮತ್ತು ಡೆವೊನ್ ಕಾನ್ವೇ ಅವರನ್ನು ಬಿಡಲಾಗಿದ್ದು, ಜೇಮೀ ಓವರ್ಟನ್ ಮತ್ತು ಶೇಖ್ ರಶೀದ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.

ಈ ಗೆಲುವು ಸಿಎಸ್‌ಕೆಗೆ ಕೇವಲ ಅಂಕಗಳಷ್ಟೆ ಅಲ್ಲ, ಆತ್ಮವಿಶ್ವಾಸವನ್ನೂ ನೀಡಿದಂತಾಗಿದೆ. ಧೋನಿ ಅವರು ಇನ್ನೊಮ್ಮೆ ತಮ್ಮ ಮಾಂತ್ರಿಕ ನಾಯಕತ್ವದಿಂದ ಪಂದ್ಯವನ್ನು ಗೆಲ್ಲುವ ದಿಕ್ಕಿಗೆ ತಿರುಗಿಸಿ, ಅಭಿಮಾನಿಗಳಿಗೆ ವಿಜಯದ ಉತ್ಸವ ಉಣಬಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T132824.093

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
January 15, 2026 - 1:30 pm
0

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
  • Untitled design 2026 01 14T230036.449
    ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ
    January 14, 2026 | 0
  • Untitled design 2026 01 14T224346.194
    ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ
    January 14, 2026 | 0
  • Untitled design 2026 01 14T222031.478
    ರಾಜ್‌ಕೋಟ್‌ನಲ್ಲಿ ವಿರಾಟ್‌ ಕೊಹ್ಲಿ ಹವಾ: ಕಿಂಗ್‌ಗೆ ಅಭಿಮಾನಿಯಿಂದ 15 ಲಕ್ಷದ ಗಿಫ್ಟ್
    January 14, 2026 | 0
  • Untitled design 2026 01 14T191238.995
    IND vs NZ: ರಾಜ್‌ಕೋಟ್‌ನಲ್ಲಿ ಕೆ.ಎಲ್‌ ರಾಹುಲ್‌ ಭರ್ಜರಿ ಶತಕ
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version