• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2025: ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಗುಜರಾತ್‌‌ಗೆ ಹೀನಾಯ ಸೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 25, 2025 - 8:47 pm
in Flash News, ಕ್ರೀಡೆ
0 0
0
11 (39)

ಅಹಮದಾಬಾದ್‌: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗುಜರಾತ್ ಟೈಟಾನ್ಸ್‌ (GT) ವಿರುದ್ಧ 83 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, ಐಪಿಎಲ್‌ 18ನೇ ಆವೃತ್ತಿಗೆ ಅದ್ಭುತ ವಿದಾಯ ಹೇಳಿದೆ. ಸಿಡಿಲಬ್ಬರದ ಬ್ಯಾಟಿಂಗ್ ಮತ್ತು ಸಂಘಟಿತ ಬೌಲಿಂಗ್ ದಾಳಿಯಿಂದ CSK ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದು, ಗುಜರಾತ್‌ಗೆ ನಂ.1 ಸ್ಥಾನ ಕಳೆದುಕೊಳ್ಳುವ ಆತಂಕವನ್ನುಂಟುಮಾಡಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 67ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ CSK ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 5 ವಿಕೆಟ್‌ಗೆ 230 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. 231 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 18.3 ಓವರ್‌ಗಳಲ್ಲಿ 147 ರನ್‌ಗಳಿಗೆ ಸೋಲನ್ನು ಒಪ್ಪಿಕೊಂಡಿತ್ತು.

RelatedPosts

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ADVERTISEMENT
ADVERTISEMENT
CSK ಬ್ಯಾಟಿಂಗ್‌ನಲ್ಲಿ ಮಿಂಚಿದ ಆಟಗಾರರು

CSK ತಂಡದ ಆರಂಭಿಕ ಜೋಡಿಯಾದ ಆಯುಷ್ ಮ್ಹಾತ್ರೆ ಮತ್ತು ಡೆವೊನ್ ಕಾನ್ವೆ 22 ಎಸೆತಗಳಲ್ಲಿ 44 ರನ್‌ಗಳ ಜೊತೆಯಾಟವಾಡಿದರು. ಆಯುಷ್ 17 ಎಸೆತಗಳಲ್ಲಿ 34 ರನ್ (3 ಬೌಂಡರಿ, 3 ಸಿಕ್ಸ್) ಗಳಿಸಿ ಔಟಾದರು. ಡೆವೊನ್ ಕಾನ್ವೆ ರವಿಲ್ ಪಟೇಲ್ ಜೊತೆ 34 ಎಸೆತಗಳಲ್ಲಿ 63 ರನ್‌ ಕಲೆಹಾಕಿದರು. ರವಿಲ್ 19 ಎಸೆತಗಳಲ್ಲಿ 37 ರನ್ (4 ಬೌಂಡರಿ, 2 ಸಿಕ್ಸ್) ಗಳಿಸಿದರು. ಶಿವಂ ದುಬೆ 8 ಎಸೆತಗಳಲ್ಲಿ 17 ರನ್ ಗಳಿಸಿ, ಡೆವೊನ್ ಜೊತೆ 19 ಎಸೆತಗಳಲ್ಲಿ 37 ರನ್ ಸೇರಿಸಿದರು. ಡೆವೊನ್ ಕಾನ್ವೆ 35 ಎಸೆತಗಳಲ್ಲಿ 52 ರನ್ (6 ಬೌಂಡರಿ, 2 ಸಿಕ್ಸ್) ಸಿಡಿಸಿ ಮಿಂಚಿದರು. ಡೆವಾಲ್ಡ್ ಬ್ರೇವಿಸ್ 23 ಎಸೆತಗಳಲ್ಲಿ 57 ರನ್ (4 ಬೌಂಡರಿ, 5 ಸಿಕ್ಸ್) ಗಳಿಸಿ ಗಮನ ಸೆಳೆದರು. ರವೀಂದ್ರ ಜಡೆಜಾ 18 ಎಸೆತಗಳಲ್ಲಿ 21 ರನ್ ಗಳಿಸಿ ಅಜೇಯರಾಗಿ ಉಳಿದರು.

ಗುಜರಾತ್ ಟೈಟಾನ್ಸ್‌ನ ಆರಂಭಿಕ ಜೋಡಿಯಾದ ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ 15 ಎಸೆತಗಳಲ್ಲಿ 24 ರನ್ ಗಳಿಸಿದರು. ಗಿಲ್ 9 ಎಸೆತಗಳಲ್ಲಿ 13 ರನ್ (1 ಬೌಂಡರಿ, 1 ಸಿಕ್ಸ್) ಗಳಿಸಿ ಔಟಾದರು. ಜೋಸ್ ಬಟ್ಲರ್ 5 ರನ್‌ಗೆ, ಶೆರ್ಫೇನ್ ರುದರ್‌ಫೋರ್ಡ್ ಶೂನ್ಯಕ್ಕೆ ಔಟಾದರು. ಸಾಯಿ ಸುದರ್ಶನ್ ಶಾರುಖ್ ಖಾನ್ ಜೊತೆ 34 ಎಸೆತಗಳಲ್ಲಿ 55 ರನ್ ಸೇರಿಸಿದರು. ಸಾಯಿ 28 ಎಸೆತಗಳಲ್ಲಿ 41 ರನ್ (6 ಬೌಂಡರಿ) ಗಳಿಸಿದರೆ, ಶಾರುಖ್ 15 ಎಸೆತಗಳಲ್ಲಿ 19 ರನ್ (2 ಸಿಕ್ಸ್) ಗಳಿಸಿದರು. ರಶೀದ್ ಖಾನ್ 12 ರನ್, ರಾಹುಲ್ ತೆವಾಟಿಯಾ 14 ರನ್, ಅರ್ಶದ್ ಖಾನ್ 20 ರನ್ ಗಳಿಸಿದರೂ ತಂಡವನ್ನು ಕಾಪಾಡಲಾಗಲಿಲ್ಲ.

CSKನ ಬೌಲಿಂಗ್‌ನಲ್ಲಿ ನೂರ್ ಅಹ್ಮದ್ ಮತ್ತು ಅನ್ಶುಲ್ ತಲಾ 3 ವಿಕೆಟ್ ಕಿತ್ತರು. ರವೀಂದ್ರ ಜಡೆಜಾ 2 ವಿಕೆಟ್, ಖಲೀಲ್ ಅಹ್ಮದ್ ಮತ್ತು ಮಥೀಶಾ ಪತಿರಾನ ತಲಾ 1 ವಿಕೆಟ್ ಪಡೆದರು. ಗುಜರಾತ್‌ನಿಂದ ಪ್ರಸಿದ್ಧ್ ಕೃಷ್ಣ 2 ವಿಕೆಟ್, ಸಾಯಿ ಕಿಶೋರ್, ರಶೀದ್ ಖಾನ್ ಮತ್ತು ಶಾರುಖ್ ಖಾನ್ ತಲಾ 1 ವಿಕೆಟ್ ಕಿತ್ತರು.

ನಂ.1 ಸ್ಥಾನಕ್ಕೆ ತೀವ್ರ ಕಾದಾಟ

ಗುಜರಾತ್ ಟೈಟಾನ್ಸ್ 14 ಪಂದ್ಯಗಳಲ್ಲಿ 9 ಗೆಲುವಿನೊಂದಿಗೆ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ, ಪಂಜಾಬ್ ಕಿಂಗ್ಸ್, ಆರ್‌ಸಿಬಿ, ಮತ್ತು ಮುಂಬೈ ಇಂಡಿಯನ್ಸ್‌ಗೆ ಇನ್ನೂ ಒಂದು ಪಂದ್ಯ ಬಾಕಿಯಿದ್ದು, ನಂ.1 ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್ ಪಂಜಾಬ್ ವಿರುದ್ಧ ಸೋತು, ಆರ್‌ಸಿಬಿ ಲಕ್ನೋ ವಿರುದ್ಧ ಉತ್ತಮ ರನ್‌ರೇಟ್‌ನೊಂದಿಗೆ ಗೆದ್ದರೆ, ಆರ್‌ಸಿಬಿ ನಂ.1 ಸ್ಥಾನಕ್ಕೇರಬಹುದು. ಇಲ್ಲದಿದ್ದರೆ, ಮುಂಬೈ ಮತ್ತು ಪಂಜಾಬ್‌ಗೆ ಮೊದಲ ಎರಡು ಸ್ಥಾನಗಳು ಸಿಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

114 (12)

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

by ಶಾಲಿನಿ ಕೆ. ಡಿ
September 17, 2025 - 7:45 pm
0

114 (11)

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

by ಶಾಲಿನಿ ಕೆ. ಡಿ
September 17, 2025 - 7:36 pm
0

114 (10)

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
September 17, 2025 - 7:14 pm
0

114 (9)

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

by ಶಾಲಿನಿ ಕೆ. ಡಿ
September 17, 2025 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • 114 (11)
    ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು
    September 17, 2025 | 0
  • 114 (9)
    ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ
    September 17, 2025 | 0
  • 114 (5)
    ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
    September 17, 2025 | 0
  • 114 (4)
    ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು
    September 17, 2025 | 0
  • 114
    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ
    September 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version