• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹಿಮಾಲಯ ವೆಲ್ನೆಸ್ ವಂಡರ್ ವುಮನ್ ಯೋಜನೆ! ಮಹತ್ವಾಕಾಂಕ್ಷಿ ಬಾಲಕಿಯರಿಗೆ ಸುವರ್ಣಾವಕಾಶ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2025 - 6:32 pm
in ಕ್ರೀಡೆ
0 0
0
Befunky collage 2025 03 05t182529.640

ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಇರುವ ಹಿನ್ನೆಲೆಯಲ್ಲಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆಯು ಹಿಮಾಲಯ ವಂಡರ್ ವುಮನ್ ಎಂಬ ಯೋಜನೆ ಆರಂಭಿಸಿದೆ. ವಿಶೇಷವಾಗಿ ಯುವತಿಯರು ತಮಗೆ ಎದುರಾಗುವ ಅಡೆತಡೆಗಳನ್ನು ದಾಟಿ ತಮ್ಮಿಷ್ಟದ ರಂಗದಲ್ಲಿ ನಂಬರ್ ಒನ್ ಆಗಲು ಅವರಿಗೆ ಸ್ಪೂರ್ತಿ ತುಂಬುವ ಯೋಜನೆ ಇದೆ.

ಈ ಯೋಜನೆಯ ಅಂಗವಾಗಿ ಹಿಮಾಲಯ ಸಂಸ್ಥೆಯು 2024ರ ಡಬ್ಲ್ಯೂಪಿಎಲ್ ಚಾಂಪಿಯನ್ ಶಿಪ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಸಹಭಾಗಿತ್ವ ಹೊಂದಿತ್ತು. ಯುವ ಉದಯೋನ್ಮುಕ ಕ್ರಿಕೆಟಿಗರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಶಿಬಿರ ಆಯೋಜನೆ ಮಾಡಿತ್ತು. ಕ್ರಿಕೆಟ್ ರಂಗದ ಜನಪ್ರಿಯ ತಾರೆಯರೇ ಖುದ್ದಾಗಿ ಮಾರ್ಗದರ್ಶನ ನೀಡಿದ್ದರು.

RelatedPosts

India vs Pakistan: ಸೋತು ಸೋತು ಪಾಕಿಸ್ತಾನ್‌ಗೆ ವಿಶ್ವ ದಾಖಲೆಯಾದ ಸೋಲು

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

ADVERTISEMENT
ADVERTISEMENT

ಯುವತಿಯರ ಆಸೆ, ಆಕಾಂಕ್ಷೆ ಹಾಗೂ ಮಹತ್ವಾಕಾಂಕ್ಷೆಗೆ ಪೂರಕವಾಗಿ ಅವರಿಗೆ ಅವಕಾಶಗಳನ್ನು ಒದಗಿಸಲು ಹಿಮಾಲಯ ಸಂಸ್ಥೆ ಈ ಯೋಜನೆ ರೂಪಿಸಿದೆ. ಯುವತಿಯರಿಗೆ ನೈಜ ಮಹಿಳಾ ಸಾಧಕರಿಗೆ ಮಾರ್ಗದರ್ಶನ ಸಿಗುವಂತೆ ಮಾಡುತ್ತಿದೆ. ಕ್ರೀಡೆ ಮಾತ್ರವಲ್ಲ, ಹತ್ತು ಹಲವು ರಂಗಗಳ ಮಹಿಳಾ ಸಾಧಕಿಯರ ಮೂಲಕ ಬಾಲಕಿಯರು ಹಾಗೂ ಯುವತಿಯರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಈ ಮೂಲಕ ಮುಂದಿನ ತಲೆಮಾರಿನ ಮಹಿಳಾ ಸಾಧಕರನ್ನು ನಿರ್ಮಿಸುವ ಮಹತ್ತರ ಗುರಿಯನ್ನು ಹೊಂದಿದೆ.

ಈ ಯೋಜನೆಯ ಅಂಗವಾಗಿ ಬೆಂಗಳೂರು ಮೂಲದ ಕ್ರಿಕೆಟ್ ಅಕಾಡೆಮಿಯ 15 ಯುವ ಉದಯೋನ್ಮುಕ ಕ್ರಿಕೆಟಿಗರಿಗೆ ಆರ್ಸಿಬಿ ತಂಡದ ಅತ್ಯುನ್ನತ ಆಟಗಾರರ ಮೂಲಕ ವಿಶೇಷ ತರಬೇತಿ ಕೊಡಿಸಲಾಯ್ತು. ತರಬೇತಿ ನೀಡಿದ ಕ್ರಿಕೆಟಿಗರ ಪೈಕಿ ಸ್ಮೃತಿ ಮಂದಾನಾ, ಎಲ್ಲಿಸ್ ಪೆರ್ರಿ, ಶ್ರೇಯಾಂಕಾ ಪಾಟೀಲ್ ಸೇರಿದಂತೆ ಹಲವು ಮಹಿಳಾ ಕ್ರಿಕೆಟಿಗರು ಇದ್ದರು.

ಈ ಯೋಜನೆ ಕುರಿತು ಮಾತನಾಡಿದ ಹಿಮಾಲಯ ವೆಲ್ನೆಸ್ನ ಬ್ಯುಸಿನೆಸ್ ನಿರ್ದೇಶಕ ರಾಜೇಶ್ ಕೃಷ್ಣಮೂರ್ತಿ, ಪ್ರತಿಯೊಬ್ಬ ಬಾಲಕಿಗೂ ತನ್ನದೇ ಆದ ಶಕ್ತಿ, ಸಾಮರ್ಥ್ಯ ಹಾಗೂ ನಾಯಕತ್ವ ಗುಣ ಇರುತ್ತದೆ. ಅದನ್ನು ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

ಭಾರತ ದೇಶಾದ್ಯಂತ ಇರುವ ಶಾಲೆಗಳಲ್ಲಿ ಸುಮಾರು 5 ಲಕ್ಷ ಬಾಲಕಿಯರಿಗೆ ಹಿಮಾಲಯ ವಂಡರ್ ವುಮನ್ ಯೋಜನೆ ಅಡಿ ತರಬೇತಿ ನೀಡುವ ಉದ್ದೇಶ ಇದ್ದು, ಇಡೀ ವರ್ಷ ಈ ಯೋಜನೆ ಜಾರಿಯಲ್ಲಿ ಇರಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 16T094743.341

ಗಂಡನೂ ಬೇಡ , ಡೇವಿಡ್ಡೂ ಬೇಡ: ಬೇಲೂರಿನ ‘ಡ್ರಾಮಾ ಕ್ವೀನ್’ ಪ್ರಿಯಾಂಕಾ ಠಾಣೆಯಿಂದ ಹೋಗಿದ್ದೆಲ್ಲಿಗೆ

by ಶ್ರೀದೇವಿ ಬಿ. ವೈ
February 16, 2026 - 9:48 am
0

BeFunky collage 2026 02 16T091120.638

ಬೆಂಗಳೂರಿನಲ್ಲಿ ಉದ್ಯೋಗಾವಕಾಶ: ಬೆಸ್ಕಾಂನಲ್ಲಿ 520 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಶುರು

by ಶ್ರೀದೇವಿ ಬಿ. ವೈ
February 16, 2026 - 9:18 am
0

BeFunky collage 2026 02 16T081616.026

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಶುಷ್ಕ ವಾತಾವರಣ ಮುಂದುವರಿಕೆ, ಇನ್ನೂ ಹಲವು ದಿನಗಳ ಕಾಲ ಒಣಹವೆ!

by ಶ್ರೀದೇವಿ ಬಿ. ವೈ
February 16, 2026 - 8:33 am
0

BeFunky collage 2026 02 16T080833.538

ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ₹18,662 ಕೋಟಿ ವೆಚ್ಚದ ಅವಳಿ ಸುರಂಗ ನಿರ್ಮಾಣ

by ಶ್ರೀದೇವಿ ಬಿ. ವೈ
February 16, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 16T075212.524
    India vs Pakistan: ಸೋತು ಸೋತು ಪಾಕಿಸ್ತಾನ್‌ಗೆ ವಿಶ್ವ ದಾಖಲೆಯಾದ ಸೋಲು
    February 16, 2026 | 0
  • Untitled design 2026 02 15T223222.424
    ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ
    February 15, 2026 | 0
  • Untitled design 2026 02 15T212610.100
    T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ
    February 15, 2026 | 0
  • Untitled design 2026 02 15T203852.039
    ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ
    February 15, 2026 | 0
  • Untitled design 2026 02 15T193404.117
    ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version