• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಹಿಮಾಲಯ ವೆಲ್ನೆಸ್ ಯೋಜನೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 12:05 pm
in ಕ್ರೀಡೆ
0 0
0
Untitled design 2025 03 08t120417.673

ಇಂದು ಮಾರ್ಚ್ 8 ರಂದು.. ಅಂತಾರಾಷ್ಟ್ರೀಯ ಮಹಿಳಾ ದಿನ.. ಈ ದಿನದ ಅಂಗವಾಗಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆ, ಹಿಮಾಲಯ ವಂಡರ್ ವುಮನ್ ಎಂಬ ವಿನೂತನ ಯೋಜನೆ ಆರಂಭಿಸಿದೆ. ವಿಶೇಷವಾಗಿ ಬಾಲಕಿಯರು ಹಾಗೂ ಯುವತಿಯರು ತಮಗೆ ಎದುರಾಗುವ ಅಡೆತಡೆಗಳನ್ನು ದಾಟಿ ತಮ್ಮ ಅಚ್ಚುಮೆಚ್ಚಿನ ರಂಗದಲ್ಲಿ ಸರ್ವ ಶ್ರೇಷ್ಟ ನಂಬರ್ ಒನ್ ಸಾಧಕರಾಗುವ ನಿಟ್ಟಿನಲ್ಲಿ ಅವರಿಗೆ ಸ್ಪೂರ್ತಿ ತುಂಬುವ ಮಹತ್ವಾಕಾಂಕ್ಷಿ ಯೋಜನೆ ಇದೆ.

ಹಿಮಾಲಯ ವಂಡರ್ ವುಮನ್ ಯೋಜನೆಯ ಅಂಗವಾಗಿ ಹಿಮಾಲಯ ವೆಲ್ನೆಸ್ ಸಂಸ್ಥೆಯು 2024ರ ಡಬ್ಲ್ಯೂಪಿಎಲ್ ಚಾಂಪಿಯನ್ ಶಿಪ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಜೊತೆ ಸಹಭಾಗಿತ್ವ ಹೊಂದಿತ್ತು. ಯುವ ಹಾಗೂ ಉದಯೋನ್ಮುಖ ಕ್ರಿಕೆಟಿಗರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಶಿಬಿರವನ್ನು ಆಯೋಜನೆ ಮಾಡಿತ್ತು. ಮಹಿಳಾ ಕ್ರಿಕೆಟ್ ರಂಗದ ಜನಪ್ರಿಯ ತಾರೆಗಳೇ ಖುದ್ದಾಗಿ ಮಾರ್ಗದರ್ಶನ ನೀಡಿದ್ದರು.

RelatedPosts

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌

ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?

ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!

ADVERTISEMENT
ADVERTISEMENT


ಬಾಲಕಿಯರು ಹಾಗೂ ಯುವತಿಯರ ಆಸೆ, ಆಕಾಂಕ್ಷೆ ಮತ್ತು ಮಹತ್ವಾಕಾಂಕ್ಷೆಗೆ ಪೂರಕವಾಗಿ ಅವರಿಗೆ ಅವಕಾಶಗಳನ್ನು ಒದಗಿಸಲು ಹಿಮಾಲಯ ಸಂಸ್ಥೆ ತನ್ನ ಹಿಮಾಲಯ ವಂಡರ್ ವುಮನ್ ಯೋಜನೆ ರೂಪಿಸಿದೆ. ಬಾಲಕಿಯರಿಗೆ ನೈಜ ಮಹಿಳಾ ಸಾಧಕರ ಮಾರ್ಗದರ್ಶನ, ಸಲಹೆ ಹಾಗೂ ಸಹಕಾರ ಸಿಗುವಂತೆ ಮಾಡುತ್ತಿದೆ. ಕ್ರೀಡೆ ಮಾತ್ರವಲ್ಲ, ಹತ್ತು ಹಲವು ರಂಗಗಳ ಮಹಿಳಾ ಸಾಧಕಿಯರ ಮೂಲಕ ಬಾಲಕಿಯರು ಹಾಗೂ ಯುವತಿಯರಿಗೆ ಮಾರ್ಗದರ್ಶನವನ್ನೂ ನೀಡಲಾಗುತ್ತಿದೆ. ಈ ಮೂಲಕ ಮುಂದಿನ ತಲೆಮಾರಿನ ಮಹಿಳಾ ಸಾಧಕರನ್ನು ಗುರ್ತಿಸುವ ಹಾಗೂ ನಿರ್ಮಿಸುವ ಮಹತ್ತರ ಗುರಿಯನ್ನು ಹಿಮಾಲಯ ವೆಲ್ನೆಸ್ ಸಂಸ್ಥೆ ಹೊಂದಿದೆ.

ಹಿಮಾಲಯ ವಂಡರ್ ವುಮನ್ ಯೋಜನೆಯ ಅಂಗವಾಗಿ ಬೆಂಗಳೂರು ಮೂಲದ ಕ್ರಿಕೆಟ್ ಅಕಾಡೆಮಿಯ 15 ಯುವ ಉದಯೋನ್ಮುಕ ಕ್ರಿಕೆಟಿಗರಿಗೆ ಆರ್‌ಸಿಬಿ ತಂಡದ ಅತ್ಯುನ್ನತ ಆಟಗಾರರ ಮೂಲಕ ವಿಶೇಷ ತರಬೇತಿ ಕೊಡಿಸಲಾಯ್ತು. ತರಬೇತಿ ನೀಡಿದ ಕ್ರಿಕೆಟಿಗರ ಪೈಕಿ ಸ್ಮೃತಿ ಮಂದಾನಾ, ಎಲ್ಲಿಸ್ ಪೆರ್ರಿ, ಶ್ರೇಯಾಂಕಾ ಪಾಟೀಲ್ ಸೇರಿದಂತೆ ಹಲವು ಮಹಿಳಾ ಕ್ರಿಕೆಟಿಗರು ಇದ್ದರು.

ಈ ಯೋಜನೆ ಕುರಿತು ಮಾತನಾಡಿದ ಹಿಮಾಲಯ ವೆಲ್ನೆಸ್‌ನ ಬ್ಯುಸಿನೆಸ್ ನಿರ್ದೇಶಕ ರಾಜೇಶ್ ಕೃಷ್ಣಮೂರ್ತಿ, ಪ್ರತಿಯೊಬ್ಬ ಬಾಲಕಿಗೂ ತನ್ನದೇ ಆದ ಶಕ್ತಿ, ಸಾಮರ್ಥ್ಯ ಹಾಗೂ ನಾಯಕತ್ವ ಗುಣ ಇರುತ್ತದೆ. ಅದನ್ನು ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

ಭಾರತ ದೇಶಾದ್ಯಂತ ಇರುವ ಶಾಲೆಗಳಲ್ಲಿ ಸುಮಾರು 5 ಲಕ್ಷ ಬಾಲಕಿಯರಿಗೆ ಹಿಮಾಲಯ ವಂಡರ್ ವುಮನ್ ಯೋಜನೆ ಅಡಿ ತರಬೇತಿ ನೀಡುವ ಉದ್ದೇಶ ಇದ್ದು, ಇಡೀ ವರ್ಷ ಈ ಯೋಜನೆ ಜಾರಿಯಲ್ಲಿ ಇರಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಹಿಮಾಲಯ ವೆಲ್ನೆಸ್ ಸಂಸ್ಥೆಯ ಈ ಹಿಮಾಲಯ ವಂಡರ್ ವುಮನ್ ಯೋಜನೆ ನಿಜಕ್ಕೂ ಶ್ಲಾಘನೀಯ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (2)

ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
August 13, 2025 - 8:43 am
0

Untitled design (1)

ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್

by ಶಾಲಿನಿ ಕೆ. ಡಿ
August 13, 2025 - 8:24 am
0

Untitled design 5 8 350x250

ಇಂದಿನ ದಿನ ಭವಿಷ್ಯ: ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ?

by ಶಾಲಿನಿ ಕೆ. ಡಿ
August 13, 2025 - 8:08 am
0

Untitled design

ಮಳೆಗಾಲದಲ್ಲಿ ಹೊಳೆಯುವ ತ್ವಚೆಗಾಗಿ ಮನೆಯಲ್ಲೇ ಮಾಡಿ 4 ಮ್ಯಾಜಿಕ್ ಫೇಸ್ ಪ್ಯಾಕ್‌

by ಶಾಲಿನಿ ಕೆ. ಡಿ
August 13, 2025 - 7:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Fghgd
    ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌
    August 12, 2025 | 0
  • Dfdfdf
    ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?
    August 12, 2025 | 0
  • Untitled design 2025 08 12t161912.225
    ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
    August 12, 2025 | 0
  • Untitled design (13)
    ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!
    August 7, 2025 | 0
  • Untitled design 2025 08 06t210431.795
    ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪ್ರಕಟ; 15ನೇ ಸ್ಥಾನಕ್ಕೆ ಜಿಗಿದ ಸಿರಾಜ್‌, ಗಿಲ್‌ಗೆ ಶಾಕ್
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version