• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನ್ಯೂಜಿಲೆಂಡ್‌ ವಿರುದ್ಧ ಭಾರತದ ಭರ್ಜರಿ ಗೆಲುವು: ಅಭಿಷೇಕ್‌ ಶರ್ಮಾ ಅಬ್ಬರದ ಅರ್ಧಶತಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 11:17 pm
in Flash News, ಕ್ರೀಡೆ
0 0
0
Untitled design 2026 01 21T231034.903

ನಾಗ್ಪುರ, ಜ.21: ಅಭಿಷೇಕ್‌ ಶರ್ಮಾ ಅವರ ಅಬ್ಬರದ ಅರ್ಧಶತಕ ಹಾಗೂ ಬೌಲರ್‌ಗಳ ಶಿಸ್ತುಬದ್ಧ ದಾಳಿಯ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್‌ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 48 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಟೀಮ್‌ ಇಂಡಿಯಾ, 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 238 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಈ ಕಠಿಣ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 190 ರನ್‌ಗಳಿಗಷ್ಟೇ ಸೀಮಿತವಾಯಿತು.

RelatedPosts

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ADVERTISEMENT
ADVERTISEMENT
ಅಭಿಷೇಕ್‌ ಶರ್ಮಾ- ಇನಿಂಗ್ಸ್‌ನ ಹೀರೋ

ಭಾರತದ ಇನಿಂಗ್ಸ್‌ಗೆ ಭರ್ಜರಿ ಚಾಲನೆ ನೀಡಿದ ಅಭಿಷೇಕ್‌ ಶರ್ಮಾ, ಆರಂಭದಿಂದಲೇ ನ್ಯೂಜಿಲ್ಯಾಂಡ್‌ ಬೌಲರ್‌ಗಳ ಮೇಲೆ ದಾಳಿ ನಡೆಸಿದರು. ಶಾರ್ಟ್‌ ಬಾಲ್‌, ಫುಲ್‌ ಲೆಂಗ್ತ್‌ ಎಸೆತಗಳೆಲ್ಲವೂ ಅವರ ಬ್ಯಾಟ್‌ಗೆ ತಾಕಿ ಬೌಂಡರಿ ಹಾಗೂ ಸಿಕ್ಸರ್‌ಗಳಾಗಿ ಹೊರಟವು. ಕೇವಲ 34 ಎಸೆತಗಳಲ್ಲಿ 84 ರನ್‌ ಗಳಿಸಿದ ಅಭಿಷೇಕ್‌, 8 ಸಿಕ್ಸರ್‌ ಮತ್ತು 5 ಬೌಂಡರಿ ಸಿಡಿಸಿದರು. ಶತಕದತ್ತ ಸಾಗುತ್ತಿದ್ದ ಅವರು ಸಿಕ್ಸರ್‌ ಪ್ರಯತ್ನದಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು.

ಅಭಿಷೇಕ್‌ಗೆ ನಾಯಕ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡಿದರು. ಈ ಜೋಡಿ ಮೂರನೇ ವಿಕೆಟ್‌ಗೆ 99 ರನ್‌ಗಳ ಅಮೂಲ್ಯ ಪಾಲುದಾರಿಕೆ ನಿರ್ಮಿಸಿತ್ತು. ಸೂರ್ಯಕುಮಾರ್‌ 32 ರನ್‌ (1 ಸಿಕ್ಸರ್‌, 4 ಬೌಂಡರಿ) ಗಳಿಸಿ ಔಟಾದರು.

ರಿಂಕು ಸಿಂಗ್‌ ಅಂತಿಮ ಘಟ್ಟದ ಅಬ್ಬರ

ಇನಿಂಗ್ಸ್‌ನ ಅಂತಿಮ ಹಂತದಲ್ಲಿ ರಿಂಕು ಸಿಂಗ್‌ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್‌ ಗಳಿಸಿ ಪಂದ್ಯಕ್ಕೆ ತಿರುವು ನೀಡಿದರು. 3 ಸಿಕ್ಸರ್‌ ಮತ್ತು 4 ಬೌಂಡರಿ ಒಳಗೊಂಡ ಅವರ ಸ್ಫೋಟಕ ಆಟದಿಂದ ಭಾರತ 200ರ ಗಡಿ ದಾಟಿತ್ತು. ಡ್ಯಾರಿಲ್‌ ಮಿಚೆಲ್‌ ಎಸೆದ ಕೊನೆಯ ಓವರ್‌ನಲ್ಲಿ ರಿಂಕು 21 ರನ್‌ ದೋಚಿದ್ದು ಕಿವೀಸ್‌ ಬೌಲರ್‌ಗಳಿಗೆ ಭಾರೀ ಹೊಡೆತವಾಯಿತು. ಹಾರ್ದಿಕ್‌ ಪಾಂಡ್ಯ 16 ಎಸೆತಗಳಲ್ಲಿ 25 ರನ್‌ ಗಳಿಸಿ ತಂಡಕ್ಕೆ ಕೊಡುಗೆ ನೀಡಿದರು.

ಆದರೆ ಸಂಜು ಸ್ಯಾಮ್ಸನ್‌ (10), ಇಶಾನ್‌ ಕಿಶನ್‌ (8), ಶಿವಂ ದುಬೆ (9) ಮತ್ತು ಅಕ್ಷರ್‌ ಪಟೇಲ್‌ (5) ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ನ್ಯೂಜಿಲ್ಯಾಂಡ್‌ ಪರ ಜಾಕಬ್‌ ಡಫಿ ಮತ್ತು ಕೈಲ್‌ ಜೇಮಿಸನ್‌ ತಲಾ ಎರಡು ವಿಕೆಟ್‌ ಕಿತ್ತರು.

ಬೌಲರ್‌ಗಳ ಶಿಸ್ತುಬದ್ಧ ದಾಳಿ

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್‌ಗೆ ಭಾರತದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಮೊದಲ ಓವರ್‌ನಲ್ಲೇ ಅರ್ಶ್‌ದೀಪ್‌ ಸಿಂಗ್‌ ಡೆವನ್‌ ಕಾನ್ವೇ (0) ವಿಕೆಟ್‌ ಕಿತ್ತರು. ಸಂಜು ಸ್ಯಾಮ್ಸನ್‌ ಹಿಡಿದ ಅದ್ಭುತ ಡೈವಿಂಗ್‌ ಕ್ಯಾಚ್‌ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಮುಂದಿನ ಓವರ್‌ನಲ್ಲಿ ಹಾರ್ದಿಕ್‌ ಪಾಂಡ್ಯ ರಚಿನ್‌ ರವೀಂದ್ರ (1) ಅವರನ್ನು ಔಟ್‌ ಮಾಡಿದರು.

ಒಂದು ರನ್‌ಗೆ ಎರಡು ವಿಕೆಟ್‌ ಕಳೆದುಕೊಂಡ ಕಿವೀಸ್‌ ಸಂಕಷ್ಟಕ್ಕೆ ಸಿಲುಕಿತ್ತು. ಗ್ಲೆನ್‌ ಫಿಲಿಪ್ಸ್‌ ಮತ್ತು ಟಿಮ್‌ ರಾಬಿನ್ಸನ್‌ ಪ್ರತಿರೋಧ ತೋರಿದರೂ, ರಾಬಿನ್ಸನ್‌ (21) ಔಟಾದ ಬಳಿಕ ಮತ್ತೆ ಒತ್ತಡ ಹೆಚ್ಚಾಯಿತು. ಫಿಲಿಪ್ಸ್‌ 40 ಎಸೆತಗಳಲ್ಲಿ 78 ರನ್‌ಗಳ ಹೋರಾಟದ ಇನಿಂಗ್ಸ್‌ ಆಡಿದರೂ ಅವರ ಪ್ರಯತ್ನ ಫಲಕಾರಿಯಾಗಲಿಲ್ಲ.

ಸೂರ್ಯಕುಮಾರ್‌ಗೆ ಐತಿಹಾಸಿಕ ಮೈಲಿಗಲ್ಲು

ಈ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ತಮ್ಮ 100ನೇ ಟಿ20 ಅಂತರರಾಷ್ಟ್ರೀಯ ಪಂದ್ಯವಾಡಿ ಮಹತ್ವದ ಸಾಧನೆ ಮಾಡಿದರು. 100 ಅಥವಾ ಅದಕ್ಕಿಂತ ಹೆಚ್ಚು ಟಿ20ಐ ಪಂದ್ಯವಾಡಿದ ನಾಲ್ಕನೇ ಭಾರತೀಯ ಆಟಗಾರರಾಗಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್‌ ಶರ್ಮಾ (159), ವಿರಾಟ್‌ ಕೊಹ್ಲಿ (125) ಮತ್ತು ಹಾರ್ದಿಕ್‌ ಪಾಂಡ್ಯ (125) ಮೊದಲಿಗರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಹೆಂಡ್ತಿಯರ (15)

ಟೀಸರ್‌ನಲ್ಲೇ ಮೋಡಿ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ

by ಶಾಲಿನಿ ಕೆ. ಡಿ
July 6, 2026 - 11:05 pm
0

ಹೆಂಡ್ತಿಯರ (14)

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

by ಶಾಲಿನಿ ಕೆ. ಡಿ
July 6, 2026 - 10:47 pm
0

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version