• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 6:06 pm
in Flash News, ಕ್ರೀಡೆ
0 0
0
Untitled design 2026 05 19T180524.089

RelatedPosts

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ADVERTISEMENT
ADVERTISEMENT

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಟಿ20 ತಂಡದಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಅವಕಾಶ ನೀಡದೇ, ಯುವ ಆಟಗಾರ ಶುಭ್‌ಮನ್ ಗಿಲ್ ಅವರನ್ನು ನಾಯಕನನ್ನಾಗಿ ಘೋಷಿಸಲಾಗಿದೆ ಈದು ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿದಂತಾಗಿದೆ.

ಟಿ20 ಸರಣಿಗಾಗಿ ಆಯ್ಕೆಯಾದ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಾಯಕತ್ವದ ಹೊಣೆ ಹೊತ್ತಿರುವ ಶುಭ್‌ಮನ್ ಗಿಲ್‌ಗೆ ಕೆ.ಎಲ್. ರಾಹುಲ್ ಉಪನಾಯಕನಾಗಿ ಸಾಥ್ ನೀಡಲಿದ್ದಾರೆ. ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್ ಮತ್ತು ದೇವದತ್ ಪಡಿಕ್ಕಲ್‌ರಂತಹ ಪ್ರತಿಭಾವಂತ ಬ್ಯಾಟರ್‌ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ವಿಕೆಟ್ ಕೀಪರ್ ವಿಭಾಗದಲ್ಲಿ ರಿಷಭ್ ಪಂತ್ ದೀರ್ಘ ವಿರಾಮದ ಬಳಿಕ ತಂಡಕ್ಕೆ ಮರಳಿದ್ದಾರೆ. ಅಪಘಾತದ ನಂತರ ಮತ್ತೆ ತಮ್ಮ ಫಿಟ್‌ನೆಸ್ ಮತ್ತು ಫಾರ್ಮ್ ಸಾಬೀತುಪಡಿಸಿರುವ ಪಂತ್ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಧ್ರುವ್ ಜುರೆಲ್ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ತಂಡಕ್ಕೆ ಸಮತೋಲನ ನೀಡಲಿದ್ದಾರೆ. ಸ್ಪಿನ್ ದಾಳಿಯಲ್ಲಿ ಕುಲದೀಪ್ ಯಾದವ್ ಜೊತೆಗೆ ಯುವ ಸ್ಪಿನ್ನರ್ ಮಾನವ್ ಸುತಾರ್ ಅವಕಾಶ ಪಡೆದಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ , ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್ ಮತ್ತು ಹರ್ಷ್ ದುಬೆ ತಮ್ಮ ಸಾಮರ್ಥ್ಯ ತೋರಿಸಬೇಕಾದ ಸವಾಲಿನಲ್ಲಿದ್ದಾರೆ.

🚨 News 🚨

Presenting #TeamIndia‘s squads for the @IDFCFIRSTBank Test match and the 3️⃣-match ODI series against Afghanistan in June 🙌#INDvAFG pic.twitter.com/hFiABALLld

— BCCI (@BCCI) May 19, 2026

ಇನ್ನೊಂದೆಡೆ, ಏಕದಿನ ಸರಣಿಗೆ ಪ್ರಕಟಿಸಲಾದ ತಂಡದಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ. ಆದರೆ ಇಲ್ಲಿ ಕೂಡ ನಾಯಕತ್ವವನ್ನು ಶುಭ್‌ಮನ್ ಗಿಲ್ ಅವರಿಗೇ ಮುಂದುವರಿಸಿದ್ದಾರೆ.  ಮುಂದಿನ ದಿನಗಳಲ್ಲಿ ಭಾರತದ ಶಾಶ್ವತ ನಾಯಕನಾಗಿ ಗಿಲ್ ಅವರನ್ನು ರೂಪಿಸಲು BCCI ಹಾಗೂ ಆಯ್ಕೆ ಸಮಿತಿ ಸಿದ್ಧತೆ ನಡೆಸುತ್ತಿದೆ ಎಂಬ ಸಂದೇಶ ಇದರಿಂದ ಸ್ಪಷ್ಟವಾಗಿದೆ.

ಏಕದಿನ ತಂಡದಲ್ಲಿ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಜವಾಬ್ದಾರಿ ವಹಿಸಲಿದ್ದು, ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ. ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್ ಆಯ್ಕೆಗಳಲ್ಲಿ ಸ್ಥಾನ ಪಡೆದಿದ್ದಾರೆ. ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿರುವುದು ಹೆಚ್ಚುವರಿ ಬಲವಾಗಿದೆ.

ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಶ್‌ದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಜೊತೆಗೆ ಯುವ ವೇಗಿ ಪ್ರಿನ್ಸ್ ಯಾದವ್ ಮೊದಲ ಬಾರಿಗೆ ಗಮನ ಸೆಳೆದಿದ್ದಾರೆ. ಟೆಸ್ಟ್ ತಂಡದಲ್ಲಿರುವ ನಿತೀಶ್ ಕುಮಾರ್ ರೆಡ್ಡಿ, ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆ ಏಕದಿನ ತಂಡದಲ್ಲೂ ಸ್ಥಾನ ಉಳಿಸಿಕೊಂಡಿರುವುದು ಆಯ್ಕೆ ಸಮಿತಿಯ ವಿಶ್ವಾಸವನ್ನು ತೋರಿಸುತ್ತದೆ. ಆದರೆ ಹಿರಿಯ ಆಟಗಾರರ ಅಂತಿಮ ಆಯ್ಕೆ ಅವರ ಫಿಟ್‌ನೆಸ್ ಆಧಾರಿತವಾಗಿರುತ್ತದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T112250.663

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

by ಶಾಲಿನಿ ಕೆ. ಡಿ
June 10, 2026 - 11:23 am
0

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

Untitled design 2026 06 10T102613.279

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

by ಶಾಲಿನಿ ಕೆ. ಡಿ
June 10, 2026 - 10:28 am
0

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T112250.663
    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ
    June 10, 2026 | 0
  • Untitled design 2026 06 10T105723.335
    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
    June 10, 2026 | 0
  • Untitled design 2026 06 10T102613.279
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್
    June 10, 2026 | 0
  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version