• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ENG: 5ನೇ ಟೆಸ್ಟ್‌‌ ಪಂದ್ಯದಲ್ಲಿ ಇಂಗ್ಲೆಂಡ್‌‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2025 - 4:39 pm
in Flash News, ಕ್ರೀಡೆ
0 0
0
222 (6)

ಲಂಡನ್, ಆಗಸ್ಟ್ 04, 2025: ಲಂಡನ್‌ನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 6 ರನ್‌ಗಳ ರೋಚಕ ಗೆಲುವು ಸಾಧಿಸಿದೆ. 2-2 ರಿಂದ ಸರಣಿಯನ್ನು ಸಮಬಲಗೊಳಿಸಿತ್ತು. ಈ ಗೆಲುವಿನೊಂದಿಗೆ ಭಾರತವು ಆಂಡರ್ಸನ್-ಟೆಂಡೂಲ್ಕರ್ ಟ್ರೋಫಿಯನ್ನು ಉಳಿಸಿಕೊಂಡಿತ್ತು. ಮೊಹಮ್ಮದ್ ಸಿರಾಜ್‌ರವರ ಐದು ವಿಕೆಟ್‌ಗಳ ಭರ್ಜರಿ ಪ್ರದರ್ಶನ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣರ ನಾಲ್ಕು ವಿಕೆಟ್‌ಗಳು ಭಾರತದ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಭಾರತ ತಂಡವು ಇಂಗ್ಲೆಂಡ್‌ಗೆ 374 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 6 ವಿಕೆಟ್‌ಗೆ 339 ರನ್‌ ಗಳಿಸಿ, ಗೆಲುವಿಗೆ ಕೇವಲ 35 ರನ್‌ಗಳ ದೂರದಲ್ಲಿತ್ತು. ಆದರೆ ಅಂತಿಮ ದಿನದಾಟದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ತೋರಿದರು. ಮೊಹಮ್ಮದ್‌ ಸಿರಾಜ್‌ 5 ವಿಕೆಟ್‌ ಕಿತ್ತು ಪಂದ್ಯದ ಹೀರೋ ಎನಿಸಿಕೊಂಡರೆ, ಪ್ರಸಿದ್ಧ್‌ ಕೃಷ್ಣ 4 ವಿಕೆಟ್‌ ಪಡೆದು ಅವರಿಗೆ ಉತ್ತಮ ಸಾಥ್‌ ನೀಡಿದರು. ಇಂಗ್ಲೆಂಡ್‌ ತಂಡ 367 ರನ್‌ಗೆ ಆಲೌಟ್‌ ಆಗಿ, ಕೇವಲ 6 ರನ್‌ ಅಂತರದಿಂದ ಸೋಲು ಕಂಡಿತ್ತು.

RelatedPosts

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!

ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!

ಭಯೋತ್ಪಾದಕ ದಾಳಿ ಬೆದರಿಕೆ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್!

ದರ್ಶನ್ ಜಾಮೀನು ರದ್ದತಿಗೆ ಸರ್ಕಾರ ಫೈಟ್: ಸುಪ್ರೀಂಗೆ ಸರ್ಕಾರ ನೀಡಿರುವ ಕಾರಣಗಳೇನು?

ADVERTISEMENT
ADVERTISEMENT

ಪಂದ್ಯದ ಮೊದಲ ಓವರ್‌ನಿಂದಲೇ ಭಾರತದ ಬೌಲರ್‌ಗಳು ಒತ್ತಡ ಹೇರಿದರು. ಪ್ರಸಿದ್ಧ್‌ ಕೃಷ್ಣ ತಮ್ಮ ಎಸೆತದ ಮೊದಲ ಓವರ್‌ನಲ್ಲಿ ಜೇಮಿ ಓವರ್ಟನ್‌ ಬೌಂಡರಿ ಬಾರಿಸಿದಾಗ ಒಂದು ಕ್ಷಣ ಇಂಗ್ಲೆಂಡ್‌ ಗೆಲುವಿನ ಆಸೆಯನ್ನು ಚಿಗುರಿಸಿತ್ತು. ಆದರೆ ಮುಂದಿನ ಓವರ್‌ನಲ್ಲಿ ಸಿರಾಜ್‌, ಅಪಾಯಕಾರಿ ಬ್ಯಾಟ್ಸ್‌ಮನ್‌ ಸ್ಮಿತ್‌ನ ವಿಕೆಟ್‌ ಕಿತ್ತು ಭಾರತದ ಆತ್ಮವಿಶ್ವಾಸವನ್ನು ಮರಳಿ ತಂದರು. ಮುಂದಿನ ಓವರ್‌ನಲ್ಲಿ ಓವರ್ಟನ್‌ ಕೂಡ ಸಿರಾಜ್‌ ಎಸೆತಕ್ಕೆ ವಿಕೆಟ್‌ ಒಪ್ಪಿಸಿದರು. ಜೋ ರೂಟ್‌ ಹೇಳಿದಂತೆ, “ಮೊಹಮ್ಮದ್‌ ಸಿರಾಜ್‌ ನೈಜ ಹೋರಾಟಗಾರ, ತಮ್ಮ ಸರ್ವಸ್ವವನ್ನು ಅರ್ಪಿಸುತ್ತಾರೆ” ಎಂಬ ಮಾತು ಈ ಪಂದ್ಯದಲ್ಲಿ ಸಂಪೂರ್ಣವಾಗಿ ಸತ್ಯವಾಯಿತು.

ನಾಲ್ಕನೇ ದಿನದಾಟದಲ್ಲಿ ಸಿರಾಜ್‌ ಬ್ರೂಕ್‌ನ ಕ್ಯಾಚ್‌ ಕೈಚೆಲ್ಲಿದ್ದರಿಂದ ವಿಲನ್‌ ಎನಿಸಿಕೊಂಡಿದ್ದರು. ಆದರೆ ಅಂತಿಮ ದಿನದಾಟದಲ್ಲಿ ಅವರೇ ತಂಡದ ಹೀರೋ ಆದರು. ಇಂಗ್ಲೆಂಡ್‌ನ ಬ್ಯಾಟಿಂಗ್‌ ಲೈನ್‌ಅಪ್‌ನ್ನು ಒಡ್ಡಿದ ಒತ್ತಡದಿಂದ ಕುಸಿಯುವಂತೆ ಮಾಡಿದ ಸಿರಾಜ್‌, ತಮ್ಮ ವೇಗ ಮತ್ತು ನಿಖರತೆಯಿಂದ ಎದುರಾಳಿಗಳಿಗೆ ಯಾವುದೇ ಅವಕಾಶ ನೀಡಲಿಲ್ಲ. ಪ್ರಸಿದ್ಧ್‌ ಕೃಷ್ಣ ಕೂಡ ತಮ್ಮ ಶಿಸ್ತುಬದ್ಧ ಬೌಲಿಂಗ್‌ನಿಂದ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ಗಳಿಗೆ ರನ್‌ ಗಳಿಸಲು ಕಷ್ಟವಾಗುವಂತೆ ಮಾಡಿದರು.

ಪಂದ್ಯದ ಕೊನೆಯ ಕ್ಷಣಗಳಲ್ಲಿ ಇಂಗ್ಲೆಂಡ್‌ನ ಕ್ರಿಸ್‌ ವೋಕ್ಸ್‌ ತಮ್ಮ ಗಾಯಗೊಂಡ ಭುಜದೊಂದಿಗೆ ಒಂದೇ ಕೈಯಲ್ಲಿ ಬ್ಯಾಟಿಂಗ್‌ಗೆ ಇಳಿದು ತಂಡಕ್ಕಾಗಿ ಹೋರಾಡಿದರು. ಈ ದೃಶ್ಯ ಟ್ರೆಂಟ್‌ ಬ್ರಿಡ್ಜ್‌ನಲ್ಲಿ ಮಾಲ್ಕಮ್‌ ಮಾರ್ಷಲ್‌ ಒಂಟಿ ಕೈಯಲ್ಲಿ ಬ್ಯಾಟಿಂಗ್‌ ಮಾಡಿದ ಐತಿಹಾಸಿಕ ಕ್ಷಣವನ್ನು ನೆನಪಿಸಿತ್ತು. ಆದರೆ ಭಾರತದ ಬೌಲರ್‌ಗಳ ಆಕ್ರಮಣಕಾರಿ ಎಸೆತಗಳ ಮುಂದೆ ಇಂಗ್ಲೆಂಡ್‌ ಸೋಲು ಕಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (1)

ಶ್ರಾವಣದ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಆಚರಣೆಯ ಬಗ್ಗೆ ನಿಮಗೆಷ್ಟು ಗೊತ್ತು?

by ಶ್ರೀದೇವಿ ಬಿ. ವೈ
August 6, 2025 - 3:17 pm
0

Untitled design (59)

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 2:59 pm
0

222 (9)

ಚಿನ್ನ-ಬೆಳ್ಳಿ ಬೆಲೆ ಮತ್ತಷ್ಟು ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 2:17 pm
0

Untitled design (58)

ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 1:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!
    August 6, 2025 | 0
  • Untitled design (58)
    ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!
    August 6, 2025 | 0
  • Untitled design (49)
    ಭಯೋತ್ಪಾದಕ ದಾಳಿ ಬೆದರಿಕೆ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್!
    August 6, 2025 | 0
  • 0 (11)
    ದರ್ಶನ್ ಜಾಮೀನು ರದ್ದತಿಗೆ ಸರ್ಕಾರ ಫೈಟ್: ಸುಪ್ರೀಂಗೆ ಸರ್ಕಾರ ನೀಡಿರುವ ಕಾರಣಗಳೇನು?
    August 6, 2025 | 0
  • 0 (38)
    ಧರ್ಮಸ್ಥಳ ಪ್ರಕರಣ​: ಇಂದು 13ನೇ ಸ್ಥಳದಲ್ಲಿ ಸಿಕ್ಕೇಬಿಡುತ್ತಾ ಹೆಣದ ರಾಶಿ..? ಕ್ಷಣ ಕ್ಷಣಕ್ಕೂ ಕುತೂಹಲ..!
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version