• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs SA: ಕೊಹ್ಲಿ ಶತಕ, ರಾಹುಲ್‌ ಅರ್ಧಶತಕ: ಟೀಂ ಇಂಡಿಯಾಗೆ ರೋಚಕ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 10:13 pm
in Flash News, ಕ್ರೀಡೆ
0 0
0
Untitled design 2025 11 30T220302.257

RelatedPosts

USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ

ವಿಶ್ವಕಪ್‌ಗೆ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಕಣ್ಣೀರಿನ ವಿದಾಯ

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ADVERTISEMENT
ADVERTISEMENT

ರಾಂಚಿ: ವಿರಾಟ್‌ ಕೊಹ್ಲಿ ಅವರ ಅದ್ಭುತ ಶತಕದ ನೆರವಿನಿಂದ, ರೋಹಿತ್‌ ಶರ್ಮಾ ಮತ್ತು ನಾಯಕ ಕೆಎಲ್‌ ರಾಹುಲ್‌ ಅವರ ಅರ್ಧಶತಕಗಳ ಬಲದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ 17 ರನ್‌ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 349 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ 49.2 ಓವರ್‌ಗಳಲ್ಲಿ 332 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತ್ತು.

ಪಂದ್ಯದ ಆರಂಭದಲ್ಲೇ ಭಾರತದ ಬೌಲರ್‌ಗಳು ಆಫ್ರಿಕಾ ಬ್ಯಾಟಿಂಗ್‌ ಲೈನ್‌ಅಪ್‌ಗೆ ದೊಡ್ಡ ಆಘಾತ ನೀಡಿದರು. ಕೇವಲ 11 ರನ್‌ಗಳಿಸುವಷ್ಟರಲ್ಲೇ ಆಫ್ರಿಕಾ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಯುವ ಬೌಲರ್‌ ಹರ್ಷಿತ್‌ ರಾಣಾ ಅವರ ಮೊದಲ ಓವರ್‌ನಲ್ಲೇ ಎರಡು ವಿಕೆಟ್‌ಗಳು ಪತನಗೊಂಡವು, ಇದು ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತವನ್ನುಂಟುಮಾಡಿತು. ಈ ಸಂಕಷ್ಟದಲ್ಲಿ ಮ್ಯಾಥ್ಯೂ ಬ್ರೀಟ್ಜ್ಕೆ ಮತ್ತು ಟೋನಿ ಡಿ ಜೋರ್ಜಿ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಲು ಆರಂಭಿಸಿದರು. ಟೋನಿ ಡಿ ಜೋರ್ಜಿ 39 ರನ್‌ ಗಳಿಸಿ ಔಟಾದ ನಂತರ, ಡೆವಾಲ್ಡ್‌ ಬ್ರೆವಿಸ್‌ 37 ರನ್‌ಗಳ (2 ಬೌಂಡರಿ, 3 ಸಿಕ್ಸ್‌) ಸ್ಫೋಟಕ ಬ್ಯಾಟಿಂಗ್‌ ಮಾಡಿದರೂ ಔಟಾದರು.

ಆಫ್ರಿಕಾ ತಂಡ 5 ವಿಕೆಟ್‌ಗಳ ನಷ್ಟಕ್ಕೆ 130 ರನ್‌ ಗಳಿಸಿ ಒತ್ತಡದಲ್ಲಿದ್ದಾಗ, 6.5 ಅಡಿ ಎತ್ತರದ ಮಾರ್ಕೋ ಜಾನ್ಸೆನ್‌ ಕ್ರೀಸ್‌ಗೆ ಆಗಮಿಸಿದರು. ಇವರು ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸಿ, ಮ್ಯಾಥ್ಯೂ ಬ್ರೀಟ್ಜ್ಕೆ ಜೊತೆಗೂಡಿ 6ನೇ ವಿಕೆಟಿಗೆ ಕೇವಲ 69 ಎಸೆತಗಳಲ್ಲಿ 97 ರನ್‌ಗಳ ಜೊತೆಯಾಟವಾಡಿದರು. ಈ ಪಾಲುದಾರಿಕೆಯಲ್ಲಿ ಜಾನ್ಸೆನ್‌ 70 ರನ್‌ (39 ಎಸೆತ, 8 ಬೌಂಡರಿ, 3 ಸಿಕ್ಸ್‌) ಸಿಡಿಸಿ ಅದ್ಭುತ ಹೋರಾಟ ತೋರಿದರು.

ಆದರೆ ಕುಲದೀಪ್‌ ಯಾದವ್‌ ಅವರ 34ನೇ ಓವರ್‌ ಆಫ್ರಿಕಾ ಇನ್ನಿಂಗ್ಸ್‌ಗೆ ತಿರುವು ನೀಡಿತ್ತು. ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಲು ಹೋದ ಜಾನ್ಸೆನ್‌ ರವೀಂದ್ರ ಜಡೇಜಾಗೆ ಕ್ಯಾಚ್‌ ನೀಡಿದರೆ, ಮೂರನೇ ಎಸೆತದಲ್ಲಿ ಬ್ರೀಟ್ಜ್ಕೆ 72 ರನ್‌ಗಳ (80 ಎಸೆತ, 8 ಬೌಂಡರಿ, 1 ಸಿಕ್ಸ್‌) ಹೊಡೆದು ವಿರಾಟ್‌ ಕೊಹ್ಲಿಗೆ ಕ್ಯಾಚ್‌ ನೀಡಿ ಔಟಾದರು. ಈ ಓವರ್‌ನಲ್ಲಿ ಎರಡು ವಿಕೆಟ್‌ಗಳು ಪತನಗೊಂಡು ಆಫ್ರಿಕಾ ತಂಡದ ಹೋರಾಟಕ್ಕೆ ಬ್ರೇಕ್‌ ಹಾಕಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 07T124356.634

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

by ದಿಶಾ ಕೆ. ಎಸ್.
July 7, 2026 - 1:16 pm
0

Web Photo Editor 2026 07 07T115300.255

USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ

by ದಿಶಾ ಕೆ. ಎಸ್.
July 7, 2026 - 12:44 pm
0

Web Photo Editor 2026 07 07T115300.255

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
July 7, 2026 - 12:11 pm
0

Web Photo Editor 2026 07 07T071954.624

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 7, 2026 - 11:55 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version