• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಗೆಲ್ಲಲು ಸಾಧ್ಯವೇ?: ಹರ್ಭಜನ್ ಸಿಂಗ್ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 11, 2025 - 2:37 pm
in ಕ್ರೀಡೆ
0 0
0
1425 (15)

ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಜೂನ್ 20ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾಕ್ಕೆ ಈ ಸರಣಿ ನಿರ್ಣಾಯಕವಾಗಿದೆ. ಇಂಗ್ಲೆಂಡ್‌ಗೆ ಆಗಮಿಸಿರುವ ಭಾರತ ತಂಡವು ತೀವ್ರ ತಾಲೀಮಿನಲ್ಲಿ ತೊಡಗಿದ್ದು, ಈ ಸರಣಿಯ ಮೊದಲ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದೆ. ಈ ನಡುವೆ, ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹರ್ಭಜನ್‌ ಅಚ್ಚರಿ ಹೇಳಿಕೆ

RelatedPosts

ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪ್ರಕಟ; 15ನೇ ಸ್ಥಾನಕ್ಕೆ ಜಿಗಿದ ಸಿರಾಜ್‌, ಗಿಲ್‌ಗೆ ಶಾಕ್

ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!

ಬಾಗಲಕೋಟೆಯ ಬಡ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್ ಪಂತ್

ADVERTISEMENT
ADVERTISEMENT

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹರ್ಭಜನ್ ಸಿಂಗ್, ಒಂದು ವೇಳೆ ಭಾರತ ಈ ಸರಣಿಯಲ್ಲಿ ಗೆಲುವು ಸಾಧಿಸದಿದ್ದರೂ, ಯುವ ತಂಡಕ್ಕೆ ಸಾಕಷ್ಟು ಕಲಿಕೆಯ ಅವಕಾಶವಿರುತ್ತದೆ ಎಂದಿದ್ದಾರೆ. “ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಮತ್ತು ಆಸ್ಟ್ರೇಲಿಯಾದಂತಹ ಪ್ರವಾಸಗಳು ಯಾವಾಗಲೂ ಸವಾಲಿನಿಂದ ಕೂಡಿರುತ್ತವೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮತ್ತು ಇತರ ಅನುಭವಿ ಆಟಗಾರರಿಲ್ಲದ ಈ ತಂಡಕ್ಕೆ ಅನುಭವದ ಕೊರತೆ ಕಾಡಬಹುದು. ಒಂದು ವೇಳೆ ಗೆಲುವು ಸಾಧ್ಯವಾಗದಿದ್ದರೂ, ತಂಡಕ್ಕೆ ಕಲಿಕೆಯ ಅವಕಾಶವಿದೆ. ಗೆದ್ದರೆ ಶ್ಲಾಘನೆ, ಸೋತರೆ ಟೀಕೆ ಎಂಬ ಸಂಪ್ರದಾಯವನ್ನು ತಪ್ಪಿಸಬೇಕು,” ಎಂದು ಹರ್ಭಜನ್‌ ಅಭಿಪ್ರಾಯಪಟ್ಟಿದ್ದಾರೆ.

18 ವರ್ಷಗಳ ಗೆಲುವಿನ ಕನಸು

ಕಳೆದ 18 ವರ್ಷಗಳಿಂದ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆಲುವಿಗಾಗಿ ಭಾರತ ಕಾತರಿಸುತ್ತಿದೆ. 2007ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು. ಈಗ ಶುಭ್‌ಮನ್ ಗಿಲ್ ನೇತೃತ್ವದ ಯುವ ತಂಡವು ಆ ಇತಿಹಾಸವನ್ನು ಮರುಸೃಷ್ಟಿಸುವ ಕನಸಿನೊಂದಿಗೆ ಕಣಕ್ಕಿಳಿಯುತ್ತಿದೆ. ಆದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್‌ರಂತಹ ಅನುಭವಿಗಳ ನಿವೃತ್ತಿ ಮತ್ತು ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರರಂತಹ ಆಟಗಾರರ ಅನುಪಸ್ಥಿತಿಯಿಂದ ತಂಡಕ್ಕೆ ಸವಾಲು ದೊಡ್ಡದಾಗಿದೆ.

ಗಿಲ್ ನಾಯಕತ್ವದ ತಂಡದಲ್ಲಿ ರಿಷಭ್ ಪಂತ್, ರವೀಂದ್ರ ಜಡೇಜಾ, ಕೆ ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಮತ್ತು ಮೊಹಮ್ಮದ್ ಸಿರಾಜ್‌ರಂತಹ ಆಟಗಾರರಿದ್ದಾರೆ. ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್‌ರಂತಹ ಯುವ ಪ್ರತಿಭೆಗಳು ತಂಡದ ಶಕ್ತಿಯಾಗಿವೆ. ಆದರೆ, ಇಂಗ್ಲೆಂಡ್‌ನ ಕಠಿಣ ಪಿಚ್‌ಗಳು ಮತ್ತು ವಾತಾವರಣವು ಈ ತಂಡಕ್ಕೆ ದೊಡ್ಡ ಪರೀಕ್ಷೆಯಾಗಲಿದೆ. ಗೆಲುವು ಸಾಧಿಸಿದರೆ ಇತಿಹಾಸ, ಸೋತರೆ ಕಲಿಕೆ ಎಂಬ ಭಜ್ಜಿಯ ಮಾತು ಈ ತಂಡಕ್ಕೆ ಸ್ಫೂರ್ತಿಯಾಗಬಹುದು.

ಟೆಸ್ಟ್ ಸರಣಿ ವೇಳಾಪಟ್ಟಿ

  • ಜೂನ್ 20-24: ಹೆಡಿಂಗ್ಲೆ

  • ಜುಲೈ 2-6: ಎಡ್ಜ್‌ಬಾಸ್ಟನ್

  • ಜುಲೈ 10-14: ಲಾರ್ಡ್ಸ್

  • ಜುಲೈ 23-27: ಓಲ್ಡ್ ಟ್ರಾಫರ್ಡ್

  • ಜುಲೈ 31-ಆಗಸ್ಟ್ 4: ದಿ ಓವಲ್

ಭಾರತ ತಂಡ

ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ & ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ ಜೆ. ಸುಂದರ್, ಶಾರ್ದೂಲ್ ಠಾಕೂರ್, ಜಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆಕಾಶ್‌ದೀಪ್, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್.

ಈ ಸರಣಿಯಲ್ಲಿ ಗಿಲ್‌ರ ಯುವ ತಂಡ ಇಂಗ್ಲೆಂಡ್‌ನಲ್ಲಿ ಇತಿಹಾಸ ನಿರ್ಮಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t162834.631

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?

by ಶಾಲಿನಿ ಕೆ. ಡಿ
August 9, 2025 - 4:29 pm
0

Untitled design (16)

ವರಮಹಾಲಕ್ಷ್ಮಿ ಹಬ್ಬದ ದಿನದಂದೇ ನವವಿವಾಹಿತೆ ಸಾವು

by ಶಾಲಿನಿ ಕೆ. ಡಿ
August 9, 2025 - 3:53 pm
0

Untitled design (15)

‘ಭಾರತ ಯಾರಿಗೂ ತಲೆಬಾಗುವುದಿಲ್ಲ’: ಟ್ರಂಪ್ ಸುಂಕ ಬೆದರಿಕೆಗೆ ಪಿಯೂಷ್ ಗೋಯಲ್ ಖಡಕ್‌ ಉತ್ತರ

by ಶಾಲಿನಿ ಕೆ. ಡಿ
August 9, 2025 - 3:29 pm
0

0 (68)

ಧರ್ಮಸ್ಥಳ ಕೇಸ್: ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ-ಕೆ.ಎಸ್. ಈಶ್ವರಪ್ಪ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 3:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!
    August 7, 2025 | 0
  • Untitled design 2025 08 06t210431.795
    ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪ್ರಕಟ; 15ನೇ ಸ್ಥಾನಕ್ಕೆ ಜಿಗಿದ ಸಿರಾಜ್‌, ಗಿಲ್‌ಗೆ ಶಾಕ್
    August 6, 2025 | 0
  • Untitled design (44)
    ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!
    August 6, 2025 | 0
  • Untitled design 2025 08 05t214533.020
    ಬಾಗಲಕೋಟೆಯ ಬಡ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್ ಪಂತ್
    August 5, 2025 | 0
  • 222 (22)
    ಓವಲ್‌ನಲ್ಲಿ ಭಾರತಕ್ಕೆ ರೋಚಕ ಗೆಲುವು: ಟೀಂ ಇಂಡಿಯಾಗೆ ಸಚಿನ್‌ ವಿಶೇಷ ಸಂದೇಶ
    August 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version