• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs SA: ಆಫ್ರಿಕಾಗೆ 51 ರನ್‌ಗಳ ಭರ್ಜರಿ ಗೆಲುವು, ಭಾರತಕ್ಕೆ ಹೀನಾಯ ಸೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 11:39 pm
in Flash News, ಕ್ರೀಡೆ
0 0
0
Untitled design 2025 12 11T232738.637

ಚಂಡೀಗಢ: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಂಪೂರ್ಣ ವೈಫಲ್ಯ ಕಂಡು 51 ರನ್‌ಗಳ ಭಾರೀ ಸೋಲನ್ನು ಅನುಭವಿಸಿದೆ. ಮಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ, ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ 101 ರನ್‌ಗಳ ಭರ್ಜರಿ ಜಯ ದಾಖಲಿಸಿದ್ದ ತಂಡ, ಈ ಪಂದ್ಯದಲ್ಲಿ ಸಂಪೂರ್ಣ ತತ್ತರಿಸಿ ಸರಣಿಯನ್ನು 1-1ರಲ್ಲಿ ಸಮಬಲಕ್ಕೆ ತಂದುಕೊಟ್ಟಿದೆ.

ದಕ್ಷಿಣ ಆಫ್ರಿಕಾದ ಸ್ಫೋಟಕ ಆರಂಭ

ಪ್ರೋಟಿಯಾಸ್ ಪರ ಮೊದಲಿನಿಂದಲೇ ಆಕ್ರಮಣಕಾರಿ ಆಟ ಆರಂಭವಾಯಿತು. ವಿಶೇಷವಾಗಿ ಕ್ವಿಂಟನ್‌ ಡಿಕಾಕ್‌  46 ಎಸೆತಗಳಲ್ಲಿ 90 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಆಡಿದರು. 7 ಭರ್ಜರಿ ಸಿಕ್ಸ್ ಮತ್ತು 5 ಬೌಂಡರಿಗಳಿಂದ ಅಲಂಕರಿಸಿದ್ದ ಅವರ ಇನ್ನಿಂಗ್ಸ್ ಭಾರತೀಯ ಬೌಲಿಂಗ್ ಲೈನ್‌ಅಪ್‌ ಅನ್ನು ಧೂಳಿಪಟ ಮಾಡಿತ್ತು.

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ADVERTISEMENT
ADVERTISEMENT

ಡೊನಿವಾನ್‌ ಫೆರೇರಾ ವೇಗದ 30 (16 ಎಸೆತ), ಕ್ಯಾಪ್ಟನ್ ಏಡನ್‌ ಮಾರ್ಕ್ರಂ 29, ಟ್ರಿಸ್ಟನ್ ಬ್ರೇವಿಸ್ 14 ಹಾಗೂ ಡೇವಿಡ್‌ ಮಿಲ್ಲರ್‌ ಅಜೇಯ 20 ರನ್‌ಗಳ ಮೂಲಕ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ ನಷ್ಟಕ್ಕೆ 213 ಎಂಬ ದೊಡ್ಡ ಮೊತ್ತ ಕಲೆ ಹಾಕಿತ್ತು. ಆದರೆ ಭಾರತೀಯ ಬೌಲರ್‌ಗಳಲ್ಲಿ ಯಾರೊಬ್ಬರೂ ಉತ್ತಮ ಪ್ರದರ್ಶನ ನೀಡಲು ವಿಫಲರಾದರು.

ಅರ್ಷ್‌ದೀಪ್‌ ಸಿಂಗ್‌ನ ‘ವೈಡ್‌’ ಓವರ್- ಮೈದಾನದಲ್ಲಿ ಗೊಂದಲ

ಪಂದ್ಯದಲ್ಲಿ ಚರ್ಚೆಗೆ ಗ್ರಾಸವಚಾಗಿದ್ದು, ಅರ್ಶದೀಪ್‌ ಸಿಂಗ್ ಎಸೆದ 11ನೇ ಓವರ್‌. ಅವರು, ಈ ಓವರ್‌ನಲ್ಲಿ ಸಂಪೂರ್ಣ ಲಯ ತಪ್ಪಿದರು. ಓವರ್‌ನ ಮೊದಲ ಎಸೆತವನ್ನೇ ಡಿಕಾಕ್‌ ಸೈಟ್‌ಸ್ಕ್ರೀನ್‌ಗೆ ಸಿಕ್ಸ್ ಹೊಡೆದು ಪ್ರಾರಂಭಿಸಿದರು. ನಂತರ ಒತ್ತಡಕ್ಕೆ ಒಳಗಾದ ಅರ್ಶದೀಪ್‌ ಸತತ ವೈಡ್ಗಳನ್ನು ಎಸೆದು ಮೈದಾನದಲ್ಲೇ ಅಸಮಾನ್ಯ ದೃಶ್ಯ ಕಂಡುಬಂದಿತ್ತು. ಮೂರನೇ ಎಸೆತವನ್ನು ಪೂರ್ಣಗೊಳಿಸಲು ಅವರು ಬರೋಬ್ಬರಿ 5 ಬಾರಿ ಚೆಂಡು ಎಸೆಯಬೇಕಾಯಿತು.

ಒಟ್ಟು 7 ವೈಡ್‌ಗಳು ಒಂದೇ ಓವರ್‌ನಲ್ಲಿ!. ಆ ಓವರ್‌ನಲ್ಲಿ ಒಟ್ಟು 18 ರನ್‌ಗಳು ಹರಿದುಬಂದವು. ಇದನ್ನು ಕಂಡ ಟೀಂ ಇಂಡಿಯಾ ಬೌಲಿಂಗ್ ಕೋಚ್‌ ಮಾರ್ನೆ ಮಾರ್ಕೆಲ್ ಕೂಡ ಗಂಭೀರವಾಗಿ ತೆಗೆದುಕೊಂಡು ಆತಂಕಕ್ಕೆ ಒಳಗಾಗದರು. ಈ ಓವರ್‌ ಪಂದ್ಯದಲ್ಲಿ ಟೀಂ ಇಂಡಿಯಾ ಮೇಲೆ ನಿರ್ಣಾಯಕ ಒತ್ತಡ ತಂದಿತ್ತು.

214 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಲ್ಲೇ ಕುಸಿತ ಕಂಡುಬಂದಿತ್ತು. ಶುಭಮನ್‌ ಗಿಲ್ ಮೊದಲ ಓವರ್‌ನ ಮೊದಲ ಚೆಂಡಿನಲ್ಲೇ ಔಟ್ ಆದರು. ಅಭಿಷೇಕ್‌ ಶರ್ಮಾ- 17 ರನ್‌ ಮಾಡಿ ಔಟ್ ಆದರು. ನಾಯಕ ಸೂರ್ಯಕುಮಾರ್ ಯಾದವ್ – ಕೇವಲ 5 ರನ್, ಅಕ್ಷರ್‌ ಪಟೇಲ್ – ನಿಧಾನ ಇನ್ನಿಂಗ್ಸ್ ಬಳಿಕ ಕ್ಯಾಚ್‌ ನೀಡಿ ವಾಪಾಸ್ ಆದರು. ಪವರ್‌ಪ್ಲೇಯಲ್ಲೇ ಪ್ರಮುಖ ಮೂರು ವಿಕೆಟ್‌ ಕಳಕೊಂಡ ಭಾರತ ದೊಡ್ಡ ಚೇಸ್‌ಗೆ ಬೇಕಾದ ಮೊತ್ತವನ್ನು ಕಳೆದುಕೊಂಡಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version