• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 10:58 pm
in Flash News, ಕ್ರೀಡೆ
0 0
0

ಕೋಲ್ಕತಾ, ಮಾ.1: ಸಂಜು ಸ್ಯಾಮ್ಸನ್‌ (97) ಅಜೇಯ ಅರ್ಧಶತಕದ ಸ್ಫೋಟಕ ಆಟದ ನೆರವಿನಿಂದ ಭಾರತ ತಂಡವು ಕೊನೆಯ ಸೂಪರ್-8 ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ಪ್ರವೇಶಿಸಿದೆ. ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಈ ಮಹತ್ವದ ಪಂದ್ಯದಲ್ಲಿ 196 ರನ್‌ಗಳ ಸವಾಲಿನ ಗುರಿಯನ್ನು ಭಾರತ 4 ಎಸೆತಗಳು ಬಾಕಿ ಇರುವಂತೆಯೇ ತಲುಪಿತು.

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಆಹ್ವಾನ ಪಡೆದ ವೆಸ್ಟ್ ಇಂಡೀಸ್ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು.

RelatedPosts

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ADVERTISEMENT
ADVERTISEMENT
ವಿಂಡೀಸ್ ಬ್ಯಾಟರ್‌ಗಳ ಸಿಡಿಲಾಟ

ವೆಸ್ಟ್ ಇಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರೋಸ್ಟನ್ ಚೇಸ್ ಹಾಗೂ ಶಾಯ್ ಹೋಪ್ ಉತ್ತಮ ಆರಂಭ ನೀಡಿದರು. ಚೇಸ್ 25 ಎಸೆತಗಳಲ್ಲಿ 40 ರನ್ ಸಿಡಿಸಿದರು. ಇವರಿಗೆ ಬೆಂಬಲವಾಗಿ ಹೋಪ್ 32 ರನ್ ಗಳಿಸಿ ಮೊದಲ ವಿಕೆಟ್‌ಗೆ 68 ರನ್‌ಗಳ ಜೊತೆಯಾಟ ಕಟ್ಟಿದರು.

ನಂತರ ಕಣಕ್ಕಿಳಿದ ಶಿಮ್ರಾನ್ ಹೆಟ್‌ಮೇರ್ ಕೇವಲ 12 ಎಸೆತಗಳಲ್ಲಿ 27 ರನ್ ಬಾರಿಸಿ ರನ್‌ರೇಟನ್ನು ವೇಗಗೊಳಿಸಿದರು. ಆದರೆ ಇವರ ಅಬ್ಬರಕ್ಕೆ ಜಸ್‌ಪ್ರೀತ್ ಬುಮ್ರಾ ಬ್ರೇಕ್ ಹಾಕಿದರು. ಬುಮ್ರಾ 2 ವಿಕೆಟ್ ಕಿತ್ತರು.

ಒಂದು ಹಂತದಲ್ಲಿ 100 ರನ್ ಗಳಿಸುತ್ತಿದ್ದಂತೆಯೇ ವಿಂಡೀಸ್ ಮಧ್ಯಮ ಕ್ರಮಾಂಕ ಕುಸಿತ ಕಂಡಿತು. ಆದರೂ ಅಂತಿಮ ಓವರ್‌ಗಳಲ್ಲಿ ಜಾಸನ್ ಹೋಲ್ಡರ್ ಹಾಗೂ ರೋವ್ಮನ್ ಪೊವೆಲ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಈ ಜೋಡಿ 35 ಎಸೆತಗಳಲ್ಲಿ ಮುರಿಯದ 76 ರನ್ ಸೇರಿಸಿ ತಂಡದ ಮೊತ್ತವನ್ನು 195ಕ್ಕೆ ತಲುಪಿಸಿತು. ಹೋಲ್ಡರ್ 37 ಮತ್ತು ಪೊವೆಲ್ 34 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತದ ಕಳಪೆ ಫೀಲ್ಡಿಂಗ್

ಈ ಪಂದ್ಯದಲ್ಲಿ ಭಾರತದ ಫೀಲ್ಡಿಂಗ್ ನಿರಾಶೆ ಮೂಡಿಸಿತು. ಅಭಿಷೇಕ್ ಶರ್ಮಾ ಎರಡು ಸುಲಭ ಕ್ಯಾಚ್ ಕೈಚೆಲ್ಲಿದರು. ಜೊತೆಗೆ ಹಲವಾರು ಮಿಸ್ ಫೀಲ್ಡ್‌ಗಳ ಮೂಲಕ ಬೌಂಡರಿ ಬಿಟ್ಟುಕೊಟ್ಟಿದ್ದು ತಂಡಕ್ಕೆ ದುಬಾರಿ ಆಯಿತು. ಉತ್ತಮ ಫೀಲ್ಡಿಂಗ್ ಇದ್ದಿದ್ದರೆ ವಿಂಡೀಸ್ ಮೊತ್ತ ಇನ್ನೂ ಕಡಿಮೆಯಾಗಬಹುದಿತ್ತು.

ಸ್ಯಾಮ್ಸನ್ ಸ್ಫೋಟಕ ಇನ್ನಿಂಗ್ಸ್

195 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ಆಘಾತ ಎದುರಿಸಿತು. ಅಭಿಷೇಕ್ ಶರ್ಮ ಹಾಗೂ ಇಶಾನ್ ಕಿಶನ್ ತಲಾ 10 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆದರೆ ಇನ್ನೊಂದು ತುದಿಯಲ್ಲಿ ಸಂಜು ಸ್ಯಾಮ್ಸನ್ ಹೊಣೆ ಹೊತ್ತು ಆಡಿದರು.

ನಾಯಕ ಸೂರ್ಯಕುಮಾರ್ ಯಾದವ್ ಜೊತೆಗೂಡಿ ಉತ್ತಮ ಜೊತೆಯಾಟ ಕಟ್ಟಿದ ಸ್ಯಾಮ್ಸನ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಟಿ20 ವಿಶ್ವಕಪ್‌ನಲ್ಲಿ ಅವರ ಚೊಚ್ಚಲ ಅರ್ಧಶತಕ ಇದಾಗಿದೆ.

ಕಳಪೆ ಫಾರ್ಮ್ ಹಿನ್ನೆಲೆಯಲ್ಲಿ ಟೀಕೆಗೆ ಗುರಿಯಾಗಿದ್ದ ಸ್ಯಾಮ್ಸನ್ ಈ ಮಹತ್ವದ ಪಂದ್ಯದಲ್ಲಿ 97 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುತ್ತಾ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇತರರ ಕೊಡುಗೆ

ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ತಿಲಕ್ ವರ್ಮಾ 27 ಹಾಗೂ ಹಾರ್ದಿಕ್ ಪಾಂಡ್ಯ 17 ರನ್‌ಗಳ ನೆರವು ನೀಡಿದರು. ಕೊನೆಯ ಓವರ್‌ಗಳಲ್ಲಿ ಭಾರತ ಚುರುಕಾಗಿ ರನ್ ಗಳಿಸಿ 4 ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿತು.

https://youtu.be/B7v2M-uLpIQ?si=ByawJStZQtJQy2S0

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶ (17)

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
July 7, 2026 - 11:24 pm
0

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (17)
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version