• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!

admin by admin
March 9, 2026 - 3:08 pm
in Flash News, ಕ್ರೀಡೆ
0 0
0

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತವು ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದಲ್ಲದೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತವಾಗಿ ಎರಡು ಬಾರಿ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ನಿರ್ಮಿಸಿದೆ.

ಇತಿಹಾಸ ಬರೆದ ಸೂರ್ಯ ಪಡೆ

ಟಿ20 ವಿಶ್ವಕಪ್ ಆರಂಭವಾದಾಗಿನಿಂದ ಈವರೆಗೆ ಯಾವುದೇ ಹಾಲಿ ಚಾಂಪಿಯನ್ ತಂಡಕ್ಕೆ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈ ಅಜೆಂಡಾವನ್ನು ಮುರಿದು ಹಾಕಿದೆ. 2024ರಲ್ಲಿ ಪ್ರಶಸ್ತಿ ಗೆದ್ದಿದ್ದ ಭಾರತ, ಈಗ 2026ರಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಸಾಬೀತುಪಡಿಸಿದೆ.

RelatedPosts

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!

ADVERTISEMENT
ADVERTISEMENT

#WATCH | Gujarat: ICC Chairman Jay Shah, Team India Head Coach Gautam Gambhir, along with Skipper Surya Kumar Yadav, offered prayers at the Hanuman Temple in Ahmedabad.

The Men in Blue crushed New Zealand by 96 runs to lift the #ICCT20WorldCup2026 pic.twitter.com/71SWAraDre

— ANI (@ANI) March 8, 2026

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಕಿವೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ಬೃಹತ್ ಮೊತ್ತದ ಗುರು ನೀಡಿತ್ತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತದ ದಾಳಿಗೆ ತತ್ತರಿಸಿ ಕೇವಲ 96 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಹನುಮಾನ್ ದೇಗುಲದಲ್ಲಿ ಟ್ರೋಫಿಯೊಂದಿಗೆ ಸಂಭ್ರಮ

ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ಸುಪ್ರಸಿದ್ಧ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದರು. ವಿಶ್ವಕಪ್ ಟ್ರೋಫಿಯನ್ನು ಕೈಯಲ್ಲಿ ಹಿಡಿದು ದೇವರ ಆಶೀರ್ವಾದ ಪಡೆದ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಗೆಲುವು ಕೋಟ್ಯಂತರ ಭಾರತೀಯರ ಪ್ರಾರ್ಥನೆಯ ಫಲ ಎಂದು ನಾಯಕ ಸೂರ್ಯಕುಮಾರ್ ಈ ಹೇಳಿದರು.

ಕಿವೀಸ್ ವಿರುದ್ಧದ ಸೋಲಿನ ಸರಪಳಿಗೆ ಬ್ರೇಕ್

ಈ ಬಾರಿಯ ವಿಶ್ವಕಪ್ ಗೆಲುವು ಭಾರತಕ್ಕೆ ಕೇವಲ ಟ್ರೋಫಿಯಷ್ಟೇ ಅಲ್ಲ, ಒಂದು ದೊಡ್ಡ ಸಮಾಧಾನವನ್ನೂ ತಂದಿದೆ. ಅದೇನೆಂದರೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಈವರೆಗೆ ಒಂದೇ ಒಂದು ಗೆಲುವು ಲಭಿಸಿರಲಿಲ್ಲ.2007, 2016 ಮತ್ತು 2021ರಲ್ಲೂ ಸೋಲ್ಲನ್ನೇ ಕಂಡಿತ್ತು.

ಆದರೆ, 2026ರ ಈ ಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು ಧೂಳೀಪಟ ಮಾಡುವ ಮೂಲಕ ಭಾರತ ತನ್ನ ಹಳೆಯ ಬಾಕಿ ತೀರಿಸಿಕೊಂಡಿದೆ. ಗೌತಮ್ ಗಂಭೀರ್ ಅವರ ಮಾರ್ಗದರ್ಶನ ಮತ್ತು ಸೂರ್ಯಕುಮಾರ್ ಅವರ ಚಾಣಾಕ್ಷ ನಾಯಕತ್ವ ಭಾರತವನ್ನು ಮತ್ತೆ ವಿಶ್ವದ ನಂಬರ್ 1 ತಂಡವನ್ನಾಗಿ ಮಾಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 08T232045.081

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

by Hemanth Kumar S
May 8, 2026 - 11:22 pm
0

Untitled design 2026 05 08T230055.012

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

by ಶಾಲಿನಿ ಕೆ. ಡಿ
May 8, 2026 - 11:07 pm
0

Untitled design 2026 05 08T224654.509

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

by ಶಾಲಿನಿ ಕೆ. ಡಿ
May 8, 2026 - 10:48 pm
0

Untitled design 2026 05 08T223020.041

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

by ಶಾಲಿನಿ ಕೆ. ಡಿ
May 8, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version