• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ವಿಶ್ವಕಪ್ ಗೆದ್ದರೆ ಭಾರತೀಯ ಮಹಿಳಾ ತಂಡಕ್ಕೆ ಬಿಸಿಸಿಐನಿಂದ ಸಿಗಲಿದೆ ಬಂಫರ್ ಗಿಫ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 8:37 pm
in ಕ್ರೀಡೆ
0 0
0
Untitled design 2025 11 01t201825.218

RelatedPosts

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್

ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?

ADVERTISEMENT
ADVERTISEMENT

ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿರುವ ಹರ್ಮಾನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಐತಿಹಾಸಿಕ ಕ್ಷಣದ ಅಂಚಿನಲ್ಲಿದೆ. ಭಾನುವಾರ ನವೀ ಮುಂಬೈನಲ್ಲಿ ನಡೆಯಲಿರುವ ಈ ಮಹಾ ಹಣಾಹಣಿಯಲ್ಲಿ ಭಾರತ ಜಯ ಸಾಧಿಸಿದರೆ, ದೇಶದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ ಬರೆಯಲಿದೆ.

ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಈಗಾಗಲೇ ಮಹಿಳಾ ಕ್ರಿಕೆಟ್‌ಗೆ ಸಮಾನ ವೇತನ ನೀತಿ (Equal Pay Policy) ಜಾರಿಗೆ ತಂದಿದ್ದು, ಈಗ ವಿಶ್ವಕಪ್ ಗೆಲುವಿನ ಬಳಿಕ ಮಹಿಳಾ ಆಟಗಾರ್ತಿಯರಿಗೆ ನೀಡಲಾಗುವ ಬಹುಮಾನ ಮೊತ್ತದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಪುರುಷರಂತೆ ಮಹಿಳೆಯರಿಗೂ 125 ಕೋಟಿ ಬಹುಮಾನ?

ಬಿಸಿಸಿಐ ಮೂಲಗಳ ಪ್ರಕಾರ, ಮಹಿಳಾ ತಂಡವು ವಿಶ್ವಕಪ್ ಟ್ರೋಫಿ ಗೆದ್ದರೆ, ಪುರುಷರ ತಂಡಕ್ಕೆ ನೀಡಿದಷ್ಟೇ ಬಹುಮಾನ ಮೊತ್ತ ಅಂದರೆ ₹125 ಕೋಟಿ ರೂ. ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊತ್ತವು ಹಿಂದಿನ ವಿಶ್ವಕಪ್‌ಗಳಿಗಿಂತ ಹತ್ತು ಪಟ್ಟು ಹೆಚ್ಚಾಗಿದ್ದು, ಮಹಿಳಾ ಕ್ರಿಕೆಟ್‌ನ ಅಭಿವೃದ್ಧಿಗೆ ಹೊಸ ಪ್ರೇರಣೆ ನೀಡಲಿದೆ. 2024ರಲ್ಲಿ ಅಮೆರಿಕಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಪುರುಷರ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟ್ರೋಫಿ ಗೆದ್ದಿತ್ತು. ಆ ಸಂದರ್ಭದಲ್ಲಿ ಬಹುಮಾನ ಮೊತ್ತ 125 ಕೋಟಿ ರೂಪಾಯಿಯನ್ನು ಬಿಸಿಸಿಐ ಅಧ್ಯಕ್ಷ ಜಯ್ ಶಾ ಘೋಷಿಸಿದ್ದರು.

ಐಸಿಸಿ ಅಧ್ಯಕ್ಷರಾಗಿರುವ ಮತ್ತು ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರ ಮುಂದಾಳತ್ವದಲ್ಲಿ ಮಹಿಳಾ ಕ್ರಿಕೆಟ್‌ಗೆ ದೊರಕುತ್ತಿರುವ ಮಾನ್ಯತೆ ಹೊಸ ಮಟ್ಟ ತಲುಪಿದೆ. ಅವರು ಹಿಂದೆಯೇ “ಪುರುಷರು ಮತ್ತು ಮಹಿಳೆಯರು ಸಮಾನ ಶ್ರಮ ಪಡುತ್ತಾರೆ, ಆದ್ದರಿಂದ ಅವರಿಗೆ ಸಮಾನ ಗೌರವ ಮತ್ತು ಪುರಸ್ಕಾರ ದೊರಕಬೇಕು” ಎಂದು ಘೋಷಿಸಿದ್ದರು.

ಬಿಸಿಸಿಐ ಮೂಲಗಳು ಹೇಳುವಂತೆ, “ಮಹಿಳಾ ತಂಡ ಗೆದ್ದ ನಂತರವೇ ಅಧಿಕೃತ ಘೋಷಣೆ ಮಾಡುವುದು ಸೂಕ್ತ. ಮುಂಚಿತವಾಗಿ ಬಹುಮಾನ ಘೋಷಣೆ ಮಾಡಿದರೆ ಅದು ಒತ್ತಡದ ಕಾರಣವಾಗಬಹುದು” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

2017ರಲ್ಲಿ ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಕೇವಲ 9 ರನ್‌ಗಳಿಂದ ಸೋತು ಟ್ರೋಫಿಯನ್ನು ಕಳೆದುಕೊಂಡಿತ್ತು. ಆಗ ಬಿಸಿಸಿಐ ಪ್ರತಿ ಆಟಗಾರ್ತಿಗೆ ತಲಾ 50 ಲಕ್ಷ ರೂ. ಬಹುಮಾನ ನೀಡಿತ್ತು. ಹಿಂದಿನ ಕೋಚ್ ತುಷಾರ್ ಅರೋಥೆ ಸೇರಿದಂತೆ ಸಹಾಯಕ ಸಿಬ್ಬಂದಿಗೂ ಪುರಸ್ಕಾರ ನೀಡಲಾಗಿತ್ತು.

ಆದರೆ ಎಂಟು ವರ್ಷಗಳ ನಂತರ, ಈ ಬಾರಿ ಪರಿಸ್ಥಿತಿ ಸಂಪೂರ್ಣ ವಿಭಿನ್ನ. ಹರ್ಮಾನ್‌ಪ್ರೀತ್ ಕೌರ್, ಸ್ಮೃತಿ ಮಂದಾನಾ, ಜೆಮಿಮಾ ರೊಡ್ರಿಗಸ್‌ ಸೇರಿದಂತೆ ಯುವ ಶಕ್ತಿ ಮತ್ತು ಅನುಭವದ ಸಂಯೋಜನೆಯಿಂದ ಕೂಡಿದ ಈ ತಂಡ ಈಗ ವಿಶ್ವಕಪ್ ಗೆಲುವಿನತ್ತ ದೃಢ ಹೆಜ್ಜೆ ಇಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T164700.182

ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

by ಯಶಸ್ವಿನಿ ಎಂ
February 11, 2026 - 4:47 pm
0

Untitled design 2026 02 11T162205.350

ನಾಳೆ ಭಾರತ್ ಬಂದ್ ! ನಿಮ್ಮ ನಗರದಲ್ಲಿ ಏನಿರುತ್ತೆ? ಏನಿರಲ್ಲ?

by ಯಶಸ್ವಿನಿ ಎಂ
February 11, 2026 - 4:29 pm
0

Untitled design 2026 02 11T160829.755

ಸೈಬರ್ ವಂಚಕರಿಗೆ ಶಾಕ್: ಪ್ರತಿ 37 ಸೆಕೆಂಡಿಗೆ ನಡೆಯುವ ಕ್ರೈಂ ತಡೆಯಲು ಅಮಿತ್ ಶಾ ಮಾಸ್ಟರ್ ಪ್ಲಾನ್

by ಯಶಸ್ವಿನಿ ಎಂ
February 11, 2026 - 4:10 pm
0

Untitled design 2026 02 11T153832.458

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

by ಯಶಸ್ವಿನಿ ಎಂ
February 11, 2026 - 3:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T153832.458
    ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು
    February 11, 2026 | 0
  • BeFunky collage 2026 02 11T110828.839
    ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು
    February 11, 2026 | 0
  • Untitled design 2026 02 09T220216.577
    ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್
    February 9, 2026 | 0
  • Untitled design 2026 02 09T123044.179
    ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?
    February 9, 2026 | 0
  • Untitled design 2026 02 08T123038.072
    CCL ಟ್ರೋಫಿ ಫ್ಯಾನ್ಸ್‌ಗೆ ಅರ್ಪಿಸಿದ ಕಿಚ್ಚ..ಸಿಸಿಎಲ್ ಆಡಲು ಅಭಿಮಾನಿಗಳಿಗೂ ಆಹ್ವಾನ
    February 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version