• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಟೂರ್ನಿಯಿಂದ ಹೊರಬಿದ್ದ ದೇವದತ್ ಪಡಿಕ್ಕಲ್‌: ಆರ್‌ಸಿಬಿಗೆ ಮತ್ತೊಬ್ಬ ಕನ್ನಡಿಗನ ಎಂಟ್ರಿ, ಆ ಕನ್ನಡಿಗನಿಗೆ ಸಿಗುವ ಸಂಭಾವನೆ ಎಷ್ಟು?

ದೇವದತ್‌ ಪಡಿಕ್ಕಲ್‌ ಔಟ್‌, ಆರ್‌ಸಿಬಿಗೆ ಮರಳಿದ ಮಯಾಂಕ್‌ ಅಗರ್ವಾಲ್‌

admin by admin
May 15, 2025 - 3:12 pm
in ಕ್ರೀಡೆ
0 0
0
Befunky collage 2025 05 15t150750.708

ಐಪಿಎಲ್ ಸೀಸನ್ 18ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅತ್ಯುತ್ತಮ ಪ್ರದರ್ಶನ ತೋರಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. 11 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೇಆಫ್‌ಗೆ ತಲುಪುವ ತವಕದಲ್ಲಿದೆ. ಆದರೆ, ಕನ್ನಡಿಗ ಆಟಗಾರ ದೇವದತ್ ಪಡಿಕ್ಕಲ್ ಗಾಯದಿಂದಾಗಿ ಉಳಿದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ದೇವದತ್ ಪಡಿಕ್ಕಲ್ ಈ ಸೀಸನ್‌ನಲ್ಲಿ ತಂಡದ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 10 ಪಂದ್ಯಗಳಲ್ಲಿ 247 ರನ್ ಗಳಿಸಿದ್ದರು. ಇದರಲ್ಲಿ ಎರಡು ಅರ್ಧಶತಕಗಳಿದ್ದು, 150.61ರ ಸ್ಟ್ರೈಕ್ ರೇಟ್‌ನೊಂದಿಗೆ ಅವರ ಉತ್ತಮ ಐಪಿಎಲ್ ಪ್ರದರ್ಶನವಾಗಿದೆ. ಆದರೆ, ಮಂಡಿನೋವಿನ ಗಾಯದಿಂದಾಗಿ ಇಡೀ ಸೀಸನ್‌ನಿಂದಲೇ ಹೊರಗುಳಿದಿದ್ದಾರೆ. ಇದರಿಂದಾಗಿ, ಮೇ 17ರಂದು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ಪಡಿಕ್ಕಲ್ ಆಡುವುದಿಲ್ಲ.

RelatedPosts

World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?

ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು

ADVERTISEMENT
ADVERTISEMENT

ನಮ್ಮ ಮನೆ ಮಗ ಮಯಾಂಕ್! 🥹

After 1️⃣2️⃣ long years, 𝐡𝐞’𝐬 𝐛𝐚𝐜𝐤 where he belongs. Happy #HomeComing, Mayank. 🏡

12th Man Army will be on top of the moon hearing this, and they’ll all be right behind you. 🫶 pic.twitter.com/k5RwAGINrG

— Royal Challengers Bengaluru (@RCBTweets) May 7, 2025

ಆರ್‌ಸಿಬಿ, ಪಡಿಕ್ಕಲ್ ಬದಲಿಗೆ ಕರ್ನಾಟಕದ ಮಯಾಂಕ್ ಅಗರ್ವಾಲ್‌ರನ್ನು 1 ಕೋಟಿ ರೂಪಾಯಿಗೆ ಸೇರಿಸಿಕೊಂಡಿದೆ. ಮಯಾಂಕ್ ಐಪಿಎಲ್‌ನಲ್ಲಿ 127 ಪಂದ್ಯಗಳನ್ನಾಡಿದ್ದು, 2661 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು 13 ಅರ್ಧಶತಕಗಳನ್ನು ಬಾರಿಸಿರುವ ಅವರು, 2011-2013ರ ಅವಧಿಯಲ್ಲಿ ಆರ್‌ಸಿಬಿಯಲ್ಲೇ ತಮ್ಮ ಐಪಿಎಲ್ ವೃತ್ತಿಜೀವನ ಆರಂಭಿಸಿದ್ದರು. ಕಳೆದ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗೆ ಆಡಿದ್ದ ಮಯಾಂಕ್, ಈ ಬಾರಿಯ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದರು. ಆದರೆ, ಆರ್‌ಸಿಬಿಯ ಅಗತ್ಯಕ್ಕೆ ತಕ್ಕಂತೆ ಈಗ ತಂಡಕ್ಕೆ ಮರಳಿದ್ದಾರೆ.

𝘛𝘩𝘦 𝘬𝘯𝘰𝘤𝘬𝘴 𝘸𝘦𝘳𝘦 𝘤𝘳𝘪𝘴𝘱, 𝘵𝘩𝘦 𝘧𝘰𝘳𝘮 𝘸𝘢𝘴 𝘨𝘰𝘭𝘥, 🌟 𝘺𝘰𝘶𝘳 𝘴𝘵𝘰𝘳𝘺 𝘵𝘩𝘪𝘴 𝘴𝘦𝘢𝘴𝘰𝘯 𝘸𝘢𝘴 𝘮𝘢𝘨𝘪𝘤 𝘶𝘯𝘵𝘰𝘭𝘥 ✨

This campaign won’t be the same without you, Dev. Heal up fast, we’ll keep the fight on, and wait for your comeback next year,… pic.twitter.com/Z4KJ1LkxfG

— Royal Challengers Bengaluru (@RCBTweets) May 7, 2025

ಮೇ 17ರ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಆರ್‌ಸಿಬಿಯ ಬ್ಯಾಟಿಂಗ್ ಕ್ರಮವನ್ನು ಬಲಪಡಿಸುವ ಸಾಧ್ಯತೆಯಿದೆ. ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿರಾಟ್ ಕೊಹ್ಲಿಯಂತಹ ಆಟಗಾರರೊಂದಿಗೆ, ಮಯಾಂಕ್‌ನ ಅನುಭವವು ಆರ್‌ಸಿಬಿಗೆ ಪ್ಲೇಆಫ್‌ನಲ್ಲಿ ಯಶಸ್ಸಿಗೆ ನೆರವಾಗ್ತಾರ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 10 15t230847.981

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

by ಶಾಲಿನಿ ಕೆ. ಡಿ
October 15, 2025 - 11:10 pm
0

Untitled design 2025 10 15t230449.833

ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!

by ಶಾಲಿನಿ ಕೆ. ಡಿ
October 15, 2025 - 11:06 pm
0

Untitled design 2025 10 15t225347.915

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

by ಶಾಲಿನಿ ಕೆ. ಡಿ
October 15, 2025 - 10:54 pm
0

Untitled design 2025 10 15t221652.737

ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು
    October 12, 2025 | 0
  • Untitled design (9)
    ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ
    October 12, 2025 | 0
  • Untitled design (50)
    ‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?
    October 12, 2025 | 0
  • ಟ್ರಂಪ್ ಗೆ (12)
    ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು
    October 10, 2025 | 0
  • Untitled design 2025 10 09t223048.429
    ಟೆಸ್ಟ್ ಕ್ರಿಕೆಟ್‌: ದೆಹಲಿಯಲ್ಲಿ ಭಾರತ-ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಕ್ಷಣಗಣನೆ
    October 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version