• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: ಇಂದು ಆರ್‌ಸಿಬಿ-ಕೆಕೆಆರ್‌ ನಡುವೆ ರೋಚಕ ಕದನ

ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು, ಕೊಹ್ಲಿಯೇ ಆಕರ್ಷಣೆ, ಗೆದ್ದರೆ ಇತಿಹಾಸ

admin by admin
May 17, 2025 - 8:19 am
in ಕ್ರೀಡೆ
0 0
0
Befunky collage 2025 05 17t080940.507

ಭಾರತ-ಪಾಕಿಸ್ತಾನ ಬಿಕ್ಕಟ್ಟಿನಿಂದ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಹಬ್ಬ ಇಂದಿನಿಂದ ಮತ್ತೆ ಆರಂಭವಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಸಂಜೆ 7:30ಕ್ಕೆ ಮುಖಾಮುಖಿಯಾಗಲಿವೆ. ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಎಲ್ಲರ ಗಮನ ಸೆಳೆಯಲಿದ್ದಾರೆ.

ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ, 11 ಪಂದ್ಯಗಳಲ್ಲಿ 8 ಗೆಲುವು, 3 ಸೋಲುಗಳೊಂದಿಗೆ 16 ಅಂಕಗಳನ್ನು ಗಳಿಸಿ, +0.482 ನೆಟ್ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಗುಜರಾತ್ ಟೈಟನ್ಸ್ 16 ಅಂಕಗಳೊಂದಿಗೆ +0.793 ನೆಟ್ ರನ್‌ರೇಟ್‌ನಲ್ಲಿ ಮೊದಲ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ, 18 ಅಂಕಗಳೊಂದಿಗೆ ಪ್ಲೇ-ಆಫ್‌ಗೆ ಪ್ರವೇಶಿಸಿ, 18 ಆವೃತ್ತಿಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಲಿದೆ.

RelatedPosts

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ADVERTISEMENT
ADVERTISEMENT

Kkr winning a dಅಜಿಂಕ್ಯಾ ರಹಾನೆ ನೇತೃತ್ವದ ಕೆಕೆಆರ್, 12 ಪಂದ್ಯಗಳಲ್ಲಿ 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇ-ಆಫ್‌ ಆಕಾಂಕ್ಷೆಯನ್ನು ಜೀವಂತವಾಗಿರಿಸಲು ಕೆಕೆಆರ್‌ಗೆ ಇಂದಿನ ಪಂದ್ಯದಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲುವು ಅತ್ಯಗತ್ಯ. ಸೋತರೆ, ಪ್ಲೇ-ಆಫ್‌ನಿಂದ ಹೊರಬೀಳುವ 4ನೇ ತಂಡವಾಗಲಿದೆ. ಇದರಿಂದ ಕೆಕೆಆರ್‌ಗೆ ಈ ಪಂದ್ಯ ‘ಮಾಡು ಇಲ್ಲವೇ ಮಡಿ’ ಎಂಬಂತಿದೆ.

ತಂಡಗಳ ಸ್ಥಿತಿಗತಿ

ಆರ್‌ಸಿಬಿ ತನ್ನ ಕೊನೆಯ 4 ಪಂದ್ಯಗಳಲ್ಲಿ ಅಜೇಯವಾಗಿದ್ದು, ತವರಿನಲ್ಲಿ 3ನೇ ಗೆಲುವು ಮತ್ತು ಸತತ 5ನೇ ಜಯದ ನಿರೀಕ್ಷೆಯಲ್ಲಿದೆ. ಕೆಕೆಆರ್ ಕೊನೆಯ 3 ಪಂದ್ಯಗಳಲ್ಲಿ 2 ಗೆಲುವು, 1 ಸೋಲು ಕಂಡಿದ್ದು, ಪ್ಲೇ-ಆಫ್‌ಗೆ ಉಳಿಯಲು ಗೆಲುವಿನ ಒತ್ತಡದಲ್ಲಿದೆ.

Fi2q989s rcb bcci 625x300 16 may 25

ರಜತ್ ಪಾಟಿದಾರ್ ಲಭ್ಯತೆ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಗಾಯಗೊಂಡಿದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ಕೆಕೆಆರ್ ವಿರುದ್ಧ ಆಡುವ ಸಾಧ್ಯತೆಯಿದೆ. ಶುಕ್ರವಾರದ ತಾಲೀಮಿನಲ್ಲಿ ಭರ್ಜರಿ ಅಭ್ಯಾಸ ನಡೆಸಿರುವ ಅವರು ತಂಡಕ್ಕೆ ಬಲ ತಂದಿದ್ದಾರೆ.

Rajat patidar 1747136509397 1747136509733

Kkr vs srh ipl 2025 kolkata knight riders venkatesh iyer

ಮಳೆಯ ಆತಂಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಬೌಲಿಂಗ್‌ಗೆ ಸಹಕಾರಿ ಈ ಪಿಚ್‌ನಲ್ಲಿ ಮಳೆ ಪ್ರಭಾವ ಬೀರಬಹುದು. ಒಂದು ವೇಳೆ ಪಂದ್ಯ ರದ್ದಾದರೆ, ಉಭಯ ತಂಡಗಳಿಗೆ ತಲಾ 1 ಅಂಕ ದೊರೆಯಲಿದೆ. ಇದರಿಂದ ಆರ್‌ಸಿಬಿಗೆ ಪ್ಲೇ-ಆಫ್‌ ಖಚಿತವಾಗಲಿದೆ.  Untitled design 2025 05 16t220046.767  

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version