• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್‌ಸಿಬಿ ಸೋಲಿನ 5 ಗುಟ್ಟು: ಕೊಹ್ಲಿಯಿಂದ ಮಾತ್ರವಲ್ಲ, ಈ ತಪ್ಪುಗಳಿಂದ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 19, 2025 - 3:51 pm
in ಕ್ರೀಡೆ
0 0
0
Film 2025 04 19t154624.228

ಐಪಿಎಲ್ 2025 ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 5 ವಿಕೆಟ್‌ಗಳಿಂದ ಸೋಲು ಕಂಡಿದೆ. ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತ ಆರ್‌ಸಿಬಿ, ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ಈ ಸೋಲಿಗೆ ಕಾರಣವಾದ 5 ಪ್ರಮುಖ ಅಂಶಗಳನ್ನು ಇಲ್ಲಿದೆ.

1. ಮಳೆಯಿಂದ ಆಗಿದ್ದೇನು?

RelatedPosts

ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ರಿಯಾನ್ ಪರಾಗ್!

IPL 2026: 222 ರನ್ ಗಳಿಸಿದ್ದರೂ ಸೋತ ಪಂಜಾಬ್…ಸೋಲಿಗೆ ಇದುವೇ ಕಾರಣ!

PBKS vs RR: ರಾಜಸ್ಥಾನ್ ರಾಯಲ್ಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಪಂಜಾಬ್ ಕಿಂಗ್ಸ್!

PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು

ADVERTISEMENT
ADVERTISEMENT

ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಸುತ್ತಮುತ್ತ ಭಾರೀ ಮಳೆ ಸುರಿದಿತ್ತು. ಇದರಿಂದ ಪಂದ್ಯ ತಡವಾಗಿ ಆರಂಭವಾಯಿತು ಮತ್ತು ಓವರ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಯಿತು. ಮೈದಾನದ ಒದ್ದೆಯಾದ ಪರಿಸ್ಥಿತಿಯಿಂದ ಬೌಲರ್‌ಗಳಿಗೆ ಗ್ರಿಪ್ ಸಿಗಲಿಲ್ಲ, ಇದು ಆರ್‌ಸಿಬಿ ಆಟಗಾರರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರಿತು.

2. ಟಾಸ್‌ನ ತಿರುವು

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಚಿನ್ನಸ್ವಾಮಿಯಲ್ಲಿ ಟಾಸ್ ಗೆದ್ದವರೇ ಪಂದ್ಯದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚು. ಆರ್‌ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಟಾಸ್ ಗೆದ್ದಿದ್ದರೆ, ಬಹುಶಃ ಫೀಲ್ಡಿಂಗ್ ಆಯ್ಕೆಯೇ ಆಗಿರುತ್ತಿತ್ತು, ಆದರೆ ಇದು ಆರ್‌ಸಿಬಿಗೆ ದೊರಕಲಿಲ್ಲ.

3. ಕೊಹ್ಲಿಯ ಕಳಪೆ ಫಾರ್ಮ್

ವಿರಾಟ್ ಕೊಹ್ಲಿ ಚಿನ್ನಸ್ವಾಮಿಯಲ್ಲಿ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದರು. ಕೇವಲ 3 ಎಸೆತಗಳನ್ನು ಎದುರಿಸಿ 1 ರನ್ ಗಳಿಸಿ ಔಟ್ ಆದರು. ಕೊಹ್ಲಿಯಿಂದ ದೊಡ್ಡ ರನ್ ಬಂದಿದ್ದರೆ, ಆರ್‌ಸಿಬಿ ಬ್ಯಾಟಿಂಗ್ ಲೈನ್‌ಅಪ್‌ಗೆ ಆತ್ಮವಿಶ್ವಾಸ ಹೆಚ್ಚಾಗುತ್ತಿತ್ತು.

4. ಪಾಂಡ್ಯರಿಂದ ನಿರಾಸೆ

ಕೃನಾಲ್ ಪಾಂಡ್ಯ ಈ ಪಂದ್ಯದಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ವಿಫಲರಾದರು. 7 ಪಂದ್ಯಗಳಲ್ಲಿ ಯಾವುದೇ ಗಮನಾರ್ಹ ರನ್ ಗಳಿಸದ ಅವರು, ಈ ಪಂದ್ಯದಲ್ಲಿ ಬೌಲಿಂಗ್‌ನಲ್ಲೂ ದುಬಾರಿಯಾದರು. ಒಂದು ಓವರ್‌ನಲ್ಲಿ 10 ರನ್‌ಗಳನ್ನು ಬಿಟ್ಟುಕೊಟ್ಟರು.

5. ಲಿವಿಂಗ್‌ಸ್ಟೋನ್‌ನ ವೈಫಲ್ಯ

ಆರ್‌ಸಿಬಿಯ ಭರವಸೆಯ ಬ್ಯಾಟ್ಸ್‌ಮನ್ ಲಿಯಾಮ್ ಲಿವಿಂಗ್‌ಸ್ಟೋನ್ ಕೂಡ ನಿರಾಸೆ ಮೂಡಿಸಿದರು. 6 ಎಸೆತಗಳನ್ನು ಎದುರಿಸಿ ಕೇವಲ 4 ರನ್ ಗಳಿಸಿ ಔಟಾದರು. ಇದು ಆರ್‌ಸಿಬಿಯ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ಗೆ ದೊಡ್ಡ ಹಿನ್ನಡೆಯಾಯಿತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 30T111428.021

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

by ಶಾಲಿನಿ ಕೆ. ಡಿ
April 30, 2026 - 11:25 am
0

Untitled design 2026 04 30T105520.962

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 30, 2026 - 11:02 am
0

Untitled design 2026 04 30T102819.752

ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 30, 2026 - 10:35 am
0

Untitled design 2026 04 30T100013.990

“ಹಾರ್ಮುಜ್ ಜಲಸಂಧಿ ಅಲ್ಲ, ಟ್ರಂಪ್ ಸ್ಟ್ರೈಟ್‌” ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 30, 2026 - 10:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 29T102850.924
    ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ರಿಯಾನ್ ಪರಾಗ್!
    April 29, 2026 | 0
  • Untitled design 2026 04 29T092252.397
    IPL 2026: 222 ರನ್ ಗಳಿಸಿದ್ದರೂ ಸೋತ ಪಂಜಾಬ್…ಸೋಲಿಗೆ ಇದುವೇ ಕಾರಣ!
    April 29, 2026 | 0
  • BeFunky collage (81)
    PBKS vs RR: ರಾಜಸ್ಥಾನ್ ರಾಯಲ್ಸ್‌ಗೆ 223 ರನ್‌ಗಳ ಬೃಹತ್ ಗುರಿ ನೀಡಿದ ಪಂಜಾಬ್ ಕಿಂಗ್ಸ್!
    April 28, 2026 | 0
  • BeFunky collage (75)
    PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು
    April 28, 2026 | 0
  • BeFunky collage (70)
    IPL2026 Playoffs Scenario: ಆರ್‌ಸಿಬಿ ಪ್ಲೇಆಫ್ ಲೆಕ್ಕಾಚಾರ, ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು?
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version