• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್​ಸಿಬಿ & ಪಂಜಾಬ್‌ ಮಧ್ಯೆ ಹೈವೋಲ್ಟೇಜ್‌ ಮ್ಯಾಚ್‌..!

ಮದಗಜಗಳ ಕಾಳಗಕ್ಕೆ ಸಜ್ಜಾದ ಚಂಡಿಗಢದ ರಣಕಣ..!

ವಿಶ್ವನಾಥ ಹೆಚ್. ಪಿ by ವಿಶ್ವನಾಥ ಹೆಚ್. ಪಿ
May 28, 2025 - 6:13 pm
in ಕ್ರೀಡೆ
0 0
0
Untitled design (63)

ನಾಳೆ ಆರ್‌ಸಿಬಿ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಚಂಡಿಗಢದಲ್ಲಿ ಮದಗಜಗಳ ಕಾಳಗ ನೋಡಲು ಕ್ರಿಕೆಟ್‌ ಫ್ಯಾನ್ಸ್‌ ಕಾತುರದಿಂದ ಕಾಯ್ತಾ ಇದ್ದಾರೆ. ಲಕ್ನೋ ವಿರುದ್ಧ ಗೆದ್ದ ಹುಮ್ಮಸ್ಸಿನಲ್ಲಿರೋ RCB ತಂಡ ಪಂಜಾಬ್‌ ಜೊತೆ ಹೇಗೆ ಸೆಣೆಸಾಡಲಿದೆ ಎಂಬ ಕೌತುಕ ಹೆಚ್ಚಾಗ್ತಿದೆ. ಅತ್ತ ಭರ್ಜರಿ ಫಾರ್ಮ್‌ನಲ್ಲಿರೋ ಪಂಜಾಬ್‌ ಟೀಂ ಕೂಡ ಗೆಲ್ಲುವ ತವಕದಲ್ಲಿದೆ.ಹಾಗಾದ್ರೆ ಚಂಡಿಗಢದ ರಣಕಣದಲ್ಲಿ ಗೆಲ್ಲೋ ಕುದುರೆ ಯಾರು.?

ನಾಳೆ ಐಪಿಎಲ್​ನ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೊದಲ ಎರಡು ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಸೆಣಸಾಟ ನಡೆಯಲಿದೆ. ಎರಡೂ ತಂಡಗಳು ಈವರೆಗೆ ಕಪ್‌ ಗೆದ್ದಿಲ್ಲ ಎಂಬುದು ವಿಶೇಷ. ಇಲ್ಲಿ ಗೆದ್ದವರು ಡೈರೆಕ್ಟ್‌ ಫೈನಲ್ ಪ್ರವೇಶ ಮಾಡಲಿದ್ದಾರೆ. ಸೋತವರಿಗೂ ಇನ್ನೊಂದು ಅವಕಾಶ ಸಿಗಲಿದೆ. ಇಂದಿನ ಪಂದ್ಯಕ್ಕೆ ಮಳೆಯ ಆತಂಕ ಕೂಡಾ ಇದೆ.

RelatedPosts

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

ADVERTISEMENT
ADVERTISEMENT

Images (88)

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಕೊನೆಯ ಲೀಗ್ ಪಂದ್ಯದಿಂದ ಪ್ಲೇ ಆಫ್​ ಪಂದ್ಯಗಳು ನಿರ್ಧಾವಾಗಿವೆ. ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಕೊನೆ ಪಂದ್ಯದ ಫಲಿತಾಂಶ ಬಂದ ಬಳಿಕ ಗುಜರಾತ್​ ಟೈಟನ್ಸ್​, ಪಂಜಾಬ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳ ಮುಂದಿನ ಪಂದ್ಯದ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಲಕ್ನೋ ವಿರುದ್ಧ ಜಯಭೇರಿ ಬಾರಿಸಿರುವ ಆರ್​ಸಿಬಿ ಇವತ್ತು ಪಂಜಾಬ್​ ಕಿಂಗ್ಸ್​ ವಿರುದ್ಧ ಹೋರಾಡಲಿದೆ.

Download 2025 05 28t181002.542

ಲಕ್ನೋ ತಂಡದ ವಿರುದ್ಧ ಆರ್​ಸಿಬಿ 228 ರನ್​ಗಳನ್ನು ಚೇಸ್ ಮಾಡಿ ಗೆಲ್ಲುವ ಮೂಲಕ 19 ಪಾಯಿಂಟ್​ಗಳಿಂದ ಟೇಬಲ್​ನಲ್ಲಿ 2ನೇ ಸ್ಥಾನ ಪಡೆದಿದೆ. ಮುಂಬೈ ಇಂಡಿಯನ್ಸ್​ ಅಥವಾ ಗುಜರಾತ್​ ವಿರುದ್ಧ ಕ್ವಾಲಿಫೈಯರ್​- 2 ಪಂದ್ಯ ಇರಲಿದ್ದು, ಜೂನ್​ 01 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೈನಲ್​ ಮ್ಯಾಚ್​ ಕೂಡ ಇದೇ ಸ್ಟೇಡಿಯಂನಲ್ಲಿ ನಡೆಯುತ್ತದೆ.

Download 2025 05 28t181103.799

ಈ ಬಾರಿ PBKS ಮತ್ತು RCB ತಂಡಗಳಿಗೆ ಟ್ರೋಫಿ ಗೆಲ್ಲುವ ಅವಕಾಶ ಹೆಚ್ಚಿದೆ. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡುತ್ತಿವೆ. ಮಳೆ ಬರದಿದ್ದರೆ ಪಂದ್ಯವು ರೋಚಕವಾಗಿರಲಿದೆ. ಒಂದು ವೇಳೆ ಮಳೆ ಬಂದರೆ PBKS ತಂಡವು ರನ್ ರೇಟ್ ಆಧಾರದ ಮೇಲೆ ನೇರವಾಗಿ ಫೈನಲ್ ತಲುಪಲಿದೆ.

ShareSendShareTweetShare
ವಿಶ್ವನಾಥ ಹೆಚ್. ಪಿ

ವಿಶ್ವನಾಥ ಹೆಚ್. ಪಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಂಜಿನಿಯರಿಂಗ್ ಪದವೀಧರರಾಗಿರುವ ಇವರು, ಪತ್ರಿಕೋದ್ಯಮ ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಅಪಾರ ಆಸಕ್ತಿ ಹಾಗೂ ತಿಳುವಳಿಕೆ ಹೊಂದಿದ್ದಾರೆ. ರಾಜಕೀಯ, ಕ್ರೀಡೆ, ಸಿನಿಮಾ ಸೇರಿದಂತೆ ಎಲ್ಲ ವಿಭಾಗಗಳ ವರದಿಗಾರಿಕೆಯಲ್ಲಿ ಪ್ರಾವೀಣ್ಯತೆ ಹೊಂದಿದ್ದಾರೆ. ಪ್ರವಾಸ, ಕನ್ನಡ ಸಾಹಿತ್ಯ ಅಧ್ಯಯನ ಇವರ ಆಸಕ್ತಿಯ ವಿಚಾರಗಳು.

Please login to join discussion

ತಾಜಾ ಸುದ್ದಿ

Untitled design 2026 03 10T232108.645

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

by ಶಾಲಿನಿ ಕೆ. ಡಿ
March 10, 2026 - 11:29 pm
0

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
  • Untitled design 2026 03 10T201954.584
    2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!
    March 10, 2026 | 0
  • Untitled design 2026 03 10T191720.352
    ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC
    March 10, 2026 | 0
  • Untitled design 2026 03 10T140552.457
    ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI
    March 10, 2026 | 0
  • Untitled design 2026 03 09T173221.394
    ಟೀ ಕುಡಿಯೋ ನೆಪದಲ್ಲಿ ಪಾಕಿಸ್ತಾನವನ್ನ ಟ್ರೋಲ್‌ ಮಾಡಿದ ವರುಣ್ ಚಕ್ರವರ್ತಿ
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version