• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026 ಫೈನಲ್ ಪಂದ್ಯದಲ್ಲಿ ‘ಕಿಂಗ್’ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್

admin by admin
June 1, 2026 - 11:30 am
in ಕ್ರೀಡೆ
0 0
0
BeFunky collage (27)

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐತಿಹಾಸಿಕ ಗೆಲುವಿನ ಜೊತೆಗೆ ಆಟಗಾರರ ನಡುವಿನ ಹೈವೋಲ್ಟೇಜ್ ವಾಕ್ಸಮರಕ್ಕೂ ಸಾಕ್ಷಿಯಾಗಿದೆ. ಗುಜರಾತ್ ಟೈಟಾನ್ಸ್ (GT) ವಿರುದ್ಧದ ಅಂತಿಮ ಹಣಾಹಣಿಯಲ್ಲಿ ಆರ್‌ಸಿಬಿ ಭರ್ಜರಿಯಾಗಿ ಕಪ್ ಗೆದ್ದಿದೆ. ಆದರೆ ಈ ಪಂದ್ಯದ ವೇಳೆ ಮೈದಾನದಲ್ಲಿ ನಡೆದ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೊಹ್ಲಿ-ಸಾಯಿ ಸುದರ್ಶನ್ ನಡುವೆ ವಾಕ್ಸಮರ!

ಆರ್‌ಸಿಬಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಫ್ರಂಟ್ ಫೀಲ್ಡಿಂಗ್‌ನಲ್ಲಿದ್ದ ಗುಜರಾತ್ ಟೈಟಾನ್ಸ್ ಆಟಗಾರ ಸಾಯಿ ಸುದರ್ಶನ್, ಭರ್ಜರಿ ಫಾರ್ಮ್‌ನಲ್ಲಿದ್ದ ‘ಚೇಸ್ ಮಾಸ್ಟರ್’ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿ ಏನನ್ನೋ ಹೇಳಿ ಕೆಣಕುವ ಪ್ರಯತ್ನ ಮಾಡಿದರು. ಇದರಿಂದ ಸಿಟ್ಟಾದ ಕೊಹ್ಲಿ ಕೂಡ ತಕ್ಷಣವೇ ತಿರುಗೇಟು ನೀಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಅರಿತ ಸಾಯಿ ಸುದರ್ಶನ್, ಬಳಿಕ ಕೊಹ್ಲಿ ಬಳಿ ತೆರಳಿ ಸಮಜಾಯಿಷಿ ನೀಡಲು ಯತ್ನಿಸಿದರು.

RelatedPosts

ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್

FIFA ವಿಶ್ವಕಪ್ 2026: ರೋಚಕ ಪಂದ್ಯದಲ್ಲಿ ಫ್ರಾನ್ಸ್‌ಗೆ ಶಾಕ್ ನೀಡಿದ ಇಂಗ್ಲೆಂಡ್

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?

ADVERTISEMENT
ADVERTISEMENT

ಆದರೆ, ಇದರಿಂದ ಸಮಾಧಾನಗೊಳ್ಳದ ವಿರಾಟ್ ಕೊಹ್ಲಿ, ಸಾಯಿ ಸುದರ್ಶನ್‌ಗೆ ಮುಟ್ಟಿ ನೋಡಿಕೊಳ್ಳುವಂತಹ ಖಡಕ್ ಉತ್ತರ ನೀಡಿದ್ದಾರೆ. ಸುಖಾಸುಮ್ಮನೆ ವಿರಾಟ್ ಕೊಹ್ಲಿಯನ್ನು ಕೆಣಕಲು ಹೋಗಿ ಪೇಚಿಗೆ ಸಿಲುಕಿದ ಗುಜರಾತ್ ಆಟಗಾರ ಕಕ್ಕಾಬಿಕ್ಕಿಯಾಗಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್‌ಸಿಬಿ ಅಭಿಮಾನಿಗಳು ಸಾಯಿ ಸುದರ್ಶನ್ ವಿರುದ್ಧ ತೀವ್ರ ಕೆಂಗಣ್ಣು ಬೀರಿದ್ದಾರೆ. ಇದಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆಯೂ ಮೈದಾನದಲ್ಲಿ ಮಾತಿನ ಚಕಮಕಿ ನಡೆದಿತ್ತು.

ಆರ್‌ಸಿಬಿಗೆ 2ನೇ ಬಾರಿ ಐಪಿಎಲ್ ಕಿರೀಟ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 155 ರನ್‌ ಕಲೆಹಾಕಿತ್ತು. ಈ ಸಾಧಾರಣ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೇವಲ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು. ಈ ಅಮೋಘ ಗೆಲುವಿನೊಂದಿಗೆ ಆರ್‌ಸಿಬಿ ಸತತ 2ನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಬರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (11)

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

by ದಿಶಾ ಕೆ. ಎಸ್.
July 19, 2026 - 12:55 pm
0

ವಾಂಗ್ಚುಕ್ (10)

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

by ದಿಶಾ ಕೆ. ಎಸ್.
July 19, 2026 - 12:32 pm
0

ವಾಂಗ್ಚುಕ್ (9)

ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್

by ದಿಶಾ ಕೆ. ಎಸ್.
July 19, 2026 - 12:13 pm
0

ವಾಂಗ್ಚುಕ್ (7)

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

by ದಿಶಾ ಕೆ. ಎಸ್.
July 19, 2026 - 11:38 am
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (9)
    ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್
    July 19, 2026 | 0
  • ವಾಂಗ್ಚುಕ್ (6)
    FIFA ವಿಶ್ವಕಪ್ 2026: ರೋಚಕ ಪಂದ್ಯದಲ್ಲಿ ಫ್ರಾನ್ಸ್‌ಗೆ ಶಾಕ್ ನೀಡಿದ ಇಂಗ್ಲೆಂಡ್
    July 19, 2026 | 0
  • ವಾಂಗ್ಚುಕ್
    ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ
    July 19, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5
    ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?
    July 19, 2026 | 0
  • Untitled design 2026 07 18T223800.543
    ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version