• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಾಲ್ತುಳಿತ ಪ್ರಕರಣ: ಕಪ್ ಗೆದ್ದರೂ ಆರ್‌ಸಿಬಿ ಬ್ಯಾನ್ ಆಗುತ್ತಾ?

2026ಕ್ಕೆ ಆರ್‌ಸಿಬಿ ಬ್ಯಾನ್ ಆಗುತ್ತಾ: ಬಿಸಿಸಿಐ ಮುಂದಿನ ನಡೆಯೇನು?

admin by admin
June 9, 2025 - 11:49 am
in ಕ್ರೀಡೆ
0 0
0
Befunky collage 2025 06 09t114924.277

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ಚೊಚ್ಚಲ ಟ್ರೋಫಿಯನ್ನು ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್‌ಗಳ ರೋಚಕ ಜಯದೊಂದಿಗೆ ಗೆದ್ದುಕೊಂಡಿತು. ಆದರೆ, ಈ ಭರ್ಜರಿ ಗೆಲುವಿನ ಸಂಭ್ರಮದ ನಡುವೆ ನಡೆದ ದಾರುಣ ಕಾಲ್ತುಳಿತ ಘಟನೆಯಿಂದಾಗಿ ಆರ್‌ಸಿಬಿ ಐಪಿಎಲ್ 2026ರಿಂದ ನಿಷೇಧಕ್ಕೊಳಗಾಗುವ ಸಾಧ್ಯತೆಯ ಬಗ್ಗೆ ಚರ್ಚೆ ಶುರುವಾಗಿದೆ.

ಜೂನ್ 4ರಂದು ಬೆಂಗಳೂರಿನ ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದರು, ಜೊತೆಗೆ ಹಲವರು ಗಾಯಗೊಂಡಿದ್ದರು. ಈ ಘಟನೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗಂಭೀರವಾಗಿ ಪರಿಗಣಿಸಿದ್ದು, ಆರ್‌ಸಿಬಿ ತಂಡದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

RelatedPosts

ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

ADVERTISEMENT
ADVERTISEMENT

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ಇಂತಹ ದುರಂತ ಘಟನೆಗಳ ವೇಳೆ ಬಿಸಿಸಿಐ ಮೂಕಪ್ರೇಕ್ಷಕರಾಗಿರುವುದಿಲ್ಲ. ಭವಿಷ್ಯದಲ್ಲಿ ಇಂತಹ ಆಚರಣೆಗಳನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು,” ಎಂದು ಹೇಳಿದ್ದಾರೆ. ಆರ್‌ಸಿಬಿ ಖಾಸಗಿಯಾಗಿ ಈ ವಿಜಯೋತ್ಸವ ಆಯೋಜಿಸಿದ್ದರೂ, ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಬಿಸಿಸಿಐ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತನಿಖೆಯ ಹೊಣೆ ಸಿಐಡಿಗೆ, ಒನ್ ಮ್ಯಾನ್ ಕಮಿಷನ್ ರಚನೆ:

ಕಾಲ್ತುಳಿತ ದುರಂತದ ತನಿಖೆಗಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಮೈಕಲ್ ಕುನ್ಹಾ ನೇತೃತ್ವದಲ್ಲಿ ‘ಒನ್ ಮ್ಯಾನ್ ಕಮಿಷನ್’ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಆರ್‌ಸಿಬಿ, ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್‌ಎ, ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಲಾಗಿದೆ.

ಆರ್‌ಸಿಬಿ ಮೇಲೆ ನಿಷೇಧದ ಭೀತಿ:

ಸಿಐಡಿ ತನಿಖೆಯ ವರದಿಯಲ್ಲಿ ಆರ್‌ಸಿಬಿ ಫ್ರಾಂಚೈಸಿ ಈ ದುರಂತಕ್ಕೆ ನೇರ ಕಾರಣವೆಂದು ಕಂಡುಬಂದರೆ, ಬಿಸಿಸಿಐ ಒಂದು ವರ್ಷದ ನಿಷೇಧವನ್ನು ಹೇರಬಹುದು ಎಂದು ತಿಳಿದುಬಂದಿದೆ. ಈ ಘಟನೆ ಐಪಿಎಲ್‌ನ ಬ್ರ್ಯಾಂಡ್ ಮೌಲ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಬಿಸಿಸಿಐ ತಕ್ಷಕ್ಷಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ. ಈ ಘಟನೆಯಿಂದ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮ ಕೂಡ ಮಂಕಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

Untitled design 2026 07 21T221327.622

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

by ಶಾಲಿನಿ ಕೆ. ಡಿ
July 21, 2026 - 10:14 pm
0

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T165559.161
    ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)
    ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (10)
    ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)
    ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)
    ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version