• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಫಿಲ್ ಸಾಲ್ಟ್ ಕ್ಯಾಚ್ ಔಟಾ ಅಥವಾ ಸಿಕ್ಸರಾ ? ಅಂಪೈರ್ ವಿರುದ್ಧ ಫ್ಯಾನ್ಸ್ ಗರಂ

admin by admin
March 29, 2026 - 11:43 am
in Flash News, ಕ್ರೀಡೆ
0 0
0
Untitled design (50)

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ನಡೆದ ಐಪಿಎಲ್ 2026ರ ಮೊದಲ ಪಂದ್ಯವು ಕೇವಲ ರನ್‌ಗಳಷ್ಟೇ ಅಲ್ಲದೆ, ವಿವಾದಾತ್ಮಕ ಅಂಪೈರಿಂಗ್ ತೀರ್ಪಿನಿಂದಲೂ ಸುದ್ದಿಯಾಗಿದೆ. ಪಂದ್ಯದ ನಿರ್ಣಾಯಕ ಹಂತದಲ್ಲಿ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಸನ್‌ರೈಸರ್ಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Your call. I believe the cushion clearly was displaced by Salt’s feet while completing the catch. Not out and six, bad call, don’t know how you can fluff that up as a third umpire. Klaasen was not out.#IPL2026 https://t.co/yQDyLM6BY8 pic.twitter.com/7HzMiQqSvR

— Adarsh (@adarshisit) March 28, 2026

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT
ಏನಿದು ಕ್ಯಾಚ್ ವಿವಾದ?

ಸನ್‌ರೈಸರ್ಸ್ ಇನ್ನಿಂಗ್ಸ್ ವೇಳೆ ಸ್ಪೋಟಕ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅವರು ರೋಮಾರಿಯೋ ಶೆಫರ್ಡ್ ಎಸೆತವನ್ನು ಸಿಕ್ಸರ್‌ಗೆ ಅಟ್ಟಲು ಯತ್ನಿಸಿದರು. ಡೀಪ್ ಮಿಡ್‌ವಿಕೆಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಫಿಲ್ ಸಾಲ್ಟ್ ಓಡಿ ಬಂದು ಅದ್ಭುತವಾಗಿ ಚೆಂಡನ್ನು ಹಿಡಿದುಕೊಂಡರು. ಆದರೆ, ನಿಯಂತ್ರಣ ಕಳೆದುಕೊಂಡ ಅವರು ಬೌಂಡರಿ ಲೈನ್ ಬಳಿ ಪಲ್ಟಿ ಹೊಡೆದರು. ಆ ಸಮಯದಲ್ಲಿ ಅವರ ಕಾಲು ಬೌಂಡರಿ ಗೆರೆಗೆ ತಗುಲಿದೆ ಎಂಬುದು ಹೈದರಾಬಾದ್ ತಂಡದ ಆರೋಪವಾಗಿತ್ತು. ಮೈದಾನದ ಅಂಪೈರ್‌ಗಳು ಇದನ್ನು ಥರ್ಡ್ ಅಂಪೈರ್‌ಗೆ ವರ್ಗಾಯಿಸಿದರು. ದೀರ್ಘಕಾಲದ ಪರಿಶೀಲನೆಯ ನಂತರವೂ ಸ್ಪಷ್ಟವಾದ ಆಂಗಲ್‌ಗಳು ಲಭ್ಯವಿಲ್ಲದಿದ್ದರೂ, ಅಂಪೈರ್ ಆರ್‌ಸಿಬಿ ಪರವಾಗಿ ‘ಔಟ್’ ನೀಡಿದರು. ಇದು ಸನ್‌ರೈಸರ್ಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಮೂಡಿಸಿತು.

ಟಾಸ್ ಸೋತರೂ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಸನ್‌ರೈಸರ್ಸ್ ತಂಡಕ್ಕೆ ನಾಯಕ ಇಶಾನ್ ಕಿಶನ್ ಆಸರೆಯಾದರು. ಕೇವಲ 38 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 80 ರನ್ ಚಚ್ಚಿದ ಕಿಶನ್, ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕ್ಲಾಸೆನ್ (31) ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 97 ರನ್‌ಗಳ ಜೊತೆಯಾಟವಾಡಿದ ಕಿಶನ್ ತಂಡದ ಮೊತ್ತ ಏರಿಸಿದರು. ಕೊನೆಯಲ್ಲಿ ಅನಿ ಕೇತ್ ವರ್ಮಾ ಕೇವಲ 18 ಎಸೆತಗಳಲ್ಲಿ 43 ರನ್ (3 ಫೋರ್, 4 ಸಿಕ್ಸರ್) ಸಿಡಿಸಿ ಮಿಂಚಿದ್ದರಿಂದ ಹೈದರಾಬಾದ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು.

That’s not just a catch, that’s a full-on rollercoaster at the ropes 😮‍💨

Screen badi, awaazein badi. Apne smart TV ke JioHotstar app pe dekhiye Champions waali commentary LIVE💥#TATAIPL 2026 | #RCBvSRH | LIVE NOW 👉 https://t.co/LWOEeT2vNG pic.twitter.com/IzIDC3MtkX

— Star Sports (@StarSportsIndia) March 28, 2026

ಆರ್‌ಸಿಬಿ ಪರ ಪದಾರ್ಪಣೆ ಮಾಡಿದ ನ್ಯೂಜಿಲೆಂಡ್ ಮೂಲದ ಜಾಕೋಬ್ ಡಫಿ ತಮ್ಮ ಮೊದಲ ಪಂದ್ಯದಲ್ಲೇ ಗಮನ ಸೆಳೆದರು. 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ (ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ) ಪಡೆಯುವ ಮೂಲಕ ಹೈದರಾಬಾದ್ ಓಟಕ್ಕೆ ಬ್ರೇಕ್ ಹಾಕಿದರು. ರೋಮಾರಿಯೋ ಶೆಫರ್ಡ್ ಕೂಡ 3 ವಿಕೆಟ್ ಪಡೆದರಾದರೂ ಸ್ವಲ್ಪ ರನ್ ಬಿಟ್ಟುಕೊಟ್ಟರು.

ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ:

50ಕ್ಕೂ ಹೆಚ್ಚು ಕ್ಯಾಮೆರಾಗಳಿದ್ದರೂ ಅಂಪೈರ್ ಸರಿಯಾದ ಆಂಗಲ್ ನೋಡಿಲ್ಲ ಎಂದು ಅಭಿಮಾನಿಗಳು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಂಪೈರ್ ಕುರುಡರಾಗಿದ್ದಾರೆ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದ್ದು, ಕ್ರೀಡೆಯ ಮರ್ಯಾದೆಯನ್ನು ಇಂತಹ ನಿರ್ಧಾರಗಳು ಪ್ರಶ್ನಿಸುವಂತೆ ಮಾಡಿವೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (9)

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌

by ದಿಶಾ ಕೆ. ಎಸ್.
August 5, 2026 - 10:04 am
0

ಈಶ್ವರ ಖಂಡ್ರೆ (7)

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

by ದಿಶಾ ಕೆ. ಎಸ್.
August 5, 2026 - 9:28 am
0

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version