• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊದಲ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಜಮ್ಮು ಕಾಶ್ಮೀರ; ತವರಿನಲ್ಲಿ ಎಡವಿದ ಕರ್ನಾಟಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 3:46 pm
in Flash News, ಕ್ರೀಡೆ
0 0
0
ಮೃತ ವ್ಯಕ್ತಿ (7)

RelatedPosts

ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?

ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ

ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಸಾಂಗ್: ಡಾಗ್ ಸತೀಶ್ ವಿರುದ್ಧ ರಜತ್ ದೂರು

ಇಸ್ರೇಲ್‌-ಇರಾನ್‌ ಯುದ್ದ: ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ

ADVERTISEMENT
ADVERTISEMENT

ಭಾರತದ ಪ್ರತಿಷ್ಠಿತ ದೇಶೀಯ ಕ್ರಿಕೆಟ್ ಟೂರ್ನಿಯಾದ ರಣಜಿ ಟ್ರೋಫಿ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ನಿರ್ಮಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 8 ಬಾರಿ ಚಾಂಪಿಯನ್ ಆಗಿರುವ ಕರ್ನಾಟಕವನ್ನು ಸೋಲಿಸಿ ಜೆ & ಕೆ ತಂಡವು ಮೊದಲ ಬಾರಿಗೆ ಕಿರೀಟವನ್ನು ಎತ್ತಿಹಿಡಿದಿದೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ, ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು ಕಾಶ್ಮೀರ ಚಾಂಪಿಯನ್ ಘೋಷಿಸಲಾಯಿತು.

1959-60ರ ಋತುವಿನಲ್ಲಿ ಮೊದಲ ಬಾರಿಗೆ ರಣಜಿ ಟ್ರೋಫಿಯಲ್ಲಿ ಭಾಗವಹಿಸಿದ್ದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಇದು 67 ವರ್ಷಗಳ ನಂತರದ ಸುವರ್ಣ ಕ್ಷಣವಾಗಿದೆ. ಒಮ್ಮೆ ಬಲಿಷ್ಠ ತಂಡಗಳ ವಿರುದ್ಧ ಹೋರಾಡಲು ಕಷ್ಟಪಡುತ್ತಿದ್ದ ಈ ತಂಡ ಈಗ ಭಾರತದ ಪ್ರಮುಖ ದೇಶೀಯ ಸ್ಪರ್ಧೆಯಲ್ಲಿ ಶ್ರೇಷ್ಠ ಸ್ಥಾನಕ್ಕೇರಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಕಾಶ್ಮೀರ ತಂಡ ಭರ್ಜರಿ ಪ್ರದರ್ಶನ ನೀಡಿತು. ಶುಭಮ್ ಪುಂಡೀರ್ ಅವರ ಅದ್ಭುತ ಶತಕ (121) ತಂಡಕ್ಕೆ ಭದ್ರ ಅಡಿಪಾಯ ಒದಗಿಸಿತು. ಇತರ ಬ್ಯಾಟ್ಸ್‌ಮನ್‌ಗಳ ಸಹಕಾರದೊಂದಿಗೆ ಜೆ & ಕೆ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಭಾರೀ ಮೊತ್ತ ಕಲೆಹಾಕಿತು.

ನಾಯಕ ಪರಾಸ್ ಡೋಗ್ರಾ, ಅಬ್ದುಲ್ ಸಮದ್, ಯಾವರ್ ಹಸನ್ ಮತ್ತು ಕನ್ಹಯ್ಯಾ ವಾಧವನ್ ತಲಾ ಅರ್ಧಶತಕಗಳೊಂದಿಗೆ ತಂಡದ ಮೊತ್ತವನ್ನು ಗಗನಕ್ಕೇರಿಸಿದರು. ಕರ್ನಾಟಕ ಬೌಲರ್‌ಗಳು ನಿರಂತರವಾಗಿ ಪ್ರಯತ್ನಿಸಿದರೂ, ಕಾಶ್ಮೀರದ ಬ್ಯಾಟಿಂಗ್ ಸಾಲು ಭದ್ರವಾಗಿ ನಿಂತಿತು.

ನಬಿ ವೇಗದ ದಾಳಿ, ಕರ್ನಾಟಕ ಕುಸಿತ

ಬೌಲಿಂಗ್ ವಿಭಾಗದಲ್ಲಿ ಔಕಿಬ್ ನಬಿ ಮಿಂಚಿದರು. ವೇಗದ ದಾಳಿಯಿಂದ ಕರ್ನಾಟಕದ ಬ್ಯಾಟಿಂಗ್ ಕ್ರಮವನ್ನು ಅಸ್ತವ್ಯಸ್ತಗೊಳಿಸಿದ ಅವರು ಐದು ವಿಕೆಟ್‌ಗಳನ್ನು ಪಡೆದು ತಂಡಕ್ಕೆ ನಿರ್ಣಾಯಕ ಮುನ್ನಡೆ ಒದಗಿಸಿದರು. ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 293 ರನ್‌ಗಳಿಗೆ ಆಲೌಟ್ ಆಯಿತು.

ಅನುಭವಿ ಮಯಾಂಕ್ ಅಗರ್ವಾಲ್ 160 ರನ್‌ಗಳ ಶತಕ ಬಾರಿಸಿ ಪ್ರತಿರೋಧ ತೋರಿದರೂ, ಇತರರಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಸುನಿಲ್ ಕುಮಾರ್ ಮತ್ತು ಯುಧ್ವೀರ್ ಸಿಂಗ್ ತಲಾ 2 ವಿಕೆಟ್ ಪಡೆದರು. ಅಬಿದ್ ಮುಷ್ತಾಕ್ ಮಿತವ್ಯಯಿ ಬೌಲಿಂಗ್ ಮೂಲಕ ಒತ್ತಡ ಕಾಯ್ದುಕೊಂಡರು.

ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಮಳೆ

ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ ಆತ್ಮವಿಶ್ವಾಸದಿಂದ ಎರಡನೇ ಇನ್ನಿಂಗ್ಸ್ ಆರಂಭಿಸಿದ ಜಮ್ಮು ಕಾಶ್ಮೀರ ತಂಡ ಮತ್ತೊಮ್ಮೆ ಪ್ರಭಾವಿ ಪ್ರದರ್ಶನ ನೀಡಿತು. ಕಮ್ರಾನ್ ಇಕ್ಬಾಲ್ 160 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಸಾಹಿಲ್ ಲೋತ್ರಾ 101 ರನ್‌ಗಳ ಅಜೇಯ ಶತಕದೊಂದಿಗೆ ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ 72 ರನ್ ಗಳಿಸಿದ್ದ ಲೋತ್ರಾ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಆಲ್‌ರೌಂಡ್ ಪ್ರದರ್ಶನ ನೀಡಿದರು.

ತಂಡವು ಒಟ್ಟು 633 ರನ್‌ಗಳ ಮಹತ್ವದ ಮುನ್ನಡೆಯನ್ನು ಸಾಧಿಸಿತು. ನಾಯಕ ಪರಾಸ್ ಡೋಗ್ರಾ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದ ಬಳಿಕ ಪಂದ್ಯ ಅಧಿಕೃತವಾಗಿ ಡ್ರಾದಲ್ಲಿ ಅಂತ್ಯಗೊಂಡಿತು.

ಪಂದ್ಯ ಡ್ರಾದಲ್ಲಿ ಕೊನೆಗೊಂಡರೂ, ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು ಕಾಶ್ಮೀರ ಚಾಂಪಿಯನ್ ಘೋಷಿಸಲಾಯಿತು. ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗಳು ಜೋರಾಗಿದ್ದವು. ತಂಡದ ಆಟಗಾರರು ಮತ್ತು ಅಭಿಮಾನಿಗಳು ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು.

ಜಮ್ಮು ಕಾಶ್ಮೀರ ಮುಖ್ಯಮಂತ್ರಿ Omar Abdullah ಕೂಡ ಹುಬ್ಬಳ್ಳಿಗೆ ಆಗಮಿಸಿ ಕೊನೆಯ ದಿನದ ಪಂದ್ಯ ವೀಕ್ಷಿಸಿದರು. ಅವರು ತಂಡದ ಆಟಗಾರರನ್ನು ಅಭಿನಂದಿಸಿ, ಈ ಸಾಧನೆ ರಾಜ್ಯದ ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 28T181843.344

ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 28, 2026 - 6:30 pm
0

BeFunky collage 2026 02 28T181924.542

ಇಂದು ಸಂಜೆ ಆಕಾಶದಲ್ಲಿ ಅದ್ಭುತ..6 ಗ್ರಹಗಳ ‘ಮಹಾ ಮಿಲನ’

by ಶ್ರೀದೇವಿ ಬಿ. ವೈ
February 28, 2026 - 6:21 pm
0

Untitled design 2026 02 28T180638.602

ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?

by ಶಾಲಿನಿ ಕೆ. ಡಿ
February 28, 2026 - 6:10 pm
0

BeFunky collage 2026 02 28T173902.034

ಬೆಂಗಳೂರಿನಲ್ಲಿ ಭಯಾನಕ ಬೆಂಕಿ ಅಪಘಾತ: ಶಾರ್ಟ್ ಸರ್ಕ್ಯೂಟ್‌‌‌ನಿಂದ ಬೇಕರಿ ಸುಟ್ಟು ಭಸ್ಮ!

by ಶ್ರೀದೇವಿ ಬಿ. ವೈ
February 28, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T180638.602
    ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?
    February 28, 2026 | 0
  • ಮೃತ ವ್ಯಕ್ತಿ (9)
    ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ
    February 28, 2026 | 0
  • ಮೃತ ವ್ಯಕ್ತಿ (5)
    ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಸಾಂಗ್: ಡಾಗ್ ಸತೀಶ್ ವಿರುದ್ಧ ರಜತ್ ದೂರು
    February 28, 2026 | 0
  • Untitled design 2026 02 28T144309.131
    ಇಸ್ರೇಲ್‌-ಇರಾನ್‌ ಯುದ್ದ: ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ
    February 28, 2026 | 0
  • Untitled design 2026 02 28T142212.433
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ಭೀಕರ ದಾಳಿ: ಖಮೇನಿ ಗುರಿಯಾಗಿಸಿ 7 ಕ್ಷಿಪಣಿ ಲಾಂಚ್
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version