• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಕದಿನ ಕ್ರಿಕೆಟ್‌ನಲ್ಲಿ 53ನೇ ಶತಕ ಸಿಡಿಸಿದ ‘ರನ್ ಮೆಷೀನ್’ ವಿರಾಟ್ ಕೊಹ್ಲಿ

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
December 3, 2025 - 4:35 pm
in Flash News, ಕ್ರೀಡೆ
0 0
0
Untitled design 2025 12 03T163348.246

ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಮತ್ತೊಮ್ಮೆ ಇತಿಹಾಸ ರಚಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 53ನೇ ಶತಕ ಪೂರೈಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರಾಯಪುರದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕೊಹ್ಲಿ ತಮ್ಮ 2ನೇ ಶತಕ ಬಾರಿಸಿ ಹುಬ್ಬೇರಿಸಿದ್ದಾರೆ. ನವೆಂಬರ್ 30 ರಂದು ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು. ಅಮೋಘ 135 ರನ್ ಬಾರಿಸಿದ್ದ ಕೊಹ್ಲಿ ತಾವು ‘ರನ್ ಮೆಷೀನ್’ ಅನ್ನೋದನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದರು.

ಶತಕಗಳ ಸಾಮ್ರಾಟನ ಹೊಸ ಹೆಗ್ಗುರುತು

RelatedPosts

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ADVERTISEMENT
ADVERTISEMENT

ವಿರಾಟ್ ಕೊಹ್ಲಿಯ 53ನೇ ಏಕದಿನ ಶತಕವು ಕೇವಲ ಒಂದು ಸಂಖ್ಯೆಯಲ್ಲ.. ಇದು ಅಖಂಡ ಸಂಕಲ್ಪ, ಅಚಲ ಸಾಮರ್ಥ್ಯ ಮತ್ತು ಅದ್ಭುತ ಸ್ಥಿರತೆಯ ಪ್ರತೀಕ. ಸಚಿನ್ ತೆಂಡುಲ್ಕರ್ ಅವರ 49 ಏಕದಿನ ಶತಕಗಳ ವಿಶ್ವ ದಾಖಲೆಯನ್ನು ಮುರಿದ ನಂತರ, ಕೊಹ್ಲಿ ಈಗ ಪ್ರತಿ ಶತಕದೊಂದಿಗೆ ತಮ್ಮದೇ ಆದ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಿದ್ದಾರೆ. ಅವರ ಶತಕಗಳು ಬಹುತೇಕವಾಗಿ ತಂಡದ ಗೆಲುವಿನೊಂದಿಗೆ ಸಾರ್ಥಕವಾಗುತ್ತಿವೆ. ಈ ಮೂಲಕ ಕೊಹ್ಲಿ ವೈಯಕ್ತಿಕ ಸಾಧನೆಗಳು ತಂಡದ ಸಾಧನೆಗೆ ಪ್ರಮುಖ ಕೊಡುಗೆ ನೀಡುತ್ತಿವೆ.

ಕೊಹ್ಲಿಯ ಹೊಸ ಸ್ವರೂಪ..! ವಯಸ್ಸೆಂಬುದು ಕೇವಲ ಸಂಖ್ಯೆ..!

ಕ್ರಿಕೆಟ್ ಜಗತ್ತಿನಲ್ಲಿ ‘ವಯಸ್ಸು’ ಮಾತನಾಡುತ್ತದೆ ಎಂಬ ನಂಬಿಕೆಗೆ ವಿರಾಟ್ ಕೊಹ್ಲಿ ಪ್ರತ್ಯುತ್ತರವಾಗಿ, ಸತತ ಅರ್ಧ ಶತಕ ಮತ್ತು ಶತಕಗಳ ಮೂಲಕ ತಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದ್ದಾರೆ. ಅವರ ಇತ್ತೀಚಿನ ಇನ್ನಿಂಗ್ಸ್‌ಗಳು ಅವರ ತಾಂತ್ರಿಕ ಸಮರ್ಥತೆ, ಮಾನಸಿಕ ಬಲ ಮತ್ತು ಫಿಟ್ನೆಸ್ ಇನ್ನೂ ಉತ್ತಮ ಮಟ್ಟದಲ್ಲಿದೆ ಅನ್ನೋದನ್ನ ತೋರಿಸುತ್ತಿದೆ. ಪ್ರತಿ ಇನ್ನಿಂಗ್ಸ್‌ನಲ್ಲೂ ಅವರು ತಮ್ಮ ಗೆಲುವಿನ ಹಸಿವು ಮತ್ತು ತಂಡದ ಬಗ್ಗೆ ಬದ್ಧತೆ ಪ್ರದರ್ಶಿಸುತ್ತಿದ್ದಾರೆ.

ಟೀಂ ಇಂಡಿಯಾಗೆ ಕೊಹ್ಲಿ ಕೊಡುಗೆ ಅಪಾರ: ರನ್ ಮೆಷೀನ್ ಆಟ ನಿಲ್ಲಲ್ಲ..!

53 ಶತಕಗಳು ಪೂರ್ಣಗೊಂಡ ನಂತರವೂ, ವಿರಾಟ್ ಕೊಹ್ಲಿ ಅನ್ ಸ್ಟಾಪಬಲ್ ಆಗಿ ಮುನ್ನುಗ್ಗಲಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ಅವರ 54, 55 ಮತ್ತು ಇನ್ನಷ್ಟು ಶತಕಗಳ ನಿರೀಕ್ಷೆಯಲ್ಲಿದ್ದಾರೆ. ಪ್ರತಿ ಇನ್ನಿಂಗ್ಸ್ ಮುಗಿದ ನಂತರವೂ , ಕೊಹ್ಲಿ ದಾಖಲೆಗಳು ಮಾತನಾಡಲಿ ಅನ್ನೋದೇ ಅಭಿಮಾನಿಗಳ ಆಸೆ..

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 06T142033.135

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 7, 2026 - 6:33 am
0

Web Photo Editor 2026 07 06T142033.135

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
July 7, 2026 - 6:10 am
0

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಹೆಂಡ್ತಿಯರ (15)

ಟೀಸರ್‌ನಲ್ಲೇ ಮೋಡಿ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ

by ಶಾಲಿನಿ ಕೆ. ಡಿ
July 6, 2026 - 11:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version