• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹವಾಮಾನ ವೈಪರಿತ್ಯದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ: ದೆಹಲಿಗೆ ಮೆಸ್ಸಿ ಆಗಮನ ವಿಳಂಬ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 2:43 pm
in Flash News, ಕ್ರೀಡೆ
0 0
0
Untitled design 2025 12 15T142603.942

RelatedPosts

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ಭಾರತದ ಟಾಪ್ 5 ಶ್ರೀಮಂತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ! ಯಾರ್ಯಾರು ಗೊತ್ತಾ?

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

ADVERTISEMENT
ADVERTISEMENT

ನವದೆಹಲಿ: ಅರ್ಜೆಂಟೀನಾದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಬಹುನಿರೀಕ್ಷಿತ ‘GOAT ಇಂಡಿಯಾ ಟೂರ್ 2025’ನ ಅಂತಿಮ ಹಂತವಾದ ದೆಹಲಿ ಆಗಮನಕ್ಕೆ ದಟ್ಟ ಮಂಜು ಅಡ್ಡಿಯಾಗಿದೆ. ಮುಂಬೈನಿಂದ ಚಾರ್ಟರ್ ವಿಮಾನದಲ್ಲಿ ರಾಷ್ಟ್ರ ರಾಜಧಾನಿಗೆ ಬರುತ್ತಿದ್ದ ಮೆಸ್ಸಿ ಅವರ ವಿಮಾನವು ದೆಹಲಿಯ ಹವಾಮಾನದಿಂದ ವಿಳಂಬವಾಗಿದೆ. ಡಿಸೆಂಬರ್ 15ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ (ಹಿಂದಿನ ಫಿರೋಜ್ ಶಾ ಕೋಟ್ಲಾ) ನಡೆಯಬೇಕಿದ್ದ ಟಿಕೆಟ್ ಆಧಾರಿತ ಕಾರ್ಯಕ್ರಮಕ್ಕೆ ಮೆಸ್ಸಿ ಆಗಮಿಸುವುದು ತಡವಾಗಿದ್ದು, ಅಭಿಮಾನಿಗಳು ಆತುರದಿಂದ ಕಾಯುತ್ತಿದ್ದಾರೆ.

ಮೆಸ್ಸಿ ಅವರು ತಮ್ಮ ಇಂಟರ್ ಮಿಯಾಮಿ ತಂಡದ ಸಹ ಆಟಗಾರರಾದ ಲುಯಿಸ್ ಸುವಾರೆಜ್ ಮತ್ತು ರೋಡ್ರಿಗೋ ಡಿ ಪಾಲ್ ಜೊತೆಗೆ ಈ ಮೂರು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿದ್ದಾರೆ. ಪ್ರವಾಸದ ಮೊದಲ ದಿನವಾದ ಡಿಸೆಂಬರ್ 13ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆರಂಭವಾದ ಕಾರ್ಯಕ್ರಮ ದುರದೃಷ್ಟಕರವಾಗಿ ಅಸ್ತವ್ಯಸ್ತಗೊಂಡಿತ್ತು. ಮೆಸ್ಸಿ ಅವರ ಕೇವಲ 20-30 ನಿಮಿಷಗಳ ಉಪಸ್ಥಿತಿಯಿಂದ ಅಸಮಾಧಾನಗೊಂಡ ಅಭಿಮಾನಿಗಳು ಕುಳಿತುಕೊಳ್ಳುವ ಆಸನಗಳನ್ನು ಹರಿದು, ಬಾಟಲ್‌ಗಳನ್ನು ಎಸೆದು, ಪಿಚ್‌ಗೆ ನುಗ್ಗಿ ಗಲಾಭೆ ಸೃಷ್ಟಿಸಿದರು. ರಾಜಕಾರಣಿಗಳು ಮತ್ತು ವಿಐಪಿಗಳ ಉಪಸ್ಥಿತಿಯಿಂದ ಸಾಮಾನ್ಯ ಅಭಿಮಾನಿಗಳು ಮೆಸ್ಸಿಯನ್ನು ಸರಿಯಾಗಿ ನೋಡಲಾಗದೇ ಇದ್ದದ್ದು ಈ ಗಲಭೆಗೆ ಕಾರಣವಾಯಿತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿ ಮತ್ತು ಅಭಿಮಾನಿಗಳಿಗೆ ಕ್ಷಮೆಯಾಚಿಸಿ, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಆದರೆ ಪ್ರವಾಸದ ಎರಡನೇ ದಿನ ಮುಂಬೈಯಲ್ಲಿ ಸಂಪೂರ್ಣ ಯಶಸ್ವಿಯಾಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಸ್ಸಿ ಅವರು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ ಇಬ್ಬರೂ ಜರ್ಸಿಗಳನ್ನು ವಿನಿಮಯ ಮಾಡಿಕೊಂಡರು. ಸಚಿನ್ ಅವರು ಮೆಸ್ಸಿಗೆ ಸಹಿ ಹಾಕಿದ ಭಾರತೀಯ ಜರ್ಸಿಯನ್ನು ನೀಡಿದರೆ, ಮೆಸ್ಸಿ ಅವರು ಫುಟ್ಬಾಲ್ ನೀಡಿದರು. ಭಾರತೀಯ ಫುಟ್ಬಾಲ್ ದಿಗ್ಗಜ ಸುನಿಲ್ ಛೆತ್ರಿ ಅವರೊಂದಿಗೂ ಮೆಸ್ಸಿ ಸಂವಾದ ನಡೆಸಿದರು. ಬಾಲಿವುಡ್ ತಾರೆಯರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಫುಟ್ಬಾಲ್ ತರಬೇತಿ ನೀಡಿದರು.

ಹೈದರಾಬಾದ್‌ನಲ್ಲೂ ಮೆಸ್ಸಿ ಅವರು ಮಕ್ಕಳೊಂದಿಗೆ ಫುಟ್ಬಾಲ್ ಕ್ಲಿನಿಕ್ ನಡೆಸಿ, ಅಭಿಮಾನಿಗಳನ್ನು ರಂಜಿಸಿದರು. ಈ ಪ್ರವಾಸದಲ್ಲಿ ಮೆಸ್ಸಿ ಅವರು ಯುವ ಫುಟ್ಬಾಲ್‌ಗಳನ್ನು ಪ್ರೋತ್ಸಾಹಿಸುವುದು ಮತ್ತು ದಾನ ಕಾರ್ಯಗಳು ಮುಖ್ಯ ಉದ್ದೇಶವಾಗಿದೆ. ದೆಹಲಿಯಲ್ಲಿ ನಡೆಯಲಿರುವ ಅಂತಿಮ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಭಾರತೀಯ ಕ್ರಿಕೆಟರ್‌ಗಳು ಭಾಗಿಯಾಗುವ ನಿರೀಕ್ಷೆಯಿದೆ. ಆದರೆ ಉತ್ತರ ಭಾರತದ ದಟ್ಟ ಮಂಜಿನಿಂದಾಗಿ ವಿಮಾನಗಳು ವಿಳಂಬವಾಗುತ್ತಿರುವುದು ಮೆಸ್ಸಿ ಅವರ ಆಗಮನಕ್ಕೂ ಅಡ್ಡಿಯಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಮೆಸ್ಸಿ ಶೀಘ್ರದಲ್ಲೇ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

Untitled design 2026 08 29T133904.500

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

by ಶಾಲಿನಿ ಕೆ. ಡಿ
August 29, 2026 - 1:43 pm
0

Untitled design 2026 08 29T133155.555

ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

by ಶಾಲಿನಿ ಕೆ. ಡಿ
August 29, 2026 - 1:32 pm
0

Gemini Generated Image uk3ursuk3ursuk3u

ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!

by ಶಾಲಿನಿ ಕೆ. ಡಿ
August 29, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version