• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮೆಸ್ಸಿ ಗೋಟ್‌ ಇಂಡಿಯಾ ಪ್ರವಾಸದ ಸಂಘಟಕ ಶತಾದ್ರು ದತ್ತಾಗೆ ಜಾಮೀನು ನಿರಾಕರಣೆ : 14 ದಿನ ಪೊಲೀಸ್‌ ಕಸ್ಟಡಿಗೆ

admin by admin
December 14, 2025 - 5:04 pm
in ಕ್ರೀಡೆ
0 0
0
Untitled design 2025 12 14T170250.322

RelatedPosts

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ADVERTISEMENT
ADVERTISEMENT

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಶನಿವಾರ (ಡಿಸೆಂಬರ್ 13) ನಡೆದ ಲಿಯೋನೆಲ್ ಮೆಸ್ಸಿ ಗೋಟ್ ಇಂಡಿಯಾ ಹಠಾತ್ ಕಾರ್ಯಕ್ರಮ ರದ್ದಾದರಿಂದ ನಿರಾಶೆಗೊಂಡ ಮೆಸ್ಸಿ ಅಭಿಮಾನಿಗಳು ದಾಂದಲೆ ಎಬ್ಬಿಸಿದ್ದರು.ಈ ಘಟನೆಯ ನಂತರ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದರು. ಭಾನುವಾರ (ಡಿ.14) ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿ 14 ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿದೆ.

ಅರ್ಜೆಂಟೀನಾದ ಪುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಗೋಟ್ ಇಂಡಿಯಾ ಪ್ರವಾಸದ ಭಾಗವಾಗಿ ಕೋಲ್ಕತ್ತಾದಲ್ಲಿ ಕಾರ್ಯಕ್ರಮ ನಿಗದಿತವಾಗಿತ್ತು. ಆದರೆ, ಶನಿವಾರ ಸಂಜೆ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಹಠಾತ್ ರದ್ದಾಯಿತು. ಇದರಿಂದ ಕೋಪಗೊಂಡ ಸಾವಿರಾರು ಅಭಿಮಾನಿಗಳು ದಾಂದಲೆ ನಡೆಸಲು ಆರಂಭಿಸಿದರರು. ತಡೆಗೋಡೆಗಳನ್ನ ಉರುಳಿಸಿ ಕ್ರೀಡಾಂಗಣದೊಳಗೆ ನುಗ್ಗಿ, ಪಿಚ್ಗೆ ಹಾನಿ ಮಾಡಿದರು. ಬ್ಯಾನರ್ಗಳು ಮತ್ತು ಟೆಂಟ್‌ಗಳನ್ನ ಕಿತ್ತು ಹಾಕಿದರು. ಕ್ರೀಡಾಂಗಣ ಪ್ರದೇಶದಲ್ಲಿನ ಸಾಮಗ್ರಿಗಳನ್ನು ಹಾನಿಮಾಡಿದರು.

ಘಟನೆ ತೀವ್ರ ಸ್ವರೂಪ ಪಡೆದ ನಂತರ ಪೊಲೀಸರು ಹಸ್ತಕ್ಷೇಪ ಮಾಡಿ ಅಭಿಮಾನಿಗಳನ್ನ ಸಮಾಧಾನಗೊಳಿಸಲು ಯತ್ನಿಸಿದರು. ಆದರೆ ಅಷ್ಟೊತ್ತಿಗಾಗಲೇ ಅಭಿಮಾನಿಗಳ ದಾಳಿಯಿಂದ ಕ್ರೀಡಾಂಗಣಕ್ಕೆ ಗಣನೀಯ ಹಾನಿಯಾಗಿತ್ತು. ಈ ದಾಂದಲೆ ಮತ್ತು ತೀವ್ರ ಹಾನಿಗೆ ಆಯೋಜಕರು ಸರಿಯಾಗಿ ಕಾರ್ಯಕ್ರಮ ನಿಗದಿ ಮಾಡಿಲ್ಲ, ಸಮರ್ಪಕ ಯೋಜನೆಯಿಲ್ಲದ ನಿರ್ವಹಣೆ ಕಾರಣ ಎಂದು ಪರಿಗಣಿಸಲಾಗಿದೆ.

ಘಟನೆಯ ತನಿಖೆಗಾಗಿ ಮುಖ್ಯ ಆಯೋಜಕ ಶತಾದ್ರು ದತ್ತ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನನ ಬಂಧಿಸಲಾಗಿದೆ. ಭಾನುವಾರ ನ್ಯಾಯಾಲಯದಲ್ಲಿ ಮಂಡಿಸಿದಾಗ, ಶತಾದ್ರು ದತ್ತ ಅವರ ಜಾಮೀನು ಮನವಿಯನ್ನು ನಿರಾಕರಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಿಕ ಕಸ್ಟಡಿಗೆ ಕಳುಹಿಸುವ ತೀರ್ಪು ನೀಡಿತು. ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಅವರು ಟಿಕೆಟ್ ಹಣವನ್ನು ಮರಳಿ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದ್ದಾರೆ. ಹೀಗೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ದಾಂದಲೆ ಕೇವಲ ಒಂದು ಕಾರ್ಯಕ್ರಮ ರದ್ದಾದ್ದರಿಂದ ಮಾತ್ರ ಉಂಟಾಗಿಲ್ಲ. ಬದಲಿಗೆ, ಮೆಸ್ಸಿ ಹಠಾತ್ ನಿರ್ಗಮನದ ಕುರಿತು ಸ್ಪಷ್ಟ ಕಾರಣ ತಿಳಿಸಿಲ್ಲ ಜೊತೆಗೆ ಪಾರದರ್ಶಕತೆಯ ಕೊರತೆ ಅಭಿಮಾನಿಗಳ ಕೋಪವನ್ನು ಹೆಚ್ಚಿಸಿತು. ದೊಡ್ಡ ಪ್ರಮಾಣದ ಟಿಕೆಟ್ ಹಣ ಪಾವತಿ ಮಾಡಿ, ದೂರದಿಂದೆಲ್ಲ ಅಭಿಮಾನಿಗಳು ಬಂದಿದ್ದರು. ತಕ್ಷಣ ಕಾರ್ಯಕ್ರಮ ರದ್ದಾದ  ಕಾರಣ ಅಭಿಮಾನಿಗಳು ತಾಳ್ಮೆ ಕಳೆದುಕೊಂಡಿದ್ದರಿಂದ ಪರಿಸ್ಥಿತಿ ಹದಗೆಟ್ಟಿತು. ಪ್ರಸ್ಥುತ ಕಾರ್ಯಕ್ರಮ ಆಯೋಜಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದು ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (82)

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

by ಶ್ರೀದೇವಿ ಬಿ. ವೈ
May 22, 2026 - 7:46 am
0

BeFunky collage (81)

ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗ್ತಿದ್ಯಾ? ಈ ಟಿಪ್ಸ್ ಫೋಲೋ ಮಾಡಿ

by ಶ್ರೀದೇವಿ ಬಿ. ವೈ
May 22, 2026 - 7:31 am
0

BeFunky collage (80)

ರಾಜ್ಯದ ಜನರೇ ಎಚ್ಚರ! ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

by ಶ್ರೀದೇವಿ ಬಿ. ವೈ
May 22, 2026 - 6:53 am
0

BeFunky collage (79)

ದಿನ ಭವಿಷ್ಯ: ಇಂದು ಸವಾಲುಗಳ ನಡುವೆಯೂ ಶುಭ ಸೂಚನೆ..!

by ಶ್ರೀದೇವಿ ಬಿ. ವೈ
May 22, 2026 - 6:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T212615.586
    ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?
    May 21, 2026 | 0
  • BeFunky collage (77)
    IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ
    May 21, 2026 | 0
  • BeFunky collage (72)
    IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!
    May 21, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • BeFunky collage (14)
    IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version