• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಫುಟ್ಬಾಲ್ ಮಾಂತ್ರಿಕ ಮೆಸ್ಸಿಗೆ 2011ರ ವಿಶ್ವಕಪ್ ಜೆರ್ಸಿ ಕೊಟ್ಟ ಸಚಿನ್‌ ತೆಂಡುಲ್ಕರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 11:32 am
in ಕ್ರೀಡೆ
0 0
0
Untitled design 2025 12 15T111809.995

ಮುಂಬೈ: ಅರ್ಜೆಂಟೀನಾದ ಫುಟ್ಬಾಲ್‌ ದಿಗ್ಗಜ, ಜಾಗತಿಕ ಕ್ರೀಡಾಭಿಮಾನಿಗಳ ಹೃದಯ ಗೆದ್ದಿರುವ ಲಿಯೋನೆಲ್‌ ಮೆಸ್ಸಿಯ (Lionel Messi) G.O.A.T ಇಂಡಿಯಾ ಪ್ರವಾಸದ ಎರಡನೇ ದಿನ ಭಾನುವಾರ ಮುಂಬೈನಲ್ಲಿ ನಡೆಯಿತು.

ಭಾನುವಾರ ಸಂಜೆ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಮೆಸ್ಸಿ ಭಾಗವಹಿಸಿದರು. ಅವರೊಂದಿಗೆ ಉರುಗ್ವೆಯ ಸ್ಟಾರ್‌ ಆಟಗಾರ ಲೂಯಿಸ್‌ ಸುವಾರೆಜ್‌, ರೋಡ್ರಿಗೋ ಡಿ ಪಾಲ್‌ ಕೂಡ ಹಾಜರಿದ್ದರು. ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳು “ಮೆಸ್ಸಿ… ಮೆಸ್ಸಿ” ಎಂಬ ಘೋಷಣೆಯೊಂದಿಗೆ ಫುಟ್ಬಾಲ್‌ ದಿಗ್ಗಜನನ್ನು ಸ್ವಾಗತಿಸಿದರು.

RelatedPosts

CCL 2026: ಪಂಜಾಬ್ ವಿರುದ್ಧ ಕಿಚ್ಚನ‌ ಪಡೆಗೆ ಭರ್ಜರಿ ಜಯ

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲೇ IPL ಮ್ಯಾಚ್? KSCAಗೆ ಷರತ್ತು ಹಾಕಿದ RCB

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ಹಾಗೂ ಭಾರತೀಯ ಫುಟ್ಬಾಲ್‌ನ ಶ್ರೇಷ್ಠ ಆಟಗಾರ ಸುನಿಲ್‌ ಚೆಟ್ರಿ ಮೆಸ್ಸಿಯನ್ನು ಭೇಟಿಯಾದ ಕ್ಷಣ ಎಲ್ಲರ ಗಮನ ಸೆಳೆಯಿತು. ಚೆಟ್ರಿಯನ್ನು ಆತ್ಮೀಯವಾಗಿ ಅಪ್ಪಿಕೊಂಡ ಮೆಸ್ಸಿ, ಅವರೊಂದಿಗೆ ಕೆಲ ಕ್ಷಣ ಮಾತುಕತೆ ನಡೆಸಿದರು. ಬಳಿಕ ತಮ್ಮ ಅರ್ಜೆಂಟೀನಾ ರಾಷ್ಟ್ರೀಯ ತಂಡದ ಜೆರ್ಸಿಯನ್ನು ಚೆಟ್ರಿಗೆ ಉಡುಗೊರೆಯಾಗಿ ನೀಡಿದರು. ಈ ದೃಶ್ಯ ಕ್ರೀಡಾಭಿಮಾನಿಗಳಲ್ಲಿ ಭಾರೀ ಸಂಭ್ರಮ ಮೂಡಿಸಿತ್ತು.

ಇನ್ನೊಂದೆಡೆ, ಕ್ರಿಕೆಟ್‌ ಮತ್ತು ಫುಟ್ಬಾಲ್‌ ನಡುವಿನ ಅಪರೂಪದ ಸಂಗಮಕ್ಕೆ ಸಾಕ್ಷಿಯಾದ ಕ್ಷಣವೂ ಈ ಕಾರ್ಯಕ್ರಮದಲ್ಲಿ ನಡೆಯಿತು. ಸಚಿನ್‌ ತೆಂಡುಲ್ಕರ್‌ ಅವರು 2011ರ ಏಕದಿನ ವಿಶ್ವಕಪ್‌ನಲ್ಲಿ ತಾವು ಧರಿಸಿದ್ದ ಐತಿಹಾಸಿಕ ಜೆರ್ಸಿಯೊಂದರ ಮೇಲೆ ತಮ್ಮ ಹಸ್ತಾಕ್ಷರ ಹಾಕಿ, ಅದನ್ನು ಮೆಸ್ಸಿಗೆ ಉಡುಗೊರೆಯಾಗಿ ನೀಡಿದರು. 2011ರ ವಿಶ್ವಕಪ್‌ ಸ್ಮರಣೆಯ ಜೆರ್ಸಿಯನ್ನು ಸ್ವೀಕರಿಸಿದ ಮೆಸ್ಸಿ, ಅದನ್ನು ಗೌರವದಿಂದ ಹಿಡಿದು ಕೃತಜ್ಞತೆ ವ್ಯಕ್ತಪಡಿಸಿದರು. ಪ್ರತಿಯಾಗಿ ಮೆಸ್ಸಿ, 2022ರ ಫಿಫಾ ವಿಶ್ವಕಪ್‌ನಲ್ಲಿ ಬಳಸಲಾಗಿದ್ದ ಫುಟ್ಬಾಲ್‌ ಒಂದನ್ನು ಸಚಿನ್‌ಗೆ ಗಿಫ್ಟ್‌ ನೀಡಿದರು. ಈ ಕ್ಷಣ ಕ್ರೀಡಾ ಲೋಕದ ಎರಡು ಮಹಾನ್‌ ದಿಗ್ಗಜರ ನಡುವಿನ ಪರಸ್ಪರ ಗೌರವದ ಸಂಕೇತವಾಗಿತ್ತು.

ಕಾರ್ಯಕ್ರಮದ ವೇಳೆ ಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಫುಟ್ಬಾಲ್‌ ಪ್ರತಿಭಾನ್ವೇಷಣೆ ಮತ್ತು ಅಭಿವೃದ್ಧಿಗಾಗಿ ಆರಂಭಿಸಿರುವ ‘ಮಹಾದೇವ’ ಯೋಜನೆಗೂ ಅಧಿಕೃತ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರೊಂದಿಗೆ ಮೆಸ್ಸಿ ವೇದಿಕೆ ಹಂಚಿಕೊಂಡು ಈ ಯೋಜನೆಯನ್ನು ಉದ್ಘಾಟಿಸಿದರು.

ಭಾರತೀಯ ಫುಟ್ಬಾಲ್‌ ತಂಡದ ಆಟಗಾರರಾದ ನಿಖಿಲ್‌ ಪೂಜಾರಿ, ರಾಹುಲ್‌ ಭೇಕೆ, ಚಿಂಗ್ಲೆನ್‌ಸಾನಾ ಸಿಂಗ್‌, ಮಹಿಳಾ ಫುಟ್ಬಾಲ್‌ ತಾರೆ ಬಾಲಾ ದೇವಿ ಸೇರಿದಂತೆ ಹಲವರು ಮೆಸ್ಸಿಯನ್ನು ಭೇಟಿಯಾಗಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

ಇಂದು (ಸೋಮವಾರ) ಮೆಸ್ಸಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ರಾಜ್ಯಸಭಾ ಸದಸ್ಯ ಹಾಗೂ ಎಐಎಫ್‌ಎಫ್‌ ಮಾಜಿ ಅಧ್ಯಕ್ಷ ಪ್ರಫುಲ್‌ ಪಟೇಲ್‌ ನಿವಾಸಕ್ಕೆ ತೆರಳಿ, ಅಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ, ಇಡಿ ಮುಖ್ಯಸ್ಥ ರಾಹುಲ್‌ ನವೀನ್‌ ಸೇರಿದಂತೆ ಹಲವು ಗಣ್ಯರನ್ನು ಭೇಟಿಯಾಗಲಿದ್ದಾರೆ. ನಂತರ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅಲ್ಲಿ ಕ್ರಿಕೆಟ್‌ ತಾರೆ ವಿರಾಟ್‌ ಕೊಹ್ಲಿ ಕೂಡ ಉಪಸ್ಥಿತರಿರಬಹುದು ಎನ್ನಲಾಗಿದೆ. ಕಾರ್ಯಕ್ರಮಗಳ ನಂತರ ಮೆಸ್ಸಿ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತಕ್ಕೆ ವಿದಾಯ ಹೇಳಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T210251.670
    CCL 2026: ಪಂಜಾಬ್ ವಿರುದ್ಧ ಕಿಚ್ಚನ‌ ಪಡೆಗೆ ಭರ್ಜರಿ ಜಯ
    January 16, 2026 | 0
  • Untitled design 2026 01 16T180101.731
    ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲೇ IPL ಮ್ಯಾಚ್? KSCAಗೆ ಷರತ್ತು ಹಾಕಿದ RCB
    January 16, 2026 | 0
  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
  • Untitled design 2026 01 14T230036.449
    ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ
    January 14, 2026 | 0
  • Untitled design 2026 01 14T224346.194
    ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version