• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಸಿಬಿ ಗೆಲುವಿನ ಬಗ್ಗೆ ಕೊನೆಗೂ ಮೌನ ಮುರಿದ ಎಂ.ಎಸ್. ಧೋನಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 22, 2026 - 1:19 pm
in Flash News, ಕ್ರೀಡೆ
0 0
0
Untitled design 2026 01 22T131812.988

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ 18 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದ ಆರ್‌ಸಿಬಿ, ಕಳೆದ ವರ್ಷ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ, ಮೈದಾನದಲ್ಲಿ ಆರ್‌ಸಿಬಿಯ ವೈರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್‌ನ (CSK) ಧೋನಿ, ಬೆಂಗಳೂರು ತಂಡದ ಈ ಸಾಧನೆಯ ಬಗ್ಗೆ ಏನು ಹೇಳಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ.

ಸಿಎಸ್‌ಕೆ ಬಿಟ್ಟು ಬೇರೆ ತಂಡ ಗೆಲ್ಲುವುದು ಇಷ್ಟವಿಲ್ಲ

ಇತ್ತೀಚೆಗೆ ನಡೆದ ಇಂಡಿಗೋ ಅಭಿಮಾನಿಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಧೋನಿ, ಅತ್ಯಂತ ಪ್ರಾಮಾಣಿಕವಾಗಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ನಾನು ಸಿಎಸ್‌ಕೆ ತಂಡದ ಅವಿಭಾಜ್ಯ ಅಂಗ. ಒಬ್ಬ ಆಟಗಾರನಾಗಿ ಮತ್ತು ಅಭಿಮಾನಿಯಾಗಿ ನನ್ನ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡ ಐಪಿಎಲ್ ಟ್ರೋಫಿ ಗೆಲ್ಲುವುದನ್ನು ಊಹಿಸಿಕೊಳ್ಳುವುದು ನನಗೆ ಕಷ್ಟ. ಮೈದಾನಕ್ಕಿಳಿದಾಗ ನಮ್ಮ ತಂಡವೇ ಗೆಲ್ಲಬೇಕು ಎಂಬ ಹಠವಿರುತ್ತದೆ ಎಂದು ಧೋನಿ ನೇರವಾಗಿ ಹೇಳಿದ್ದಾರೆ.

RelatedPosts

ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

“ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್

RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್

ADVERTISEMENT
ADVERTISEMENT

MS Dhoni candid response to a fan asking how he felt after RCB winning 2025 IPL . #MSDhoni pic.twitter.com/BkP71runjz

— Yash MSdian ™️ 🦁 (@itzyash07) January 21, 2026

ಆದರೆ, ಇದೇ ವೇಳೆ ಆರ್‌ಸಿಬಿಯ ಗೆಲುವನ್ನು ಮುಕ್ತವಾಗಿ ಶ್ಲಾಘಿಸಿದ ಅವರು, ಬೆಂಗಳೂರು ತಂಡದ ಗೆಲುವು ಬಹುನಿರೀಕ್ಷಿತವಾಗಿತ್ತು. ಅವರು ಅದ್ಭುತವಾಗಿ ಕ್ರಿಕೆಟ್ ಆಡಿದರು. ಪಂದ್ಯಾವಳಿಯಲ್ಲಿ ನಾವು ಸೋತಾಗ, ಎದುರಾಳಿ ತಂಡದಿಂದ ಕಲಿಯುವುದು ಬಹಳಷ್ಟಿರುತ್ತದೆ. ಆರ್‌ಸಿಬಿ ತೋರಿದ ಪ್ರದರ್ಶನಕ್ಕೆ ನನ್ನ ದೊಡ್ಡ ಅಭಿನಂದನೆಗಳು ಎಂದು ಧೋನಿ ಅಭಿನಂದಿಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳಿಗೆ ಸಲಾಂ

ಕೇವಲ ತಂಡ ಮಾತ್ರವಲ್ಲದೆ, ಆರ್‌ಸಿಬಿಯ ಅಭಿಮಾನಿ ಬಳಗದ ಬಗ್ಗೆ ಧೋನಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದು, ಆರ್‌ಸಿಬಿ ಅಭಿಮಾನಿಗಳು ನಿಜಕ್ಕೂ ಅದ್ಭುತ. ತಂಡ ಗೆದ್ದಾಗ ಎಲ್ಲರೂ ಬೆಂಬಲಿಸುತ್ತಾರೆ, ಆದರೆ ಆರ್‌ಸಿಬಿ ಅಭಿಮಾನಿಗಳು ತಂಡ ಸತತವಾಗಿ ಸೋಲುತ್ತಿದ್ದಾಗಲೂ, ಕೆಟ್ಟ ಪರಿಸ್ಥಿತಿಯಲ್ಲೂ ಹಿಂದೆ ಸರಿಯದೆ ಬೆಂಬಲಕ್ಕೆ ನಿಂತರು. ಅವರ ನಿಷ್ಠೆ ಮೆಚ್ಚುವಂತದ್ದು ಎಂದು ಧೋನಿ ಹೇಳಿದ್ದಾರೆ. ಧೋನಿಯ ಈ ಮಾತು ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆರ್‌ಸಿಬಿ ಅಭಿಮಾನಿಗಳ ಮನಗೆದ್ದಿದೆ.

ಮತ್ತೊಂದೆಡೆ, ಮುಂಬರುವ ಐಪಿಎಲ್ ಸೀಸನ್‌ನ ವೇಳಾಪಟ್ಟಿಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ, ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಿಸಿದ ನಂತರವಷ್ಟೇ ಬಿಸಿಸಿಐ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಭದ್ರತಾ ದೃಷ್ಟಿಯಿಂದ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 06T093833.594

ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 6, 2026 - 9:43 am
0

Untitled design 2026 04 06T091951.759

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

by ಶಾಲಿನಿ ಕೆ. ಡಿ
April 6, 2026 - 9:26 am
0

Untitled design 2026 04 06T085624.521

“ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್

by ಶಾಲಿನಿ ಕೆ. ಡಿ
April 6, 2026 - 8:59 am
0

Untitled design 2026 04 06T083339.673

RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್

by ಶಾಲಿನಿ ಕೆ. ಡಿ
April 6, 2026 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T093833.594
    ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್
    April 6, 2026 | 0
  • Untitled design 2026 04 06T091951.759
    IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌
    April 6, 2026 | 0
  • Untitled design 2026 04 06T085624.521
    “ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್
    April 6, 2026 | 0
  • Untitled design 2026 04 06T083339.673
    RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್
    April 6, 2026 | 0
  • Untitled design 2026 04 06T082636.655
    ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version