• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಪಂಜಾಬ್ ವಿರುದ್ಧ ಕಣಕ್ಕಿಳಿಯುತ್ತಾರಾ ಧೋನಿ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
April 2, 2026 - 10:41 am
in Flash News, ಕ್ರೀಡೆ
0 0
0
Untitled design (12)

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಆರಂಭದಲ್ಲಿ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಕೊನೆಗೂ ಬಹುದೊಡ್ಡ ‘ಗುಡ್ ನ್ಯೂಸ್’ ಸಿಕ್ಕಿದೆ. ಮಂಡಿರಜ್ಜು ಗಾಯದಿಂದಾಗಿ ತಂಡದಿಂದ ದೂರ ಉಳಿದಿದ್ದ ಮಾಜಿ ನಾಯಕ, ಸ್ಟಾರ್ ಆಟಗಾರ ಎಂಎಸ್ ಧೋನಿ (MS Dhoni) ಮತ್ತೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ. ಚೆಪಾಕ್ ಕ್ರೀಡಾಂಗಣದಲ್ಲಿ ಧೋನಿ ನಡೆಸಿದ ಭರ್ಜರಿ ಅಭ್ಯಾಸದ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಹೊಸ ಚೈತನ್ಯ ಮೂಡಿಸಿದೆ.

ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ತಂಡಕ್ಕೆ ಈ ಬಾರಿಯ ಆರಂಭ ಅಂದುಕೊಂಡಷ್ಟು ಸುಖಕರವಾಗಿಲ್ಲ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲೇ 8 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದ ಸಿಎಸ್‌ಕೆ, ನಾಯಕತ್ವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಧೋನಿಯ ಅನುಪಸ್ಥಿತಿಯನ್ನು ಎದುರಿಸುತ್ತಿದೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದಾಗಿ ಮೊದಲ ಎರಡು ವಾರಗಳ ಕಾಲ ಧೋನಿ ಆಡುವುದಿಲ್ಲ ಎಂದು ಈ ಮೊದಲು ಮ್ಯಾನೇಜ್‌ಮೆಂಟ್ ತಿಳಿಸಿತ್ತು. ಇದೇ ಕಾರಣಕ್ಕೆ ಅವರು ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯಕ್ಕೆ ಹಾಜರಿರಲಿಲ್ಲ.

RelatedPosts

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಎಸಿಐ 5ನೇ ಹಂತದ’ ಅತ್ಯುನ್ನತ ಮಾನ್ಯತೆ

ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್‌ ರಿಲೀಸ್‌

ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ

ಹೆದ್ದಾರಿಯಲ್ಲಿ ಗೂಡ್ಸ್ ವಾಹನ ಪಲ್ಟಿ: ರಸ್ತೆ ಪಾಲಾದ ಲಕ್ಷಾಂತರ ರೂ.ಮೌಲ್ಯದ ಸೇಬು

ADVERTISEMENT
ADVERTISEMENT

ಏಪ್ರಿಲ್ 3 ರಂದು ಚೆನ್ನೈನ ತವರು ಮೈದಾನವಾದ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಎರಡನೇ ಪಂದ್ಯ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ಏಪ್ರಿಲ್ 1 ರಂದು ನಡೆದ ಅಭ್ಯಾಸ ಶಿಬಿರದಲ್ಲಿ ಧೋನಿ ಕಾಣಿಸಿಕೊಂಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಕಾಲಿನ ಸ್ನಾಯು ಸೆಳೆತದಿಂದ ಚೇತರಿಸಿಕೊಳ್ಳುತ್ತಿರುವ ಧೋನಿ, ನೆಟ್ಸ್‌ನಲ್ಲಿ ದೀರ್ಘಕಾಲ ಬ್ಯಾಟಿಂಗ್ ನಡೆಸಿದರು.ಹೀಗಾಗಿ ಅವರು ಪಂಜಾಬ್ ವಿರುದ್ಧದ ಪಂದ್ಯದಲ್ಲೇ ಕಣಕ್ಕಿಳಿಯುತ್ತಾರಾ ಅಥವಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಸಿಎಸ್‌ಕೆ ತನ್ನ ಲಯವನ್ನು ಕಂಡುಕೊಳ್ಳಬೇಕಾದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಅತ್ಯಂತ ನಿರ್ಣಾಯಕ. ಆದರೆ, ಪಂಜಾಬ್ ವಿರುದ್ಧ ಚೆನ್ನೈನ ಇತಿಹಾಸ ಅಷ್ಟೊಂದು ಆಶಾದಾಯಕವಾಗಿಲ್ಲ.

  • ಒಟ್ಟು ಮುಖಾಮುಖಿ: 32 ಪಂದ್ಯಗಳು (ಸಿಎಸ್‌ಕೆ 16, ಪಂಜಾಬ್ 16 ಗೆಲುವು).

  • ಚೆಪಾಕ್ ಕ್ರೀಡಾಂಗಣದಲ್ಲಿ: 9 ಪಂದ್ಯಗಳಲ್ಲಿ ಸಿಎಸ್‌ಕೆ 4 ಗೆದ್ದಿದ್ದರೆ, ಪಂಜಾಬ್ 5 ಬಾರಿ ಗೆದ್ದು ಮೇಲುಗೈ ಸಾಧಿಸಿದೆ.

ಈ ಅಂಕಿಅಂಶಗಳನ್ನು ಗಮನಿಸಿದರೆ ಚೆಪಾಕ್‌ನಲ್ಲಿ ಪಂಜಾಬ್ ತಂಡವೇ ಬಲಿಷ್ಠವಾಗಿ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಧೋನಿಯ ಅನುಭವ ಮತ್ತು ನಾಯಕತ್ವದ ಮಾರ್ಗದರ್ಶನ ತಂಡಕ್ಕೆ ಅತ್ಯಗತ್ಯವಾಗಿದೆ. ಧೋನಿ ಮೈದಾನಕ್ಕೆ ಮರಳಿದರೆ ಅದು ಕೇವಲ ಬ್ಯಾಟಿಂಗ್ ಬಲ ಮಾತ್ರವಲ್ಲದೆ, ತಂಡದ ಮನೋಬಲವನ್ನೂ ಹೆಚ್ಚಿಸಲಿದೆ. ಸಿಎಸ್‌ಕೆ ಅಭಿಮಾನಿಗಳು ಏಪ್ರಿಲ್ 3ರ ಸಂಜೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (17)

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಎಸಿಐ 5ನೇ ಹಂತದ’ ಅತ್ಯುನ್ನತ ಮಾನ್ಯತೆ

by ಯಶಸ್ವಿನಿ ಎಂ
April 2, 2026 - 12:13 pm
0

Untitled design (16)

ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್‌ ರಿಲೀಸ್‌

by ಯಶಸ್ವಿನಿ ಎಂ
April 2, 2026 - 11:43 am
0

Untitled design (15)

ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ

by ಯಶಸ್ವಿನಿ ಎಂ
April 2, 2026 - 11:30 am
0

Untitled design (13)

ಹೆದ್ದಾರಿಯಲ್ಲಿ ಗೂಡ್ಸ್ ವಾಹನ ಪಲ್ಟಿ: ರಸ್ತೆ ಪಾಲಾದ ಲಕ್ಷಾಂತರ ರೂ.ಮೌಲ್ಯದ ಸೇಬು

by ಯಶಸ್ವಿನಿ ಎಂ
April 2, 2026 - 10:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಎಸಿಐ 5ನೇ ಹಂತದ’ ಅತ್ಯುನ್ನತ ಮಾನ್ಯತೆ
    April 2, 2026 | 0
  • Untitled design (16)
    ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್‌ ರಿಲೀಸ್‌
    April 2, 2026 | 0
  • Untitled design (15)
    ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ
    April 2, 2026 | 0
  • Untitled design (13)
    ಹೆದ್ದಾರಿಯಲ್ಲಿ ಗೂಡ್ಸ್ ವಾಹನ ಪಲ್ಟಿ: ರಸ್ತೆ ಪಾಲಾದ ಲಕ್ಷಾಂತರ ರೂ.ಮೌಲ್ಯದ ಸೇಬು
    April 2, 2026 | 0
  • Untitled design (11)
    ಅಧ್ಯಾಪಕನೊಂದಿಗೆ ಅಕ್ರಮ ಸಂಬಂಧದ ಅಪಪ್ರಚಾರ: ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version