• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಜಮ್ಮು-ಕಾಶ್ಮೀರದ ಮೊದಲ ಕ್ರಿಕೆಟಿಗ ಪರ್ವೇಜ್ ರಸೂಲ್ ನಿವೃತ್ತಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 20, 2025 - 5:02 pm
in ಕ್ರೀಡೆ
0 0
0
Untitled design 2025 10 20t170128.647

RelatedPosts

‘ಸ್ಮೃತಿ ಮಂಧನಾ ಇಂದೋರ್‌ನ ಸೊಸೆಯಾಗಲಿದ್ದಾರೆ’: ಮದ್ವೆ ಬಗ್ಗೆ ಖಚಿತಪಡಿಸಿದ ಪಲಾಶ್

ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾಗೆ ಭಾರೀ ಮುಖಭಂಗ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ

ಪಾಕಿಸ್ತಾನ ಏರ್ ಸ್ಟ್ರೈಕ್‌: 3 ಅಫ್ಘಾನ್ ಕ್ರಿಕೆಟ್ ಆಟಗಾರರು ಸೇರಿದಂತೆ 11 ಮಂದಿ ಸಾ*ವು

ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಈಗ ಗುಜರಾತ್‌ನ ಸಚಿವೆ..!

ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದಿಂದ ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪರ್ವೇಜ್ ರಸೂಲ್ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. 36 ವರ್ಷ ವಯಸ್ಸಿನ ಈ ಆಲ್-ರೌಂಡರ್ , ಅಕ್ಟೋಬರ್ 18 ರಂದು ಬಿಸಿಸಿಐಗೆ ನಿವೃತ್ತಿ ಬಗ್ಗೆ ಹೇಳಿದ್ದಾರೆ.

ಪರ್ವೇಜ್ ರಸೂಲ್, ಜೂನ್ 15, 2014ರಂದು ಬಾಂಗ್ಲಾದೇಶ ವಿರುದ್ಧ ಮಿರ್ಪುರದಲ್ಲಿ ನಡೆದ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆ ಪಂದ್ಯದಲ್ಲಿ ಅವರು 10 ಓವರ್‌ಗಳಲ್ಲಿ 60 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದು ಭಾರತದ ಗೆಲುವಿಗೆ ಕೊಡುಗೆ ನೀಡಿದ್ದರು. ನಂತರ ಜನವರಿ 26, 2017ರಂದು ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ತಮ್ಮ ಏಕೈಕ ಟಿ20 ಪಂದ್ಯವನ್ನು ಆಡಿದರು. ಆ ಪಂದ್ಯದಲ್ಲಿ ಅವರು 5 ರನ್‌ಗಳನ್ನು ಕಲೆಹಾಕಿದ್ದಲ್ಲದೇ, ಇಯಾನ್ ಮಾರ್ಗನ್ ಅವರ ವಿಕೆಟ್ ಅನ್ನು ಪಡೆದುಕೊಂಡಿದ್ದರು.

#ParvezRasool, the first #cricketer from Jammu and Kashmir to represent India, has announced his retirement from all formats of the game, bringing an end to a remarkable 17-year-long career marked by consistent performances and multiple milestones. pic.twitter.com/hClUQMj096

— Kashmir News Trust༝ (@kntnewsagency) October 20, 2025

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಸೂಲ್ ಅವರಿಗೆ ಸಿಗಬೇಕಾದ ಅವಕಾಶಗಳು ಸಿಗಲಿಲ್ಲ. ಕೇವಲ ಒಂದು ಏಕದಿನ ಮತ್ತು ಒಂದು ಟಿ20 ಪಂದ್ಯಗಳಲ್ಲಿ ಆಡಿದ ಅವರಿಗೆ ಮತ್ತೆ ತಂಡದಲ್ಲಿ ಸ್ಥಾನ ಗಿಟ್ಟಿಸಲು ಸಾಧ್ಯವಾಗಲಿಲ್ಲ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಅವರು ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ರಸೂಲ್ 95 ಪ್ರಥಮ ದರ್ಜೆ ಪಂದ್ಯಗಳಲ್ಲಿ 5648 ರನ್‌ಗಳನ್ನು ಗಳಿಸಿದ್ದು, 352 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಇದರ ಜೊತೆಗೆ 164 ಲಿಸ್ಟ್ ಎ ಪಂದ್ಯಗಳು ಮತ್ತು 71 ಟಿ20 ಪಂದ್ಯಗಳನ್ನೂ ಆಡಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಸೂಲ್ ಅವರಿಗೆ 2013/14 ಮತ್ತು 2017/18 ಸೀಜನ್‌ಗಳಲ್ಲಿ ಅತ್ಯುತ್ತಮ ಆಲ್-ರೌಂಡರ್‌ಗಾಗಿ ಲಾಲಾ ಅಮರನಾಥ್ ಟ್ರೋಫಿ ನೀಡಿ ಗೌರವಿಸಲಾಗಿತ್ತು. ಐಪಿಎಲ್‌ನಲ್ಲಿ ಅವರು ಪುಣೆ ವಾರಿಯರ್ಸ್ ಇಂಡಿಯಾ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಒಟ್ಟು 11 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.

ಈ ಬಗ್ಗೆ ಮಾತನಾಡಿದ ರಸೂಲ್, ನಾವು ಆಡಲು ಪ್ರಾರಂಭಿಸಿದಾಗ, ಅನೇಕರು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ನಾವು ಕೆಲವು ದೊಡ್ಡ ತಂಡಗಳನ್ನು ಸೋಲಿಸಿದ್ದೇವೆ ಮತ್ತು ರಣಜಿ ಟ್ರೋಫಿ ಮತ್ತು ಇತರ ಬಿಸಿಸಿಐ-ಸಂಯೋಜಿತ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ ಎಂದು ತಿಳಿಸಿದರು. ದೀರ್ಘಕಾಲ ತಂಡದ ನಾಯಕತ್ವ ವಹಿಸಿದ್ದ ರಸೂಲ್, ತಂಡದ ಯಶಸ್ಸಿಗೆ ತಾನು ನೀಡಿದ ಕೊಡುಗೆಯಿಂದ ಅಪಾರ ತೃಪ್ತಿ ಹೊಂದಿದ್ದೇನೆ ಎಂದು ಸಂತೋಷ ವ್ಯಕ್ತಪಡಿಸಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 20t194454.665

ಬಿಗ್ ಬಾಸ್ ಮನೆಗೆ ವೈಲ್ಡ್‌ಕಾರ್ಡ್‌ ಎಂಟ್ರಿ: ಎಂಟ್ರಿಯಲ್ಲೆ ಸ್ಪರ್ಧಿಗಳ ಫೋಟೋ ಪುಡಿಮಾಡಿದ ರಿಷಾ ಗೌಡ

by ಯಶಸ್ವಿನಿ ಎಂ
October 20, 2025 - 7:46 pm
0

Untitled design 2025 10 20t191657.347

ಪುತ್ತೂರಿನಲ್ಲಿ ನೂಕುನುಗ್ಗಲು: ಸಿಎಂ ಸಿದ್ದರಾಮಯ್ಯ ಹಾಜರಿಯಲ್ಲಿ 11 ಜನ ಅಸ್ವಸ್ಥ..!

by ಯಶಸ್ವಿನಿ ಎಂ
October 20, 2025 - 7:19 pm
0

Untitled design 2025 10 20t185529.867

ಉದ್ಯೋಗಿಗಳಿಗೆ 51 ಕಾರ್‌ ಗಿಫ್ಟ್‌ ನೀಡಿದ ಫಾರ್ಮಾ ಕಂಪನಿ ಮುಖ್ಯಸ್ಥ M.K ಭಟಿಯಾ

by ಯಶಸ್ವಿನಿ ಎಂ
October 20, 2025 - 6:57 pm
0

Untitled design 2025 10 20t180705.641

ಜಮ್ಮು-ಕಾಶ್ಮೀರ ಗಡಿಯಲ್ಲಿ ಒಟ್ಟಾಗಿ ದೀಪಾವಳಿ ಆಚರಿಸಿದ ಭಾರತೀಯ ಸೇನೆ ಮತ್ತು ಸ್ಥಳೀಯರು..!

by ಯಶಸ್ವಿನಿ ಎಂ
October 20, 2025 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 19t223737.854
    ‘ಸ್ಮೃತಿ ಮಂಧನಾ ಇಂದೋರ್‌ನ ಸೊಸೆಯಾಗಲಿದ್ದಾರೆ’: ಮದ್ವೆ ಬಗ್ಗೆ ಖಚಿತಪಡಿಸಿದ ಪಲಾಶ್
    October 19, 2025 | 0
  • Untitled design 2025 10 19t174206.746
    ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾಗೆ ಭಾರೀ ಮುಖಭಂಗ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
    October 19, 2025 | 0
  • Untitled design 2025 10 18t111037.355
    ಪಾಕಿಸ್ತಾನ ಏರ್ ಸ್ಟ್ರೈಕ್‌: 3 ಅಫ್ಘಾನ್ ಕ್ರಿಕೆಟ್ ಆಟಗಾರರು ಸೇರಿದಂತೆ 11 ಮಂದಿ ಸಾ*ವು
    October 18, 2025 | 0
  • Untitled design 2025 10 17t204455.665
    ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಈಗ ಗುಜರಾತ್‌ನ ಸಚಿವೆ..!
    October 17, 2025 | 0
  • Untitled design 2025 10 16t170023.105
    ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಟ್ವೀಟ್..!
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version