• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮುಂಬೈ ಮಣಿಸಿ ಭರ್ಜರಿ ಜಯಸಾಧಿಸಿದ ಪಂಜಾಬ್ ಕಿಂಗ್ಸ್: 11 ವರ್ಷಗಳ ಬಳಿಕ ಫೈನಲ್​ಗೆ ಎಂಟ್ರಿ!

ಮಿಂಚಿದ ನಾಯಕ ಶ್ರೇಯಸ್ ಅಯ್ಯರ್, ಇಂಗ್ಲಿಸ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 2, 2025 - 7:02 am
in ಕ್ರೀಡೆ
0 0
0
Befunky collage 2025 06 02t070201.823

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ಕ್ವಾಲಿಫೈಯರ್ 2 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ನಾಯಕ ಶ್ರೇಯಸ್ ಅಯ್ಯರ್‌ರ ಸಮಯೋಚಿತ ಬ್ಯಾಟಿಂಗ್‌ನ ನೆರವಿನಿಂದ 204 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ತಲುಪಿದ ಪಂಜಾಬ್ ಕಿಂಗ್ಸ್, ಜೂನ್ 3, 2025ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫೈನಲ್‌ನಲ್ಲಿ ಎದುರಿಸಲಿದೆ. 2014ರ ಬಳಿಕ ಮೊದಲ ಬಾರಿಗೆ ಪಂಜಾಬ್ ಕಿಂಗ್ಸ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಮಳೆಯಿಂದಾಗಿ ಪಂದ್ಯವು ಎರಡು ಗಂಟೆಗಳ ಕಾಲ ತಡವಾಗಿ ರಾತ್ರಿ 9:45ಕ್ಕೆ ಆರಂಭವಾಯಿತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

RelatedPosts

‘ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ’: ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಫಸ್ಟ್‌ ರಿಯಾಕ್ಷನ್

ಝೀರೋ ಟು ಹೀರೋ: ರಜತ್ ಪಾಟೀದಾರ್ ಜರ್ನಿ ಹಿಂದೆ ತ್ಯಾಗದ ಕತೆ

Bengaluru Stampede: ಆರ್‌ಸಿಬಿ ವಿರುದ್ಧ 3ನೇ ಮತ್ತೊಂದು ಎಫ್‌ಐಆರ್

ಅತ್ತ 11 ಸಾವು,ಇತ್ತ ಸೆಲ್ಫೀ ಶೋಕಿ! ಅಂದು ವಿಧಾನಸೌಧದಲ್ಲಿ ಆಗಿದ್ದೇನು?

ADVERTISEMENT
ADVERTISEMENT

ಮೊದಲು ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 203 ರನ್ ಗಳಿಸಿತು. ರೋಹಿತ್ ಶರ್ಮ (3) ಆರಂಭದಲ್ಲೇ ಔಟಾದರೂ, ತಿಲಕ್ ವರ್ಮ (44, 29 ಎಸೆತ), ಸೂರ್ಯಕುಮಾರ್ ಯಾದವ್ (44, 26 ಎಸೆತ), ಮತ್ತು ನಮನ್ ಧಿರ್ (37, 18 ಎಸೆತ) ತಂಡಕ್ಕೆ ಉತ್ತಮ ಆರಂಭ ನೀಡಿದರು. ಅಜ್ಮತ್‌ಉಲ್ಲಾ ಓಮರ್‌ಜೈ (2/43) ಪಂಜಾಬ್‌ಗೆ ಮುಂಚಿನ ವಿಕೆಟ್‌ಗಳನ್ನು ಒಡ್ಡಿದರು.1746027563702 punjab kingsಪಂಜಾಬ್ ಕಿಂಗ್ಸ್‌ನ ಆರಂಭ ಚೆನ್ನಾಗಿರಲಿಲ್ಲ. ಪ್ರಭಸಿಮ್ರಾನ್ ಸಿಂಗ್ (6, 9 ಎಸೆತ) ಟ್ರೆಂಟ್ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿದರು. ಆದರೆ, ಪ್ರಿಯಾಂಶ ಆರ್ಯ (20, 10 ಎಸೆತ) ಮತ್ತು ಜೋಶ್ ಇಂಗ್ಲಿಷ್ (38, 21 ಎಸೆತ) ಪವರ್‌ಪ್ಲೇನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ 55 ರನ್‌ಗಳನ್ನು ಕಲೆಹಾಕಿದರು. ಆದರೆ, ಈ ಇಬ್ಬರೂ ಬಹುಬೇಗ ಔಟಾದರು.

ಮಿಂಚಿದ ಇಂಗ್ಲಿಸ್:

ಆರ್ಯ ವಿಕೆಟ್ ಬೆನ್ನಲ್ಲೇ ಜೋಶ್ ಇಂಗ್ಲಿಸ್ ಕೂಡ ಔಟಾದರು. 21 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ 38 ರನ್​ಗಳಿಸಿ ಹಾರ್ದಿಕ್ ಪಾಂಡ್ಯ ಬೌಲಿಂಗ್​​ನಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟ್ ಆದರು. ಆದರೆ 4ನೇ ವಿಕೆಟ್​ಗೆ ಒಂದಾದ ನಾಯಕ ಶ್ರೇಯಸ್ ಅಯ್ಯರ್ ಮತ್ತು ನೇಹಾಲ್ ವಧೇರಾ ಮುಂಬೈ ಬೌಲರ್​ಗಳನ್ನ ಬೆಂಡೆತ್ತಿದರು. ಈ ಇಬ್ಬರು ಆಟಗಾರರು 47 ಎಸೆತಗಳಲ್ಲಿ 84 ರನ್​ಗಳ ಜೊತೆಯಾಟ ನಡೆಸಿ ಮುಂಬೈ ಕೈಯಿಂದ ಗೆಲುವನ್ನ ಕಸಿದುಕೊಳ್ಳುವ ಯತ್ನ ಮಾಡಿದ್ದರು.ಆದರೆ ಈ ಹಂತದಲ್ಲಿ ಬೌಲಿಂಗ್​​ ಇಳಿದ ಅಶ್ವನಿ ಕುಮಾರ್ 29 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್​ಗಳ ಸಹಿತ 48 ರನ್​ಗಳಿಸಿದ್ದ ವಧೇರಾ ವಿಕೆಟ್ ಪಡೆದಯ ಬ್ರೇಕ್ ನೀಡಿದರು. ಇವರ ಬೆನ್ನಲ್ಲೇ ಫಿನಿಶರ್ ಶಶಾಂಕ್ ಸಿಂಗ್ ಸಿಂಗಲ್ ಕದಿಯುವ ಯತ್ನದಲ್ಲಿ ಕೇವಲ 2 ರನ್ಗಳಿಸಿ ರನ್ ಔಟ್ ಆದರು.

Thumb 1748699408619 1200x800xt

ಫಿನಿಶ್ ಮಾಡಿದ ನಾಯಕ ಶ್ರೇಯಸ್ ಅಯ್ಯರ್
ಆದರೆ ನಾಯಕ ಶ್ರೇಯಸ್ ಅಯ್ಯರ್ 41 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್​ಗಳ ಸಹಿತ ಅಜೇಯ 87 ರನ್​ಗಳಿಸಿ ತಂಡವನ್ನು ಇನ್ನು 6 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಗಡಿ ದಾಟಿಸಿದರು.  ಕೊನೆಯ 2 ಓವರ್​ಗಳಲ್ಲಿ 23 ರನ್​ಗಳ ಅಗತ್ಯವಿತ್ತು. ಆದರೆ ಶ್ರೇಯಸ್ ಅಯ್ಯರ್ ತಾವೊಬ್ಬರೆ 19ನೇ ಓವರ್​ನಲ್ಲಿ 4 ಸಿಕ್ಸರ್​ ಸಿಡಿಸಿ ತಂಡವನ್ನು ಫೈನಲ್ ಪ್ರವೇಶಿಸುವಂತೆ ಮಾಡಿದರು.
ಮೊದಲ ಬಾರಿಗೆ ಮುಂಬೈ ವಿರುದ್ಧ 200 ಪ್ಲಸ್ ಯಶಸ್ವಿ ಚೇಸ್:
ಪಂಜಾಬ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಐಪಿಎಲ್ ಇತಿಹಾಸದಲ್ಲೇ ಮುಂಬೈ ವಿರುದ್ಧ 200ಕ್ಕೂ ಹೆಚ್ಚು ರನ್​ಗಳ ಗುರಿಯನ್ನ ಬೆನ್ನಟ್ಟಿ ಗೆದ್ದ ಮೊದಲ ತಂಡ ಎನಿಸಿಕೊಂಡಿತು. ಕಳೆದ 18 ವರ್ಷಗಳಲ್ಲಿ ಮುಂಬೈ 17 ಬಾರಿ 200 ರನ್​ಗಳಿಸಿ ಯಶಸ್ವಿಯಾಗಿ ಡಿಫೆಂಡ್​ ಮಾಡಿಕೊಂಡಿತ್ತು. ಆದರೆ ಇಂದು ಶ್ರೇಯಸ್ ಅಬ್ಬರಕ್ಕೆ ಮುಂಬೈ ಸಂಪೂರ್ಣ ಶರಣಾಯಿತು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 200ಕ್ಕೂ ಹೆಚ್ಚು ರನ್​ಗಳ ಗುರಿಯನ್ನ ಬೆನ್ನಟ್ಟಿ ಗೆದ್ದ ತಂಡ ಎಂಬ ತನ್ನ ದಾಖಲಿಯನ್ನ ಮತ್ತಷ್ಟು ಬಲಿಷ್ಠಪಡಿಸಿಕೊಂಡಿದೆ. ಪಂಜಾಬ್ 8 ಬಾರಿ ಈ ಸಾಧನೆ ಮಾಡಿದೆ.

ಸಂಕ್ಷಿಪ್ತ ಸ್ಕೋರ್

  • ಮುಂಬೈ ಇಂಡಿಯನ್ಸ್: 20 ಓವರ್‌ಗಳಲ್ಲಿ 203/6 (ತಿಲಕ್ ವರ್ಮ 44, ಸೂರ್ಯಕುಮಾರ್ ಯಾದವ್ 44, ನಮನ್ ಧಿರ್ 37; ಒಮರ್‌ಜೈ 2/43)

  • ಪಂಜಾಬ್ ಕಿಂಗ್ಸ್: 19 ಓವರ್‌ಗಳಲ್ಲಿ 207/5 (ಶ್ರೇಯಸ್ ಅಯ್ಯರ್ 87, ನೇಹಾಲ್ ವಧೇರಾ 48; ಅಶ್ವನಿ ಕುಮಾರ್ 2/55)

ಚೊಚ್ಚಲ ಟ್ರೋಫಿಗಾಗಿ ಆರ್​ಸಿಬಿ ವಿರುದ್ಧ ಸೆಣಸಾಟ
ಬಲಿಷ್ಟ ಮುಂಬೈ ಇಂಡಿಯನ್ಸ್​ ವಿರುದ್ದ 5 ವಿಕೆಟ್​ಗಳ ರೋಚಕ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ತಂಡ ಫೈನಲ್​​ನಲ್ಲಿ ಜೂನ್ 3ರಂದು ಆರ್​ಸಿಬಿ ವಿರುದ್ಧ ಚೊಚ್ಚಲ ಟ್ರೋಫಿಗಾಗಿ ಕಾದಾಡಲಿದೆ. ಯಾರೇ ಗೆದ್ದರು ಇದು ಪ್ರಥಮ ಟ್ರೋಫಿಯಾಗಲಿದೆ. ಆರ್​ಸಿಬಿ 2016ರ ಬಳಿಕ ಫೈನಲ್ ಪ್ರವೇಶಿಸಿದರೆ, ಇತ್ತ ಪಂಜಾಬ್ 2014ರ ಬಳಿಕ ಫೈನಲ್ ಪ್ರವೇಶಿಸಿದೆ.

ಜೂನ್ 3, 2025ರಂದು ನಡೆಯುವ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಎರಡೂ ತಂಡಗಳು ಇದುವರೆಗೆ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ. ಈ ಪಂದ್ಯದಲ್ಲಿ ಯಾರು ಗೆದ್ದರೂ, ಚೊಚ್ಚಲ ಚಾಂಪಿಯನ್ ಆಗಿ ಹೊರಹೊಮ್ಮಲಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 07t232754.615

20 ಲಕ್ಷ ಮೌಲ್ಯದ ಆಭರಣ ಚೀಲ ಕದ್ದ ಕೋತಿ: ಮುಂದೇನಾಯ್ತು ಗೊತ್ತಾ?

by ಶಾಲಿನಿ ಕೆ. ಡಿ
June 7, 2025 - 11:35 pm
0

Untitled design 2025 06 07t231309.341

ಪವನ್ ಕಲ್ಯಾಣ್‌ ನಟನೆಯ ‘OG’ ಚಿತ್ರದ ಪೋಸ್ಟರ್‌ ಬಿಡುಗಡೆ

by ಶಾಲಿನಿ ಕೆ. ಡಿ
June 7, 2025 - 11:19 pm
0

Untitled design 2025 06 07t225805.848

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಏರಿಕೆ: 57 ಹೊಸ ಪ್ರಕರಣ, ಇಬ್ಬರು ಬಲಿ

by ಶಾಲಿನಿ ಕೆ. ಡಿ
June 7, 2025 - 11:03 pm
0

Untitled design 2025 06 07t224603.727

ಸಾ*ವು ಗೆದ್ದ ಖ್ಯಾತ ನಟಿ ಹೀನಾ ಖಾನ್‌ಗೆ ಮದುವೆಯ ಸಂಭ್ರಮ

by ಶಾಲಿನಿ ಕೆ. ಡಿ
June 7, 2025 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 07t204739.532
    ‘ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ’: ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಫಸ್ಟ್‌ ರಿಯಾಕ್ಷನ್
    June 7, 2025 | 0
  • Web 2025 06 06t234400.187
    ಝೀರೋ ಟು ಹೀರೋ: ರಜತ್ ಪಾಟೀದಾರ್ ಜರ್ನಿ ಹಿಂದೆ ತ್ಯಾಗದ ಕತೆ
    June 6, 2025 | 0
  • Web 2025 06 06t233148.709
    Bengaluru Stampede: ಆರ್‌ಸಿಬಿ ವಿರುದ್ಧ 3ನೇ ಮತ್ತೊಂದು ಎಫ್‌ಐಆರ್
    June 6, 2025 | 0
  • Web 2025 06 06t231336.150
    ಅತ್ತ 11 ಸಾವು,ಇತ್ತ ಸೆಲ್ಫೀ ಶೋಕಿ! ಅಂದು ವಿಧಾನಸೌಧದಲ್ಲಿ ಆಗಿದ್ದೇನು?
    June 6, 2025 | 0
  • Untitled design 2025 06 06t211901.950
    Virat Kohli ಟೆಸ್ಟ್ ಕ್ರಿಕೆಟ್​ಗೆ ಮರಳುತ್ತಾರೆ ಎಂದ ಆಸೀಸ್ ಲೆಜೆಂಡ್
    June 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version